Breaking News

Uncategorized

ಸಂಪೂರ್ಣ ಲಾಕ್ ಡೌನ್ ಅನಗತ್ಯ ಹೊರಗಡೆ ಬಂದ್ರೆ ಲಾಠಿ ಬಿಸಿ

ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ವಾರದ ಕೊನೆಯ ಮೂರು,ದಿನ,ಶುಕ್ರವಾರದಿಂದ,ಸೋಮವಾರಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ಗೋಕಾಕ ನಗರ ಠಾಣೆ ಪಿಎಸ್‌ಐ ಕೆ ವಾಲಿಕಾರ ಇವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.   ಇನ್ನು ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು,ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ …

Read More »

ಆನಂದಯ್ಯರ ಆಯುರ್ವೇದಿಕ್ ಔಷಧ ನೀಡಲು ಕೋರ್ಟ್ ಅಸ್ತು, ನಾಳೆಯಿಂದ ಕೊವಿಡ್‌ಗೆ ಔಷಧ ವಿತರಣೆ ಶುರು

ಆಂಧ್ರ ಪ್ರದೇಶ: ದೇಶದಲ್ಲಿ ಮಹಾಮಾರಿ ಕೊರೊನಾ ಜನರಲ್ಲಿ ತಲ್ಲಣ ಉಂಟು ಮಾಡಿದೆ. ಈಗಾಗಲೇ ಕೊರೊನಾಗೆ ವ್ಯಾಕ್ಸಿನ್ ಬಂದಿದ್ರೂ ದೇಶದ ಎಲ್ಲರಿಗೂ ಈಗಲೇ ತಲುಪಿಸಲು ಆಗ್ತಿಲ್ಲ. ಇದರ ನಡುವೆ ಅಲ್ಲಲ್ಲಿ ಕೆಲವರು ಆಯುರ್ವೇದಿಕ್ ಔಷಧಿಗಳನ್ನ ನೀಡ್ತಿದ್ದಾರೆ. ಕೊರೊನಾಗೆ ಆಯುರ್ವೇದಿಕ್ ಔಷಧ ನೀಡಿದ್ರೆ ಗುಣವಾಗುತ್ತೆ ಅಂತಾ ಹೇಳಿಕೊಂಡಿದ್ದಾರೆ. ಇಂತಹವರಲ್ಲಿ ಒಬ್ಬರು ಅಂದ್ರೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ನಂ ನಿವಾಸಿ ಆನಂದಯ್ಯ ಕೂಡ ಒಬ್ಬರು. ಆನಂದಯ್ಯನವರ ಆಯುರ್ವೇದಿಕ್ ಔಷಧಿಯಿಂದ ಕೊರೊನಾ ಗುಣಮುಖವಾಗುತ್ತೆ ಅಂತಾ ಸಾವಿರಾರು …

Read More »

ಗುತ್ತಿಗೆ ನೌಕರರಿಗೆ ಸರ್ಕಾರದಿಂದ ರಿಸ್ಕ್ ಭತ್ಯೆ ಘೋಷಣೆ; ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯದಲ್ಲಿರುವ ಗುತ್ತಿಗೆ ನೌಕರರಿಗೆ ಮಾಸಿಕ ರಿಸ್ಕ್ ಭತ್ಯೆ ಘೋಷಿಸಲಾಗಿದೆ. ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಲ್ಲಿನ 922 ಗುತ್ತಿಗೆ ನೌಕರರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮಾಸಿಕ ಅಪಾಯ ಭತ್ಯೆಯನ್ನು ಘೋಷಿಸಿದೆ. ಸಂಶೋಧನಾ ವಿಜ್ಞಾನಿ, ಸಂಶೋಧನಾ ಸಹಾಯಕರು, ಲ್ಯಾಬ್ ತಂತ್ರಜ್ಞರು, ಡೇಟಾ ಎಂಟ್ರಿ ಆಪರೇಟರುಗಳಿಗೆ 5,000 ರೂ., ದಾದಿಯರಿಗೆ 8,000 ರೂ. ಮತ್ತು ಡಿ ಗ್ರೂಪ್ ನೌಕರರಿಗೆ 10,000 ರೂ. ಅಪಾಯ …

Read More »

ಡೆಂಗ್ಯೂ ಪೀಡಿತ ಆರು ವರ್ಷದ ಬಾಲಕ ಸಾವು: ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಕುಟುಂಬಸ್ಥರು

ಚಿಕ್ಕಮಗಲೂರು: ಡೆಂಗ್ಯೂ ಪೀಡಿತ ಆರು ವರ್ಷದ ಬಾಲಕನ ಸಾವಿನ ಪ್ರಕರಣದಲ್ಲಿ ವೈದ್ಯರನ್ನು ಕೊಲೆ ಯತ್ನದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಡಾ.ದೀಪಕ್ (50) ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ತಾರಿಕೆರೆ ಪಟ್ಟಣದಲ್ಲಿ ಸೋಮವಾರ ಡೆಂಗ್ಯೂ ಪೀಡಿತ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಹದಗೆಟ್ಟಾಗ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಸಾವಿನ …

Read More »

ವೈದ್ಯರ ಮೇಲಿನ ಹಿಂಸಾಚಾರ ತಡೆಯಲು ಕಾನೂನು ತನ್ನಿ : ಐಎಂಎ

ನವದೆಹಲಿ : ವೈದ್ಯಕೀಯ ಸೇವಾಕರ್ತರ ಮೇಲೆ ನಡೆಯುವ ಹಿಂಸಾಚಾರದ ಬಗ್ಗೆ ದೇಶದಲ್ಲಿ ಒಂದು ಸಮಗ್ರವಾದ, ಏಕರೂಪ ಮತ್ತು ಪರಿಣಾಮಕಾರಿ ಕಾನೂನನ್ನು ಜಾರಿಗೊಳಿಸಬೇಕೆಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್(ಐಎಂಎ) ಆಗ್ರಹಿಸಿದೆ. ಈ ಕುರಿತು ಐಎಂಎ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರಿಗೆ ಪತ್ರ ಬರೆದಿದೆ. ದೇಶದಲ್ಲಿ ವೈದ್ಯರ ವಿರುದ್ಧ ವರದಿಯಾಗುತ್ತಿರುವ ಹಲ್ಲೆಗಳ ಹಿನ್ನೆಲೆಯಲ್ಲಿ ಐಎಂಎ ಈ ಮನವಿ ಮಾಡಿದೆ. ಇತ್ತೀಚಿನ ಪ್ರಕರಣದಲ್ಲಿ ಅಸ್ಸಾಂನಲ್ಲಿ ಕಿರಿಯ ವೈದ್ಯರೊಬ್ಬರನ್ನು ಮೃತರೋಗಿಯ ಸಂಬಂಧಿಕರ ದೊಡ್ಡ ಗುಂಪು …

Read More »

ಒಳ ಉಡುಪು ಹರಿದಿದೆ, ಬಟ್ಟೆ ಅಂಗಡಿ ಬಾಗಿಲು ತೆಗೆಸಿ ಸ್ವಾಮಿ’ : ಸಿಎಂ ‘BSY’ ಬಳಿ ವಿಚಿತ್ರ ಬೇಡಿಕೆಯಿಟ್ಟ ವ್ಯಕ್ತಿ.!

ಮೈಸೂರು : ರಾಜ್ಯದಲ್ಲಿ ಕೊರೊನಾ ಸ್ಪೋಟವಾದ ಹಿನ್ನೆಲೆ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಹಿನ್ನೆಲೆ ಬಟ್ಟೆ ಅಂಗಡಿ ಸೇರಿದಂತೆ ಎಲ್ಲವೂ ಬಂದ್ ಆಗಿದೆ. ಕೊರೊನಾ ಲಾಕ್‌ಡೌನ್‌ ಸಂದರ್ಭ ಅಗತ್ಯ ವಸ್ತು ಹೊರತುಪಡಿಸಿ ಬೇರೆ ಯಾವುದೇ ಅಂಗಡಿಗಳು ತೆರೆಯಲು ಅವಕಾಶವಿಲ್ಲ. ಈ ಹಿನ್ನೆಲೆ ಮೈಸೂರಿನಲ್ಲಿ ವ್ಯಕ್ತಿಯೋರ್ವ ನನ್ನ ಬಳಿ ಇರುವ ಎರಡು ಒಳಉಡುಪು ಹರಿದು ಹೋಗಿದೆ, ದಯವಿಟ್ಟು ಬಟ್ಟೆ ಅಂಗಡಿ ತೆರೆಸಿ ಎಂದು ಮುಖ್ಯಮಂತ್ರಿ ಬಿ …

Read More »

ಸಿಎಂ ಬದಲಾವಣೆ ಚರ್ಚೆ ನಡುವೆ ವಿಜಯೇಂದ್ರ ದಿಢೀರ್ ದೆಹಲಿ ಪ್ರಯಾಣ

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ಆಗಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿ.ಪಿ.ಯೋಗೇಶ್ವರ್ ದೆಹಲಿ ಭೇಟಿ ಬೆನ್ನಲ್ಲೇ ತಮ್ಮ ಇಲಾಖೆಯಲ್ಲಿ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಸಿಎಂ ಬದಲಾವಣೆ ನಿಟ್ಟಿನಲ್ಲಿ ಯೋಗೇಶ್ವರ್ ಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಬೆಳವಣಿಗೆಗಳ ನಡುವೆಯೇ ಸಿ.ಪಿ.ಯೋಗೇಶ್ವರ್ …

Read More »

ಶನಿವಾರ, ಭಾನುವಾರ ಮತ್ರವಲ್ಲ, ಶುಕ್ರವಾರದಿಂದಲೇ ಜಾರಿಯಾಗಲಿದೆ. ಲಾಕ್ ಡೌನ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಜೂನ್ 4ರಿಂದ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ವೀಕ್ ಎಂಡ್ ಲಾಕ್ ಡೌನ್ ಈ ಬಾರಿ ಶನಿವಾರ, ಭಾನುವಾರ ಮತ್ರವಲ್ಲ, ಶುಕ್ರವಾರದಿಂದಲೇ ಜಾರಿಯಾಗಲಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಶುಕ್ರವಾರ, ಶನಿವಾರ ಹಾಗೂ ಭಾನುವಾರ ಬೆಳಗ್ಗೆ ಕೂಡ ಅಗತ್ಯ ವಸ್ತುಗಳು ಸಿಗುವುದಿಲ್ಲ.

Read More »

ಸಲ್ಲು ಕೆರಿಯರ್​ ನಾಶ ಮಾಡುವ ಪ್ರತಿಜ್ಞೆ ಮಾಡಿದ್ದಾರೆ. ಕಮಾಲ್​ ಖಾನ್​:

ಸಲ್ಮಾನ್​ ಖಾನ್​ ಹಾಗೂ ಕಮಾಲ್​ ಖಾನ್​ ನಡುವೆ ಹೊತ್ತಿಕೊಂಡಿರುವ ದ್ವೇಷದ ಜ್ವಾಲೆ ಸದ್ಯಕ್ಕೆ ಆರುವ ರೀತಿ ಕಾಣುತ್ತಿಲ್ಲ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು ಎನ್ನಲಾಗಿತ್ತು. ಈಗ ಸಲ್ಲು ಕೆರಿಯರ್​ ನಾಶ ಮಾಡುವ ಪ್ರತಿಜ್ಞೆಯನ್ನು ಕಮಾಲ್​ ಮಾಡಿದ್ದಾರೆ. ಇತ್ತೀಚೆಗೆ ಟ್ವೀಟ್​ ಒಂದನ್ನು ಮಾಡಿದ್ದ ಕಮಾಲ್​, ‘ಅವರು ಅನೇಕರ ಕೆರಿಯರ್​ ನಾಶ …

Read More »