Breaking News

Uncategorized

ಮಾಸ್ಕ್ ಧರಿಸಿ ಪೇಟೆಗೆ ಬಂದ ನಾಯಿ!

ಮಂಗಳೂರು, ಏಪ್ರಿಲ್ 29; ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಅಂತಾ ಸರ್ಕಾರ ಕಠಿಣ ನಿಯಮಗಳನ್ನು ಮಾಡಿದೆ. ಜನ ಮಾತ್ರ ಕೊರೊನಾ ಬಂದು ವರ್ಷ ಕಳೆದರೂ ಇನ್ನೂ ಮಾಸ್ಕ್ ಧರಿಸುತ್ತಿಲ್ಲ. ಮಾಸ್ಕ್ ಬಳಕೆಯ ಗಂಭೀರತೆಯೂ ಜನರಿಗೆ ಅರ್ಥವಾಗಿಲ್ಲ. ಹೀಗಾಗಿ ಪ್ರತಿದಿನ ಮಾಸ್ಕ್ ಧರಿಸದೇ ದಂಡವನ್ನು ಕಟ್ಟುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಶ್ವಾನದ ಮಾಲಿಕರೊಬ್ಬರು ತನ್ನ ಪ್ರೀತಿಯ ಶ್ವಾನಕ್ಕೆ ಮಾಸ್ಕ್ ಹಾಕಿಸಿ ಕರೆದುಕೊಂಡು ಬಂದಿದ್ದರು. ಗುರುವಾರ ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ …

Read More »

ಬೆಂಗಳೂರಿನಿಂದ ಬಂದರೆ ಈ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ

ಧಾರವಾಡ, ಏಪ್ರಿಲ್ 29; ಕೋವಿಡ್ 2ನೇ ಅಲೆ ವೇಗವಾಗಿ ಹಬ್ಬುತ್ತಿದೆ. ಕರ್ನಾಟಕ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಬೆಂಗಳೂರು ನಗರ ಮತ್ತು ವಿವಿಧ ಜಿಲ್ಲೆಗಳ ಜನರು ತವರಿಗೆ ವಾಪಸ್ ಆಗುತ್ತಿದ್ದಾರೆ. ಬೆಂಗಳೂರು ಮತ್ತು ಹೊರ ಜಿಲ್ಲೆಗಳಿಂದ ಬರುವ ಜನರಿಂದ ಕೋವಿಡ್ ಸೋಂಕು ಹರಡಬಾರದು ಎಂದು ಧಾರವಾಡ ಜಿಲ್ಲೆಯ ಗ್ರಾಮವೊಂದು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.   ಧಾರವಾಡ ಸಮೀಪದ ಹೆಬ್ಬಳ್ಳಿ ಗ್ರಾಮದ ಜನರು ಸ್ವಯಂ ಆಗಿ ತೀರ್ಮಾನ ಕೈಗೊಂಡಿದ್ದಾರೆ. …

Read More »

BPL’ ಕಾರ್ಡ್ ಹೊಂದಿರುವ ಬಡವರಿಗೆ ಉಚಿತ ಕೋವಿಡ್ ಚಿಕಿತ್ಸೆ : ಸಚಿವ ಬಿ.ಸಿ.ಪಾಟೀಲ್

ಹಿರೇಕೆರೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಕೋವಿಡ್ ಚಿಕಿತ್ಸೆ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹೌದು, ಬಿಪಿಎಲ್ ಕಾರ್ಡ್ ಹೊಂದಿರುವ ತಮ್ಮ ಕ್ಷೇತ್ರದ ಬಡವರು ಕೋವಿಡ್ ಸೋಂಕಿತರಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮುಂದಾದರೆ ಅಂತವರಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರದ ಬಿಪಿಎಲ್ ಕಾರ್ಡ್ ಹೊಂದಿದವರಿಗೆ …

Read More »

45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದ ಜಿಲ್ಲಾಧಿಕಾರಿ ಡಾ.ಕೆ.‌ಹರೀಶ್ ಕುಮಾರ್

ಬೆಳಗಾವಿ: ಕೋವಿಡ್ -19 ಸಾಕ್ರಾಂಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಜನತಾ ಕಫ್ಯೂ೯ ಸಂದರ್ಭದಲ್ಲಿಯೂ ಸರ್ಕಾರದ ನಿರ್ದೇಶನದಂತೆ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.‌ಹರೀಶ್ ಕುಮಾರ್ ತಿಳಿಸಿದ್ದಾರೆ. ನಗರ ಪ್ರದೇಶಗಳಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಕೋವಿಡ್-19 ಲಸಿಕೆ ಪಡೆದುಕೊಳ್ಳಲು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಮತ್ತು ಲಸಿಕಾ ಕೇಂದ್ರಗಳಿಗೆ ತೆರಳುವಾಗ ಭಾವಚಿತ್ರ ಹೊಂದಿದ ಅಧಿಕೃತ ಗುರುತಿನ ಚೀಟಿ …

Read More »

ರಾಯಚೂರು: ಮೂಗಿಗೆ ನಿಂಬೆ ರಸ ಹಾಕಿಕೊಂಡ ಶಿಕ್ಷಕರೊಬ್ಬರು ಅನಾರೋಗ್ಯಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ಎಂದು ಗುರುತಿಸಲಾಗಿದೆ. ಆರೋಗ್ಯದಿಂದ ಇದ್ದ ಶಿಕ್ಷಕರು ಮೂಗಿಗೆ ನಿಂಬೆ ರಸ ಹಾಕಿಕೊಂಡು ಪರೀಕ್ಷಿಸಲು ಹೋಗಿದ್ದಾರೆ. ಇದರಿಂದ ಆರೋಗ್ಯ ಸಮಸ್ಯೆಯುಂಟಾಗಿ ಬಸವರಾಜ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ. ಮೂಗಿಗೆ ನಿಂಬೆ ರಸ ಹಾಕಿಕೊಳ್ಳುವುದು ಅಪಾಯಕಾರಿ. ನಿಂಬೆ ರಸ ತೀಕ್ಷ್ಣವಾಗಿರುವುದರಿಂದ ಮೂಗಿನ ಸೂಕ್ಷ್ಮ ಪದರ ಸುಟ್ಟು ಇನ್ ಫೆಕ್ಷನ್ ಆಗಿ ಪ್ರಾಣಾಪಾಯವಾಗುವ ಸಂದರ್ಭವೂ ಇದೆ ಎಂಬುದು ಹಲವರ ಮಾತು. ಒಟ್ಟಾರೆ ಯಾವುದೇ ಪ್ರಯೋಗಗಳನ್ನು ಮಾಡುವ ಮೊದಲು ವೈದ್ಯರ ಸಲಹೆ ಪಡೆಯುವುದು ಉತ್ತಮ.

ಬೆಂಗಳೂರು: ರೈತನ ಜೊತೆಗೆ ಬಾಯಿಗೆ ಬಂದಂತೆ ಮಾತನಾಡಿ ಟೀಕೆಗೆ ಗುರಿಯಾಗಿದ್ದ ಉಮೇಶ್ ಕತ್ತಿ ಈಗ ಕ್ಷಮೆಯಾಚಿಸಿದ್ದಾರೆ. ರೈತನ ಜೊತೆಗಿನ ಮಾತುಕತೆಯ ಆಡಿಯೋ ವೈರಲ್ ವಿಚಾರ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಲಾಸ್ ತೆಗೆದುಕೊಂಡ ಬಳಿಕ ಇದೀಗ ಉಮೇಶ್ ಕತ್ತಿ ಅವರು ಹೇಳಿಕೆ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ. ಆಡಿಯೋ ವೈರಲ್ ಆಗುತ್ತಿದ್ದಂತೆ ಉಮೇಶ್ ಕತ್ತಿ ವಿರುದ್ಧ ಸಿಎಂ ಯಡಿಯೂರಪ್ಪ ಅಸಮಾಧಾನ ಹೊರಹಾಕಿದರು. ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರು, ರೈತನೊಬ್ಬ 5 …

Read More »

Big Breaking News: ಕರೋನ ಲಸಿಕೆ ರಿಜಿಸ್ಟ್ರೇಷನ್‌ ಗಾಗಿ ಮುಗಿ ಬಿದ್ದ ದೇಶದ ಜನತೆ ‘ಕೋ-ವಿನ್ ಪ್ಲಾಟ್‌ಫಾರ್ಮ್ ಕ್ರ್ಯಾಶ್’

ನವದೆಹಲಿ: COVID-19 ಸಾಂಕ್ರಾಮಿಕವು ಈ ಬಾರಿ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದ್ದು ಈ ನಡುವೆ ದೇಶದ ಎಲ್ಲಾ ವಯಸ್ಕರಿಗೆ COVID-19 ಲಸಿಕೆ ನೋಂದಣಿಯನ್ನು ಸರ್ಕಾರ ಪ್ರಾರಂಭಿಸಿದ್ದು, ಅದರಂತೆ ನೊಂದಣಿ ಮಾಡಿಕೊಂಡವರು ಮೇ 1 ರಿಂದ ಲಸಿಕೆ ಪಡೆದುಕೊಳ್ಳುತ್ತಾರೆ. ಭಾರತೀಯರು ತಮ್ಮನ್ನು ಮತ್ತು ಅವರ ಕುಟುಂಬ ಸದಸ್ಯರನ್ನು COVID-19 ಲಸಿಕೆಗಾಗಿ ನೋಂದಾಯಿಸಿಕೊಳ್ಳುವ ಸಲುವಾಗಿ ಆ ಇಂದು 4PM ಗೆ ಸರ್ಕಾರದ ಕೋ-ವಿನ್ ಪ್ಲಾಟ್‌ಫಾರ್ಮ್ ಮತ್ತು ಆರೋಗ್ಯ ಸೇತು ಅಪ್ಲಿಕೇಶನ್, ಕಡೆಗೆ ಸ್ಕ್ರಾಮ್ …

Read More »

ಒತ್ತಡ: ವೈದ್ಯನಿಗೆ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿದ ನರ್ಸ್; ವಿಡಿಯೋ ವೈರಲ್

ರಾಮ್ ಪುರ: ನರ್ಸ್ ಒಬ್ಬರು ವೈದ್ಯರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಾಮ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು ಮರಣ ಪ್ರಮಾಣ ಪತ್ರದ ವಿಷಯವಾಗಿ ವಾಗ್ವಾದ ನಡೆದ ಪರಿಣಾಮವಾಗಿ ನರ್ಸ್ ವೈದ್ಯರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ವರದಿಗಳ ಪ್ರಕಾರ ಅದಾಗಲೇ ರೋಗಿಗಳಿಂದ ತುಂಬಿದ್ದ ವೈದ್ಯರಿದ್ದ ಕೋಠಡಿಗೆ ಬಂದ ನರ್ಸ್ ಮೃತರೋರ್ವರ ಮರಣ ಪ್ರಮಾಣಪತ್ರ ನೀಡುವಂತೆ ಕೇಳಿದರು. ತಕ್ಷಣವೇ ಇಬ್ಬರ ನಡುವೆ ವಾಗ್ವಾದ ಪ್ರಾರಂಭವಾಯಿತು. …

Read More »

ಇಡೀ ದಿನ ಬಾರ್ ಓಪನ್ ಇರ್ತಾವೆ ಎಂದೇ ಹೇಳಲಾಗಿತ್ತು. ಆದ್ರೇ.. ಇಡೀ ದಿನ ಓಪನ್ ಇರೋದಿಲ್ಲ

ಬೆಂಗಳೂರು : ರಾಜ್ಯದಲ್ಲಿ ಇಂದು ರಾತ್ರಿ 9 ಗಂಟೆಯಿಂದ ಮೇ.12ರವರೆಗೆ ಕೊರೋನಾ ಕರ್ಪ್ಯೂ ಜಾರಿಗೊಳಿಸಿದೆ. ಕೊರೋನಾ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಮಧ್ಯೆಯೂ ಮದ್ಯ ಸರಬರಾಜಿಗೆ ಸರ್ಕಾರ ಅವಕಾಶ ನೀಡಿತ್ತು. ಇಡೀ ದಿನ ಬಾರ್ ಓಪನ್ ಇರ್ತಾವೆ ಎಂದೇ ಹೇಳಲಾಗಿತ್ತು. ಆದ್ರೇ.. ಇಡೀ ದಿನ ಓಪನ್ ಇರೋದಿಲ್ಲ. ಅಗತ್ಯ ವಸ್ತು ಖರೀದಿಸೋದಕ್ಕೆ ನಿಗದಿಪಡಿಸಿರುವಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅವಕಾಶವನ್ನು ನೀಡಲಾಗಿದೆ. ಈ ಮೂಲಕ ಮದ್ಯಪ್ರಿಯರಿಗೆ …

Read More »

ಚುನಾವಣಾ ರ್‍ಯಾಲಿ, ಕುಂಭಮೇಳದಿಂದ ಕೊರೋನ ಹೆಚ್ಚಾಗಿಲ್ಲ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು, ಎ.27: ಚುನಾವಣೆ ರ್‍ಯಾಲಿ, ಕುಂಭಮೇಳ ಕೋವಿಡ್ ಸೋಂಕು ಹೆಚ್ಚಳ ವಾಗಲು ಕಾರಣವಲ್ಲ. ಚುನಾವಣಾ ರ್‍ಯಾಲಿ, ಕುಂಭಮೇಳದಿಂದ ಕೊರೋನ ಹೆಚ್ಚಾಗಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಘೋಷಣೆ ಮಾಡಿದ್ದು ಚುನಾವಣಾ ಆಯೋಗ. ಚುನಾವಣಾ ರ್‍ಯಾಲಿಯಲ್ಲಿ ಎಲ್ಲಾ ಪಕ್ಷದವರು ಭಾಗಿಯಾಗಿದ್ದಾರೆ. ಚುನಾವಣೆ ಇಲ್ಲದ ರಾಜ್ಯಗಳಲ್ಲೂ ಕೊರೋನ ಜಾಸ್ತಿಯಾಗಿದೆ. ಕುಂಭಮೇಳದಲ್ಲಿ ರಾಜ್ಯದ ಕೆಲವೇ ಮಂದಿ ಭಾಗವಹಿಸಿದ್ದು, ರ್‍ಯಾಲಿ, ಕುಂಭಮೇಳದಿಂದ ಕೊರೋನ ಹೆಚ್ಚಾಗಿದೆ ಎಂಬುದು …

Read More »

ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ. ಬಾಲಚಂದ್ರ ಜಾರಕಿಹೊಳಿ

ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.   ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ …

Read More »