ಮೂಡಲಗಿ:ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾದAದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೋಳಗೆ ಆಯಾ ಗ್ರಾಮಗಳಲ್ಲಿನ …
Read More »ಶಿಷ್ಯನ ಸಿನಿಮಾಕ್ಕೆ ಶಬ್ಬಾಷ್ ಎಂದ ಸಾಯಿ ಪ್ರಕಾಶ್!
ಬೆಂಗಳೂರು: ಸಂಕ್ರಾಂತಿಯ (Makara sankranti) ಶುಭ ಸಂದರ್ಭದಲ್ಲಿ ಹೊಸ ಚಿತ್ರವೊಂದು ಸೆಟ್ಟೇರಿದೆ. ರುದ್ರಶಿವ ನಿರ್ದೇಶನದ (Director Rudrashiva) ಶಬ್ಬಾಷ್ ಚಿತ್ರದ (Shabaah Movie) ಮುಹೂರ್ತ ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ನೆರವೇರಿತು. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ (Director OM Saiprakash) ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಶಬ್ಬಾಷ್ ಚಿತ್ರದ …
Read More »ಮಹಾರಾಷ್ಟ್ರ: ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಎನ್ಡಿಎ; ಸೀಟು ಹಂಚಿಕೆ ಕುರಿತು ಚರ್ಚೆ
ಮುಂಬೈ ಜನವರಿ 16: ಲೋಕಸಭಾ ಚುನಾವಣೆಗೆ (Lok sabaha Election) ದೇಶ ಸಜ್ಜಾಗಿದೆ. ಕಾಂಗ್ರೆಸ್ ನಾಯಕರಾಹುಲ್ ಗಾಂಧಿ(Rahul Gandhi) ಭಾರತ್ ಜೋಡೋ ನ್ಯಾಯ್ ಯಾತ್ರೆ ಕೈಗೊಂಡಿದ್ದಾರೆ. ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ಆರಂಭವಾಗಿದೆ. ಇದೇ ವೇಳೆ ಬಿಜೆಪಿ (BJP) ನೇತೃತ್ವದ ಎನ್ಡಿಎಯಿಂದ ಲೋಕಸಭೆ ಸ್ಥಾನಗಳ ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ. ಎನ್ಡಿಎಯಲ್ಲಿರುವ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ …
Read More »ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕಾಗೇರಿಗೆ ಫಿಕ್ಸ್ ಆಗಿದ್ಯಾ?
ಕಾರವಾರ, (ಜನವರಿ 15): ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri ) ಅವರು ಈ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (uttara kannada lok sabha) ಬಿಜೆಪಿ ಟಿಕೆಟ್ ತಮಗೆ ಸಿಗಲಿದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಈ ಬಗ್ಗೆ ಇಂದು (ಜನವರಿ 15) ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಉತ್ತರ ಕನ್ನಡ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ನಮ್ಮ ಪಕ್ಷದ ನಾಯಕರು ಈಗಾಗಲೇ ತಿರ್ಮಾನಿಸಿದಾರೆ. ಆದಷ್ಟು ಬೇಗ …
Read More »ಕರ್ನಾಟಕದಿಂದ ಲೋಕಸಭಾ ಅಖಾಡಕ್ಕೆ ನಿರ್ಮಲಾ ಸೀತಾರಾಮನ್, ಜೈ ಶಂಕರ್?
ಬೆಂಗಳೂರು : ಲೋಕಸಭೆ(loka sabha eleaction) ಚುನಾವಣೆಗೆ ಸಿದ್ದತೆ ಜೋರಾಗಿ ನಡೆಯುತ್ತಿದ್ದು ಕ್ಷೇತ್ರ ಹುಡುಕಾಟ ಕೂಡ ಆರಂಭವಾಗಿದೆ. ಕರ್ನಾಟಕದಿಂದ ರಾಹುಲ್ ಗಾಂಧಿ(Rahul gandhi) ಲೋಕಸಭೆ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿರುವಾಗಲೇ ಬಿಜೆಪಿಯಿಂದ ಇಬ್ಬರು ಕೇಂದ್ರ ನಾಯಕರು ಕರ್ನಾಟಕದಲ್ಲಿ ಕ್ಷೇತ್ರ ಹುಡುಕುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಸಚಿವರನ್ನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಸೂಚನೆ ನೀಡಲಿದೆ ಎಂಬ ಮಾತು ಕೇಳಿ ಬಂದಿದ್ದು ಕರ್ನಾಟಕದ ಬೆಂಗಳೂರು ದಕ್ಷಿಣ, ದಕ್ಷಿಣ …
Read More »ಎಲ್ಲಾ ದೇವಾಲಯಗಳಲ್ಲಿ ‘ಸ್ವಚ್ಛತಾ ಅಭಿಯಾನ’ಕ್ಕೆ ಪ್ರಧಾನಿ ಮೋದಿ ಕರೆ
ನಾಸಿಕ್(ಮಹಾರಾಷ್ಟ್ರ) : ರಾಮಲಲ್ಲಾ(Ram Mandir) ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಹಿನ್ನೆಲೆ ರಾಷ್ಟ್ರದ ಎಲ್ಲಾ ದೇವಾಲಯಗಳಲ್ಲಿ ‘ಸ್ವಚ್ಛತಾ ಅಭಿಯಾನ ‘(Cleanliness drive) ಕೈಗೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ರಾಮ ಮಂದಿರ ಉದ್ಘಾಟನೆಗೆ 10 ದಿನ ಬಾಕಿ ಇರುವಾಗಲೇ ನಾಸೀಕ್ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ 27ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಯುವ ಶಕ್ತಿ ಯೋಗ ಮತ್ತು ಆಯುರ್ವೇದದ ಪ್ರಚಾರಕರಾಗುತ್ತದೆ, ಯುವಜನರಿಂದ ಭಾರತಕ್ಕೆ ಹೊಸ ಶಕ್ತಿ ಬಂದಿದೆ …
Read More »ಜನವರಿ 22ರಂದು ಕಾಂಗ್ರೆಸ್ ನಿಂದ ರಾಮಮಂದಿರಗಳಲ್ಲಿ ವಿಶೇಷ ಪೂಜೆ:C.M,
ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ದಿನವಾದ ಜನವರಿ 22 ರಂದು ಕರ್ನಾಟಕದ ರಾಮಮಂದಿರಗಳಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮನ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಅದನ್ನು ನಾವು ವಿರೋಧಿಸುತ್ತೇವೆ. ನಾವು ಕೂಡ ಶ್ರೀರಾಮನ ಭಕ್ತರೇ ಎಂದು ಹೇಳಿದರು. ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ನನಗೆ ಸಿಕ್ಕಿಲ್ಲ. ನಾವೂ ಕೂಡ …
Read More »ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ: ಕೋರ್ಟ್ಗೆ ಹಾಜರುಪಡಿಸಲು ಕರೆತಂದಿದ್ದಾಗ ಎಸ್ಕೇಪ್
ಬೆಳಗಾವಿ, ಜನವರಿ 11: ಕೋರ್ಟ್ಗೆ ಹಾಜರುಪಡಿಸಲು ಕರೆತಂದಿದ್ದಾಗ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿಯಾಗಿರುವಂತಹ ಘಟನೆ ಬೆಳಗಾವಿಯJMFCಕೋರ್ಟ್ ಆವರಣದಲ್ಲಿ ನಡೆದಿದೆ. ಅಬ್ದುಲ್ ಗನಿ ಶಬ್ಬೀರ್ ಶೇಖ್ ಪರಾರಿಯಾದ ಆರೋಪಿ. ಕಳ್ಳತನ, ದರೋಡೆ ಕೇಸ್ನಲ್ಲಿ ಜೈಲು ಸೇರಿದ್ದ. ಹಿಂಡಲಗಾ ಜೈಲಿಂದ ಟಿಳಕವಾಡಿ ಪೊಲೀಸರು ಕೋರ್ಟ್ಗೆ ಕರೆತಂದಿದ್ದರು. ಆರೋಪಿ ಎಸ್ಕೇಪ್ ಆಗುತ್ತಿದ್ದಂತೆ ಪೊಲೀಸರು ಹುಡುಕಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 8 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ …
Read More »ಕಾಂಗ್ರೆಸ್ ನಾಯಕರು ರಾಮಮಂದಿರಕ್ಕೆ ಹೋಗಲ್ಲ ಎಂದು ಹೇಳೇ ಇಲ್ಲ,: ಸತೀಶ್ ಜಾರಕಿಹೊಳಿ
ನವದೆಹಲಿ: ಕಾಂಗ್ರೆಸ್ ನಾಯಕರು ರಾಮಮಂದಿರಕ್ಕೆ ಹೋಗಲ್ಲ ಎಂದು ಹೇಳೇ ಇಲ್ಲ, ಬದಲಿಗೆ ಜ. 22ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಲ್ಲ ಎಂದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಇಡೀ ದೇಶದ ಆಸ್ತಿ, ಮತ್ತು ರಾಮನಲ್ಲಿ ಭಕ್ತಿಯುಳ್ಳವರು ಮಂದಿರಕ್ಕೆ ಹೋಗದಿರುತ್ತಾರೆಯೇ?. ಕಾಂಗ್ರೆಸ್ ನಾಯಕರಿಗೆ ಅಕ್ಷೇಪಣೆ ಇರೋದು ರಾಮಮಂದಿರದ ಹೆಸರಲ್ಲಿ ನಡೆಯುತ್ತಿರುವ ರಾಜಕೀಯದ ಬಗ್ಗೆ ಎಂದು ಕಿಡಿಕಾರಿದರು. ರಾಮನ ಬರ್ತ್ ಸರ್ಟಿಫಿಕೇಟ್ ಕೇಳಿದ್ದು …
Read More »ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕಾಂಗ್ರೆಸ್ ಕೈ ಹಾಕಿದೆ: ಬಿಜೆಪಿ
ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ. ಬೆಂಗಳೂರು: ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೊಬ್ಬ ಸರ್ವಾಧಿಕಾರಿಯಂತೆ …
Read More »
Laxmi News 24×7