ಬೆಂಗಳೂರು, ಏಪ್ರಿಲ್ 27; ಕರ್ನಾಟಕ ಸರ್ಕಾರ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದೆ. ಮಂಗಳವಾರ ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೆ ಬರಲಿದೆ. ಕರ್ನಾಟಕ ಸರ್ಕಾರದ ಮಾರ್ಗಸೂಚಿ ಅನ್ವಯ ಅಗತ್ಯ ಸೇವೆಗಳ ಸರಕು ಸಾಗಣೆಗೆ ಮಾತ್ರ ವಾಹನ ಸಂಚಾರ ಇರುತ್ತದೆ. ಖಾಸಗಿ, ಸರ್ಕಾರಿ ಬಸ್ಗಳ ಸಂಚಾರ ರಾಜ್ಯಾದ್ಯಂತ ಸ್ಥಗಿತಗೊಳ್ಳಲಿದೆ. ಬೆಂಗಳೂರು ನಗರದಿಂದ ಇತರ ಪ್ರದೇಶಗಳಿಗೆ ತೆರಳುವ …
Read More »14 ದಿನ ಲಾಕ್ ಡೌನ್ ಹಿನ್ನೆಲೆ..ಗೋಕಾಕನಲ್ಲಿ ಮಧ್ಯಾಹ್ನವೇ ಅಂಗಡಿ-ಮುಂಗಟ್ಟು ಬಂದ್
ಸರಕಾರದ ಕೊರಾನಾ ಹೊಸ ಮಾರ್ಗಸೂಚಿ ಬೆನ್ನಲ್ಲೆ ಗೋಕಾಕದಲ್ಲಿ ಅಂಗಡಿ ಮುಗ್ಗಟುಗಳನ್ನು ಬಂದ್ ಮಾಡಿಸಲು ಮುಂದಾದ ಪೋಲಿಸ್ ಮತ್ತು ನಗರಸಭೆ ಅಧಿಕಾರಿಗಳು. ಹೌದು ಕೊರಾನಾ2ಅಲೆಯು ತನ್ನ ಅಟ್ಟಹಾಸವನ್ನು ದಿನದಿನಕ್ಕೂ ಸಾವು ಪಡೆಯಯತ್ತಿರುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಸಾರ್ವಜನಿಕರು ಕೊರಾನಾ ಬಗ್ಗೆ ನಿರ್ಲಕ್ಷ ವಹಿಸುತ್ತಿರುವುದು ಇನ್ನೊಂದು ಕಡೆ, ಹೇಗಾದರೂ ಮಾಡಿ ಕೊರಾನಾದಿಂದ ಸರಕಾರ ಸಾರ್ವಜನಿಕರನ್ನು ರಕ್ಷಿಸಲು ಹೊಸ ಮಾರ್ಗಸೂಚಿ ಸಂಜೆಯಿಂದ ಅನ್ವಯವಾಗಲೆಂದು ಬಿಡುಗಡೆ ಮಾಡಿತ್ತು, ಆದರೆ ಗೋಕಾಕ ನಗರದಲ್ಲಿ ಇವತ್ತು ಸಂಜೆ …
Read More »ಕಳ್ಳರು ರಾತ್ರೋರಾತ್ರಿ ಎಟಿಎಂ ಮಷಿನ್ಅನ್ನೇ ಕದ್ದು, ಸಿಸಿಟಿವಿಯನ್ನು ಧ್ವಂಸಗೊಳಿಸಿ ಪರಾರಿ
ಬೀದರ್: ಕಳ್ಳರು ರಾತ್ರೋರಾತ್ರಿ ಎಟಿಎಂ ಮಷಿನ್ಅನ್ನೇ ಕದ್ದು, ಸಿಸಿಟಿವಿಯನ್ನು ಧ್ವಂಸಗೊಳಿಸಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಔರಾದ್ ಪಟ್ಟಣದ ಉಪ್ಪೇ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಪೆಟ್ರೋಲ್ ಬಂಕ್ ಎದುರಿನ ಇಂಡಿ ಕ್ಯಾಶ್ ಎಟಿಎಂ ಮಷಿನ್ ಕಳೆದ ರಾತ್ರಿ ಕಳ್ಳತನವಾಗಿದೆ. ಕಳ್ಳರು ಯಂತ್ರವನ್ನೇ ಕದ್ದೊಯ್ದಿದ್ದಾರೆ.ಕಳ್ಳರು ಇದಕ್ಕೂ ಮೊದಲು ಸಿಸಿಟಿವಿಗಳನ್ನು ಧ್ವಂಸಗೊಳಿಸಿದ್ದಾರೆ. ದೃಶ್ಯಗಳನ್ನು ನೋಡಿದ್ರೆ ಹಗ್ಗದ ಒಂದು ಬದಿ ವಾಹನಕ್ಕೆ ಕಟ್ಟಿ ಮತ್ತೊಂದು ಬದಿ ಎಟಿಎಂ ಮಷಿನ್ಗೆ ಕಟ್ಟಿ ಕದ್ದೊಯ್ದಿರುವ ಶಂಕೆ ಮೂಡುತ್ತಿದೆ.ಸುದ್ದಿ …
Read More »ಆಸ್ಪತ್ರೆಗೆ ದಾಖಲಾದ 2-3 ದಿನಕ್ಕೆ ಜನ ಸಾಯುತ್ತಿದ್ದಾರೆ,ನಟ ಜಗ್ಗೇಶ್ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಂದ ದಿನಕ್ಕೆ ನೂರಾರು ಜನ ಸಾಯುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಹಿರಿಯ ನಟ ಜಗ್ಗೇಶ್ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆ ಮಾಡಿ, ಆಸ್ಪತ್ರೆಗಳಲ್ಲಿ ಪಾರದರ್ಶಕತೆ ಇರಲಿ ಎಂದು ಹೇಳಿದ್ದಾರೆ. ಆಸ್ಪತ್ರೆಗೆ ದಾಖಲಾದ ಸೋಂಕಿತರು 2 ರಿಂದ 3 ದಿನಕ್ಕೆ ಸಾಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಏನಾಗುತ್ತಿದೆ ಎಂಬುದು ಸತ್ತವರ ಕುಟುಂಬದವರಿಗೆ ತಿಳಿಯುತ್ತಿಲ್ಲ ಎಂದು ಆಸ್ಪತ್ರೆಗಳ ಬಗ್ಗೆ ಅಸಮಧಾನ ಹೊರ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ …
Read More »ದೇಶದಲ್ಲಿ ಕೊರೊನಾ ಏರಿಕೆಗೆ ಚುನಾವಣಾ ಆಯೋಗವೇ ಕಾರಣ ಎಂದ ಮದ್ರಾಸ್ ಹೈಕೋರ್ಟ್
ಚೆನ್ನೈ, ಏಪ್ರಿಲ್ 27: ದೇಶದಲ್ಲಿ ಕೊರೊನಾ ಎರಡನೇ ಅಲೆ ಇಷ್ಟು ಆತಂಕಕಾರಿ ಮಟ್ಟದಲ್ಲಿ ಹರಡಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್ ಹೈಕೋರ್ಟ್ ಕಿಡಿಕಾರಿದೆ. ಅತ್ಯಂತ ಬೇಜವಾಬ್ದಾರಿಯಿಂದ ಚುನಾವಣಾ ಆಯೋಗ ವರ್ತಿಸುತ್ತಿದೆ. ಈ ಆಯೋಗದ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣವನ್ನೂ ದಾಖಲಿಸಿಕೊಳ್ಳಬಹುದು ಎಂದಿದೆ. ಮೇ 2ರಂದು ಮತ ಎಣಿಕೆ ನಡೆಸುವಾಗ ಕೊರೊನಾ ತಡೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸಾರಿಗೆ ಸಚಿವ, ಎಐಎಡಿಎಂಕೆ ಅಭ್ಯರ್ಥಿ ಎಂ.ಆರ್. …
Read More »ಬೆಳಗಾವಿ ನಗರ ಸಿಸಿಬಿ ತಂಡ ದಾಳಿ ನಡೆಸಿ ಅಕ್ರಮವಾಗಿ ರೆಮ್ಡಿಸಿವರ್ ಔಷಧಿಯನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದೆ.
ಬೆಳಗಾವಿ – ಬೆಳಗಾವಿ ನಗರ ಸಿಸಿಬಿ ತಂಡ ದಾಳಿ ನಡೆಸಿ ಅಕ್ರಮವಾಗಿ ರೆಮ್ಡಿಸಿವರ್ ಔಷಧಿಯನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದೆ. ನಗರದಲ್ಲಿ ಕೋವಿಡ್-೧೯ ರೋಗಿಗಳಿಗೆ ನೀಡುವ ರೆಮ್ಡಿಸಿವರ್ ಔಷಧಿಯನ್ನು ಅಕ್ರಮ/ಕಾಳ ಸಂತೆಯಲ್ಲಿ ಮಾರಾಟ ಮಾಡುವಂಥರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸುವಂತೆ ಡಾ|| ತ್ಯಾಗರಾಜನ್. ಕೆ. ಪೊಲೀಸ್ ಆಯುಕ್ತರು, ಸಿಟಿ ಕ್ರೈಂ ಬ್ರಾಂಚನ್ ಪಿಐ ನಿಂಗನಗೌಡ ಪಾಟೀಲ ರವರಿಗೆ ಸೂಚಿಸಿದ್ದರು. ಸಿಕ್ಕ ಖಚಿತ ಮಾಹಿತಿಯಂತೆ ಆರೋಪಿಯೊಂದಿಗೆ ತಮ್ಮ ಸಿಬ್ಬಂದಿಯೊಬ್ಬರ ಮುಖಾಂತರ …
Read More »ಇಂದು ರಾತ್ರಿಯಿಂದ ‘ಕರ್ನಾಟಕದಲ್ಲಿ 14 ದಿನ ಕೊವಿಡ್ ಕರ್ಫ್ಯೂ’: ಏನಿರುತ್ತೆ? ಏನಿರಲ್ಲ? ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ
ಬೆಂಗಳೂರು: ಕರೊನ ಮಟ್ಟ ಹಾಕುವ ನಿಟ್ಟಿನಲ್ಲಿ ಇಂದು ರಾತ್ರಿ 9 ಗಂಟೆಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಅಂದ ಹಾಗೇ 14 ದಿನಗಳ ತನಕ ಪ್ರತಿ ದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಇದೇ ವೇಳೆ …
Read More »ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಗೆ ಕೊರೋನಾ ಪಾಸಿಟಿವ್
ನವದೆಹಲಿ : ಕೇಂದ್ರೀಯ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರಿಗೂ ಕೊರೊನಾ ವೈರಸ್ ಪಾಸಿಟಿವ್ ವರದಿಯಾಗಿದೆ ಎಂದು ತಿಳಿದು ಬಂದಿದೆ. ಹಿರಿಯ ಐಎಎಸ್ ಅಧಿಕಾರಿ ರಾಜೇಶ್ ಭೂಷಣ್ ಅವರನ್ನು ಕಳೆದ ವರ್ಷ ಜುಲೈನಲ್ಲಿ ಹೊಸ ಆರೋಗ್ಯ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಅವರು ಕಳೆದ ವರ್ಷ ಕೊರೊನಾ ವೈರಸ್ ಮೊದಲ ಅಲೆಯ ಸಮಯದಲ್ಲಿ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್ ಬಳಿಕ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಭೂಷಣ್ ೧೯೮೭ ರ ಬ್ಯಾಚ್ ಬಿಹಾರ ಕೇಡರ್ …
Read More »ಮೇ 10ರವರೆಗೆ KSRTC, BMTC ಬಸ್, ಮೆಟ್ರೋ ಸಂಚಾರ ಬಂದ್,ಕೊರೊನಾ ಕಂಟ್ರೋಲ್ಗೆ ಬರದಿದ್ರೆ ಲಾಕ್ಡೌನ್ ಮುಂದುವರಿಕೆ
ಬೆಂಗಳೂರು: ಮಂಗಳವಾರ ರಾತ್ರಿ 9 ಗಂಟೆಯಿಂದ ಇಡೀ ಕರುನಾಡು ಸಂಪೂರ್ಣ ಸ್ತಬ್ಧವಾಗಲಿದೆ. ಲಾಕ್ಡೌನ್ ಹಿನ್ನೆಲೆ ಸಾರಿಗೆ ಬಸ್ ಗಳ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇದೇ ವೇಳೆ ಮೇ 10ರವರೆಗೆ ಕೊರೊನಾ ನಿಯಂತ್ರಣಕ್ಕೆ ಬರದಿದ್ರೆ ಲಾಕ್ಡೌನ್ ಮುಂದುವರಿಯಲಿದೆ ಎಂದು ಸಿಎಂ ತಿಳಿಸಿದರು. ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10ರವರೆಗೆ ಮಾತ್ರ ಅಗತ್ಯವಸ್ತುಗಳ (ದಿನಸಿ, ತರಕಾರಿ, ಹಾಲು, ಹಣ್ಣು) ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮದ್ಯದಂಗಡಿಗಳಿಗೆ …
Read More »ರಾಜ್ಯದಲ್ಲಿ ಮಂಗಳವಾರ ರಾತ್ರಿಯಿಂದಲೇ 15 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ
ಬೆಂಗಳೂರು – ರಾಜ್ಯದಲ್ಲಿ ಮಂಗಳವಾರ ರಾತ್ರಿಯಿಂದಲೇ ಜನತಾ ಕರ್ಫ್ಯೂ ಜಾರಿಗೆ ಸರಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ 15 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳವಾರ ರಾತ್ರಿಯಿಂದ ಮೇ 10ರ ವರೆಗೆ ಜನತಾ ಕರ್ಫ್ಯೂ ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದರು. ಅಗತ್ಯ ಸೇವೆಗಳನ್ನು ಹೊರತುಪಡಿಸಿ 15 ದಿನ ಎಲ್ಲವೂ ಬಂದ್ ಆಗಲಿದೆ. ಬೆಳಗ್ಗೆ 6ರಿಂದ …
Read More »