ಕಲಬುರಗಿ: ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವುದು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಹುನ್ನಾರವಾಗಿದೆ. ಅಭ್ಯರ್ಥಿ ವಿಷಯದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಅಂತಾ ಹೇಳಿದ್ದೆ. ಅದು ಇದೀಗ ನಡೆಯುತ್ತಿದೆ. ಎಸ್ಐಟಿ ಯಿಂದ ಸತ್ಯ ಹೊರಬರಲ್ಲ ಅಂತಲೂ ಹೇಳಿದ್ದೆ. ಹೈಕೋರ್ಟ್ ಮುಖ್ಯ …
Read More »ಸಾಮಾಜಿಕ ಮಾಧ್ಯಮಗಳ ಮೇಲೆ ಕಟ್ಟುನಿಟ್ಟಿನ ನಿಯಮಗಳನ್ನು ಹೂಡಲು ಸಿದ್ಧವಾದ ಸರ್ಕಾರ
ನವದೆಹಲಿ: ಫೇಸ್ಬುಕ್ (ಎಫ್ಬಿ), ಟ್ವಿಟರ್ (ಟಿಡಬ್ಲ್ಯುಟಿಆರ್) ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಿಗೆ ಭಾರತ ಕಟ್ಟುನಿಟ್ಟಾದ ಹೊಸ ನಿಯಮಗಳನ್ನು ಹೊರಡಿಸಿದೆ. ಯಾವುದೇ ಸಾಮಾಜಿಕ ಮಾಧ್ಯಮ ಕಂಪನಿಯು ಭಾರತದಲ್ಲಿ ಮೂರು ಪಾತ್ರಗಳನ್ನು ರಚಿಸುವ ನಿಯಮಗಳಿಗೆ ಅಗತ್ಯವಿರುತ್ತದೆ. ಸ್ಥಳೀಯ ಕಾನೂನುಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳುವ “ಅನುಸರಣೆ ಅಧಿಕಾರಿ”; ಭಾರತೀಯ ಬಳಕೆದಾರರಿಂದ ಅವರ ಪ್ಲ್ಯಾಟ್ಫಾರ್ಮ್ಗಳ ಬಗ್ಗೆ ದೂರುಗಳನ್ನು ಪರಿಹರಿಸುವ “ಕುಂದುಕೊರತೆ ಅಧಿಕಾರಿ”; ಮತ್ತು ಭಾರತೀಯ ಕಾನೂನು ಜಾರಿ 24/7 ಗೆ “ಸಂಪರ್ಕ ವ್ಯಕ್ತಿ” ಇವರನ್ನು ನೇಮಿಸಬೇಕು …
Read More »“ಉಪ ಚುನಾವಣೆಯಲ್ಲಿ ಸಿಡಿ ಪ್ರಕರಣ ಬಿಜೆಪಿಗೆ ವಿರುದ್ಧವಾಗಲಿದೆ’
ಬೆಳಗಾವಿ, ಮಾರ್ಚ್ 29: ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬಿಜೆಪಿಗೆ ವಿರುದ್ಧವಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣವು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ತಿರುಗು ಬಾಣವಾಗಲಿದೆ ಎಂದರು. ಸಿಡಿ ಪ್ರಕರಣ ತನಿಖೆ ಹಂತದಲ್ಲಿ ಇರುವುದರಿಂದ ಅದನ್ನು …
Read More »ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ವಕೀಲ ಶ್ಯಾಮ್ಸುಂದರ್ ಮಹತ್ವದ ಹೇಳಿಕೆ
ಬೆಂಗಳೂರು, ಮಾರ್ಚ್ 29: ಸಂತ್ರಸ್ತೆಯು ನೇರವಾಗಿ ನ್ಯಾಯಾಧೀಶರ ಮುಂದೆ ಬಂದು ಹೇಳಿಕೆ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಪ್ರತಿಪಾದಿಸಿದ್ದಾರೆ. ಪೊಲೀಸರ ವಿಚಾರಣೆ ಬಳಿಕ ಮುಂದೆ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿ ನ್ಯಾಯಾಧೀಶರ ಮುಂದೆ ಸಿಆರ್ಪಿಸಿ 164ರ ಪ್ರಕಾರ ಹೇಳಿಕೆ ದಾಖಲಿಸಬಹುದು ಆದರೆ, ಪೊಲೀಸರ ಮುಂದೆ ಹಾಜರಾಗದೆಯೇ ಈ ರೀತಿ ನೇರವಾಗಿ ಕೋರ್ಟ್ ಮುಂದೆ ಹೇಳಿಕೆ ನೀಡಲು ಸಾಧ್ಯವಿಲ್ಲ. ಹೀಗೆ ಮುಂದೆ …
Read More »ಕುಡಿದ ಮತ್ತಿನಲ್ಲಿ ಜಗಳ ಮಾಡಿ ಹೊಡೆತ ತಿಂದ್ರಾ ಅಜಯ್ ದೇವಗನ್? ವಿಡಿಯೋ ವೈರಲ್!
ಬಾಲಿವುಡ್ ನಟ ಅಜಯ್ ದೇವಗನ್ ಅವರಿಗೆ ಸ್ವಲ್ಪ ಕೋಪ ಜಾಸ್ತಿ ಎಂಬುದು ಗೊತ್ತಿರುವ ವಿಚಾರ. ಹಾಗಂತ ಅವರು ಸಾರ್ವಜನಿಕವಾಗಿ ಜಗಳ ಮಾಡಿಕೊಳ್ಳುವ ಮಟ್ಟಕ್ಕೆ ಇಳಿಯುತ್ತಾರಾ? ಸದ್ಯಕ್ಕಂತೂ ಅಂಥ ಘಟನೆ ನಡೆದಿಲ್ಲ. ಆದರೆ ಈಗ ಸೋಶಿಯಯಲ್ ಮೀಡಿಯಾದಲ್ಲಿ ಒಂದು ವಿಡಿಯೋ ಸಖತ್ ವೈರಲ್ ಆಗಿದೆ. ಅದರಲ್ಲಿ ಒಬ್ಬ ವ್ಯಕ್ತಿಯನ್ನು ಒಂದಷ್ಟು ಜನರು ಮನಬಂದಂತೆ ಥಳಿಸುತ್ತಿದ್ದಾರೆ. ಹೊಡೆತ ತಿನ್ನುತ್ತಿರುವ ವ್ಯಕ್ತಿ ಅಜಯ್ ದೇವಗನ್ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಈ ವಿಚಾರಕ್ಕೆ …
Read More »ಬೆಳಗಾವಿ ಲೋಕಸಭಾ ಉಪ ಚುನಾವಣೆ: ಲಿಂಗಾಯತ ಸಮಾಜದ ಬೆಂಬಲ ಕೋರಿದ ಮಂಗಲಾ ಅಂಗಡಿ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು, ನಗರದಲ್ಲಿ ಲಿಂಗಾಯತ ಸಂಘಟನೆ ಸದಸ್ಯರೊಂದಿಗೆ ಭಾನುವಾರ ಸಭೆ ನಡೆಸಿದರು. ‘ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಉಪ ಚುನಾವಣೆಯಲ್ಲಿ ಸಮುದಾಯದ ಸಂಪೂರ್ಣ ಬೆಂಬಲ ಹಾಗೂ ಸಹಕಾರವನ್ನು ನನಗೆ ನೀಡಬೇಕು’ ಎಂದು ಕೋರಿದರು. ‘ಪತಿಯಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಅವುಗಳನ್ನು ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಅವಕಾಶ ಕಲ್ಪಿಸಬೇಕು’ …
Read More »ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ ವಿರೋಧಿಸಿ ಪ್ರತಿಭಟನೆ
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚಕ್ರವರ್ತಿ ಸೂಲಿಬೆಲೆ ವಿಶೇಷ ಉಪನ್ಯಾಸ ಕಾರ್ಯಕ್ರಮ ವಿರೋಧಿಸಿ ಎನ್ಎಸ್ಯುಐ ಕಾರ್ಯಕರ್ತರು ಗೋ ಬ್ಯಾಕ್ ಚಳವಳಿ ನಡೆಸಿದರು. ‘ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಚಕ್ರವರ್ತಿ ಸೂಲಿಬೆಲೆ ಅವರು ಹಲವು ಸುಳ್ಳುಗಳನ್ನು ಹೇಳಿ ಯುವ ಸಮೂಹ ಹಾಗೂ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅವರ ಭಾಷಣಕ್ಕೆ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು. ನೆಹರೂ ಕ್ರೀಡಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು. …
Read More »ಇಂದಿನಿಂದ ರಾತ್ರಿ 8 ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿ ..
ಮುಂಬೈ: ಇಂದಿನಿಂದ ಮಹಾರಾಷ್ಟ್ರದಲ್ಲಿ ರಾತ್ರಿ 8 ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ನಿಯಮ ಮೀರಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ಸೂಚನೆಯನ್ನು ನೀಡಿದೆ. ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಮಾರಕ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಇಂದಿನಿಂದ (ಮಾರ್ಚ್ 28) ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಿದೆ. ಮುಂದಿನ ಆದೇಶದವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ ಎಂದು ಮುಖ್ಯಮಂತ್ರಿ ಕಚೇರಿಯಿಂದ ಸೂಚನೆಯನ್ನು ನೀಡಲಾಗಿದೆ.ಭಾರತದಲ್ಲಿ …
Read More »ಹರುಕು ಬಾಯಿಯಿಂದ ಹಗುರುವಾಗಿ ಮಾತಾಡಬೇಡಿ: ಯತ್ನಾಳ್ಗೆ ರೇಣುಕಾಚಾರ್ಯ ಎಚ್ಚರಿಕೆ
ಶಿವಮೊಗ್ಗ: ನಿಮ್ಮ ಹರುಕು ಬಾಯಿಯಿಂದ ಮುಖ್ಯಮಂತ್ರಿಗಳ ಬಗ್ಗೆ ಹಗುರುವಾಗಿ ಮಾತಾಡಬೇಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯತ್ನಾಳ್ ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ರೀತಿ ಉದ್ಧಟತನದಿಂದ ವರ್ತಿಸಿದ್ದರಿಂದಲೇ ಈ ಹಿಂದೆ ನಿಮ್ಮನ್ನು ಪಕ್ಷದಿಂದ ಉಚ್ಛಾಟಿಸಿದ್ದು, ಆಗ ಜೆಡಿಎಸ್ …
Read More »ಸಿಡಿ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಏನು.?
ಹಾವೇರಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಷಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಹಾನಾಯಕ ಮತ್ತು ಬಿಜೆಪಿ ಯುವರಾಜನ ಬಳಿ ಸಿಡಿ ತಯಾರಿಸುವ ಕಾರ್ಖಾನೆಗಳಿವೆ. ಇವರು ಸಿಡಿಗಳನ್ನು ಖರೀದಿ ಮಾಡುತ್ತಾರೆ. ಈಗಾಗಲೇ ಕಾಂಗ್ರೆಸ್ ಮಹಾನಾಯಕನ ಹೆಸರು ಹೊರಬಿದ್ದಿದೆ. ಕೆಲವೇ ದಿನಗಳಲ್ಲಿ ಬಿಜೆಪಿ ಯುವರಾಜನ ಹೆಸರು ಹೊರಬರಲಿದೆ ಎಂದು ಹೇಳಿದ್ದಾರೆ. ಮಹಾನಾಯಕ ಮತ್ತು ಯುವರಾಜರು ಹೆಣ್ಣುಮಕ್ಕಳನ್ನು ಬಿಟ್ಟು …
Read More »