Breaking News

Uncategorized

ಸತೀಶ್ ಜಾರಕಿಹೊಳಿ ಅವರನ್ನು ಲೋಕಸಭೆಗೆ ಪ್ರಚಂಡ ಬಹುಮತಗಳಿಂದ ಆರಿಸಿ ತರೋಣ​: ಎಂದು ಹೇಬ್ಬಾಳಕರ್

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮರಿ ಗ್ರಾಮದ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಯವರ ಪರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಪ್ರಚಾರ ನಡೆಸಿದರು. ​ದೇಶದ​ ​ಈ‌ಗಿನ​ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರ ಬಗ್ಗೆ ರಾಜ್ಯ ಹಾಗೂ​ ಕೇಂದ್ರದ​ ಬಿಜೆಪಿ ಸರ್ಕಾರಗಳಿಗೆ ಕಿಂಚಿ​ತ್ತೂ​​ ಕಾಳಜಿ‌ ಇ​ಲ್ಲ. ಪ್ರತಿಯೊಬ್ಬರೂ ಮತ​ದ ಮೂಲಕ​ ​ಈ ಸರಕಾರಗಳಿಗೆ ತಕ್ಕ ಉತ್ತರ ನೀಡಬೇಕಿದೆ. ಈ ಸರ್ಕಾರಗಳು ಅಚ್ಛೇ ದಿ​ನ್ ಎನ್ನುತ್ತ ತಮ್ಮ  ಬೇಳೆ​ ಬೇಯಿಸಿಕೊಳ್ಳುವುದರಲ್ಲಿ​ ನಿರತವಾಗಿವೆ​.​ ​ ಅಗತ್ಯ …

Read More »

ಬಾಲಚಂದ್ರ ಜಾರಕಿಹೊಳಿ ಅವರು ತಮ್ಮೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಕೆಲವೊಂದು ಕಾರಣಾಂತರಗಳಿಂದ ಪ್ರಚಾರದಲ್ಲಿ ಭಾಗಿಯಾಗುತ್ತಿಲ್ಲ: ಕಟೀಲ

ಮೂಡಲಗಿ: ಕಾಂಗ್ರೇಸ್ ಪಕ್ಷ ಮೂರು ಹೋಳಾಗಿ ಅದೋಗತಿಗೆ ಬಂದಿಳಿದಿದೆ, ತಮ್ಮ ರಾಜಕೀಯ ಬೇಳೆಯನ್ನು ಬೆಳೆಸಿಕೊಳ್ಳುವಗೋಸ್ಕರ ಪಕ್ಷದಲ್ಲಿ ಪ್ರಭಾವಿಯಾಗಿರುವ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು, ಸತೀಶ ಅವರ ರಾಜಕೀಯ ಮುಗಿಸಲು ಇದೊಂದು ಡಿಕೆಶಿ ಹೂಡಿರುವ ಸಂಚು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ ಕಟೀಲ ಹೇಳಿದರು.           ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ರವಿವಾರ ಸಂಜೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ …

Read More »

ಜೈ ಭೀಮ.. ಜೈ ತುರಮರಿ.. ಜೈ ಸತೀಶಣ್ಣಾ..ಜಾರಕಿಹೊಳಿಯವರ ಪರ ಪ್ರಚಾರ ಕಾರ್ಯಕ್ರಮ

ಬೆಳಗಾವಿ ಗ್ರಾಮೀಣ ಕ್ಷೇತ್ರದ #ತುರಮರಿ ಗ್ರಾಮದ ದಲಿತ ಪರ ಇರುವ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಚುಣಾವಣೆಯ ಪ್ರಯುಕ್ತ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಪ್ರಚಾರ ಕಾರ್ಯಕ್ರಮ ಜರುಗಿತು. ಈ‌ಗಿನ ದೇಶದ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರ ಬಗ್ಗೆ ರಾಜ್ಯ ಹಾಗೂ ಬಿಜೆಪಿ ಸರ್ಕಾರಗಳಿಗೆ ಕಿಂಚಿತ್ತು ಕಾಳಜಿ‌ ಇಲ್ಲದೇ ಇರುವುದು ಪ್ರತಿಯೊಬ್ಬ ಮತ ಮಹಾಪ್ರಭುವಿನ ಉತ್ತರವಾಗಿದೆ, ಈ ಸರ್ಕಾರಗಳು ಅಚ್ಛೇ ದಿನಗಳು ಬರ್ತಾವೆ ಅಂತಾ ಹೇಳ್ತಾ ಹೇಳ್ತಾ ತಮ್ಮ ಬೇಳೆಕಾಳುಗಳನ್ನು ಬೇಯಿಸಿಕೊಳ್ಳುವುದರಲ್ಲಿ …

Read More »

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಡಿ.ಕೆ. ಶಿ.

ಧಾರವಾಡ: ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಂಚಮಸಾಲಿ ಶ್ರೀಗಳನ್ನು ಭೇಟಿಯಾಗಿದ್ದಾರೆ. ಧಾರವಾಡಕ್ಕೆ ಆಗಮಿಸಿರುವ ಡಿ.ಕೆ.ಶಿವಕುಮಾರ್, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಶಾಸಕ ಗಣೇಶ್ ಹುಕ್ಕೇರಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತಿತರರು ಉಪಸ್ಥಿತರಿದ್ದರು.

Read More »

‘ನಿನ್ನ ವಿಳಾಸ ಹೇಳು, ಬ್ರಾ ಕಳುಹಿಸುತ್ತೇನೆ’ ಎಂದ ಯುವತಿಗೆ ನಟಿ ಕೊಟ್ಟ ಉತ್ತರವೇನು?

ಸಾಮಾಜಿಕ ಜಾಲತಾಣದಲ್ಲಿ ಬಾಡಿ ಶೇಮಿಂಗ್ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿದೆ. ಇತ್ತೀಚಿಗಷ್ಟೆ ನೆಟ್ಟಿಗನೊಬ್ಬ ಬ್ರಾ (ಒಳ ಉಡುಪು) ಸೈಜ್ ಕೇಳಿದ್ದ ಘಟನೆ ಕುರಿತು ಬಾಲಿವುಡ್ ಕಿರುತೆರೆ ನಟಿ ಸಯಂತನಿಗೆ ಘೋಷ್ ಹೇಳಿಕೊಂಡಿದ್ದರು. ಇದೀಗ, ಕಿರುತೆರೆ ನಟಿ ಅನುಷಾ ದಾಂಡೇಕರ್ ಅವರಿಗೆ ”ನಿನ್ನ ವಿಳಾಸ ಕಳುಹಿಸಿ, ನನ್ನದೊಂದು ಜೊತೆ ಬ್ರಾ (ಒಳ ಉಡುಪು) ಕಳುಹಿಸುತ್ತೇನೆ” ಎಂದು ಕಾಮೆಂಟ್ ಮಾಡಿದ್ದಾರೆ. ಈ ಕಾಮೆಂಟ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗಿದೆ.   ಕಿರುತೆರೆ ನಟಿ …

Read More »

ಬಸ್ ನಲ್ಲಿ ಸಾಗಿಸುತ್ತಿದ್ದ 3.25 ಕೋಟಿ ಪತ್ತೆ ; ಬೆಂಗಳೂರಿನ ಚಾಲಕ ಸೇರಿ ಇಬ್ಬರು‌ ಸೆರೆ

ಕರ್ನೂಲ್(ಆಂಧ್ರಪ್ರದೇಶ),ಏ.10 : ತೆಲಂಗಾಣ ಗಡಿಯಲ್ಲಿರುವ ಪಂಚಲಿಂಗಲ ಚೆಕ್‌ಪೋಸ್ಟ್‌ನಲ್ಲಿ ಶೋಧ ನಡೆಸುತ್ತಿದ್ದ ವೇಳೆ ಖಾಸಗಿ ಬಸ್‌ನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಬಳಿ 3.25 ಕೋಟಿ ನಗದು ಪತ್ತೆಯಾಗಿದೆ. ಹಣ ಸಾಗಿಸುತ್ತಿದ್ದ ಬೆಂಗಳೂರಿನ ಖಾಸಗಿ ಟ್ರಾವೆಲ್ ಕಂಪನಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿರುವ ಬಿ.ಎ.ಚೇತನ್ ಕುಮಾರ್ ಮತ್ತು ಚೆನ್ನೈ ಮೂಲದ ಅರುಣ್ ಎನ್ನುವ ಇಬ್ಬರನ್ನು ಬಂಧಿಸಿ ಅವರು ಸಾಗಿಸುತ್ತಿದ್ದ 3.25 ಕೋಟಿ ಹಣವನ್ನು ಕರ್ನೂಲ್ ವಿಶೇಷ ಜಾರಿ ಬ್ಯೂರೋ(ಎಸ್‌ಇಬಿ)ದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ …

Read More »

ಬೆಳಗಾವಿಯಲ್ಲಿ ಹುಲಿಯಾ ಸಿದ್ದರಾಮಯ್ಯನವರಿಗೆ ಕುಡುಕನ ಕಾಟ!

ಬೆಳಗಾವಿ, ಏಪ್ರಿಲ್ 10: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಚುನಾವಣಾ ಪ್ರಚಾರದ ವೇಳೆ ವ್ಯಕ್ತಿಯೊಬ್ಬ ಗಲಾಟೆ ಮಾಡಿದ್ದರಿಂದ, ಆತನನ್ನು ಸ್ಥಳದಿಂದ ಹೊರಕ್ಕೆ ಹಾಕಿದ ಘಟನೆ ಶುಕ್ರವಾರ (ಏ 9) ರಾತ್ರಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರಚಾರ ಮಾಡುತ್ತಾ ಸಿದ್ದರಾಮಯ್ಯ, “ಏನು ಮಾಡಿದರೂ ರೈತರು ಸುಮ್ಮನಿರುತ್ತಾರೆ ಎಂದು ಬಿಜೆಪಿಯವರು ಅಂದು ಕೊಂಡಿದ್ದರು. ಈಗ ರೈತರ ಪ್ರತಿಭಟನೆಯ ಬಿಸಿ ಬಿಜೆಪಿಗೆ ತಟ್ಟಿದೆ”ಎಂದು ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು.   ಆಗ ಸಭೆಗೆ …

Read More »

ವಕೀಲ್ ಸಾಬ್ ಸಿನಿಮಾ ರಿಲೀಸ್ ದಿನವೇ ಥಿಯೇಟರ್ ಧ್ವಂಸಗೊಳಿಸಿದ ಫ್ಯಾನ್ಸ್..!

ತೆಲಂಗಾಣ : ವಕೀಲ್ ಸಾಬ್ ಸಿನಿಮಾ ರಿಲೀಸ್ ಆದ ದಿನವೇ ಥಿಯೇಟರ್ ಗಳಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳ ಅವಾಂತರ ಸೃಷ್ಟಿಮಾಡಿದ್ದರು. ತಾಂತ್ರಿಕ ದೋಷದಿಂದಾಗಿ ವಕೀಲ್ ಸಾಬ್ ಚಿತ್ರದ ಸ್ಕ್ರೀನಿಂಗ್ ಗೆ ಅಡ್ಡಿಯಾದ ಹಿನ್ನಲೆಯಲ್ಲಿ ಪವನ್ ಕಲ್ಯಾಣ್ ಅವರ ಅಭಿಮಾನಿಗಳು ಥಿಯೇಟರ್ ನ್ನು ಧ್ವಂಸಗೊಳಿಸಿದ್ದಾರೆ. ತೆಲಂಗಾಣದ ಜೋಗುಲಂಬಾ ಗಡ್ವಾಲ್ ನ ಥಿಯೇಟರ್ ನಲ್ಲಿ ನಿನ್ನೆ ಬೆಳಿಗ್ಗೆ ಕಾರ್ಯಕ್ರಮದಲ್ಲಿ ಅಡ್ಡಿ ಉಂಟಾಗಿದೆ. ಆಗ ಥಿಯೇಟರ್ ಮ್ಯಾನೇಜ್ ಮೆಂಟ್ ಕೆಲವು ನಿಮಿಷ ಕಾಯುವಂತೆ ಮನವಿ …

Read More »

ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ!’: ಸಿದ್ದರಾಮಯ್ಯ

ಬೆಂಗಳೂರು: ನೈಟ್ ಕರ್ಪ್ಯೂವನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್‌ಗಳ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ದೇಶದಪ್ರಧಾನಿ ಅಂಧಾ ದರ್ಬಾರ್‌ನಿಂದ ಸಿಎಂ ಬಿಎಸ್‌ ಯಡಿಯೂರಪ್ಪ ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು …

Read More »

ಎಬಿಡಿ ಸ್ಫೋಟಕ ಆಟ – ಕೊನೆಯ ಎಸೆತದಲ್ಲಿ ಆರ್‌ಸಿಬಿಗೆ ರೋಚಕ ಜಯ

ಚೆನ್ನೈ: ಹರ್ಷಲ್ ಪಟೇಲ್ ಭರ್ಜರಿ ಬೌಲಿಂಗ್,  ಎಬಿಡಿ ವಿಲಿಯರ್ಸ್ ಅವರ ಸ್ಫೋಟಕ ಬ್ಯಾಟಿಂಗ್‍ನಿಂದಾಗಿ ಮುಂಬೈ ವಿರುದ್ಧ ಕೊನೆಯ ಎಸೆತದಲ್ಲಿ ಬೆಂಗಳೂರು ತಂಡ ಜಯವನ್ನು ಸಾಧಿಸಿ ಶುಭಾರಂಭ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 9 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಬೆಂಗಳೂರು 20ನೇ ಓವರಿನ ಕೊನೆಯ ಎಸೆತದಲ್ಲಿ ಒಂದು ರನ್ ಗಳಿಸುವ ಮೂಲಕ ಪಂದ್ಯವನ್ನು 2 ವಿಕೆಟ್‍ಗಳಿಂದ ಗೆದ್ದುಕೊಂಡಿತು. ಗೆದ್ದದ್ದು ಹೇಗೆ? …

Read More »