ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರದಂದು ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ …
Read More »ಸರ್ಕಾರಿ ಹೊಸ ಮಾಧ್ಯಮಿಕ ಶಾಲೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಕೆ ಎಂ ಎಫ್ ನಿರ್ದೇಶಕರು ಅಮರನಾಥ ಜಾರಕಿಹೊಳಿ….
ಗೋಕಾಕ ಜು 4 : ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಲ್ಲಿನ ಸರಕಾರಿ ಹೊಸ ಮಾಧ್ಯಮಿಕ ಶಾಲೆಗೆ ಆರ್ ಐ ಡಿ ಎಫ್ ಯೋಜನೆಯಡಿ 62.80 ಲಕ್ಷ ರೂ, ನ್ಯಾಯಾಂಗ ಇಲಾಖೆ ವತಿಯಿಂದ 15 ಲಕ್ಷ ರೂ ಹಾಗೂ ಕೆ ಆರ್ ಡಿ ಸಿ ಯೋಜನೆಯಡಿ 30 ಲಕ್ಷ ರೂ ಒಟ್ಟು ರೂ 1.7 ಕೋಟಿ ವೆಚ್ಚದಲ್ಲಿ ಮಂಜೂರಾದ 7 ಶಾಲಾ ಕೊಠಡಿ, 6 ಶೌಚಾಲಯಗಳಿಗೆ ಹಾಗೂ ಲೋಕೋಪಯೋಗಿ …
Read More »ಧಾರವಾಡದಲ್ಲಿ ರಕ್ತದ ಕೊರತೆ- ಗರ್ಭಿಣಿಯರಿಗೂ ಸಿಗುತ್ತಿಲ್ಲ ಬ್ಲಡ್
ಧಾರವಾಡ: ಜಿಲ್ಲೆಯಲ್ಲಿ ಯಾವುದೇ ಬ್ಲಡ್ ಬ್ಯಾಂಕ್ ಗೆ ಹೋಗಿ ಕೇಳಿದರೂ ‘ನೋ ಸ್ಟಾಕ್’ ಉತ್ತರ ಸಿಗುತ್ತಿದ್ದು, ಬಹುತೇಕ ಬ್ಲಡ್ ಬ್ಯಾಂಕ್ ಗಳು ದಾನಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಭರದಲ್ಲಿ ಯುವ ಜನತೆ ರಕ್ತ ದಾನ ಮಾಡುತ್ತಿಲ್ಲ. 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಹಾಕುವುದಕ್ಕೆ ಶುರು ಮಾಡಿದ ಬಳಿಕ ಜಿಲ್ಲೆಯಲ್ಲಿ ತೀರಾ ರಕ್ತದ ಕೊರತೆ ಉದ್ಭವಿಸಿದೆಯಂತೆ. ಮುಖ್ಯವಾಗಿ ರಕ್ತದಾನ ಮಾಡುವವರು ಇದೇ ವಯೋಮಾನದವರಾಗಿರುವ ಕಾರಣ ಈಗ ಲಸಿಕೆಯೇ …
Read More »ಪುಲ್ವಾಮಾ ಹುತಾತ್ಮನ ಅಂತ್ಯಕ್ರಿಯೆ- ಮಣ್ಣಲ್ಲಿ ಮಣ್ಣಾದ ಉಕ್ಕಲಿ ಗ್ರಾಮದ ವೀರ ಪುತ್ರ
ವಿಜಯಪುರ: ಪುಲ್ವಾಮಾದಲ್ಲಿ ಎರಡು ದಿನಗಳ ಹಿಂದೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನು ಹೊಡೆದುರುಳಿಸುತ್ತಲೇ ಹುತಾತ್ಮನಾದ ವಿಜಯಪುರದ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶೀರಾಯ ಬೊಮ್ಮನಹಳ್ಳಿ(35) ಅವರ ಅಂತ್ಯಕ್ರಿಯೆಯನ್ನು ಇಂದು ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಉಕ್ಕಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಾರ್ವಜನಿಕರ ದರ್ಶನ ಅಂತ್ಯದ ಬಳಿಕ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ದರ್ಶನದ ಬಳಿಕ ಉಕ್ಕಲಿ ಗ್ರಾಮದ ಬಸ್ ನಿಲ್ದಾಣದ ಬಳಿ ಸರ್ಕಾರಿ ಜಾಗದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಗಾಳಿಯಲ್ಲಿ …
Read More »ಜೀವಂತ ಹಾವನ್ನು ಕೊರಳಿಗೆ ಸುತ್ತಿಕೊಂಡ ಅಜ್ಜಾ..
ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ.
ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ …
Read More »ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ನವದೆಹಲಿ(ಜು.04): ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಶೇ.53.5ರಷ್ಟುವಿದ್ಯಾರ್ಥಿಗಳು ಕನ್ನಡದಲ್ಲಿ ಕಲಿಯುತ್ತಿದ್ದರೆ, ಶೇ.42.2ರಷ್ಟುಮಕ್ಕಳು ಇಂಗ್ಲಿಷ್ನಲ್ಲಿ ಕಲಿಯುತ್ತಿದ್ದಾರೆ ಎಂದು ಯುಡಿಐಎಸ್ಇ (ಶಿಕ್ಷಣಕ್ಕಾಗಿ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ) ವರದಿ ಬಿಡುಗಡೆ ಮಾಡಿದೆ. ಇನ್ನು ದಕ್ಷಿಣದ ಇತರ ರಾಜ್ಯಗಳ ಪೈಕಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಅತಿ ಕಡಿಮೆ ಸಂಖ್ಯೆಯ ಮಕ್ಕಳು ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ತಮಿಳುನಾಡು ಮತ್ತು ಕೇರಳದಲ್ಲೂ ಮಾತೃಭಾಷೆಗಿಂತ ಇಂಗ್ಲಿಷ್ ಭಾಷೆಯಲ್ಲಿ …
Read More »ಕೊರೋನಾ ಲಸಿಕೆಯ ಒಂದು ಡೋಸ್ ಸಾವಿನ ಅಪಾಯದಿಂದ ಶೇ.92ರಷ್ಟುರಕ್ಷಣೆ ನೀಡಲಿದೆ.
ನವದೆಹಲಿ(ಜು.04): ಕೊರೋನಾ ಲಸಿಕೆಯ ಒಂದು ಡೋಸ್ ಸಾವಿನ ಅಪಾಯದಿಂದ ಶೇ.92ರಷ್ಟುರಕ್ಷಣೆ ನೀಡಲಿದೆ. 2 ಡೋಸ್ ಲಸಿಕೆಯಿಂದ ರಕ್ಷಣೆಯ ಪ್ರಮಾಣ ಶೇ.98ಕ್ಕೆ ಏರಿಕೆ ಆಗಲಿದೆ ಎಂದು ಅಧ್ಯಯನವೊಂದನ್ನು ಆಧರಿಸಿ ಕೇಂದ್ರ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ. ಪಂಜಾಬ್ ಸರ್ಕಾರದ ಸಹಯೋಗದೊಂದಿಗೆ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸ್ನಾತಕೋತ್ತರ ಸಂಸ್ಥೆ ಪಂಜಾಬ್ ಪೊಲೀಸರ ಮೇಲೆ ನಡೆಸಿದ ಅಧ್ಯಯನದ ಮಾಹಿತಿಯನ್ನು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. …
Read More »ಮಹಿಳೆ ಹಾಗೂ ಆಕೆಯ ಪತಿ ಕಾಮುಕನಿಗೆ ನಡುರಸ್ತೆಯಲ್ಲೇ ಚಪ್ಪಲಿ ಸೇವೆ ಮಾಡಿದ್ದಾರೆ.
ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುವ ವೇಳೆಯಲ್ಲಿ ಕೆಲ ತಿಂಗಳಿಂದ ಹಿಂಬಾಲಿಸಿ ಚುಡಾಯಿಸುತ್ತಿದ್ದ ಕಾಮುಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ನಗರಸ ಎಸ್ಪಿ ಕಚೇರಿ ಮುಂದಿನ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ. ಗೋಪಾಲ ಗುರಣ್ಣವರ ಮಹಿಳೆಯಿಂದ ಚಪ್ಪಲಿ ಸೇವೆ ಮಾಡಿಸಿಕೊಂಡ ವ್ಯಕ್ತಿಗೆ ಹಲವು ಸಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಹಿಂಬಾಲಿಸುವುದು ನಿಲ್ಲಿಸಿಲ್ಲ. ಸಿಳ್ಳೆ ಹೊಡೆದು ಚುಡಾಯಿಸುತ್ತಿದ್ದನು. ಇಂದು ಮಹಿಳೆ ಹಾಗೂ ಆಕೆಯ …
Read More »ಭಾರತದ ಸೇನಾ ಆಸ್ತಿಪಾಸ್ತಿಗಳ ವಿರುದ್ಧ ಡ್ರೋನ್ನಂತಹ ‘ಹೈಬ್ರಿಡ್ ದಾಳಿ’ ನಡೆಸಿದರೆ ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ.
ನವದೆಹಲಿ(ಜು.04): ‘ಭಾರತದ ಸೇನಾ ಆಸ್ತಿಪಾಸ್ತಿಗಳ ವಿರುದ್ಧ ಡ್ರೋನ್ನಂತಹ ‘ಹೈಬ್ರಿಡ್ ದಾಳಿ’ ನಡೆಸಿದರೆ ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ. ಉತ್ತರದ ಸಮಯ ಹಾಗೂ ಸ್ಥಳವನ್ನು ಅನುಕೂಲಕರ ಸಂದರ್ಭದಲ್ಲಿ ಭಾರತ ನಿರ್ಧರಿದಲಿದೆ ಎಂದು ಸೇನಾ ಸಶಸ್ತ್ರಪಡೆಗಳ ಮುಖ್ಯಸ್ಥ ಜ| ಬಿಪಿನ್ ರಾವತ್ ಗುಡುಗಿದ್ದಾರೆ. ಶುಕ್ರವಾರ ವೆಬಿನಾರ್ ಒಂದರಲ್ಲಿ ಮಾತನಾಡಿದ ಅವರು, ‘ನಮಗೆ ಅವರ (ಪಾಕಿಸ್ತಾನ) ಉದ್ದೇಶವೇನು ಎಂಬುದು ಗೊತ್ತಿಲ್ಲ. ಆದರೆ ಅವರು ನಮ್ಮ ಆಸ್ತಿಪಾಸ್ತಿಗಳ ಮೇಲೆ ದಾಳಿ ಮಾಡಿ ಹಾನಿಯೇನಾದರೂ ಮಾಡಿದರೆ …
Read More »
Laxmi News 24×7