ಅಥಣಿ: ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕುವುದು, ಸಂಸತ್ನಲ್ಲಿ ಟೇಬಲ್ ಕುಟ್ಟುವುದು ಹಾಗೂ ಮೋದಿ ಮೋದಿ ಎಂದು ಹೇಳುವುದನ್ನು ಬಿಟ್ಟರೆ ಬೇರ್ಯಾವ ಕೆಲಸವನ್ನೂ ಮಾಡಿಲ್ಲ. ರಾಜ್ಯದ 25 ಬಿಜೆಪಿ ಸಂಸದರು ಬರೀ ಶೋಕೇಸ್ ಪೀಸ್ ಆಗಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯ ನಾನು ಹೇಳಿದ್ದಲ್ಲ. ಬಿಜೆಪಿ ಸಂಸದರೊಬ್ಬರು ಹಾಗೆಯೇ ಕೂಡಿದಾಗ ಇದನ್ನು ನನ್ನ ಮುಂದೆ ಪ್ರಸ್ತಾವಿಸಿದ್ದಾರೆ. …
Read More »ಟಿಕೆಟ್ಗಾಗಿ ಸಿಎಂ ಮನೆಗೆ ವೀಣಾ ಬೆಂಬಲಿಗರ ಮುತ್ತಿಗೆ
ಬೆಂಗಳೂರು, ಮಾ.18- ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ನುಗ್ಗುವ ಪ್ರಯತ್ನ ನಡೆಸಿದರು. ಬಾಗಲಕೋಟೆಯಿಂದ ಆಗಮಿಸಿದ ಮಹಿಳೆಯರ ತಂಡ ಇಂದು ಬೆಂಗಳೂರಿನಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಲು ಯತ್ನಿಸಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಬಳಿ ಬಿಗಿ ಕಾವಲು ಆಯೋಜಿಸಲಾಗಿದ್ದು, ಸಾಮಾನ್ಯ ಕಾರ್ಯಕರ್ತರನ್ನು ಒಳಗೆ ಬಿಡಲು …
Read More »2 ಸಾವಿರ ರೂ. ಕಳ್ಳತನ ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿ ಪರಿಶೀಲನೆ; ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಬಾಗಲಕೋಟೆ, ಮಾರ್ಚ್.17: 2 ಸಾವಿರ ರೂ. ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರಿಶೀಲನೆ ನಡೆಸಿದ್ದು ಇದರಿಂದ ಮನನೊಂದ ವಿದ್ಯಾರ್ಥಿನಿ (Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ (Bagalkot) ನ ಡೆದಿದೆ. 8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ(14) ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಾರ್ಚ್ 16 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ.ಆ ಶಿಕ್ಷಕಿಯ 2 ಸಾವಿರ ರೂ ಶಾಲೆಯಲ್ಲಿ ಕಳೆದು ಹೋಗಿತ್ತು. ಆದರೆ …
Read More »ದೇಶದ ಮೊದಲ ‘ಅಂಡರ್ ವಾಟರ್ ಮೆಟ್ರೋ’ ಗೆ ಉತ್ತಮ ರೆಸ್ಪಾನ್ಸ್
ಕೋಲ್ಕತಾ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋಗೆ ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಹೌದು, ಮೊದಲ ದಿನವೇ 70,000 ಕ್ಕೂ ಹೆಚ್ಚು ಪ್ರಯಾಣಿಕರು ರೈಲಿನಲ್ಲಿ ಸಂಚಾರ ಮಾಡಿದ್ದಾರೆ. ದೇಶದ ಮೊದಲ ನೀರೊಳಗಿನ ಸಾರಿಗೆ ಸುರಂಗದ ಮೂಲಕ ಹೂಗ್ಲಿ ನದಿಯ ಕೆಳಗೆ ಹಾದುಹೋಗುವ ಹೌರಾ ಮೈದಾನ್-ಎಸ್ಪ್ಲನೇಡ್ ಮೆಟ್ರೋದಲ್ಲಿ ಮೊದಲ ದಿನದಂದು 70,000 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಮಾರ್ಚ್ 6 …
Read More »ಮಲಬಾರ್ ಗೋಲ್ಡ್ & ಡೈಮೊಂಡ್ಸ್ : 89 ವಿದ್ಯಾರ್ಥಿನಿಯರಿಗೆ ರೂ.8.9 ಲಕ್ಷ ವಿದ್ಯಾರ್ಥಿ ವೇತನಗಳನ್ನು ವಿತರಿಸಲಾಯಿತು…!
: ಬೆಳಗಾವಿ,: 16ನೇ ಮಾರ್ಚ್-2024 : ಮಲಬಾರ್ ಗೋಲ್ಡ್ & ಡೈಮೊಂಡ್ಸ್ ಸಿಎಸ್ಆರ್ ಉಪಕ್ರಮ ಕಾರ್ಯಕ್ರಮದ ಅಂಗವಾಗಿ ಇಂದು ಬೈಲಹೊಂಗಲ್, ಕೆ ಕೆ ಕೊಪ್ಪ, ಬೀಡಿ, ಖಾನಾಪುರ, ಸರ್ದಾರ್ ಪ್ರಥಮ ಧರ್ಜೆ ಮಹಿಳಾ ಕಾಲೇಜುಚಿಂತಾಮನರಾವ್ ಪದವಿ ಪೂರ್ವ ಕಾಲೇಜುನಲ್ಲಿರುವ 06 ಕಾಲೇಜುಗಳ 89 ವಿದ್ಯಾರ್ಥಿನಿಯರಿಗೆ ರೂ. 8.9 ಲಕ್ಷ (ಎಂಟು ಲಕ್ಷದ ತೊಂಬತ್ತು ಸಾವಿರ ರೂಪಾಯಿಗಳು) ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಕಾರ್ಯಕ್ರಮವು ಟೌನ್ ಹಾಲ್ ಭಾಗ್ಯನಗರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ …
Read More »ಚುನಾವಣೆ ಸಂದರ್ಭದಲ್ಲಿ ಬ್ಯಾಂಕುಗಳು ದೈನಂದಿನ ‘ಅನುಮಾನಾಸ್ಪದ ವಹಿವಾಟು ವರದಿ’ ಸಲ್ಲಿಸಬೇಕು : ಚುನಾವಣಾ ಆಯೋಗ
ನವದೆಹಲಿ: ಭಾರತದ ಚುನಾವಣಾ ಆಯೋಗವು ಶನಿವಾರ ಮೊದಲ ರೀತಿಯ ನಿರ್ಧಾರವನ್ನು ಪ್ರಕಟಿಸಿದ್ದು, ಇದರಲ್ಲಿ ಬ್ಯಾಂಕುಗಳು ದೈನಂದಿನ ಎಸ್ಟಿಆರ್ಗಳನ್ನು (ಅನುಮಾನಾಸ್ಪದ ವಹಿವಾಟು ವರದಿಗಳು) ಸಲ್ಲಿಸುವಂತೆ ಕೇಳಿದೆ. ಅನುಮಾನಾಸ್ಪದ ವಹಿವಾಟಿನ ಬಗ್ಗೆ ಎಲ್ಲಾ ಬ್ಯಾಂಕುಗಳು ದೈನಂದಿನ ವರದಿಗಳನ್ನು ಕಳುಹಿಸಬೇಕಾಗುತ್ತದೆ ಎಂದು ಸಿಇಸಿ ರಾಜೀವ್ ಕುಮಾರ್ ಘೋಷಿಸಿದರು. ಹಣದ ಶಕ್ತಿಯ ಪ್ರಭಾವವನ್ನ ನಿಗ್ರಹಿಸಲು, ನ್ಯಾಯಸಮ್ಮತ ಚುನಾವಣೆಗಳನ್ನ ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಕ್ರಮಗಳನ್ನ ತೆಗೆದುಕೊಳ್ಳುತ್ತದೆ ಎಂದು ಕುಮಾರ್ ಹೇಳಿದರು. “ವಿವಿಧ ರಾಜ್ಯಗಳಲ್ಲಿ ವಿಭಿನ್ನ ದುರ್ಬಲತೆಗಳಿವೆ …
Read More »ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ನತ್ತ ಬರುತ್ತಿದ್ದಾರೆ: ಡಿ.ಕೆ. ಶಿ
ಬೆಂಗಳೂರು: ‘ಇಷ್ಟು ವರ್ಷಗಳ ಕಾಲ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಮಧ್ಯೆ ಸ್ಪರ್ಧೆ ಇತ್ತು. ಈಗ ಎಚ್.ಡಿ. ದೇವೇಗೌಡರ ಕುಟುಂಬವೇ ಬಿಜೆಪಿ ಸೇರಿರುವುದರಿಂದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ನತ್ತ ಬರುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಸಿದ್ಧತೆ ಕುರಿತು ಕ್ಷೇತ್ರದ ವ್ಯಾಪ್ತಿಯ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಮತ್ತು ಪ್ರಮುಖ ಮುಖಂಡರ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ …
Read More »ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ
ಬೆಳಗಾವಿ, ಮಾ.15: ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿಕೇಳಿಬಂದಿದೆ. ಹತ್ತು ತಿಂಗಳ ಹಿಂದೆ 17 ವರ್ಷದ ಅಪ್ರಾಪ್ತೆಯನ್ನ ಸಾಹಿಲ್ ಬಾಗೇವಾಡಿ ಮದುವೆ ಆಗಿದ್ದ. ಸದ್ಯ ನಾಲ್ಕು ತಿಂಗಳ ಗರ್ಭಿಣಿ ಕೂಡ ಆಗಿದ್ದಳು. ಮದುವೆ ಆದ ಬಳಿಕ ಗಂಡ ಸಾಹಿಲ್ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಈ ಹಿನ್ನಲೆ ಆಕೆಯ ಗಂಡ ಮತ್ತು ಅತ್ತೆ-ಮಾವ ಸೇರಿ ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ …
Read More »ಪ್ರಧಾನಿ ಮೋದಿ ಸಮಾವೇಶಕ್ಕೆ 1 ಲಕ್ಷ ಜನರ ನಿರೀಕ್ಷೆ: ದತ್ತಾತ್ರೇಯ ಪಾಟೀಲ
ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 16ರಂದು ಮಧ್ಯಾಹ್ನ 12ಕ್ಕೆ ತೆಲಂಗಾಣದಿಂದ ಕಲಬುರಗಿಗೆ ಬರಲಿದ್ದು, ರಾಜ್ಯದಲ್ಲಿ ಮೊದಲ ಚುನಾವಣಾ ಸಮಾವೇಶವನ್ನು ನಡೆಸಲಿದ್ದಾರೆ. ಎನ್.ವಿ. ಮೈದಾನದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಕೆಕೆಆರ್ಡಿಬಿ ಮಾಜಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸಮಾವೇಶಕ್ಕೆ ಪಕ್ಷದ ವತಿಯಿಂದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ನಗರದ …
Read More »‘KSRTC’ ಮುಡಿಗೆ ಪ್ರತಿಷ್ಠಿತ 5 ರಾಷ್ಟ್ರೀಯ, 1 ಅಂತಾರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು : ಕೆಎಸ್ಆರ್ಟಿಸಿಗೆ (KSRTC) ಐದು ರಾಷ್ಟ್ರೀಯ ಮತ್ತು ಒಂದು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. ಬಸ್ ಬ್ರ್ಯಾಂಡ್ ನಿರ್ವಹಣೆಗಾಗಿ ದಕ್ಷಿಣ ಆಫ್ರಿಕಾ ನಾಯಕತ್ವ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ಗ್ರಾಹಕ ಸೇವಾ ಉಪಕ್ರಮಕ್ಕಾಗಿ ಸ್ಟಾರ್ ಆಫ್ ಎಕ್ಸಲೆನ್ಸ್ ಪ್ರಶಸ್ತಿ, ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಸತತ ವಿನೂತನ ಉಪಕ್ರಮಗಳಿಗಾಗಿ ರಾಷ್ಟ್ರೀಯ ಅತ್ಯುತ್ತಮ ಉದ್ಯೋಗ ಬ್ರ್ಯಾಂಡ್ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮ ಸಾಧನೆಗಾಗಿ ʼಗೌವರ್ನೆನ್ಸ್ ನೌʼ 10ನೇ …
Read More »
Laxmi News 24×7