ಬೆಳಗಾವಿ: ಬೆಳಗಾವಿ ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದಲ್ಲಿ ಇತ್ತಿಚಿಗೆ ಜರುಗಿದ ಮೋಟಾರ ಸೈಕಲ್ ಕಳ್ಳತನ ಪ್ರಕರಣಗಳ ಪತ್ತೆ ಮಾಡುವ ಕುರಿತು ಬೆಳಗಾವಿ ನಗರದ ಪೊಲೀಸ್ ಆಯುಕ್ತರಾದ ಬೊರಸೆ ಭೂಷಣ ಗುಲಾಬರಾವ ಮಾರ್ಗದರ್ಶನದಲ್ಲಿ ಹಿರೇಬಾಗೆವಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಹಿರೇಬಾಗೆವಾಡಿ ಪೊಲೀಸ್ ಠಾಣಿ ಅಪರಾಧ ಸಂಖ್ಯೆ : 02/2026 ಕಲಂ 303(2) ಬಿಎನ್ಎಸ್-2023 ಪ್ರಕರಣದಲ್ಲಿ ಆರೋಪಿ ಲಕ್ಷ್ಮಣ …
Read More »ಜೂನ್ 6 ರಂದು ಬೆಳಗಾವಿ ಜಿಲ್ಲೆಯಲ್ಲಿ ಉದ್ಯೋಗ ಮೇಳ
ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಜೂನ್ 6 ರಂದು ಬೆಳಗ್ಗೆ 9.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ, ಎಸ್ಎಸ್ಎಲ್ ಸಿ, ಐಟಿಐ, ಪಿಯುಸಿ, ಡಿಪ್ಲೋಮಾ, ಪದವಿ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ಉದ್ಯೋಗಮೇಳ” ವನ್ನು ಸವದತ್ತಿ ತಾಲೂಕಿನ ಶ್ರೀ ಕುಮಾರೇಶ್ವರ ವಿದ್ಯಾಮಂದಿರ ಶಿಂದೋಗಿ ಮುನವಳ್ಳಿ. ಇಲ್ಲಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು https://tinyurl.com/5ctae3uj ವೆಬ್ಸೈಟ್ನಲ್ಲಿ ಹೆಸರು ನೊಂದಾಯಿಸಿಕೊಳ್ಳ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ …
Read More »ಇಂದು ಬೆಳಗಾವಿಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ
ಬೆಳಗಾವಿ: ರಾಣಿ ಚೆನ್ನಮ್ಮ ವೃತ್ತದಲ್ಲಿ 450 ಎಂಎಂ ಪೈಪ್ ವಾಲ್ವನಲ್ಲಿ ಸೋರಿಕೆ ಇರುವುದರಿಂದ ತುರ್ತು ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನಲೆಯಲ್ಲಿ ಬೆಳಗಾವಿ ನಗರದ ಉತ್ತರ ಭಾಗದ ಕೆಲವು ಭಾಗಗಳಲ್ಲಿ ನಾಳೆ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗಲಿದೆ. ಭಾಗವಾನ ಗಲ್ಲಿ, ಖಡೇ ಬಜಾರ್, ದರ್ಬಾರ ಗಲ್ಲಿ, ಭೋವಿ ಗಲ್ಲಿ, ಪೊಂಗಲ್ ಗಲ್ಲಿ, ಮೋಮಿನ್ ಗಲ್ಲಿ, ಬುರುಡ ಗಲ್ಲಿ, ಗಣಪತಿ ಗಲ್ಲಿ, ರವಿವಾರ ಪೇಠ, ಕಲೈಗಾರ ಗಲ್ಲಿ, ಕಾಮತ್ ಗಲ್ಲಿ, ಕಸಾಯಿ …
Read More »ಜನರಿಗೆ ಉತ್ತಮ ಸೇವೆ ನೀಡಲು ಪೊಲೀಸ್ ಇಲಾಖೆಯಿಂದ ವಿಶೇಷ ತರಬೇತಿ ಕಾರ್ಯಕ್ರಮ
ಬೆಳಗಾವಿ: ಸಾರ್ವಜನಿಕರಿಗೆ ಉತ್ತಮ ಸೇವಾ ವಿತರಣೆ ನೀಡುವ ಉದ್ದೇಶದಿಂದ ಬೆಳಗಾವಿ ನಗರ ಪೊಲೀಸ್ ಇಲಾಖೆ ಹಾಗೂ ಗೊಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (GIT), ಬೆಳಗಾವಿಯ ಮ್ಯಾನೇಜ್ಮೆಂಟ್ ವಿಭಾಗದ ಸಹಯೋಗದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಸಾರ್ವಜನಿಕ ಸಂಪರ್ಕ, ಸಂವಹನ ಮತ್ತು ತಂಡ ಸಹಕಾರ, ಭಾವನಾತ್ಮಕ ಬುದ್ಧಿಮತ್ತೆ, ಒತ್ತಡ ನಿರ್ವಹಣೆ ಹಾಗೂ ದೈನಂದಿನ ಪೊಲೀಸ್ ಕರ್ತವ್ಯಗಳಲ್ಲಿ ಎದುರಾಗುವ ಸವಾಲುಗಳ ಕುರಿತು …
Read More »ಚಿಕ್ಕೋಡಿಯಲ್ಲಿ ದಾನಮ್ಮದೇವಿ ಮಂದಿರ ಉದ್ಘಾಟನೆ
ಭಾರತವು ಧರ್ಮಪ್ರಧಾನ ರಾಷ್ಟ್ರವಾಗಿದ್ದು, ಧರ್ಮ ಮತ್ತು ದೇವರೇ ಈ ದೇಶದ ಜೀವಾಳ ಹಾಗೂ ತಾಯಿ ಬೇರು. ಇವುಗಳಿಲ್ಲದ ಭಾರತದ ಕಲ್ಪನೆಯೇ ಅಸಾಧ್ಯ ಎಂದು ಯಡೂರು ಶ್ರೀಕ್ಷೇತ್ರ ಹಾಗೂ ಶ್ರೀಶೈಲ ಜಗದ್ಗುರು ಶ್ರೀಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದರು. ಪಟ್ಟಣದ ರಾಜರಾಜೇಶ್ವರಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ದಾನಮ್ಮ ದೇವಿ ಮಂದಿರದ ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಶನಿವಾರ ಅವರು ಆಶೀರ್ವಚನ ನೀಡಿದರು. ಮಾನವರು ಧನ, ದೇಹ ಮತ್ತು ವೈಯಕ್ತಿಕ …
Read More »ಸುಗಮ ಸಂಚಾರಕ್ಕಾಗಿ ರಸ್ತೆ ಅಭಿವೃದ್ಧಿ
ಹುಕ್ಕೇರಿ: ಗ್ರಾಮೀಣ ಜನರ ಸುಗಮ ಸಂಚಾರ ಮತ್ತು ಸರಕು ಸಾಗಣೆ ಅನುಕೂಲಕ್ಕಾಗಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ನಿಖಿಲ ಕತ್ತಿ ಹೇಳಿದರು. ತಾಲೂಕಿನ ಮದಮಕ್ಕನಾಳ, ಹೊನ್ನಿಹಳ್ಳಿ, ಕೋಣಕೇರಿ, ಹಡಲಗಾ ಗ್ರಾಮಗಳ ರಸ್ತೆ ಹಾಗೂ ಸಂಕೇಶ್ವರ ಪಟ್ಟಣದ ಲಿಂಗಾಯತ ಸಮುದಾಯದ ಸ್ಮಶಾನ ರಸ್ತೆ ಸುಧಾರಣೆ ಕಾಮಗಾರಿಗೆ ೨.೯೫ ಕೋಟಿ ರೂ. ವೆಚ್ಚದಲ್ಲಿ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ ಬಳಸಿಕೊಂಡು ನೀರಾವರಿ, …
Read More »ಸಕಾರಾತ್ಮಕ ಚಿಂತನೆಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ
ಇಟಗಿ: ಪರಸ್ಪರ ಸಹಕಾರ ಮತ್ತು ಸಕಾರಾತ್ಮಕ ಚಿಂತನೆಯಿAದ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು. ಅವರೊಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು, ಭೂ ದಾನಿಗಳು ಹಾಗೂ ಜನಪ್ರತಿನಿಽಗಳ ಸಹಕಾರದೊಂದಿಗೆ ನಿರ್ಮಾಣವಾಗುತ್ತಿರುವ ಕಲ್ಯಾಣ ಮಂಟಪದ ಚೌಕಟ್ಟು ಪೂಜಾ ಸಮಾರಂಭದಲ್ಲಿ ಮಾತನಾಡಿ, ಕಲ್ಯಾಣ ಮಂಟಪ ನಿರ್ಮಾಣಕ್ಕೆ ಭೂ ದಾನ ಮಾಡಿದ ಭೀಮರಾವ ಕುಲಕರ್ಣಿ ಹಾಗೂ ಸಾವಿತ್ರಿಬಾಯಿ ಕುಲಕರ್ಣಿ ಸೇವೆ ಸ್ಮರಣೀಯ. ವೈಯಕ್ತಿಕವಾಗಿ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡುತ್ತಿದ್ದು, …
Read More »ಕನಿಷ್ಠ ವೇತನ ಹೆಚ್ಚುವರಿ ಆದೇಶ ವಾಪಸ್ಸು ಪಡೆಯಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಬೆಳಗಾವಿ : ರಾಜ್ಯ ಸರ್ಕಾರದ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ನಗರದಲ್ಲಿ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ನಗರದ ಚನ್ನಮ್ಮ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಭವನದಲ್ಲಿ ಎಲ್ಲ ವ್ಯಾಪಾರಿ, ಉದ್ಯಮಿಗಳು ಹಾಗೂ ಸಂಘಟನೆಗಳ ಸದಸ್ಯರು ಒಗ್ಗೂಡಿ ಸಭೆ ನಡೆಸಿದರು. ಬಳಿಕ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ರಿಗೆ ಮನವಿ ಸಲ್ಲಿಸಿದರು. ಕನಿಷ್ಠ ವೇತನ ಹೆಚ್ಚಳದಿಂದ ವ್ಯಾಪಾರ, ಕೈಗಾರಿಕೆ ಹಾಗೂ ಸಣ್ಣ …
Read More »ಬೀದಿ ವ್ಯಾಪಾರಿಗಳ ಭೂಬಾಡಿಗೆ ಜಿಲ್ಲಾಧಿಖಾರಿ ಕಚೇರಿ ಎದುರು ಪ್ರತಿಭಟನೆ
ಬೆಳಗಾವಿ : ಗ್ರಾಪಂದಿಂದ ಬೀದಿ ವ್ಯಾಪಾರಿಗಳ ದಿನಿನಿತ್ಯದ ಭೂಬಾಡಿಗೆಯನ್ನು ಏಕಾಏಕಿಯಾಗಿ ಹೆಚ್ಚುವರಿ ಮಾಡುವುದರ ಜತೆಗೆ, ಕಟ್ಟುವ ಬಾಡಿಗೆಗೆ ರಸೀದಿಯನ್ನೂ ನೀಡುತ್ತಿಲ್ಲ ಎಂದು ಆರೋಪಿಸಿ ಗಣೇಶಪುರ ಪೈಪ್ಲೈನ್ ರಸ್ತೆಯ ಬೀದಿ ಬದಿ ವ್ಯಾಪಾರಿಗಳು ಸೋಮವಾರ ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವ್ಯಾಪಾರಿಗಳು, ತಮಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ರಿಗೆ ಮನವಿ ಪತ್ರ ಸಲ್ಲಿಸಿದರು. ಗ್ರಾಪಂ ಸಿಬ್ಬಂದಿ ಯೋಗೇಶ ಎಂಬಾತ ನಿತ್ಯವೂ ಬೀದಿ ವ್ಯಾಪಾರಿಗಳಿಂದ 10ರೂ. ಭೂ ಬಾಡಿಗೆ …
Read More »ಬೆಳಗಾವಿ : ಆರು ವರ್ಷಗಳಿಂದ ಕಾಣೆಯಾದಾತ ಗುಜರಾತನಲ್ಲಿ ಪತ್ತೆ
ಬೆಳಗಾವಿ : ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ರಾಯಬಾಗ ತಾಲೂಕಿನ ಹಾರೂಗೇರಿ ಹಿರೇಹಳ್ಳ ತೋಟದ ಅಬ್ದುಲ್ಗಣಿ ಗೌಸ್ ಪೆಂಡಾರಿ(41)ಯನ್ನು ಹಾರೂಗೇರಿ ಠಾಣೆ ಪೊಲೀಸರು ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಗುಜರಾತ ರಾಜ್ಯದಲ್ಲಿ ಪತ್ತೆ ಮಾಡಿದ್ದಾರೆ. ಪೆಂಡಾರಿ, 2020ರ ಜ.19ರಂದು ಯಾರಿಗೂ ಹೇಳದೇ ಮನೆಬಿಟ್ಟು ಹೋಗಿದ್ದನು. ಈ ಬಗ್ಗೆ ಅದೇ ವರ್ಷದ ಮಾ. 18ರಂದು ಪತ್ನಿ ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಲ್ಲ ಕಡೆ ಹುಡುಕಾಡಿದರೂ ಆತ ಸಿಗದಿದ್ದಾಗ, ನಾಪತ್ತೆ ಪ್ರಕರಣವೆಂದು ಪರಿಗಣಿಸಿ ಅಷ್ಟಕ್ಕೆ …
Read More »
Laxmi News 24×7