Breaking News

Uncategorized

ಯತ್ನಾಳ್ ಹಣೆಯಲು ವಿಜಯೇಂದ್ರ ಬಣ ಸಜ್ಜು

ಬೆಂಗಳೂರು, (ನವೆಂಬರ್ 29): ಕರ್ನಾಟಕ ಬಿಜೆಪಿಯಲ್ಲಿ ಅಂತರ್ಯುದ್ಧ, ಬಣ ಬಡಿದಾಟ ಜೋರಾಗಿದೆ. ಶಾಸಕ ಬಸನಗೌಡ ಪಾಟೀಲ್​ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಬಹಿರಂಗ ಆರೋಪ-ಪ್ರತ್ಯಾರೋಪಗಳು ಜೋರಾಗಿದ್ದು, ಇದು ದೆಹಲಿಯ ಹೈಕಮಾಂಡ್​ ನಾಯಕರ ಗಮನಕ್ಕೂ ಬಂದಿದೆ. ಎಲ್ಲವನ್ನೂ ಅರಿತ ವರಿಷ್ಠರು ಇದೀಗ ಬಣ ಕಿತ್ತಾಟಕ್ಕೆ ಬ್ರೇಕ್​ ಹಾಕುವುದಕ್ಕೆ ಟೈಂ ಫಿಕ್ಸ್ ಮಾಡೇ ಬಿಟ್ಟಿದ್ದಾರೆ. ಡಿಸೆಂಬರ್​​ನಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಎಲ್ಲವನ್ನೂ ಚರ್ಚೆ ಮಾಡಿ ಹೈಕಮಾಂಡ್​ ಗಮನಕ್ಕೆ ತರಲು ಪ್ಲ್ಯಾನ್​ …

Read More »

ಬೆಳಗಾವಿಯಲ್ಲಿ ಲವ್.. ಡೋಖಾ.. ಶೂಟೌಟ್ ಪ್ರಕರಣ ಮೂವರು ಆರೋಪಿಗಳನ್ನು ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು

ಬೆಳಗಾವಿಯಲ್ಲಿ ಲವ್.. ಡೋಖಾ.. ಶೂಟೌಟ್ ಪ್ರಕರಣ ಮೂವರು ಆರೋಪಿಗಳನ್ನು ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಮಾಜಿ ಪ್ರಿಯಕರ ಪ್ರಣೀತಕುಮಾರ್ ಮೇಲೆ ಶೂಟೌಟ್ ಮಾಡಿಸಿದ್ದ ಮಾಜಿ ಪ್ರೇಯಸಿ ನಿಧಾ ಕಿತ್ತೂರ ಬೆಳಗಾವಿಯ ಮಹಾಂತೇಶ ನಗರದ ಮನೆಯೊಂದರಲ್ಲಿ ನಡೆದಿದ್ದ ಶೂಟೌಟ್ ಆರೋಪಿಗಳಾದ ನಿಧಾ ಕಿತ್ತೂರು, ಅಯೂಬ್ ಕಿತ್ತೂರು, ನಿಧಾ ಪರಿಚಯಸ್ಥೆ ಜಾಬೀನ್ ಕಿಣೇಕರ ಕೋರ್ಟ್‌ಗೆ ಹಾಜರು ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದ ಮಾಳಮಾರುತಿ ಠಾಣೆ ಪೊಲೀಸರು ಮೂವರಿಗೂ ನ್ಯಾಯಾಂಗ ಬಂಧನಕ್ಕೆ …

Read More »

ಭೀಮಪ್ಪ ಗಡಾಡ ಆರೋಪದಲ್ಲಿ ಯಾವುದೇ ಹುರುಳಿಲ್ಲ:- ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಸ್ಪಷ್ಟಣೆ

ಭೀಮಪ್ಪ ಗಡಾಡ ಆರೋಪದಲ್ಲಿ ಯಾವುದೇ ಹುರುಳಿಲ್ಲ:- ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಸ್ಪಷ್ಟಣೆ ಭೀಮಪ್ಪ ಗಡಾಡ ಆರೋಪದಲ್ಲಿ ಯಾವುದೇ ಹುರುಳಿಲ್ಲ ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಸ್ಪಷ್ಟಣೆ ಸರಕಾರದ ನಿಯಮವನ್ನು ಗಾಳಿಗೆ ತೂರಿ ಗ್ರಾಮದ ಜಮೀನಿನ ಅವ್ಯವಹಾರ ಮಾಡಲಾಗಿದೆ ಎಂಬ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಸ್ಪಷ್ಟಪಡಿಸಿದ್ದಾರೆ. V. O.ಖಾನಾಪೂರ ತಾಲೂಕಿನ ಜಾಂಬೋಟಿಯ ಹುಳಂದ ಗ್ರಾಮಸ್ಥರಿಗೆ ಸೇರಿದ …

Read More »

ಯೋಗೀಶಗೌಡರ ಹತ್ಯೆ ಪ್ರಕರಣದಲ್ಲಿ ನ್ಯಾಯವೇ ಉಳಿಯುತ್ತದೆ ಎಂದ ಮುತ್ತಗಿ

ಧಾರವಾಡ: ಯೋಗೀಶಗೌಡರ ಹತ್ಯೆ ಪ್ರಕರಣದಲ್ಲಿ ನ್ಯಾಯವೇ ಉಳಿಯುತ್ತದೆ ಎಂದ ಮುತ್ತಗಿ ಯೋಗೀಶಗೌಡ ಹತ್ಯೆ ಪ್ರಕರಣ ಪ್ರಕರಣದಲ್ಲಿ ನ್ಯಾಯವೇ ಉಳಿಯುತ್ತದೆ ಮಾಫಿ ಸಾಕ್ಷಿ ಪರಿಹಾನಿಸಿದ್ದಾಗಿನಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎ1 ಆರೋಪಿ ಬಸವರಾಜ ಮುತ್ತಗಿ ಮಾಹಿತಿ ಯೋಗಿಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ಯಾವಾಗ ನನ್ನನ್ನು ಮಾಫಿ ಸಾಕ್ಷಿ ಎಂದು ಪರಿಗಣಿಸಿತೋ, ಅಂದಿನಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಯೋಗೀಶಗೌಡ ಹತ್ಯೆ ಪ್ರಕರಣದ ಎ1 ಆರೋಪಿ ಬಸವರಾಜ ಮುತ್ತಗಿ …

Read More »

ರಾಜ್ಯಪಾಲರಗಿರುವ ವಿವಿಗಳ ಮುಖ್ಯ ಅಧಿಕಾರವನ್ನು ಸಿಎಂ ವ್ಯಾಪ್ತಿಗೆ ತರಲು ನಮ್ಮ ಸರಕಾರ ನಿರ್ಧಾರ ಮಾಡಿದೆ : ಸಚಿವ ಎಚ್ ಕೆ ಪಾಟೀಲ್

ರಾಜ್ಯಪಾಲರಗಿರುವ ವಿವಿಗಳ ಮುಖ್ಯ ಅಧಿಕಾರವನ್ನು ಸಿಎಂ ವ್ಯಾಪ್ತಿಗೆ ತರಲು ನಮ್ಮ ಸರಕಾರ ನಿರ್ಧಾರ ಮಾಡಿದೆ : ಸಚಿವ ಎಚ್ ಕೆ ಪಾಟೀಲ್ ವಿಶ್ವವಿದ್ಯಾಲಯಗಳು ಸಾಕಷ್ಟು ಸಮಸ್ಯೆ ಹಾಗೂ ಸವಾಲು ಎದುರಿಸುತ್ತಿವೆ ರಾಜ್ಯಪಾಲರಗಿರುವ ವಿವಿಗಳ ಮುಖ್ಯ ಅಧಿಕಾರ ಸಿಎಂ ವ್ಯಾಪ್ತಿಗೆ ತರಲು ನಮ್ಮ ಸರಕಾರ ನಿರ್ಧಾರ ಸಚಿವ ಎಚ್ ಕೆ ಪಾಟೀಲ್ ಹೇಳಿಕೆ ರಾಜ್ಯಪಾಲರಗಿರುವ ವಿವಿಗಳ ಮುಖ್ಯ ಅಧಿಕಾರವನ್ನು ಸಿಎಂ ವ್ಯಾಪ್ತಿಗೆ ತರಲು ನಮ್ಮ ಸರಕಾರ ನಿರ್ಧಾರ ಮಾಡಿದೆ. ರಾಜ್ಯದ ಎಲ್ಲಾ …

Read More »

ಅಧಿವೇಶನದ ತದ್ವಿರುದ್ಧವಾಗಿ ಮಹಾಮೇಳಾವಾಪೊಲೀಸ್ ಇಲಾಖೆ ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ಮಹಾಂತೇಶ ರಣಗಟ್ಟಿಮಠ

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಚಳಿಗಾಲದ ಅಧಿವೇಶನದ ತದ್ವಿರುದ್ಧವಾಗಿ ಮಹಾಮೇಳಾವಾ ಆಯೋಜಿಸಲು ಅನುಮತಿ ನೀಡದಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಚಳಿಗಾಲದ ಅಧಿವೇಶನದ ತದ್ವಿರುದ್ಧವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ವತಿಯಿಂದ ಮಹಾಮೇಳಾವಾ ಜಿಲ್ಲಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಲಾಗಿದ್ದು, ಜಿಲ್ಲಾಧಿಕಾರಿಗಳು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದೆಂದು ಆಗ್ರಹಿಸಲಾಯಿತು . ಈ ವೇಳೆ ಮಾತನಾಡಿದ ಪ್ರತಿಭಟನಾಕಾರ ವಾಜಿದ್ ಹಿರೇಕೂಡಿ ಜಿಲ್ಲಾಧಿಕಾರಿಗಳು ಯಾವುದೇ ಕಾರಣಕ್ಕೂ ಎಂಇಎಸ್ ಗೆ ಮಹಾಮೇಳಾವಾ …

Read More »

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ, ಬಸ್ ಪಲ್ಟಿಯಾಗಿ 8 ಮಂದಿ ಸಾವು

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ, ಬಸ್ ಪಲ್ಟಿಯಾಗಿ 8 ಮಂದಿ ಸಾವು ಮಹಾರಾಷ್ಟ್ರದ ಗೊಂಡಿಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ 10 ಲಕ್ಷ ರೂ.ಗಳ ನೆರವು ನೀಡುವಂತೆ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆದೇಶ ಹೊರಡಿಸಿದ್ದಾರೆ.

Read More »

ಧಾರವಾಡ: ಢಾಬಾದಲ್ಲಿ ಕಾರ್ಮಿಕನ ಕಾಲಿಗೆ ಸರಪಳಿ ಕಟ್ಟಿರುವ ಆರೋಪ,

ಧಾರವಾಡ, ನವೆಂಬರ್​ 29: ಧಾರವಾಡ-ಬೆಳಗಾವಿ (Dharwad-Belagavi) ರಸ್ತೆಯಲ್ಲಿರುವ ಢಾಬಾವೊಂದರಲ್ಲಿ ಅಡುಗೆ ಕಾರ್ಮಿಕನ ಕಾಲಿಗೆ ಚೈನಿಂದ ಕಟ್ಟಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು (Police) ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ ಚೈನಿಂದ ಕಟ್ಟಿಸಿಕೊಂಡಿದ್ದ ಎನ್ನಲಾದ ಕಾರ್ಮಿಕ ಕಿರಣ ಮಾತ್ರ ಪತ್ತೆಯಾಗಿಲ್ಲ. ಆತ ಮಾನಸಿಕ ಅಸ್ವಸ್ಥನಾಗಿದ್ದು, ತಂದೆಯೊಂದಿಗೆ ಇದೇ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಧಾರವಾಡ-ಬೆಳಗಾವಿ ಹೆದ್ದಾರಿ ಪಕ್ಕದ ತೇಗೂರು ಗ್ರಾಮದ ಬಳಿ ಇರುವ ಓಲ್ಡ್ ಮುಲ್ಲಾ ಢಾಬಾ 1975 ರಲ್ಲಿಯೇ ಆರಂಭವಾಗಿದೆ. ಇಲ್ಲಿ …

Read More »

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ…

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ… ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದಿಂದ ಆಗ್ರಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡದೇ ತೊಂದರೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ… ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದಿಂದ ಆಗ್ರಹ ಸಮಾಜ ಕಲ್ಯಾಣ ಇಲಾಖೆ ಎದುರು ಪ್ರತಿಭಟನೆ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡದೇ ಅನಾನುಕೂಲ ಮಾಡುತ್ತಿರುವ ಬೆಳಗಾವಿ ಸಮಾಜ ಕಲ್ಯಾಣ ಇಲಾಖೆ …

Read More »

ಬೆಳಗಾವಿಯಲ್ಲಿ ಲವ್.. ಡೋಖಾ.. ಶೂಟೌಟ್ ಪ್ರಕರಣ ಮೂವರು ಆರೋಪಿಗಳನ್ನು ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು

ಬೆಳಗಾವಿಯಲ್ಲಿ ಲವ್.. ಡೋಖಾ.. ಶೂಟೌಟ್ ಪ್ರಕರಣ ಮೂವರು ಆರೋಪಿಗಳನ್ನು ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಮಾಜಿ ಪ್ರಿಯಕರ ಪ್ರಣೀತಕುಮಾರ್ ಮೇಲೆ ಶೂಟೌಟ್ ಮಾಡಿಸಿದ್ದ ಮಾಜಿ ಪ್ರೇಯಸಿ ನಿಧಾ ಕಿತ್ತೂರ ಬೆಳಗಾವಿಯ ಮಹಾಂತೇಶ ನಗರದ ಮನೆಯೊಂದರಲ್ಲಿ ನಡೆದಿದ್ದ ಶೂಟೌಟ್ ಆರೋಪಿಗಳಾದ ನಿಧಾ ಕಿತ್ತೂರು, ಅಯೂಬ್ ಕಿತ್ತೂರು, ನಿಧಾ ಪರಿಚಯಸ್ಥೆ ಜಾಬೀನ್ ಕಿಣೇಕರ ಕೋರ್ಟ್‌ಗೆ ಹಾಜರು ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದ ಮಾಳಮಾರುತಿ ಠಾಣೆ ಪೊಲೀಸರು ಮೂವರಿಗೂ ನ್ಯಾಯಾಂಗ ಬಂಧನಕ್ಕೆ …

Read More »