Breaking News

Uncategorized

ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ – ಜಮೀರ್‌ ಸವಾಲು

ಬೆಂಗಳೂರು: ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್‌  ನಾಯಕ ಜಮೀರ್ ಅಹಮದ್ ಖಾನ್  ತಿಳಿಸಿದ್ದಾರೆ. ವೈರಲ್‌ ಆಗುತ್ತಿರುವ ಆಡಿಯೋ ಬಗ್ಗೆ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಹೇಳಿಯಲ್ಲಿ, ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. …

Read More »

ಕರ್ನಾಟಕದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬೆಳವಣಿಗೆಗಳು ಬಿರುಸು ಪಡೆದುಕೊಂಡಿರುವ ಮಧ್ಯೆಯೇ ಇಂದಿನಿಂದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು ಎರಡೂ ಚುನಾವಣೆಗಳ ಅಧಿಸೂಚನೆ ಪ್ರಕಟವಾಗಿದೆ. ಸಿಎಂ ಆಯ್ಕೆ, ಸಂಪುಟ ರಚನೆ ಒತ್ತಡದಲ್ಲಿ ಅಭ್ಯರ್ಥಿಗಳ ಆಯ್ಕೆ ಕಾಂಗ್ರೆಸ್‌ನಲ್ಲಿ ಈಗಾಗಲೇ ವಿಳಂಬವಾಗಿದೆ. ಜೂ.8ರಂದು ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂ.11ರಂದು ನಾಮಪತ್ರಗಳ ವಾಪಸಾತಿಗೆ ಕೊನೇ ದಿನವಾಗಿದೆ. ಇನ್ನು ಜೂ.18ರಂದು ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ. ಇನ್ನೂ …

Read More »

ಸೋಮಣ್ಣ ದೊರೆತಿರೋದು ತುಮಕೂರು ಜಿಲ್ಲೆಯ ಭಾಗ್ಯ – ಗುಣಗಾನ ಮಾಡಿದ ಕಾಂಗ್ರೆಸ್ ಶಾಸಕ

ತುಮಕೂರು: ಸೋಮಣ್ಣ ದೊರೆತಿರೋದು ತುಮಕೂರು ಜಿಲ್ಲೆಯ ಭಾಗ್ಯ ಎಂದು ಗುಬ್ಬಿ ಕಾಂಗ್ರೆಸ್  ಶಾಸಕ ಎಸ್‌ಆರ್ ಶ್ರೀನಿವಾಸ್  ಕೇಂದ್ರ ಸಚಿವ ವಿ.ಸೋಮಣ್ಣರನ್ನು ಹಾಡಿ ಹೊಗಳಿದ್ದಾರೆ. ರೈಲ್ವೆ ಅಂಡರ್‌ಪಾಸ್ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ರೈಲ್ವೆಯ ಇನ್ನಾವುದೇ ಕಾಮಗಾರಿಗಳು ಬಾಕಿ ಉಳಿದಿಲ್ಲ. ಇದೆಲ್ಲಾ ಕ್ರೆಡಿಟ್ ರೈಲ್ವೆ ಸಚಿವ ಸೋಮಣ್ಣ ಅವರಿಗೆ ಸೇರಬೇಕು. ಬಹುಶಃ ಒಬ್ಬ ಲೋಕಸಭಾ ಪ್ರತಿನಿಧಿ ಇಷ್ಟೆಲ್ಲ ಕೆಲಸ ಮಾಡಬಹುದಾ ಅನ್ನೋದನ್ನ ವಿ ಸೋಮಣ್ಣ ತೋರಿಸಿಕೊಟ್ಟಿದ್ದಾರೆ. …

Read More »

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಯು.ಟಿ ಖಾದರ್

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ  ಹೋಗುತ್ತಿಲ್ಲ. ನನ್ನ ಕ್ಷೇತ್ರದಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಮಂಗಳೂರಿಗೆ  ತೆರಳುತ್ತಿದ್ದೇನೆ ಎಂದು ಸ್ಪೀಕರ್ ಯು.ಟಿ ಖಾದರ್  ಹೇಳಿದರು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡೋದು ಬಿಡೋದು ಪಕ್ಷಕ್ಕೆ ಬಿಟ್ಟ ವಿಚಾರ. ಹಿಂದೆ ಕೊಟ್ಟಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು ಶಾಸಕನಾಗಿ …

Read More »

ಕಾಂಗ್ರೆಸ್‌ನಲ್ಲಿ ಡ್ರೈವರ್ ಬದಲಾಗಿದ್ದಾರೆ, ಬಸ್, ಎಂಜಿನ್ ಕೆಟ್ಟು ಹೋಗಿದೆ: ಅಶೋಕ್‌ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ  ಡ್ರೈವರ್ ಬದಲಾಗಿದ್ದಾರೆ ಅಷ್ಟೇ, ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್  ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಡಿದ ಅವರು, ಈ ಸರ್ಕಾರದಲ್ಲಿ ಡ್ರೈವರ್ ಮಾತ್ರ ಬದಲಾವಣೆ ಆಗಿದ್ದಾರೆ. ಬಸ್ ಮತ್ತು ಎಂಜಿನಿ ಕೆಟ್ಟು ಹೋಗಿದೆ. ಡ್ರೈವರ್ ಬದಲಾದರೇನು? ಕೆಟ್ಟು ಹೋಗಿರೋ ಬಸ್ ಓಡಲು ಸಾಧ್ಯವೇ? ಇದು ಕೆಟ್ಟು ಹೋಗಿರೋ ಗಾಡಿ. ಸಿದ್ದರಾಮಯ್ಯ ಅವರು ಕೆಟ್ಟು ಹೋಗಿರೋ ಗಾಡಿ ಡಿಕೆಶಿಗೆ ಕೊಟ್ಟಿದ್ದಾರೆ. ಸಾಲ ಮಾಡಿ ಡಿಸೇಲ್ …

Read More »

ಜಮೀರ್ ಅವರನ್ನು ನಂಬಿದ್ದೆ ಆದ್ರೆ ಈ ರೀತಿ ಮಾಡ್ತಾರೆ ಅಂತ ಗೊತ್ತಿರಲಿಲ್ಲ: ಸಮರ್ಥ್ ಶಾಮನೂರು ಬೇಸರ

ದಾವಣಗೆರೆ: ಜಮೀರ್ ಹಾಗೂ ಕೆಎಂಡಿಸಿ ನಿರ್ದೇಶಕ ಸಿರಾಜ್ ಮೊಹಮ್ಮದ್ ಅವರದ್ದು ಎನ್ನಲಾದ ಆಡಿಯೋ ವಿಚಾರವಾಗಿ ಸಮರ್ಥ ಶಾಮನೂರು  ಬೇಸರ ಹೊರಹಾಕಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ವೇಳೆ ಸಚಿವ ಜಮೀರ್ ಅಹಮ್ಮದ್ ಹಾಗೂ ಕೆಎಂಡಿಸಿ ನಿರ್ದೇಶಕ ಸಿರಾಜ್ ಮೊಹಮ್ಮದ್ ಸೇರಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಷಡ್ಯಂತ್ರ ನಡೆಸಿದ್ದರು ಎನ್ನಲಾದ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿದರು. ಜಮೀರ್ ಅವರನ್ನು ನಂಬಿದ್ದೆ ಆದರೆ ಈ ರೀತಿ ಮಾಡ್ತಾರೆ ಅಂತ ಗೊತ್ತಿರಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. …

Read More »

ಅಮೆರಿಕದಲ್ಲಿ ಗ್ರೀನ್‌ಕಾರ್ಡ್ ಅರ್ಜಿ ಸಲ್ಲಿಕೆಗೆ ಹೊಸ ಆದೇಶ

ವಾಷಿಂಗ್ಟನ್: ಅಮೆರಿಕದಲ್ಲಿ ಗ್ರೀನ್‌ಕಾರ್ಡ್ ಸಂಚಲನ ಸೃಷ್ಟಿಸಿದೆ. ಖಾಯಂ ನಿವಾಸಿ ಪ್ರಮಾಣಪತ್ರ (ಗ್ರೀನ್‌ಕಾರ್ಡ್) ಪಡೆಯಲು ಅರ್ಜಿ ಸಲ್ಲಿಸುವವರು ತಮ್ಮ ಮಾತೃದೇಶಗಳಿಗೆ ಹಿಂತಿರುಗಿ ಅಲ್ಲಿಂದಲೇ ಅಮೆರಿಕ ಕಾನ್ಸುಲೆಟ್ ಕಚೇರಿ ಮೂಲಕ ಅರ್ಜಿ ಸಲ್ಲಿಸಬೇಕು ಅಂತ ಅಮೆರಿಕ ಪೌರತ್ವ ಮತ್ತು ವಲಸೆ ವಿಭಾಗವು ಆದೇಶ ಹೊರಡಿಸಿದೆ. ಇದರಿಂದಾಗಿ, ತಾತ್ಕಾಲಿಕ ವೀಸಾದಲ್ಲಿ ಇರುವವರು, ಅಕ್ರಮವಾಗಿ ವಾಸಿಸುತ್ತಿರುವವರು, ಗಂಡ/ಹೆAಡತಿ ಅಥವಾ ಮಕ್ಕಳ ಪ್ರಾಯೋಜಕತ್ವ ಮೂಲಕ ಕಾನೂನುಬದ್ಧ ವಲಸಿಗ ಸ್ಥಾನ ಪಡೆಯಲು ಪ್ರಯತ್ನಿಸುತ್ತಿರುವವರು ಈ ನಿಯಮದ ಅನ್ವಯ ದೇಶ ತೊರೆಯಬೇಕಿದೆ. …

Read More »

ರಾಜ್ಯದಲ್ಲಿ ಸಿಎಂ ಬದಲಾವಣೆಯಾದ್ರೂ ಅಭಿವೃದ್ಧಿ ಮಾತ್ರ ಆಗಲ್ಲ: ವಿಜಯೇಂದ್ರ

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ, ಹೊಸ ಮುಖ್ಯಮಂತ್ರಿ  ಬಂದರೂ ಯಾವುದೇ ಬದಲಾವಣೆ ಆಗುವುದಿಲ್ಲ, ಅಭಿವೃದ್ಧಿಯೂ ಸಾಧ್ಯವಿಲ್ಲ. ನಾಡಿನ ಜನರ ವಿಶ್ವಾಸ ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್  ಜನರಿಗೆ ಸಂಪೂರ್ಣವಾಗಿ ಮೋಸ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಹಿಂದುಳಿದ ವರ್ಗಗಳ ವಿವಾದಾತ್ಮಕ ಜಾತಿಸಮೀಕ್ಷೆ ವರದಿ ಕುರಿತು …

Read More »

ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸುವಂತಾದ್ರೆ ಮಾತ್ರ ಜನರು ಕಾನೂನು ಪಾಲಿಸುತ್ತಾರೆ: ನ್ಯಾ.ನಟರಾಜ್‌

ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಆರ್‌.ನಟರಾಜ್‌ ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಲಭ್ಯವಿರುವ ಹಕ್ಕುಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಮಧ್ಯಪ್ರಾಚ್ಯ ದೇಶಗಳ ರೀತಿಯಲ್ಲಿಯೇ ನಮ್ಮಲ್ಲೂ ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸಿ ಜನರು ಕಾನೂನು ಪಾಲಿಸುತ್ತಾರೆಂದು ನ್ಯಾಯಮೂರ್ತಿ ಹೇಳಿದ್ದಾರೆ. ಅತ್ಯಾಚಾರ ಆರೋಪದಲ್ಲಿ ಬಂಧಿನಕ್ಕೊಳಗಾಗಿರುವ ತೆಲಂಗಾಣದ ಯುವಕನೊಬ್ಬ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವೇಳೆ ಈ ಮಾತುಗಳನ್ನಾಡಿದ್ದಾರೆ. ನಾವು ಅಪರಾಧಿಗಳ …

Read More »

ಭೀಮಾತೀರದಲ್ಲಿ 6 ಜನರ ಸಾಮೂಹಿಕ ಹತ್ಯೆ ಕೇಸ್‌ – 12 ಆರೋಪಿಗಳ ಬಂಧನ

ವಿಜಯಪುರ: ಭೀಮಾತೀರದಲ್ಲಿ 6 ಜನರ ಸಾಮೂಹಿಕ ಹತ್ಯೆ ಪ್ರಕರಣದಲ್ಲಿ 12 ಜನ ಆರೋಪಿಗಳನ್ನ ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಇಂದು ಇಂಡಿ ಕೋರ್ಟ್‌ಗೆ ಚಡಚಣ ಪೋಲಿಸರು  ಆರೋಪಿಗಳನ್ನ ಹಾಜರುಪಡಿಸಲಿದ್ದಾರೆ. ಮೇ 29 ರಂದು ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ ಜಮೀನಿನಲ್ಲಿ ಭೀಕರ ಹತ್ಯಾಕಾಂಡ ನಡೆದಿತ್ತು. ಡಬಲ್ ಬ್ಯಾರಲ್ ಗನ್‌ನಿಂದ ಗುಂಡು, ಮಚ್ಚುಗಳಿಂದ ಕತ್ತರಿಸಿ 6 ಜನರ ಹತ್ಯೆ ಮಾಡಲಾಗಿತ್ತು. ಈ ಹತ್ಯಾಕಂಡದಲ್ಲಿ ಚಡಚಣದ ಪ್ರತಿಷ್ಠಿತ ಕುಟುಂಬದ 5 ಜನರ ಹಾಗೂ ಇವರ …

Read More »