ಚಾಮರಾಜನಗರ: ದೇಗುಲ ದರ್ಶನಕ್ಕೆಂದು ಅಪ್ರಾಪ್ತೆಯನ್ನು ತಿರುಪತಿಗೆ ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನಪುರಿ 5 ವರ್ಷ ಸಜೆ ವಿಧಿಸಲು ಆದೇಶಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣ ನಿವಾಸಿ ಕುಮಾರ್ ಅಲಿಯಾಸ್ ಧ್ರುವ(19) ಎಂಬ ಯುವಕ ಶಿಕ್ಷೆಗೊಳಗಾದವ. ಕುಮಾರನು ಕೂಲಿ ಕಾರ್ಮಿಕನಾಗಿದ್ದು, 17 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ಪ್ರೀತಿಸುವುದಾಗಿ ಪೀಡಿಸಿ ಕೊನೆಗೇ ದೇಗುಲಕ್ಕೆ ಹೋಗೋಣವೆಂದು 2019 ಫೆ.24 ರಂದು ತಿರುಮಲ …
Read More »ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ; ಗ್ರಾಮ ತೊರೆದ ಜನರು, ಶಾಲೆಗೆ ರಜೆ ಘೋಷಣೆ
ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವನ್ನಪ್ಪಿರುವ ಕಾರಣ ಆತಂಕಗೊಂಡ ಕೆಲ ಕುಟುಂಬಗಳು ಗ್ರಾಮವನ್ನು ತೊರೆದು ಹೋಗಿವೆ. ಕೆಲ ಜನರು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಅಸ್ವಸ್ಥಗೊಂಡ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕರಬ್ಬಿ ಗ್ರಾಮದಲ್ಲಿ ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ. ವಾಂತಿಭೇದಿಯಿಂದ ಅಸ್ವಸ್ಥರಾಗಬಹುದೆಂಬ ಆತಂಕದಲ್ಲಿ ತಮ್ಮ ತಮ್ಮ ಮಕ್ಕಳನ್ನು …
Read More »WhatsApp, Facebook, Instagram ಬಂದ್ – 9 ಗಂಟೆಯಲ್ಲಿ ಜುಕರ್ಬರ್ಗ್ಗೆ 44 ಸಾವಿರ ಕೋಟಿ ನಷ್ಟ
ಬೆಂಗಳೂರು: ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ (WhatsApp), ಫೇಸ್ಬುಕ್ (Facebook) ಮತ್ತು ಇನ್ಸ್ಟಾಗ್ರಾಂ (Instagram) ಜಗತ್ತಿನಾದ್ಯಂತ ರಾತ್ರಿ 9 ಗಂಟೆಯಿಂದ ಸ್ಥಗಿತಗೊಂಡಿದ್ದವು. ಮಧ್ಯರಾತ್ರಿ 3.30ರ ವೇಳೆಗೆ ವಾಟ್ಸಪ್, ಫೇಸ್ಬುಕ್, ಇನ್ಸ್ಟಾಗ್ರಾಂ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಜಗತ್ತಿನಲ್ಲಿ 200 ಕೋಟಿ ಫೇಸ್ಬುಕ್ ಬಳಕೆದಾರರಿದ್ದಾರೆ. ಭಾರತದಲ್ಲಿ 53 ಕೋಟಿ ವಾಟ್ಸಪ್ ಬಳಕೆದಾರರು, 41 ಕೋಟಿ ಫೇಸ್ಬುಕ್ ಬಳಕೆದಾರರು ಮತ್ತು 21 ಕೋಟಿ ಇನ್ಸ್ಟಾಗ್ರಾಂ ಬಳಕೆದಾರರು ಇದ್ದಾರೆ. ವಾಟ್ಸಪ್ ಮತ್ತು ಇನ್ಸ್ಟಾಗ್ರಾಂ ಕೂಡಾ …
Read More »ಬೆಳಗಾವಿ :ಡಿಸೆಂಬರ್ನಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ ನಡೆಯಲಿದೆ.
ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನ ನಡೆಸಲು ಮನಸು ತೋರಿದ್ದು ಇದೇ ಡಿಸೆಂಬರ್ನಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಬಗ್ಗೆ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿ, ಡಿಸೆಂಬರ್ ತಿಂಗಳಿನಲ್ಲಿ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಅಭಿಪ್ರಾಯ ವ್ಯಕ್ತವಾಗಿದೆ ಸರ್ಕಾರದಿಂದಲೂ ಕೂಡ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ ಇದೆ ಎಂದರು. ಕ್ಷೇತ್ರದ ಜನರು ತಮ್ಮ ಸಮಸ್ಯೆಗಳನ್ನು ಭಾವನೆಗಳನ್ನು ಸದನದಲ್ಲಿ ಶಾಸಕರು ವ್ಯಕ್ತಪಡಿಸಬೇಕೆಂದು ಚುನಾಯಿಸಿ ಕಳುಹಿಸಿದ್ದಾರೆ. …
Read More »ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಾನ್ ಶಾಪ್ ಕಳ್ಳತನ ಪ್ರಕರಣ
ಗೋಕಾಕ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಬಸವರಾಜ ಪೂಜೇರಿ ಮಾಲೀಕತ್ವದ ಪಾನ್ ಶಾಪ್ ಅಂಗಡಿ ಇಂದು ಬೆಳಿಗ್ಗೆ ಸುಮಾರು 4 ಘಂಟೆಗೆ ಕೀಲಿ ಲಾಕ್ ಮುರಿದು ಕಳ್ಳತನ ನಡೆದಿದ್ದು.ಬೆಳಿಗ್ಗೆ 5 ಘಂಟೆಗೆ ಅಂಗಡಿ ತೆಗೆಯಲು ಬಂದ್ ಮಾಲೀಕ ಬಸು ಪೂಜೇರಿ ಅಂಗಡಿ ಕಳ್ಳತನ ಆಗಿರುವುದುನ್ನು ಕಂಡು 112 ಸಹಾಯವಾಣಿಗೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಪಿಎಸ್ಐ ವಾಲೀಕರ ಹಾಗೂ ಪೊಲೀಸ 112 ಸಿಬ್ಬಂದಿಗಳು ತನಿಖೆ ನಡೆಸಿ ಸ್ಥಳೀಯರಿಂದ …
Read More ».ಮದ್ಯ ಸೇವಿಸಿ ಅತಿವೇಗವಾಗಿ ಕಾರು ಚಾಲನೆ,ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದು ಅರ್ಧ ಕಿ.ಮೀಗೂ ಹೆಚ್ಚು ದೂರ ಮೃತದೇಹವನ್ನ ಕಾರ್ ಎಳೆದೊಯ್ದಿದೆ..!
ಮಂಡ್ಯ: ಮಂಡ್ಯದ ನಾಗಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ. ನಾಗಮಂಗಲ ತಾಲೂಕಿನ ಕಸಲಗೆರೆ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು ಗ್ರಾಮದ ಚಂದ್ರಣ್ಣ(50) ಮೃತ ದುರ್ದೈವಿ. ಅದೇ ಗ್ರಾಮದ ಬಸವರಾಜು ಅಪಘಾತವೆಸಗಿದ ಪಾನಮತ್ತ ಚಾಲಕ. ಕೆಲಸ ನಿಮಿತ್ತ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬಂದಿದ್ದ ಬಸವರಾಜು.. ಬೇರೊಬ್ಬರ ರೇಂಜ್ ರೋವರ್ ಕಾರು ತಂದಿದ್ದ ಎನ್ನಲಾಗಿದೆ. ವಾಪಾಸ್ ಬೆಂಗಳೂರಿಗೆ ತೆರಳುವ ವೇಳೆ ಅಪಘಾತ ನಡೆದಿದೆ …
Read More »ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಸೇರಿದ ಕಾರ್ ಡಿಕ್ಕಿ.. ಮಹಿಳೆ ಸ್ಥಳದಲ್ಲೇ ಸಾವು
ಹಾಸನ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಯವರಿಗೆ ಸೇರಿದ ಕಾರ್ ಬೈಕ್ಗೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹನುಮಂತನಗರದ ಬಳಿ ನಡೆದಿದೆ. ಶಾಸಕರ ಕಾರ್ ಚಾಲಕ ಕಾರ್ನಲ್ಲಿ ಬೇಲೂರಿನತ್ತ ಬರುತ್ತಿದ್ದ.. ಈ ವೇಳೆ ಮುಂದೆ ಚಲಿಸುತ್ತಿದ್ದ ಬೈಕ್ಗೆ ಡಿಕ್ಕಿಯಾಗಿದೆ. ಚಾಲಕ ಡ್ರಿಂಕ್ ಅಂಡ್ ಡ್ರೈವ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆ ಹೂವಮ್ಮ (55) ಸಾವನ್ನಪ್ಪಿದ್ದು, ಪುತ್ರನಿಗೆ ಗಂಭೀರ ಗಾಯವಾಗಿದೆ. …
Read More »ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಮಯೋಪಿಯ ಸಮಸ್ಯೆ
ಹೆಚ್ಚಾಗಿ 8- 16 ವರ್ಷದೊಳಗಿನ ಮಕ್ಕಳು ಈ ಕಣ್ಣಿನ ಸಮಸ್ಯೆಗೆ ತುತ್ತಾಗುತ್ತಿರುವುದಾಗಿ ಸಂಶೋಧನೆಯಿಂದ ತಿಳಿದುಬಂದಿದೆ. ಈ ಹಿಂದೆ 10- 15 ಪ್ರತಿಶತ ಮಕ್ಕಳು ಕಣ್ಣಿನ ಸಮಸ್ಯೆ ಹೇಳಿಕೊಂಡು ವೈದ್ಯರ ಬಳಿಗೆ ಬರುತ್ತಿದ್ದರು. ಈಗ ಆ ಸಂಖ್ಯೆ ಶೇ. 30- 40 ಪ್ರತಿಶತಕ್ಕೆ ಏರಿಕೆಯಾಗಿದೆ. ದೀರ್ಘ ಕಾಲ ಡಿಜಿಟಲ್ ಪರದೆಯನ್ನು ದಿಟ್ಟಿಸುವುದರಿಂದ ಕಣ್ನಲ್ಲಿನ ನೀರಿನಂಶ ಬೇಗನೆ ಒಣಗಿ ಹೋಗುತ್ತದೆ. ಇದರಿಂದ ತುರಿಕೆ ಕಂಡುಬರುತ್ತದೆ. ಆಗ ಮಕ್ಕಳು ಕಣ್ಣನ್ನು ಪದೇ ಪದೇ ಉಜ್ಜಿಕೊಳ್ಳುತ್ತಾರೆ. …
Read More »ಶಾರುಖ್ ಖಾನ್ ಪುತ್ರನ ಮಾದಕ ನಂಟು: ಎನ್ ಸಿಬಿ ಬಲೆಗೆ ಬಿದ್ದ ಆರ್ಯನ್ ಖಾನ್
ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ ದೂರದ ಸಮುದ್ರ ಮಧ್ಯದಲ್ಲಿ ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆದಿದೆ. ಈ ಬಗ್ಗೆ ಸುಳಿವು ಸಿಕ್ಕ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್ಸಿಬಿ) ಅಧಿಕಾರಿಗಳು ಹತ್ತು ಮಂದಿಯನ್ನು ಶನಿವಾರ ರಾತ್ರಿ ಬಂಧಿಸಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪುತ್ರ ಕೂಡಾ ಈ ರೇವ್ ಪಾರ್ಟಿಯಲ್ಲಿದ್ದ ಎನ್ನಲಾಗಿದೆ. ಆರ್ಯನ್ ಖಾನ್ ಸೇರಿ 10 ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು …
Read More »ಪತಿ, ಪುತ್ರಿಯೊಂದಿಗೆ ಪ್ಯಾರಿಸ್ಗೆ ಹಾರಿದ ನಟಿ ಐಶ್ವರ್ಯ ರೈ ಬಚ್ಚನ್
ಹೊಸದಿಲ್ಲಿ: ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಎರಡು ವರ್ಷಗಳ ನಂತರ ಪತಿ ಅಭಿಶೇಕ್ ಬಚ್ಚನ್ ಹಾಗೂ ಪುತ್ರಿ ಆರಾಧ್ಯರೊಂದಿಗೆ ಪ್ಯಾರಿಸ್ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ರಾತ್ರಿ ಐಶ್ವರ್ಯ ರೈ ತನ್ನ ಪತಿ ಹಾಗೂ ಪುತ್ರಿಯೊಂದಿಗೆ ಮುಂಬೈ ಏರ್ಪೋರ್ಟ್ನಿಂದ ವಿದೇಶಕ್ಕೆ ಹಾರಿದರು. ಐಶ್ವರ್ಯ ಅವರಿಗೆ ಎರಡು ವರ್ಷಗಳ ನಂತರ ಮೊದಲ ವಿದೇಶ ಪ್ರವಾಸವಾಗಿದೆ. ʻಐಶ್ವರ್ಯ ಅವರು ಲಿ ಡೆಫಿಲಿ ಓರೆಲ್ ನಾಲ್ಕನೇ ಆವೃತ್ತಿಯ ಫ್ಯಾಷನ್ ಶೋಗಾಗಿ ಪ್ಯಾರಿಸ್ …
Read More »
Laxmi News 24×7