ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …
Read More »ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …
Read More »ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ
ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ. ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …
Read More »‘ರಾಜ್ಯ ಮದ್ಯಪಾನ ಸಂಯಮ ಮಂಡಳಿ’ ಅಧ್ಯಕ್ಷೆಯಾಗಿ ‘ನಟಿ ಶೃತಿ’ ನೇಮಿಸಿ ಸರ್ಕಾರ ಆದೇಶ
ಬೆಂಗಳೂರು : ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿದ್ದಂತ ನಟಿ ಶೃತಿಯನ್ನು, ನಿನ್ನೆಯಷ್ಟೇ ಆ ಸ್ಥಾನದಿಂದ ಕೆಳಗಿಳಿಸಿ, ಸಿಎಂ ಆಪ್ತ ಕಾಪು ಸಿದ್ದಲಿಂಗಸ್ವಾಮಿಗೆ ನೀಡಲಾಗಿತ್ತು. ಇದೀಗ ಇಂದು ನಟಿ ಶೃತಿಗೆ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ ಅಧಿಸೂಚನೆ ಹೊರಡಿಸಿದ್ದು, ಮುಖಅಯಮಂತ್ರಿಯವರ ಗೃಹ ಕಚೇರಿಯ ಟಿಪ್ಪಣಿಯಂತೆ …
Read More »ಬಕ್ರೀದ್ ಸ್ಪೆಷಲ್: 1.25 ಲಕ್ಷ ರೂ.ಗೆ ಬಂಡೂರು ತಳಿಯ 2 ಟಗರು ಮಾರಾಟ
ಮಂಡ್ಯ: ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ಟಗರು, ಕುರಿಗಳ ವ್ಯಾಪಾರ ಜೋರಾಗಿದೆ. ಇದರಲ್ಲಿ ವಿಶೇಷ ಎಂಬಂತೆ ಈ ಬಾರಿ ಬರೋಬರಿ 1.25 ಲಕ್ಷ ರೂ.ಗೆ ಎರಡು ಬಂಡೂರು ತಳಿಯ ಟಗರು ಮಾರಾಟವಾಗಿದೆ. ಮಂಡ್ಯ ತಾಲೂಕು ಸೂನಗನಹಳ್ಳಿಯಲ್ಲಿ ಟಗರುಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದ್ದು ಇಲ್ಲಿ ದೊಡ್ಡ ಮೊತ್ತಕ್ಕೆ ಟಗರು ಸೇಲ್ ಆಗಿದೆ. ಸುಮಾರು ಒಂದು ವರ್ಷದಿಂದ ರೈತ ಶಂಭು ಎನ್ನುವವರು ಸಾಕಿದ್ದ ಜೋಡಿ ಟಗರುಗಳನ್ನು ಭಾರಿ ಮೊತ್ತಕ್ಕೆ ಮಂಡ್ಯದ ಹಾಲಹಳ್ಳಿ ಬಡಾವಣೆಯ ಸಾಬುದ್ದೀನ್ …
Read More »ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …
Read More »ಯಡಿಯೂರಪ್ಪ ಅವರೇ ನಿಮಗೆ ವಯಸ್ಸಾಗಿದೆ. ಯಾರಿಗಾದರು ಸಿಎಂ ಪಟ್ಟ ಕಟ್ಟಿ ನೀವು ಹಿಂದಕ್ಕೆ ಸರಿಯಿರಿ.: ನಾಗನ ಗೌಡ
ಯಾದಗಿರಿ: ಬಿಎಸ್ ಯಡಿಯೂರಪ್ಪ ಅವರೇ ನಿಮಗೆ ವಯಸ್ಸಾಗಿದೆ. ಯಾರಿಗಾದರು ಸಿಎಂ ಪಟ್ಟ ಕಟ್ಟಿ ನೀವು ಹಿಂದಕ್ಕೆ ಸರಿಯಿರಿ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ಸೂಕ್ತವಾಗಿ ಅಧಿಕಾರ ಬಿಟ್ಟರೆ ಚೆನ್ನಾಗಿರುತ್ತದೆ. ನೀವು ರಾಜೀನಾಮೆ ನೀಡದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ ಅಂತ ಜೆಡಿಎಸ್ ಶಾಸಕ ನಾಗನಗೌಡ ಹೇಳಿದ್ದಾರೆ. ಈ ಬಗ್ಗೆ ಯಾದಗಿರಿಯಲ್ಲಿನ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಯಾರಿಗಾದರೂ ಸಲಹೆಗಾರರಾಗಿ, ಬಿಎಸ್ ವೈ ಸಿಎಂ ಸ್ಥಾನ …
Read More »ಸಿಎಂ ಹುದ್ದೆ ಖಾಲಿ ಇದ್ರೆ ನೆಕ್ಸ್ಟ್ ನಾನೇ ಉಮೇಶ್ ಕತ್ತಿ
ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಆಹಾರ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದು, ಸಿಎಂ ಹುದ್ದೆ ಖಾಲಿ ಇದ್ರೆ ನೆಕ್ಸ್ಟ್ ನಾನೇ ಇದ್ದೇನೆ ಎಂದು ಹೇಳುವ ಮೂಲಕ ಸಿಎಂ ಸ್ಥಾನದ ಆಸೆಯನ್ನು ತೇಲಿಬಿಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಕತ್ತಿ, ಸಿಎಂ ಹುದ್ದೆ ಖಾಲಿಯಾದರೆ ನಂತರ ನಾನೇ ಇದ್ದೇನೆ. ಮುಖ್ಯಮಂತ್ರಿಯಾಗಲು ನನಗೆ ಎಲ್ಲಾ ಅರ್ಹತೆಗಳಿವೆ. ನನ್ನ ಮೇಲೆ ಯಾವುದೇ ಕಳಂಕದ ಆರೋಪಗಳು ಇಲ್ಲ, 8 ಬಾರಿ ಶಾಸಕನಾಗಿ ಕೂದ …
Read More »ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ ಎಂ.ಜೆ. ನೇಮಕ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇಲ್ಲಿನ ಸದಾಶಿವ ನಗರದ ಪ್ರದೀಪ ಎಂ.ಜೆ. ಇವರನ್ನು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ (ಆಡಳಿತ) ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಅವರು ಆದೇಶ ಹೊರಡಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸತೀಶ ಜಾರಕಿಹೊಳಿ ಅವರು ಪ್ರದೀಪ ಎಂ.ಜೆ. ಅವರಿಗೆ ಆದೇಶ ಪ್ರತಿ ವಿತರಿಸಿದರು. ನಂತರ ಮಾತನಾಡಿದ ಸತೀಶ ಜಾರಕಿಹೊಳಿ ಅವರು, …
Read More »ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪರನ್ನು ತೆಗೆಯುತ್ತಾರೆ ಎಂದು ಮೊದಲೇ ಹೇಳಿದ್ದೇ. ನಾನು ಹೇಳಿದ್ದು ನೀವು ಯಾರು ನಂಬಲಿಲ್ಲ
ಬೆಂಗಳೂರು: ಸಿಎಂ ಯಡಿಯೂರಪ್ಪ ಬದಲಾವಣೆ ಬಗ್ಗೆ ಮೊದಲೇ ಮಾಹಿತಿ ಇತ್ತು ಎಂದ ಸಿದ್ದರಾಮಯ್ಯ ಹೇಳಿದ್ದೇನು? ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಕೆಳಗಿಳಿಸುತ್ತಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪರನ್ನು ತೆಗೆಯುತ್ತಾರೆ ಎಂದು ಮೊದಲೇ ಹೇಳಿದ್ದೇ. ನಾನು ಹೇಳಿದ್ದು ನೀವು ಯಾರು ನಂಬಲಿಲ್ಲ ಎಂದರು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಮೊದಲೇ ಮಾಹಿತಿ ಇತ್ತು. ಅವಧಿಪೂರ್ವ ಚುನಾವಣೆ ಬರುತ್ತೆ ಅಂತ …
Read More »
Laxmi News 24×7