Breaking News

Uncategorized

ಗೋವಾ : ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ : ಗಿರೀಶ್ ಚೋಡಣಕರ್

ಪಣಜಿ : ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಆಡಳಿತ ಸರ್ಕಾರ ವಿಫಲವಾದ ಕಾರಣ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸುವಂತೆ ಗೋವಾ ರಾಜ್ಯ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್ ರಾಜ್ಯಪಾಲ ಭಗತ್‍ಸಿಂ ಗ್ ಕೋಶ್ಯಾರಿ ರವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ :https://laxminews24x7.com/laxminews-8217/ ರಾಜ್ಯದಲ್ಲಿ ವೆಂಟಿಲೇಟರ್ ಬೆಡ್, ಆಮ್ಲಜನಕ ಲಭ್ಯತೆಯಿಲ್ಲದೆಯೇ ಮತ್ತು ಅಗತ್ಯ ಔಷಧಿ, ಆಸ್ಪತ್ರೆ ಕೊರತೆಯಿಂದಾಗಿ 2000 ಕ್ಕೂ ಹೆಚ್ಚು ಜನರು ಕರೋನಾ …

Read More »

ಅಗ್ನಿಶಾಮಕ ದಳದ ಸಿಬ್ಬಂದಿಗೆಪಿಪಿಇ ಕಿಟ್ ಗಳನ್ನು ವಿತರಿಸಿದರಾಹುಲ್ ಜಾರಕಿಹೊಳಿ

ಗೋಕಾಕ: ಇಲ್ಲಿನ ನಗರಸಭೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಕೊರೊನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಹೋಗಲಾಡಿಸಲು ಇವರ ಪಾತ್ರ ಮಹತ್ವದ್ದಾಗಿದೆ‌. ವಾರಿಯರ್ಸ್ ಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಾವು‌‌ ಚಿಕ್ಕ ಸಹಾಯ …

Read More »

ಕೋವಿಡ್ ಲಸಿಕೆ ಹಾಕಿಸಿಕೊಂಡವರು ಈ ತಪ್ಪನ್ನು ಮಾಡಲೇಬೇಡಿ!

ನವದೆಹಲಿ, ಮೇ 27: ದೇಶದಲ್ಲಿ ಕೊರೊನಾ ವೈರಸ್‌ನ ಎರಡನೇ ಅಲೆ ಹೆಚ್ಚಾದ ನಂತರ ಲಸಿಕೆ ಕಾರ್ಯಕ್ರಮಗಳು ಕೂಡ ಚುರುಕು ಪಡೆದುಕೊಂಡಿತು. ಈ ಮಧ್ಯೆ ಕೊರೊನಾ ವೈರಸ್‌ನ ಲಸಿಕೆ ಹಾಕಿಸಿಕೊಂಡವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳುವುದು ಸಾಮಾನ್ಯ. ಇದರಿಂದಾಗಿ ಮತ್ತಷ್ಟು ಜನರು ಲಸಿಕೆ ಹಾಕಿಸಿಕೊಳ್ಳಲು ಪ್ರೇರಣೆಯೂ ಆಗಬಹುದು. ಆದರೆ ಈ ಉತ್ಸಾಹದಲ್ಲಿ ಒಂದು ತಪ್ಪನ್ನು ನೀವು ಮಾಡಿದರೆ ಮುಂದೆ ಸಂಕಷ್ಟಗಳು ಉಂಟಾಗಬಹುದು. ಹೌದು, ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡವರಲ್ಲಿ ಹಲವರು ತಮ್ಮ ಕೊರೊನಾ …

Read More »

ತಳ್ಳುವ ಗಾಡಿಯಲ್ಲೇ ಗಂಡನನ್ನ ಕೂರಿಸಿಕೊಂಡು ಮೈಲಿ ದೂರದ ಆಸ್ಪತ್ರೆಗೆ ಕರೆದೊಯ್ದ ಪತ್ನಿ-ಮಗ!

ಗದಗ: ಕರೊನಾ ಲಾಕ್​ಡೌನ್​ ಹಿನ್ನೆಲೆ ಸಾರಿಗೆ ಸೌಲಭ್ಯ ಬಂದ್ ಆಗಿದ್ದು, ​ಮನೆಯಿಂದ ಮೈಲಿ ದೂರದ ಆಸ್ಪತ್ರೆಗೆ ತಳ್ಳುವ ಗಾಡಿಯಲ್ಲೇ ರೋಗಿಯನ್ನ ಕರೆದುಕೊಂಡು ಹೋಗುತ್ತಿದ್ದ ದೃಶ್ಯ ವೈರಲ್​ ಆಗಿದೆ. ಗದಗನ ಸಿದ್ದರಾಮೇಶ್ವರ ನಗರದ ನಿವಾಸಿ ಗೋವಿಂದಪ್ಪಗೆ ಎರಡು ತಿಂಗಳ ಹಿಂದೆ ಆಪರೇಷನ್ ಆಗಿದ್ದು, ವೈದ್ಯರು ಒಂದು ಕಾಲು ತೆಗೆದಿದ್ದಾರೆ. ಔಷಧ ಹಾಗೂ ಚಿಕಿತ್ಸೆ ಪಡೆಯಲು ಗದಗ ಜಿಮ್ಸ್ ಆಸ್ಪತ್ರೆಗೆ ಹೋಗಬೇಕಿದ್ದರಿಂದ ವಾಹನ ಸೌಲಭ್ಯವಿಲ್ಲದೆ ತಳ್ಳುವ ಗಾಡಿ ಮೂಲಕವೇ ಆತನನ್ನು ಕೂರಿಸಿಕೊಂಡು ಪತ್ನಿ …

Read More »

ಸಚಿವ ಸಿಪಿ ಯೋಗೇಶ್ವರ್ ಅವರನ್ನು ಅರೆಸ್ ಮಾಡಿ – ಶಾಸಕ ಎಂ.ಪಿ.ರೇಣುಕಾಚಾರ್ಯ ಗುಡುಗು

ಹೊನ್ನಾಳ್ಳಿ : ವಿಜಯೇಂದ್ರ, ಸಿಎಂ ಯಡಿಯೂರಪ್ಪ ಅವರನ್ನು ಹಿಂಭಾಗಿಲಿನಿಂದ ಕಾಲು ಹಿಡಿದು, ಗೋಗರೆದು, ಕಣ್ಣೀರಿಟ್ಟು ಸಚಿವರಾದಂತವರು ಸಿಪಿ ಯೋಗೀಶ್ವರ್. ಮೆಗಾ ಸಿಟಿ ಹಗರಣದಲ್ಲಿ ಏನೆಗ್ಗಾ ಹಗರಣ ಮಾಡಿದ್ದಾರೆ ಎಂಬುದು ನನಗೆ ಗೊತ್ತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಆಗ್ರಹಿಸುತ್ತೇನೆ. ಅವರನ್ನು ಮೊದಲು ಬಂಧಿಸಿ ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅವನ್ಯಾರ್ ರೀ.. ನನ್ನ ಬಗ್ಗೆ ಮಾತನಾಡೋಕೆ.. …

Read More »

ಮೈಸೂರು ಮೇ 29ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್‍ಡೌನ್

ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೇ 29ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್‍ಡೌನ್ ಜಾರಿಯಾಗಲಿದೆ. ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಬಗ್ಗೆ ಆದೇಶ ಮಾಡಿದ್ದಾರೆ. ಸೋಮವಾರ ಮತ್ತು ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ. ಉಳಿದ ದಿನಗಳಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಯಲ್ಲಿರುತ್ತದೆ. ಮೇ 29ರಿಂದ ಜೂನ್ 7ರ ಬೆಳಗ್ಗೆ 6 …

Read More »

ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ

ಶಿವಮೊಗ್ಗ: ಮದುವೆ ಆದ ಮೇಲೆ ಹೆಂಡತಿಯನ್ನ ಚೆನ್ನಾಗಿ ಓದಿಸಿದ್ದ. ಕೆಎಎಸ್​ ಅಧಿಕಾರಿ ಸ್ಥಾನಕ್ಕೇರಲೂ ಬೆನ್ನೆಲುಬಾಗಿ ನಿಂತಿದ್ದ. ತಾನು ಕಂಡಿದ್ದ ಕನಸು ನನಸಾದ ಖುಷಿಯಲ್ಲಿ ಬದುಕಿನ ಪಯಣ ನಡೆಸಬೇಕಿದ್ದವ ಮಹಾಮಾರಿ ಕರೊನಾಗೆ ಬಲಿಯಾಗಿದ್ದಾನೆ. ಶಿವಮೊಗ್ಗದ ಸವಾರ್ ಲೈನ್ ರಸ್ತೆಯ ಸೀನಾ ಅಲಿಯಾಸ್ ಕಡ್ಡಿ ಸೀನಾ ಮೃತ ದುರ್ದೈವಿ. ಈತ ತನ್ನ ಅಕ್ಕನ ಮಗಳು ಅಶ್ವಿನಿಯನ್ನು ಮದುವೆಯಾಗಿದ್ದ. ನಾನಂತೂ ಓದಿಲ್ಲ ಹಾಗಾಗಿ ಹೆಂಡತಿಯಾದರೂ ಓದಿ ಕೆಎಎಸ್ ಅಧಿಕಾರಿ ಆಗಲಿ ಎಂದು ಕನಸುಕಂಡಿದ್ದ‌. ಹೀಗಾಗಿ …

Read More »

ಅಧಿಕಾರಿಗಳನ್ನೇ ಯಾಮಾರಿಸಿ ರಾತ್ರೋರಾತ್ರಿ ಬಾಲ್ಯವಿವಾಹ; ಬಾಲಕಿ ರಕ್ಷಣೆ

ಬಾಗಲಕೋಟೆ: ಕೊರೊನಾ ಲಾಕ್ ಡೌನ್ ನಡುವೆ ಗ್ರಾಮಗಳಲ್ಲಿ ಮತ್ತೆ ಬಾಲ್ಯವಿವಾಹ ಪದ್ಧತಿಗಳು ಹೆಚ್ಚುತ್ತಿವೆ. ಅಧಿಕಾರಿಗಳನ್ನೇ ಯಾಮಾರಿಸಿ ರಾತ್ರೋರಾತ್ರಿ ಬಾಲ್ಯವಿವಾಹ ಮಾಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ.   ಗ್ರಾಮದಲ್ಲಿ ಬಾಲ್ಯವಿವಾಹ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾಮಾರಿಸಿದ ಪೋಷಕರು ನಮ್ಮ ಮನೆಯಲ್ಲಿ ಸಾವಾಗಿದೆ. ನಾವೇಕೆ ಈಗ ವಿವಾಹ ಮಾಡಿಸಲಿ ಎಂದು ಹೇಳಿದ್ದರು. ಪೋಷಕರ …

Read More »

ಮುಖ್ಯಮಂತ್ರಿ ಬದಲಾವಣೆ ವಿಚಾರ ಶೇ.100 ರಷ್ಟು ನಿಜ,: ಆರ್ ಅಶೋಕ್

ಬೆಂಗಳೂರು: ಕೊರೋನಾ ಅಬ್ಬರದ ನಡುವೆಯೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೆರಡು ವರ್ಷದ ಅಧಿಕಾರವದಿ ಪೂರೈಸಬೇಕಾಗಿದೆ. ಆದ್ರೆ, ಅವಧಿಗೂ ಮುನ್ನ ಅವರನ್ನ ಬದಲಿಸಿ ಬೇರೆಯವರಿಗೆ ಸಿಎಂ ಪಟ್ಟಕಟ್ಟುವ ಕಸರತ್ತು ನಡೆದಿವೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ಶಾಸಕರು, ಸಚಿವರುಗಳು ದೆಹಲಿಗೆ ತೆರಳಿ ಹೈಕಮಾಂಡ್‌ ಜೊತೆ ಮಾತುಕತೆ ನಡೆಸಿದ್ದಾರೆ. ಇವೆಲ್ಲಾ ಬೆಳಗವಣಿಗೆಗಳು ನಡೆಯುತ್ತಿರುವುದು ನಿಜ ಎಂದು ಸ್ವತಃ ಕಂದಾಯ ಸಚಿವ ಆರ್. ಅಶೋಕ್ ಖಚಿತಪಡಿಸಿದ್ದಾರೆ. ಇದರೊಂದಿಗೆ …

Read More »

ಸಾವಿನಲ್ಲೂ ಒಂದಾದ ದಂಪತಿ

ಬಳ್ಳಾರಿ: ಪತಿ ಸಾವನ್ನಪಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಪಂ ವ್ಯಾಪ್ತಿಯಾ ಅಪ್ಪೇನಹಳ್ಳಿಯಲ್ಲಿ ನಡೆದಿದೆ. ಪರಮೇಶ್ವರ, ಅಂಗಡಿ ವಾಮದೇವಮ್ಮ(60) ಮೃತರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಪರಮೇಶ್ವರ ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. ಪತಿ ಸಾವಿನ ಸುದ್ದಿ ತಿಳಿದ ಪತ್ನಿ ಅಂಗಡಿ ವಾಮದೇವಮ್ಮ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಕಳೆದ ಒಂದು ವಾರದ ಹಿಂದ ಪರಮೇಶ್ವರಗೆ ಕೊರೊನಾ ಸೋಂಕು ತಗುಲಿರುವುದು …

Read More »