ಬೆಂಗಳೂರು, ಮಾರ್ಚ್ 8: ಬಾಂಬ್ ಸ್ಫೋಟ (Bomb Blast) ಸಂಭವಿಸಿದ ನಂತರ ವಾರದ ಬಳಿಕ ಇದೀಗ ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಮತ್ತೆ ಕಾರ್ಯಾರಂಭ ಮಾಡಿದೆ. ಶಿವರಾತ್ರಿ (Maha Shivratri) ದಿನವೇ ಕೆಫೆ ಪುನರಾರಂಭ ಮಾಡುವುದಾಗಿ ಮ್ಯಾನೇಜ್ಮೆಂಟ್ ಈಗಾಗಲೇ ತಿಳಿಸಿತ್ತು. ಅದರಂತೆ ಶುಕ್ರವಾರ ಬೆಳಿಗ್ಗೆಯೇ ಕೆಫೆ ಪುನರಾರಂಭ ಮಾಡಿದೆ. ಕೆಫೆಯಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ನೆರವೇರಿದವು. ಆ ಮೂಲಕ ಮತ್ತೆ ಗ್ರಾಹಕರಿಗೆ ಕೆಫೆ ಮುಕ್ತವಾಗಿದೆ. ಹೇಗಿದೆ ಭದ್ರತಾ ವ್ಯವಸ್ಥೆ? ಬಾಂಬ್ ಸ್ಫೋಟದ …
Read More »ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ;
ಚಿಕ್ಕಮಗಳೂರು: ಹಣಕ್ಕಾಗಿ ಹೆತ್ತ ತಾಯಿಯೇ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ವಿಶೇಷ ಕೋರ್ಟ್ ಬಾಲಕಿಯ ತಾಯಿ ಸೇರಿ ನಾಲ್ವರು ದೋಷಿಗಳು ಎಂದು ತೀರ್ಪು ಪ್ರಕಟಿಸಿದೆ. ಚಿಕ್ಕಮಗಳೂರಿನ ತ್ವರಿತ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದ್ದು, 53 ಜನರ ಪೈಕಿ 49 ಜನರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.ನಾಲ್ವರನ್ನು ದೋಷಿಗಳು ಎಂದು ಕೋರ್ಟ್ ತಿಳಿಸಿದೆ. ಈ ಮೂಲಕ ಸಲ್ಮಾನ್ ಅಭಿ, ಸಂತ್ರಸ್ತೆ ತಾಯಿ ಗೀತಾ, ಗಿರೀಶ್, ದೇವಿ …
Read More »ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್ಲೈನ್ ಸೇವೆ ಬಂದ್
ಇಂಧನ ಇಲಾಖೆಯ ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆಯಲ್ಲಿ ಮಾರ್ಚ್ 10ರಿಂದ ಒಟ್ಟು 10ದಿನಗಳ ಕಾಲ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಆನ್ಲೈನ್ ಸೇವೆಗಳು ಇರುವುದಿಲ್ಲ. ಹಾಗಾದ್ರೆ, ಯಾವ ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್ಲೈನ್ ಸೇವೆ ಇರುವುದಿಲ್ಲ ಎನ್ನುವ ವಿವರ ಈ ಕೆಳಗಿನಂತಿದೆ. ಇಂಧನ ಇಲಾಖೆಯ ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ …
Read More »ಕರ್ನಾಟಕ ಉಗ್ರಾಣ ನಿಗಮ ಅಧ್ಯಕ್ಷರ ನೇಮಕ: ನಕಲಿ ಆದೇಶ ಪ್ರತಿ ಸೃಷ್ಟಿಸಿದ ಕಿರಾತಕರು!
ಯಾದಗಿರಿ, (ಮಾರ್ಚ್ 05): ಉಗ್ರಾಣ ನಿಗಮ ಅಧ್ಯಕ್ಷ (Karnataka Warehousing Corporation President) ನೇಮಕ ಮಾಡಿರುವ ನಕಲಿ ಆದೇಶ ಪತ್ರ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಈ ನಕಲಿ ನೇಮಕಾತಿ ಆದೇಶ ಪ್ರತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುವ ರೀತಿಯಲ್ಲೇ ಸಹಿ ಮಾಡಲಾಗಿದೆ. ಹೌದು.. ಸಿದ್ದರಾಮಯ್ಯ ಅವರು ನೇಮಕ ಮಾಡಿ ಆದೇಶ ಹೊರಡಿಸಿರುವಂತೆ ನಕಲಿ ಆದೇಶ ಪ್ರತಿ ಸೃಷ್ಟಿಸಿದ್ದಾರೆ. ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎ.ಸಿ. ಕಾಡ್ಲೂರ್ ಅವರನ್ನು ಉಗ್ರಾಣ ನಿಗಮ ಅಧ್ಯಕ್ಷರನ್ನಾಗಿ …
Read More »ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಮುಂದುವರಿದ ಕಸರತ್ತು: ನಾಳೆ ರಂಗೇರಲಿದೆ ಬಿಜೆಪಿ, ಕಾಂಗ್ರೆಸ್ ಸಭೆ
ಬೆಂಗಳೂರು, ಮಾರ್ಚ್ 4: ಲೋಕಸಭೆ ಚುನಾವಣೆಗೆ (Lok Sabha Elections) ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಸತತ ಸಭೆಗಳನ್ನು ನಡೆಸುತ್ತಿವೆ. ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಪಕ್ಷವು ಮಂಗಳವಾರ ಬೆಂಗಳೂರಿನಲ್ಲಿ ಸಭೆ ಹಮ್ಮಿಕೊಂಡಿದ್ದರೆ, ಅತ್ತ ಕಿತ್ತೂರು ಕರ್ನಾಟಕದ ನಾಲ್ಕು ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಆ ಭಾಗದಲ್ಲಿ ಸಭೆ ನಡೆಸಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೇ ಖುದ್ದು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಿತ್ತೂರು ಕರ್ನಾಟಕದ …
Read More »ಇನ್ಮುಂದೆ ‘ಆರೋಗ್ಯ ಇಲಾಖೆ’ಯ ಖರೀದಿ ಪಕ್ರಿಯೆ ‘ಇ-ಪ್ರೊಕ್ಯೂರ್ಮೆಂಟ್’ ಮೂಲಕ ನಿರ್ವಹಣೆ ಕಡ್ಡಾಯ – ರಾಜ್ಯ ಸರ್ಕಾರ
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಅಧೀನ ಸಂಸ್ಥೆಗಳಲ್ಲಿ ಖರೀದಿ ಪ್ರಕ್ರಿಯೆಯನ್ನು ಇ-ಪ್ರೊಕ್ಯೂರ್ಮೆಂಟ್ ಅಥವಾ ಜೆಂ ಪೋರ್ಟಲ್ ಗಳ ಮೂಲಕ ನಿರ್ವಹಣೆ ಮಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಅಧೀನ ಸಂಸ್ಥೆಯ ರೂ. ಒಂದು ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿ ಪ್ರಕ್ರಿಯೆಯನ್ನು e-procurement ಅಥವಾ GeM …
Read More »ಶ್ರೀರಾಮ ಬಿಜೆಪಿಯವರ ಆಸ್ತಿಯಲ್ಲ; ಪರಮೇಶ್ವರ್
ಬೆಂಗಳೂರು: ಶ್ರೀರಾಮ ಎಲ್ಲರಿಗೂ ಶ್ರೀರಾಮ. ಬಿಜೆಪಿಯವರು ಎಲ್ಲದರೂ ಖರೀದಿಸಿದ್ದಾರೆಯೇ. ಶ್ರೀರಾಮ ಈ ದೇಶದ ಸಂಸ್ಕೃತಿ, ಪರಂಪರೆಯ ಆಸ್ತಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ, ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಭಾನುವಾರ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಡಾ. ಜಿ. ಪರಮೇಶ್ವರ ಅವರು, ಆಯೋಧ್ಯದಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಬಳಿಕ ರಾಮನ ಹೆಸರು ಟಾರ್ಗೆಟ್ ಆಗುತ್ತಿದೆ ಎಂದು ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದರು. ನಾವು ಪದೇ ಪದೆ …
Read More »ಐಷಾರಾಮಿ ಕಾರ್ ಬಿಟ್ಟು ರೈಲ್ವೆ ನಿಲ್ದಾಣದಲ್ಲಿ ಕಾದು ಕುಳಿತ ನಟ;
ಬೆಂಗಳೂರು: ಖ್ಯಾತ ನಟನೊಬ್ಬ ರೈಲ್ವೆ ನಿಲ್ದಾಣದಲ್ಲಿ ಜನಸಾಮಾನ್ಯರಂತೆ ತನ್ನ ರೈಲಿಗಾಗಿ ಕಾಯುತ್ತಿರುವ ವಿಡಿಯೋ ವೈರಲ್ ಆಗಿದೆ. ಖ್ಯಾತ ನಟ ಕೇರಳದ ಎರ್ನಾಕುಲಂ ರೈಲು ನಿಲ್ದಾಣದಲ್ಲಿ ಸಾಮಾನ್ಯ ವ್ಯಕ್ತಿಯಂತೆ ರೈಲಿಗಾಗಿ ಕಾಯುತ್ತಾ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ತನ್ನ ಮುಖದ ಮೇಲೆ ಮಾಸ್ಕ್ ಹಾಕಿದ್ದರಿಂದ ಹತ್ತಿರದಲ್ಲಿದ್ದ ಜನರಿಗೆ ಚಿಕ್ಕ ಸುಳಿವು ಸಿಗದಂತೆ ಕುಳಿತಿದ್ದ ನಟನನ್ನು ಜನರೂ ಗುರುತಿಸುವಲ್ಲಿ ವಿಫಲರಾಗಿದ್ದಾರೆ.
Read More »ಸೂಲಿಬೆಲೆಗೆ ಕಲಬುರಗಿ ಜಿಲ್ಲಾ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಕೋರ್ಟ್
ಕಲಬುರಗಿ: ಕಲಬುರಗಿ ಜಿಲ್ಲೆಗೆ(Kalaburagi District) ಚಕ್ರವರ್ತಿ ಸೂಲಿಬೆಲೆ(chakravarthy sulibele) ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಕಲಬುರಗಿ ಹೈಕೋರ್ಟ್ (Kalaburagi high Court) ತೆರವುಗೊಳಿಸಿದೆ. ಚಿತ್ತಾಪುರದಲ್ಲಿಂದು ನಮೋ ಬ್ರಿಗೆಡ್ ಆಯೋಜಿಸಿರುವ ಕಾರ್ಯಕ್ರಮಕ್ಕೆ ತಾಲೂಕ ಆಡಳಿತ ಅನುಮತಿ ನೀಡಿರಲಿಲ್ಲ. ಅಲ್ಲದೇ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜಿಲ್ಲೆಗೆ ಎಂಟ್ರಿಯಾಗದಂತೆ ನಿರ್ಬಂಧ ವಿಧಿಸಲಾಗಿತ್ತು. ಆದ್ರೆ, ಇದನ್ನು ಪ್ರಶ್ನಿಸಿ ಚಕ್ರವರ್ತಿ ಸೂಲಿಬೆಲೆ, ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್, ಸೂಲಿಬೆಲೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಿ ಕಾರ್ಯಕ್ರಮಕ್ಕೆ ಭದ್ರತೆ …
Read More »ಜಾತಿ ಗಣತಿ ವರದಿಗೆ ಬಾರಿ ಅಪಸ್ವರ: ಸಿದ್ದರಾಮಯ್ಯ ನಡೆಗೆ ಸ್ವಪಕ್ಷದ ಕೆಲ ನಾಯಕರು ಅಸಮಾಧಾನ
ಬೆಂಗಳೂರು, ಫೆಬ್ರವರಿ 29: ತೀವ್ರ ವಿರೋಧದ ನಡುವೆಯೂ ಜಾತಿಗಣತಿ ವರದಿ(Caste Census Report)ಇಂದು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಜಾತಿಗಣತಿ ವರದಿ ಸಲ್ಲಿಸಿದ್ದಾರೆ. ಇತ್ತ ಜಾತಿ ಗಣತಿ ವರದಿ ಸಲ್ಲಿಕೆ ಆಗುತ್ತಿದ್ದಂತೆ ಭಾರಿ ಅಪಸ್ವರ ಕೇಳಿಬಂದಿದ್ದು, ಸಿದ್ದರಾಮಯ್ಯ ನಡೆಗೆ ಸ್ವಪಕ್ಷದ ಶಾಸಕ ವಿನಯ್ ಕುಲಕರ್ಣಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕ ಮತ್ತು …
Read More »
Laxmi News 24×7