Breaking News

Uncategorized

ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ ಕ್ಷೇತ್ರ: ಪುನರ್‌ ವಿಂಗಡನೆ ಖಚಿತ

ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಪುನರ್ವಿಂಗಡನೆ ಸಂಬಂಧ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ ರಚನೆಗೆ ಸರಕಾರ ಹೆಜ್ಜೆಯಿರಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ಮಸೂದೆ 2021ನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಈ ಮೂಲಕ ಪ್ರಸ್ತುತ ಇರುವ ತಾಲೂಕು ಮತ್ತು ಜಿ.ಪಂ. ಕ್ಷೇತ್ರ ಪುನರ್‌ ವಿಂಗಡನೆಯನ್ನು ರದ್ದುಪಡಿಸಿ ಮತ್ತೆ ಪುನರ್‌ ವಿಂಗಡಣೆ ಮಾಡಲು ನಿರ್ಧರಿಸಲಾಗಿದೆ. ಮಂಗಳವಾರ ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಸಚಿವ …

Read More »

ಬೆಳಗಾವಿಯ 46 ಅನಧಿಕೃತ ಧಾರ್ಮಿಕ ಕಟ್ಟಡಗಳ ಗುರುತು, ಶೀಘ್ರವೇ ತೆರವು ಎಂದ ಬೆಳಗಾವಿ ಡಿಸಿ….!

    ಬೆಳಗಾವಿ: ಅನಧಿಕೃತ ಧಾರ್ಮಿಕ ಕೇಂದ್ರಗಳ ಕಟ್ಟಡ ತೆರವಿಗೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ 46 ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ಗುರುತಿಸಲಾಗಿದೆ. ಶೀಘ್ರವೇ ಈ ಎಲ್ಲವನ್ನೂ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ. ಈ ಎಲ್ಲ 46 ಧಾರ್ಮಿಕ ಕೇಂದ್ರ ಕಟ್ಟಡಗಳು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿವೆ. ಈಗಾಗಲೇ ಒಟ್ಟು 17 ಅನಧಿಕೃತ ಧಾರ್ಮಿಕ ಕೇಂದ್ರದ ಕಟ್ಟಡಗಳ ತೆರವು ಮಾಡಲಾಗಿದೆ. ಇನ್ನುಳಿದ 29 ಅನಧಿಕೃತ ಧಾರ್ಮಿಕ ಕೇಂದ್ರ …

Read More »

ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್‌ಐ ಅಮ್ಮಿನಭಾವಿಯನ್ನು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ

    ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್‌ಐ ಅಮ್ಮಿನಭಾವಿ ವರ್ಗಾವಣೆ ಗೋಕಾಕ ಶಹರ ಪೊಲೀಸ್ ಠಾಣೆ ಪಿಎಸ್‌ಐ ಅಮ್ಮಿನಭಾವಿ   ಮಧ್ಯಪಾನ ಮಾಡಿ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಹೋಗಿ ಡ್ಯೂಟಿಯಲ್ಲಿದ್ದ ಡಾ.ವಿಶ್ವನಾಥ ಭೋವಿ ಹಾಗೂ ಸಿಬ್ಬಂದಿಗಳಿಗೆ   ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನ ಮಾಡಿರುವ ಪ್ರಕರಣ ಹಿನ್ನೆಲೆ ಅವರನ್ನು ಗೋಕಾಕ ಶಹರ ಪೊಲೀಸ್ ಠಾಣೆ ಯಿಂದ ಚಿಕ್ಕೋಡಿ ಸಂಚಾರಿ …

Read More »

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ’ : ಹೆಚ್. ಡಿ. ಕುಮಾರಸ್ವಾಮಿ :

ಬೆಂಗಳೂರು : ಇಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದ್ದು, ‘ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? ಎಂದು ಪ್ರಶ್ನಿಸಿದ್ದಾರೆ. ಹಿಂದಿ …

Read More »

ಸಿ.ಎ. ಪರೀಕ್ಷೆಯಲ್ಲಿ ಮಂಗಳೂರಿನ ಯುವತಿ ದೇಶಕ್ಕೆ ಟಾಪರ್

ಮಂಗಳೂರು: ಸಿ.ಎ. ಪರೀಕ್ಷೆಯಲ್ಲಿ ಮಂಗಳೂರಿನ ರೂತ್ ಕ್ಲಾರಾ ಡಿಸಿಲ್ವಾ ದೇಶಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಇನ್ ಸ್ಟಿಟ್ಯೂಟ್ ವತಿಯಿಂದ 2021ರ ಸಾಲಿನ ಸಿಎ ಅಂತಿಮ ಪರೀಕ್ಷೆಯನ್ನು ನಡೆಸಲಾಗಿತ್ತು. ರಾಷ್ಟ್ರ ಮಟ್ಟದ ಈ ಸಿಎ ಪರೀಕ್ಷೆಯಲ್ಲಿ ರೂತ್ ಕ್ಲಾರಾ ಡಿಸಿಲ್ವಾ ಮೊದಲ ರ್ಯಾಂಕ್ ಪಡೆದಿದ್ದಾರೆ. ಪದವಿ ಶಿಕ್ಷಣದ ಜೊತೆಯಲ್ಲೇ ಸಿಎ ವ್ಯಾಸಂಗ ನಡೆಸಿದ್ದ ರೂತ್, ಗ್ರೂಪ್ ಒನ್ ಹಾಗೂ ಗ್ರೂಪ್ ಟು ಹೆಸರಿನ ಎರಡು ಪರೀಕ್ಷೆಗಳನ್ನೂ ಏಕಕಾಲದಲ್ಲಿ …

Read More »

ಹಿಂದಿ ಹೇರಿಕೆ ಖಂಡಿಸಿ ಟ್ವಿಟರ್ ಅಭಿಯಾನ, ಕನ್ನಡಿಗರು ಕೈ ಜೋಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ

ಬೆಂಗಳೂರು: ಸೆಪ್ಟೆಂಬರ್ 14ರಂದು ದೇಶಾದ್ಯಂತ ಹಿಂದಿ ದಿವಸ್(Hindi Diwas) ಆಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಟ್ವಿಟರ್ನಲ್ಲಿ ದೇಶದ ಜನತೆಗೆ ಹಿಂದಿ ದಿನದ ಶುಭಾಶಯ ಕೋರಿದ್ದಾರೆ. ಆದ್ರೆ ಹಿಂದಿ ದಿವಸ್ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶ ಖಂಡಿಸಿ ಕರ್ನಾಟಕ …

Read More »

ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು

ಬೆಳಗಾವಿ: ಅನಧಿಕೃತ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ವಿಚಾರವಾಗಿ ರಾಜ್ಯದಲ್ಲಿ ಸದ್ಯ ಚರ್ಚೆ ಮತ್ತು ಗೊಂದಲ ಸೃಷ್ಟಿಯಾಗಿದೆ. ಅದರಂತೆ ಹಳೆ ಬೆಳಗಾವಿ ಹೊರ ವಲಯದಲ್ಲಿರುವ ಎಂಬತ್ತು ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಲು ತಿಳಿಸಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದ ಸಂದರ್ಭದಲ್ಲಿ ದೇವಸ್ಥಾನ ತೆರವು ಮಾಡಲು ಆದೇಶ ನೀಡಲಾಗಿತ್ತು. ಆದರೆ ಆದೇಶವಿದ್ದರೂ ಹೋರಾಟ ಮಾಡಿ ಸ್ಥಳೀಯರು ಮತ್ತು ಹಿಂದೂಪರ ಕಾರ್ಯಕರ್ತರು ಉಳಿಸಿಕೊಂಡಿದ್ದರು. ಎಂಟು ವರ್ಷದ ಹಿಂದೆ …

Read More »

ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ…..!

ಜೈಪುರ: 6 ವರ್ಷದ ಮಗುವಿನ ಮುಂದೆಯೇ ಹಿರಿಯ ಪೊಲೀಸ್ ಅಧಿಕಾರಿ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಲೈಂಗಿಕ ಸಂಪರ್ಕ ನಡೆಸಿದ ಮಹಿಳಾ ಕಾನ್‍ಸ್ಟೇಬಲನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಮಧ್ಯಾಹ್ನ ಮಹಿಳಾ ಪೇದೆಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು, ಸೆಪ್ಟೆಂಬರ್ 17ರವರೆಗೆ ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ. ಮಹಿಳಾ ಪೇದೆ ಜೊತೆ ದೈಹಿಕ ಸಂಪರ್ಕ ನಡೆಸಿದ್ದ ಹಿರಿಯ ಅಧಿಕಾರಿಯನ್ನು ಇದಕ್ಕೂ ಮುನ್ನವೇ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಂಧನ ಬೆನ್ನಲ್ಲೇ ವೀಡಿಯೋದಲ್ಲಿದ್ದ ಅಜ್ಮಲ್ …

Read More »

ವಿಧಾನಸೌಧದ ರೂಮ್​ ನಂಬರ್​ 208ರ ಪಕ್ಕದಲ್ಲಿ ಮಧ್ಯದ ಬಾಟಲಿಗಳು

ಬೆಂಗಳೂರು: ವಿಧಾನಸೌಧದ ರೂಮ್​ ನಂಬರ್​ 208ರ ಪಕ್ಕದಲ್ಲಿ ಮಧ್ಯದ ಬಾಟಲಿಗಳು ಕಂಡು ಬಂದಿವೆ. ಹೀಗಾಗಿ ವಿಧಾನಸೌಧದಲ್ಲಿ ಎಣ್ಣೆ ಪಾರ್ಟಿ ನಡಿತಿದ್ಯಾ ಎಂಬ ಶಂಕೆ ವ್ಯಕ್ತವಾಗಿದೆ. ಅಧಿವೇಶನದ ಹೊತ್ತಲ್ಲಿ, ಅಷ್ಟೊಂದು ಬಿಗಿ ಭದ್ರೆತಯ ನಡವೆಯೂ ಬಿಯರ್​ ಬಾಟಲಿಗಳು ವಿಧಾನಸೌಧ ಪ್ರವೇಶಿಸಿದ್ದು ಹೇಗೆ ಎಂಬ ಕೂತೂಹಲ ಎಲ್ಲರಲ್ಲಿ ಮೂಡಿದೆ. ರಾತ್ರಿಯಾಗಿ ಬೆಳಗಾಗುವ ಹೊತ್ತಿಗೆ 208 ರೂಂ ಪಕ್ಕದ ವಾಟರ್ ಟ್ಯಾಂಕ್ ಬಳಿ 2 ಬಿಯರ್ ಬಾಟಲ್ ಗಳು ಪತ್ತೆಯಾಗಿದೆ. ಸದ್ಯ ವಿಧಾನಸೌಧದಲ್ಲಿ ಬಿಯರ್ …

Read More »

ಮೈಸೂರಿನಲ್ಲಿ ದೇವಾಲಯಗಳ ನೆಲಸಮಕ್ಕೆ ಜನತೆ ಆಕ್ರೋಶ : ಜಿಲ್ಲಾಡಳಿತದ ಲಿಸ್ಟ್ ನಲ್ಲಿ ಯಾವ ಯಾವ ದೇವಸ್ಥಾನಗಳಿವೆ ಗೊತ್ತ..?

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಹಲವು ದೇವಾಲಯಗಳ ನೆಲಸಮಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಪ್ರೀಂಕೋರ್ಟ್ ನ ನಿಯಮದಂತೆ ಜಿಲ್ಲಾಡಳಿತ ಮೈಸೂರಿನಲ್ಲಿರುವ ಸುಮಾರು 93 ದೇವಾಲಯಗಳನ್ನು ತೆರವು ಮಾಡಲು ಪಾಲಿಕೆ ಪಟ್ಟಿ ಮಾಡಿದೆ. ಹಿಂದೂ ದೇವಾಲಯಗಳನ್ನೇ ‘ಟಾರ್ಗೆಟ್’ ಮಾಡುತ್ತಿರುವುದು ಏಕೆ..? : ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಿಡಿಮಿಡಿ ಸುಪ್ರೀಂಕೋರ್ಟ್ ನ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ನಿಯಮದ ಅನ್ವಯ ಮೈಸೂರು ಜಿಲ್ಲಾಡಳಿತದ ಲಿಸ್ಟ್ …

Read More »