ಇಂಡಿಯನ್ ಪ್ರೀಮಿಯರ್ ಲೀಗ್ನ 14 ನೇ ಸೀಸನ್ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ನ್ನು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅತ್ತ 6ನೇ ಬಾರಿ ಚಾಂಪಿಯನ್ ಪಟ್ಟದ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್ಗೆ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವ …
Read More »18 ವರ್ಷ ಮೇಲ್ಪಟ್ಟವರು ಬೇಕಾದ ಧರ್ಮ ಆಯ್ಕೆ ಮಾಡಲು ಅರ್ಹರು : ಸುಪ್ರೀಂ ಕೋರ್ಟ್
ನವ ದೆಹಲಿ : 18 ವರ್ಷಕ್ಕಿಂತ ಮೇಲ್ಪಟ್ಟವರು ಯಾರಾದರೂ ತಮಗೆ ಹಿತವೆನ್ನಿಸುವ ಧರ್ಮವನ್ನು ಆರಿಸಲು ಮುಕ್ತರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಧಾರ್ಮಿಕ ಮತಾಂತರವನ್ನು ತಡೆಯುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸೂಚಿಸಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಮ್ಮ ಧರ್ಮವನ್ನು ಆಯ್ಕೆ ಮಾಡಲು ಅನುಮತಿಸದೆ ಇರಲು ಯಾವುದೇ ಕಾರಣವಿಲ್ಲ. ನಾವು ಈ ಅರ್ಜಿಗೆ ಅನುಮತಿಯನ್ನು …
Read More »ಪ್ರಹ್ಲಾದ್ ಜೋಶಿ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಹುಬ್ಬಳ್ಳಿಯ ಮನೆಯ ಮುಂದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಶ್ರೀದೇವಿ ಕಮ್ಮಾರ ಮೃತ ಮಹಿಳೆ. ಮನೆ ಬಿದ್ದ ಪರಿಣಾಮ ಪರಿಹಾರಕ್ಕೆ ಅಲೆದಾಡಿದ ಮಹಿಳೆ ಮನನೊಂದು ಏಪ್ರಿಲ್ 6ರಂದು ಸಚಿವರ ಹುಬ್ಬಳ್ಳಿ ಮಯೂರಿ ಎಸ್ಟೇಟ್ ನಲ್ಲಿರುವ ಮನೆಯ ಎದುರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೇ ವೇಳೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ …
Read More »ಎಚ್.ಕೆ.ಪಾಟೀಲ್ ಮತ್ತು ಅಶೋಕ ಮಹದೇವಗೆ ಗೌರವ ಡಾಕ್ಟರೇಟ್
ಗದಗ : ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಅಶೋಕ ಮಹದೇವ ದಳವಾಯಿ ಅವರಿಗೆ ಇಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಸಾರ್ವಜನಿಕ ನೀತಿ ಮತ್ತು ಸಮಾಜ ಸೇವೆಗೆ ನೀಡಿದ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಎಚ್.ಕೆ.ಪಾಟೀಲ್ ಅವರಿಗೆ ಹಾಗೂ ದೇಶದ ಗ್ರಾಮೀಣ ಮತ್ತು ಬುಡಕಟ್ಟು ಜನಾಂಗಗಳ ಪುನರ್ ನಿರ್ಮಾಣದಲ್ಲಿ ಸಲ್ಲಿಸಿರುವ ಮಹತ್ತರ ಸೇವೆಯನ್ನು ಪರಿಗಣಿಸಿ ಡಾ|ಅಶೋಕ ಮಹಾದೇವ ದಳವಾಯಿ ಅವರಿಗೆ …
Read More »ಕೆಲಸಕ್ಕೆ ಬರದಿದ್ದರೆ ವಜಾ ಮಾಡ್ತೀವಿ : ಮುಷ್ಕರ ನಿರತ ‘ಸಾರಿಗೆ ನೌಕರ’ರಿಗೆ ಅಧಿಕಾರಿಗಳಿಂದ ‘ಬ್ಲಾಕ್ಮೇಲ್’.?
ಬೆಂಗಳೂರು : ರಾಜ್ಯ ಸರ್ಕಾರವು ಈಗಾಗಲೇ 8 ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿದೆ. ಆದ್ರೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಬೇಕು ಎನ್ನುವ ಬೇಡಿಕೆ ಮಾತ್ರ ಈಡೇರಿಸೋದಕ್ಕೆ ಬಿಲ್ ಕುಲ್ ನೋ ಎಂದಿದೆ. ಹೀಗಾಗಿ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಇಂದು ಕಾಲಿಟ್ಟಿದೆ. ಇಂತಹ ನೌಕರರನ್ನು ಮನವೊಲಿಸುವ ಬದಲಾಗಿ, ಕೆಲಸಕ್ಕೆ ಬಾರದಿದ್ದರೇ ವಜಾ ಮಾಡ್ತೀವಿ ಎಂಬುದಾಗಿ ಅನೇಕ ಮುಷ್ಕರ ನಿರತ ನೌಕರರಿಗೆ …
Read More »ನಾಳೆಯಿಂದ ಕೊರೊನಾ ಕಫ್ರ್ಯೂ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಕಂಪ್ಲಿಟ್ ಡಿಟೇಲ್ಸ್..!
ಬೆಂಗಳೂರು,ಏ.9- ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕೊರೊನಾ ಕಫ್ರ್ಯೂ ನಾಳೆ ರಾತ್ರಿಯಿಂದ ಜಾರಿಯಾಗಲಿದ್ದು, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ , ಪಬ್, ಸಿನಿಮಾ ಮಂದಿರ ಬಂದ್ ಆಗಲಿವೆ. ನಾಳೆ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ರಾಜಧಾನಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಕಲಬುರಗಿ, ತುಮಕೂರು, ಕಲಬುರಗಿ ಜಿಲ್ಲೆಗಳಲ್ಲಿ ನಗರಕ್ಕೆ ಮಾತ್ರ ಸೀಮಿತವಾಗುತವಂತೆ ಕಫ್ರ್ಯೂ ಜಾರಿಯಾಗಲಿದೆ. ಒಟ್ಟು 10 ದಿನಗಳ ಕಾಲ …
Read More »ಬೈ-ಎಲೆಕ್ಷನ್ ಕ್ಷೇತ್ರಗಳಲ್ಲಿ ಹೊಸದಾಗಿ ಸೃಷ್ಟಿಯಾಯ್ತಾ ರೂಂ ಪಾಲಿಟಿಕ್ಸ್..?
ಬೆಂಗಳೂರು: ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಣ್ಣಿಗೆ ಕಾಣ್ತಿರೋದು ವೋಟ್ ಪಾಲಿಟಿಕ್ಸ್ ಜೊತೆಗೆ ರೂಂ ಪಾಲಿಟಿಕ್ಸ್ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಪ್ರಚಾರಕ್ಕೆ ಹೋಗಿರೋ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ರೂಂ ಸಿಕ್ಕದೇ ಒದ್ದಾಡ್ತಿದ್ದಾರಂತೆ. ಈ ಹಿನ್ನೆಲೆ ಬೈ ಎಲೆಕ್ಷನ್ ಕ್ಷೇತ್ರಗಳಲ್ಲಿ ರೂಂ ರಾಜಕೀಯ ನಡೆದಿದೆ ಎನ್ನಲಾಗ್ತಿದೆ. ಉಪಚುನಾವಣೆ ಘೋಷಣೆ ಆಗ್ತಿದ್ದಂತೆ ಅತ್ತ ಪ್ರಚಾರಕ್ಕೆ ಬರೋ ತಮ್ಮ ನಾಯಕರು ಹಾಗೂ …
Read More »ಲಾಕ್ಡೌನ್ ಭೀತಿ: ಪ್ರಮುಖ ನಗರಗಳನ್ನು ತೊರೆಯುತ್ತಿರುವ ವಲಸೆ ಕಾರ್ಮಿಕರು
ಅಹಮದಾಬಾದ್: ಗುಜರಾತ್ನಲ್ಲಿ ಮತ್ತೆ ಲಾಕ್ಡೌನ್ ಹೇರಬಹುದು ಎಂಬ ಭೀತಿಯಿಂದ ವಲಸೆ ಕಾರ್ಮಿಕರು ರಾಜ್ಯದಿಂದ ಹೊರನಡೆಯುತ್ತಿದ್ದಾರೆ. ಅಹಮದಾಬಾದ್ ಮತ್ತು ಸೂರತ್ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮತ್ತು ಬಿಹಾರದ ವಲಸೆ ಕಾರ್ಮಿಕರು, ತಮ್ಮ ಊರುಗಳಿಗೆ ವಾಪಸಾಗುತ್ತಿದ್ದಾರೆ. ಎರಡೂ ನಗರಗಳಲ್ಲಿ ಕೋವಿಡ್ನ ಹೊಸ ಪ್ರಕರಣಗಳ ಸಂಖ್ಯೆ ತೀವ್ರಮಟ್ಟದಲ್ಲಿ ಏರಿಕೆಯಾದ ಕಾರಣ, ಲಾಕ್ಡೌನ್ ಏಕೆ ಹೇರಬಾರದು ಎಂದು ಗುಜರಾತ್ ಹೈಕೋರ್ಟ್ ಈಚೆಗೆ ಸರ್ಕಾರವನ್ನು ಕೇಳಿತ್ತು. ಇದರ ಬೆನ್ನಲ್ಲೇ ಲಾಕ್ಡೌನ್ ಹೇರಿಕೆಯಾಗುವ ಭೀತಿ ಎದುರಾಗಿದೆ. ಒಮ್ಮೆ ಲಾಕ್ಡೌನ್ …
Read More »ನೂತನ ಮರಳು ನೀತಿ ಶೀಘ್ರ: ಮುರುಗೇಶ ನಿರಾಣಿ
ಮಂಗಳೂರು: ‘ಸರ್ಕಾರವು ನೂತನ ಮರಳು ನೀತಿಯನ್ನು ಜಾರಿಗೆ ತರಲಿದ್ದು, ಇದರಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಅಧ್ಯಾಯ ಇರಲಿದೆ’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಜ್ಞರ ಜೊತೆ ಚರ್ಚೆ ನಡೆಸಿ ಕರಡು ರೂಪಿಸಲಾಗುವುದು. ಬಳಿಕ ಜನಪ್ರತಿನಿಧಿಗಳು, ಸಾರ್ವಜನಿಕರ ಸಲಹೆ-ಸೂಚನೆಗಳನ್ನು ಸ್ವೀಕರಿಸಲಾಗುವುದು. ಪರಿಸರ ಹಾಗೂ ಅಭಿವೃದ್ಧಿ ಆಯಾಮಗಳನ್ನು ಪರಿಗಣಿಸಲಾಗುವುದು. ಇದರಲ್ಲಿ ₹10 ಲಕ್ಷಕ್ಕಿಂತ ಕಡಿಮೆ ವೆಚ್ಚದ ನಿರ್ಮಾಣಗಳಿಗೆ ಟನ್ಗೆ ಅಂದಾಜು …
Read More »ನಮಗೆ ಲಿಂಗಾಯತ, ಮರಾಠಾ ಸೇರಿದಂತೆ ಎಲ್ಲಾ ಸಮುದಾಯದವರು ಒಂದೆ..: ಡಿ ಕೆ ಶಿವಕುಮಾರ್
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಡಿ ಕೆ ಶಿವಕುಮಾರ್ ಹೇಳಿಕೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ಜೊತೆಗೆ ಸಭೆ ಮಾಡುತ್ತೇನೆ. ಈಗಾಗಲೇ ರೈತ ನಾಯಕ ಬಾಬಾಗೌಡ ಪಾಟೀಲ್, ಸೇರಿದಂತೆ ಎಲ್ಲರಿಗೂ ಭೇಟಿ ಆಗುತ್ತಿದ್ದೇನೆ.. ಅನೇಕ ಧರ್ಮ ಪೀಠದ ಸ್ವಾಮೀಜಿಗಳಿಗೆ ಭೇಟಿ ಮಾಡಿದ್ದೇನೆ . ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಉತ್ತಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.. ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ರೂ ಕೇಂದ್ರ ಸರ್ಕಾರ ಅವರು ಜೊತೆಗೆ ಮಾತನಾಡಿಲ್ಲ. ಹೀಗಾಗಿ ರೈತರ ಆಕ್ರೋಶ …
Read More »