ಮಸ್ಕಿ: ಚುನಾವಣಾ ಮತ ಎಣಿಕೆಯ ಹಲಲು ಸುತ್ತುಗಳು ಬಾಕಿ ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ಒಪ್ಪಿಕೊಂಡಿದ್ದಾರೆ. ನಮ್ಮವರೇ ನಮಗೆ ಮೋಸ ಮಾಡಿದರು. ಈ ಪರಿಸ್ಥಿತಿ ಕಾಂಗ್ರೆಸ್ ಗೆ ಅನುಕೂಲವಾಗಿದೆ. ಕ್ಷೇತ್ರದಲ್ಲಿ ನನ್ನ ಮೇಲೆ ವಿರೋಧಿ ಅಲೆ ಸೃಷ್ಟಿಯಾಗಿದೆ ಎಂದು ಪ್ರತಾಪ್ ಗೌಡ ಪಾಟೀಲ್ ದೂರಿದ್ದಾರೆ. 9ನೇ ಸುತ್ತಿನ ಮತ ಏಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ ತುರ್ವಿಹಾಳ 10,311 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಬಸನಗೌಡ ಪಾಟೀಲ್ …
Read More »ಸರ್ಕಾರದಿಂದ ಮತ್ತೆ ಮಾರ್ಗಸೂಚಿ ಪರಿಷ್ಕರಣೆ – ನಾಳೆಯಿಂದ ರಾಜ್ಯಾದ್ಯಂತ ಮಾರುಕಟ್ಟೆಗಳು ಸ್ತಬ್ಧ
ಬೆಂಗಳೂರು: ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ತನ್ನ ಮಾರ್ಗಸೂಚಿಯನ್ನ ಪರಿಷ್ಕರಣೆ ಮಾಡಿದೆ. ನಾಳೆಯಿಂದ ಎಲ್ಲಾ ರೀತಿಯ ಸಂತೆಗಳು, ವಾರದ ಸಂತೆಗಳ ಬಂದ್ ಆಗಲಿವೆ. ಎಪಿಎಂಸಿ ಮತ್ತು ದಿನಸಿ ಅಂಗಡಿಗಳು ಬೆಳಗ್ಗೆ 6 ರಿಂದ 12 ಗಂಟೆಯವರೆಗೆ ನೀಡಲಾಗಿದೆ. ಈ ಮೊದಲು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಿತ್ತು. ಜನಸಂದಣಿ ತಡೆಯುವ ಹಿನ್ನೆಲೆ ಸಮಯ ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಮಾರುಕಟ್ಟೆ ಬಂದ್ ಆದ್ರೂ ಬೆಳಗ್ಗೆ …
Read More »ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.
ಸವದತ್ತಿ – ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯರಗಟ್ಟಿ ತಾಲೂಕಿನ ಕೊಡ್ಲಿವಾಡದ ಹನುಮಂತ ಕಾರಬಾರಿ (19) ಹಾಗೂ ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು. ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ಸರಕಾರದಿಂದ ಪರಿಹಾರ ಕೊಡಿಸಲು ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.
Read More »ಅಕ್ರಮ ಮದ್ಯ ಸಾಗಾಣಿಕೆ8 ಲಕ್ಷ ರೂ ಬೆಲೆ ಬಾಳುವ ಮಾಲನ್ನ ವಶಪಡಿಸಕೊಳ್ಳಲಾಗಿದೆ.: ಎ.ರವಿಶಂಕರ್
ಅಕ್ರಮ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿ, ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮಾಲನ್ನ ವಶಪಡಿಸಕೊಳ್ಳಲಾಗಿದೆ. ಮಾನ್ಯ ಅಬಕಾರಿ ಜಂಟಿ ಆಯುಕ್ತರಾದ ಶ್ರೀಯುತ ಗಿರಿಯವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಆಯುಕ್ತರಾದ ಶ್ರೀಯುತ ಎ.ರವಿಶಂಕರ್ ರವರ ನಿರ್ದೇಶನದ ಮೇರೆಗೆ ಮಾನ್ಯ ಅಬಕಾರಿ ಊಪ ಅಧೀಕ್ಷಕರು ಕೋಲಾರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಎಂ. ನಟರಾಜ್ ರವರ ನೇತೃತ್ವದಲ್ಲಿ ಕೋಲಾರ ತಾಲ್ಲೂಕು ವ್ಯಾಪ್ತಿಯಲ್ಲಿ ಕೋವಿಡ್ ಲಾಕ್ ಡೋನ್ ಹಿನ್ನೆಲೆಯಲ್ಲಿ ಗಸ್ತು ನಿರ್ವಹಿಸುವಾಗ …
Read More »ಪತಿಗೆ ಕೋರೊನಾ ದೃಢ :ಹೆದರಿದ ಪತ್ನಿ ಆತ್ಮಹತ್ಯೆ
ಚಾಮರಾಜನಗರ : ತಾಲ್ಲೂಕಿನ ಹೆರವೆ ಹೋಬಳಿಯ ಗೋವಿಂದವಾಡಿ (ಕಲ್ಪುರ) ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇಶಿಗೌಡನಪುರ ಗ್ರಾಮದಲ್ಲಿ ಪತಿಗೆ ಕೋರೊನಾ ಸೋಂಕು ದೃಡವಾಗಿದ್ದನ್ನು ಕಂಡ ಪತ್ನಿ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೇಶಿಗೌಡನಪುರ ಗ್ರಾಮದ ಚಿನ್ನಪ್ಪರವರಿಗೆ ಕೋರೊನಾ ಸೋಂಕು ದೃಡವಾಗಿರುವ ಬಗ್ಗೆ ಅಧಿಕೃತ ಮಾಹಿತಿ ಬಂದ ಹಿನ್ನಲೆಯಲ್ಲಿ ಕೋರೊನಾ ಮಹಾಮಾರಿಗೆ ಹೆದರಿದ ಅವರ ಪತ್ನಿಶಿವಮ್ಮ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಮೃತ ಶಿವಮ್ಮರವರ ಆಂತ್ಯ ಸಂಸ್ಕಾರವನು ಸ್ವತಃ ಜಿಲ್ಲಾ ಪಂಚಾಯ್ತಿ …
Read More »ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕೆಎಂಎಫ್
ಕೋವಿಡ್ ಎರಡನೇ ಅಲೆ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ …
Read More »ಪಳಗಿದ ರಾಜಕಾರಣಿಗಳಿಗೆ ಮತದಾನದ ದಿನವೇ ಜನರ ನಾಡಿಮಿಡಿತ ಅರ್ಥ ,ಫಲಿತಾಂಶಕ್ಕೂ ಮುನ್ನವೇ ಮಂದಹಾಸ ಬೀರಿದ ಸತೀಶ್ ಜಾರಕಿಹೊಳಿ!
ಪಳಗಿದ ರಾಜಕಾರಣಿಗಳಿಗೆ ಮತದಾನದ ದಿನವೇ ಜನರ ನಾಡಿಮಿಡಿತ ಅರ್ಥವಾಗುತ್ತದೆ ಎನ್ನುವ ಮಾತಿದೆ. ಒಂದು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿನ್ನೆ (ಏ 17) ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಮತದಾನದ ಪ್ರಮಾಣ ಹೆಚ್ಚಾದರೆ ಒಂದು ಪಕ್ಷಕ್ಕೆ ಗೆಲುವು, ಕಮ್ಮಿಯಾದರೆ ಇನ್ನೊಂದು ಪಕ್ಷಕ್ಕೆ ಸೋಲು ಎನ್ನುವ ಲೆಕ್ಕಾಚಾರ ಇತ್ತೀಚಿನ ದಿನಗಳಲ್ಲಿ ಅಷ್ಟಾಗಿ ವರ್ಕೌಟ್ ಆಗುತ್ತಿಲ್ಲ. ಇದಕ್ಕೆ, ಕೊಡಬಹುದಾದ ಉದಾಹರಣೆ, ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯ ನಾಲ್ಕು ಲೋಕಸಭಾ ಕ್ಷೇತ್ರದ …
Read More »1.31 ಲಕ್ಷ ಪಡಿತರ ಚೀಟಿಗಳೇ ಅನರ್ಹ: ಉಮೇಶ ಕತ್ತಿ, ಆಹಾರ ಸಚಿವ
ಬೆಂಗಳೂರು: ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್ (ಆದ್ಯತಾ) ಪಡಿತರ ಚೀಟಿಗಳ ಪರಿಶೀಲನಾ ಕಾರ್ಯ ಆರಂಭಿಸಿರುವ ಆಹಾರ ಇಲಾಖೆ, ಮೂರೇ ತಿಂಗಳಲ್ಲಿ 1,31,082 ಅನರ್ಹ ಪಡಿತರ ಚೀಟಿಗಳನ್ನು ಪತ್ತೆಹಚ್ಚಿದೆ. ಇವುಗಳಿಗೆ ಮೇ ತಿಂಗಳಿಂದ ಆಹಾರಧಾನ್ಯ ವಿತರಣೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಅಲ್ಲದೆ, ಕಂದಾಯ ಇಲಾಖೆಯ ಪಿಂಚಣಿದಾರರ ಪರಿಶೀಲನೆ ವೇಳೆ ಮೃತಪಟ್ಟಿದ್ದಾರೆಂದು ಗುರುತಿಸಿದ, ಆದರೆ ಇನ್ನೂ ಪಡಿತರ ಚೀಟಿಗಳಲ್ಲಿ ಹೆಸರು ಇರುವ 4,42,935 ಫಲಾನುಭವಿಗಳ ಆಹಾರಧಾನ್ಯ ಹಂಚಿಕೆಯನ್ನೂ ಸ್ಥಗಿತಗೊಳಿಸಲು ಇಲಾಖೆ …
Read More »ಸಮಾಜಕ್ಕೆ ಮಾರಕವಾಗಿರುವ 6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಕ್ಕೆ: ಅಶೋಕ ತೇಲಿ
ಬೆಳಗಾವಿ : ಬೆಳಗಾವಿ ಉಪವಿಭಾಗಾಧಿಕಾರಿ ಅಶೋಕ ತೇಲಿ ಇಂದು ಖಾನಾಪುರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 6,000 ಕೆಜಿ ಅಕ್ರಮ ತಂಬಾಕು ವಶಕ್ಕೆ ಪಡೆಯಲಾಗಿದೆ. ಖಾನಾಪುರದ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟಿರುವ ಸಮಾಜಕ್ಕೆ ಮಾರಕವಾಗಿರುವ 6000 ಕೆ.ಜಿ. ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಮೂರು ಸಾವಿರ ಕೆಜಿ ಬಿಡಿ ತಂಬಾಕು ವಶಪಡಿಸಿಕೊಂಡಿದ್ದು, ಇದರಲ್ಲಿ ಲೇಬಲ್, ಪ್ಯಾಕಿಂಗ್ ಇರಲಿಲ್ಲ. ಇನ್ನೂ ಮೂರು ಸಾವಿರ ಕೆಜಿ ಅಕ್ರಮ ತಂಬಾಕನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಎಪ್ಪತ್ತು ಕೆಜಿ ಪ್ಲಾಸ್ಟಿಕ್ ವಶ ಪಡಿಸಿಕೊಳ್ಳಲಾಗಿದೆ. …
Read More »ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ: ಡಾ.ಕೆ.ಹರೀಶ್ ಕುಮಾರ್
ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆಯು ಭಾನುವಾರ (ಮೇ.02) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕೋವಿಡ್-19 ಮಾರ್ಗಸೂಚಿಗಳನ್ನು ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿದೆ. ಅಭ್ಯರ್ಥಿ ಹಾಗೂ ಏಜೆಂಟರುಗಳಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ : ಮತ ಎಣಿಕೆ ಕೇಂದ್ರ ಪ್ರವೇಶಿಸುವ ಅಭ್ಯರ್ಥಿಗಳು ಕೊರೋನಾ ನೆಗೆಟಿವ್ ವರದಿ ಅಥವಾ ಎರಡು ಡೋಸ್ ಲಸಿಕೆ ಪಡೆದಿರುವ ಬಗ್ಗೆ ದಾಖಲೆ ಸಲ್ಲಿಸಬೇಕು. ಏಜೆಂಟರು ಕೂಡ 48 …
Read More »