Breaking News

Uncategorized

ತಾಲಿಬಾನ್ ಹೇಳಿಕೆ ನೀಡಿದ ಸಿದ್ದರಾಮಯ್ಯ ಮಾನಸಿಕತೆ ಬಗ್ಗೆ ನೋವಿದೆ- ಕೋಟ ಶ್ರೀನಿವಾಸ ಪೂಜಾರಿ

ಬೀದರ್: ರಾಷ್ಟ್ರ ಭಕ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ತಾಲಿಬಾನ್‌ಗೆ ಹೋಲಿಕೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾನಸಿಕತೆ ಬಗ್ಗೆ ನೋವಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಅವರು ಆರ್‌ಎಸ್‌ಎಸ್‌ನ್ನು ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಸಿದ್ದರಾಮಯ್ಯನವರು ಕಾಂಗ್ರೆಸ್‌ನ್ನು ಪರಂಪರೆಯನ್ನು ಒಪ್ಪಿಕೊಂಡವರು ಮತ್ತು ನೆಹರು ಅವರನ್ನು ಗೌರವಿಸುತ್ತಾರೆ ಎಂದಾದರೆ ಆರ್‌ಎಸ್‌ಎಸ್‌ನ್ನು …

Read More »

ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಮಧುಮೇಹ ತಪಾಸಣಾ ಕಾರ್ಯಕ್ರವiಕ್ಕೆ ತಹಶೀಲ್ದಾರ ಅವರು ಚಾಲನೆ ನೀಡುತ್ತಿರುವುದು.

ಗೋಕಾಕ ;- ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸಲು ಜನತೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ ಹೇಳಿದರು. ಬುಧವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಭಾರತದಾಧ್ಯಂತ ಒಂದೇ ದಿನದಲ್ಲಿ 10 ಲಕ್ಷ ಮಧುಮೇಹಿಗಳ ತಪಾಸಣಾ ಶಿಭಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು …

Read More »

ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮದಲ್ಲಿ ಬಸವರಾಜ ದೇಶನೂರ ಮಾತನಾಡುತ್ತಿರುವುದು. 

ಗೋಕಾಕ  ;- ನಗರಸಭೆಯಿಂದ “ಸ್ವಚ್ಛ ಭಾರತ ಮಿಷಣ್’ ಯೋಜನೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ ಬುಧವಾರದಂದು “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಶನೂರ ಅವರು ಮಾತನಾಡಿ, ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ನಗರಸಭೆಯವರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಜನತೆಯು ನಗರಸಭೆಯವರು ತಿಳಿಸಿದಂತೆ ಒಣಕಸ, ಹಸಿಕಸ ಹಾಗೂ ಹಾನಿಕಾರಕ ಕಸವನ್ನು ಪ್ರತ್ಯೇಕಿಸಿ ನಗರಸಭೆಯ ವಾಹನಗಳಿಗೆ ನೀಡಬೇಕು. …

Read More »

: ನಮಗ್ಯಾಕೆ ಟಿಕೆಟ್ ಕೊಡಲ್ಲ? ನಮಗೆ ಯೋಗ್ಯತೆ ಇಲ್ವಾ? ಗಂಡಸ್ತನ‌ ಇಲ್ವಾ?: ಮಾನೆ ವಿರುದ್ಧ ತಹಶಿಲ್ದಾರ ವಾಗ್ದಾಳಿ

ಬೆಂಗಳೂರು : ನಮಗ್ಯಾಕೆ ಟಿಕೆಟ್ ಕೊಡಲ್ಲ? ನಮಗೆ ಯೋಗ್ಯತೆ ಇಲ್ವಾ? ಗಂಡಸ್ತನ‌ ಇಲ್ವಾ? ನಮಗೆ ಅರ್ಹತೆ ಇಲ್ವಾ? ಎಂದು 2018ರಲ್ಲಿ ಹಾನಗಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಶ್ರೀನಿವಾಸ್ ಮಾನೆ ವಿರುದ್ಧ ಮನೋಹರ್ ತಹಶಿಲ್ದಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತ್ತೆ ಹಾನಗಲ್ ಕಾಂಗ್ರೆಸ್ ಟಿಕೆಟ್ ಕದನ ತಾರಕಕ್ಕೇರಿದ್ದು, ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮಾನೆಗೆ ಟಿಕೆಟ್ ಕೊಡಬಾರದು ಎಂದು ತಹಶಿಲ್ದಾರ ಆಕ್ರೋಶ ಹೊರ ಹಾಕಿದ್ದರು. ಮಾನೆಗೆ ಟಿಕೆಟ್ ಕೊಟ್ಟರೆ ಚುನಾವಣೆಗೆ …

Read More »

ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರಿನಲ್ಲಿ ಇಂದು ಒಣ ಹಲವೆ ಇರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka …

Read More »

ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone)  ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …

Read More »

ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone)  ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …

Read More »

ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನವನ್ನು ವಿತರಿಸುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರವಿವಾರ ರಾತ್ರಿ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ …

Read More »

16 ಸಾವಿರ ಪೊಲೀಸ್ ಪೇದೆ ಹಾಗೂ ಸಬ್ ಇನ್ಸ್‌ಪೆಕ್ಟರುಗಳ ನೇಮಕಾತಿ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಪೊಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಕಲಬುರ್ಗಿ,  ಹುಬ್ಬಳ್ಳಿ-ಧಾರವಾಡ, ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು ಆರು ವಿಧಿವಿಜ್ಞಾನ (ಎಫ್ ಎಸ್ ಎಲ್) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಹುಬ್ಬಳ್ಳಿಯ ಬಾಣತಿಕಟ್ಟೆಯಲ್ಲಿ ಕಸಬಾ ಪೇಟೆ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಠಾಣೆ, ಆಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ …

Read More »

ತಪ್ಪು ಕಲ್ಪನೆಗಳಿಂದ ಭಾರತ ಬಂದ್ ಮಾಡಲಾಗಿದೆ: ಲಕ್ಷ್ಮಣ್ ಸವದಿ

ಚಿಕ್ಕೋಡಿ: ತಪ್ಪು ಕಲ್ಪನೆಗಳಿಂದ ಭಾರತ ಬಂದ್ ಮಾಡಲಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬೆಳಗಾವಿಯಲ್ಲಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು ಸರ್ಕಾರ ರೂಪಿಸಿದೆ. ದಲ್ಲಾಳಿಗಳಿಗೆ ಬಾರಿ ನಷ್ಟವಾಗುತ್ತಿರುವ ಕಾರಣ ರೈತರಿಗೆ ತಪ್ಪು ಸಂದೇಶ ಸಾರುತ್ತಿದ್ದಾರೆ. 2008ರಿಂದ ಕರ್ನಾಟಕದಲ್ಲಿ ಈ ಕಾನೂನು ಜಾರಿ ಇದೆ. ಕೇಂದ್ರ ಸರ್ಕಾರ ಈಗಷ್ಟೇ ಕಾನೂನು ತಿದ್ದುಪಡಿ ಮಾಡಿದೆ ಎಂದಿದ್ದಾರೆ. ಹರಿಯಾಣ, …

Read More »