Breaking News

Uncategorized

ಮಾಸಿಕ ಸುವಿಚಾರ ಚಿಂತನ ಕಾರ್ಯಕ್ರಮ

ಘಟಪ್ರಭಾ: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗ ಸಮುದಾಯ ಭವನದಲ್ಲಿ ದಿ.13 ರಂದು ಮುಂಜಾನೆ 12 ಗಂಟೆಗೆ 128 ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಶ್ರೀ ಮಠದ ಪೀಠಾಧಿಕಾರಿ ಶ್ರೀ ನಿಜಗುಣ ದೇವರು, ಅಧ್ಯಕ್ಷತೆಯನ್ನು ಚಿಕ್ಕಹಂಚಿನಾಳ ಶಿವಾನಂದ ಮಠದ ಶಾಂತಾನಂದ ಸ್ವಾಮಿಗಳು ವಹಿಸುವರು. ಶ್ರೀಗಳ ಕಿರೀಟ ಮಹಾಪೂಜೆ ಜರಗುವುದು. ಅನ್ನ ದಾಸೋಹವನ್ನು ಗುರುಸಿದ್ದ ಕರಬನ್ನಿ ಹಾಗೂ …

Read More »

ಪುಣೆಯಲ್ಲಿ ಮಾರ್ಚ್ 21 ರವರೆಗೆ ಶಾಲೆ ಬಂದ್ : ಮಹಾರಾಷ್ಟ್ರ ಸರ್ಕಾರ

ಪುಣೆ : ಕೊರೋನಾ ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ಹಲವೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಪುಣೆಯಲ್ಲಿ ಮಾರ್ಚ್ 21 ರವರೆಗೆ ಶಾಲೆ ಬಂದ್ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿದೆ . ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೊರೋನಾ ಅಬ್ಬರ ತಡೆಯುವ ನಿಟ್ಟಿನಲ್ಲಿ ಶಾಲೆ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ . ಮುಂದಿನ ಪರಿಸ್ಥಿತಿಯನ್ನ ಅವಲೋಕಿಸಿ ಶಾಲೆಗಳನ್ನ ಪುನರಾಂಭಿಸಬೇಕೆ ಅಥವಾ ಬಂದ್ …

Read More »

ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಬಹುದೇ? ಸುಧಾಕರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ, ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಅಂತಹ ಪರಿಸ್ಥಿತಿ ಬಾರದಿರಲಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಆ ಪರಿಸ್ಥಿತಿ ಬಾರದಂತೆ ಸಿಎಂ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ಜಿಲ್ಲಾಡಳಿತಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಹೆಚ್ಚಿನ ಲಸಿಕೆ …

Read More »

ಗೀತಾ ಶಿವರಾಜ್‌ಕುಮಾರ್ ಸಾಧಾರಣ ಮಹಿಳೆಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು: DK ಶಿವಕುಮಾರ್

ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಜತೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಅವರ ಜತೆ ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಧು ಬಂಗಾರಪ್ಪ ಅವರು ತಮ್ಮ ಸಹೋದರಿ ಗೀತಾ ಶಿವರಾಜ್‌ಕುಮಾರ್‌ ಕಾಂಗ್ರೆಸ್‌ ಸೇರುವುದನ್ನು ಸ್ಪಷ್ಟಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್‌ ಗೀತಾ ಅವರು ಸಾಧಾರಣ ಮಹಿಳೆ ಅಲ್ಲ, ಅವರಿಗೆ ಸೂಕ್ತ ಗೌರವ ನೀಡಬೇಕು ಎಂದು ಹೇಳಿದ್ದಾರೆ. …

Read More »

ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…

ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್‌ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …

Read More »

ಕಿವಿ ಕೇಳದೇ-ಮಾತೂ ಬಾರದೇ ಪಾಕ್​ನಲ್ಲಿ ಸಿಲುಕಿದ್ದ ಗೀತಾ; ಕೊನೆಗೂ ತಾಯಿ ಮಡಿಲು ಸೇರಿದ್ರು

2015ರಲ್ಲಿ ತೆರೆ ಕಂಡಿದ್ದ ಸಲ್ಮಾನ್ ಖಾನ್ ಅಭಿನಯದ ‘ಭಜರಂಗಿ ಭಾಯಿಜಾನ್’ ಸಿನಿಮಾದ ಮುನ್ನಿ ಕ್ಯಾರೆಕ್ಟರ್​ಗೆ ಇಡೀ ದೇಶವೇ ಸಲಾಂ ಹೊಡೆದಿತ್ತು. ಸಿನಿಮಾ ರಿಲೀಸ್ ಆದ ಕೆಲವೇ ತಿಂಗಳಲ್ಲಿ ಅದಕ್ಕಿಂತ ಹೆಚ್ಚು ಸದ್ದು ಮಾಡಿದ್ದು, ಭಾರತದಿಂದ ಆಕಸ್ಮಿವಾಗಿ ಪಾಕ್ ಸೇರಿ ಅಲ್ಲಿನ ಎನ್​ಜಿಓ ಒಂದರಲ್ಲಿ ರಕ್ಷಣೆ ಪಡೆದಿದ್ದ ಗೀತಾ ಎಂಬ ಹೆಸರಿನ ರಿಯಲ್ ಮುನ್ನಿ. ಈಕೆಗೆ ನಿಜವಾದ ಭಾಯಿಜಾನ್ ಆಗಿದ್ದು ಅಂದಿನ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್. ಪಾಕಿಸ್ತಾನದಲ್ಲಿದ್ದ ಕಿವುಡ …

Read More »

ಶಿವರಾತ್ರಿಯ ವಿಶೇಷ ಪೂಜೆ ವೇಳೆ ನಾಗರಾಜ ಪ್ರತ್ಯಕ್ಷ; ಭಕ್ತಿ, ಭಾವದಿಂದ ಕೈಮುಗಿದ ಭಕ್ತರು

ಕೊಪ್ಪಳ: ಶಿವರಾತ್ರಿಯ ದಿನವಾದ ಇಂದು ಕೊಪ್ಪಳದ ಹೊರವಲಯದಲ್ಲಿರುವ ಮಳೆ ಮಲ್ಲೇಶ್ವರ ದೇವಾಲಯದಲ್ಲಿ ಅಚ್ಚರಿಯೊಂದು ನಡೆದಿದೆ. ಶಿವರಾತ್ರಿಯ ಹಿನ್ನೆಲೆಯಲ್ಲಿ ಇಂದು ದೇವಾಲಯಕ್ಕೆ ಸಾಕಷ್ಟು ಭಕ್ತರು ಆಗಮಿಸಿದ್ದರು. ಶಿವನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದೇವಾಲಯದ ಹೊರಗಿನಿಂದ ಬಂದ ನಾಗರ ಹಾವೊಂದು ಗರ್ಭಗುಡಿಯ ಒಳಗಡೆ ಪ್ರವೇಶಿಸಿದೆ. ಲಿಂಗದ ಕಡೆಗೆ ತೆರಳಿದ ಹಾವು ಅಲ್ಲಿಂದ ಕಾಣೆಯಾಗಿದೆ. ಹಾವನ್ನು ಕಂಡ ಭಕ್ತರು ಧನ್ಯತಾಭಾವದಿಂದ ಕೈಮುಗಿದಿದ್ದಾರೆ.

Read More »

ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.  

Read More »

ಕೊರೊನಾ ಪ್ರಕರಣ ಏರಿಕೆ; ರಾಜ್ಯದಲ್ಲಿ ರಾತ್ರಿ ಪಾರ್ಟಿ ಮೇಲೆ ನಿಷೇಧ

ಬೆಂಗಳೂರು, ಮಾರ್ಚ್ 11: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಗುರುವಾರ(ಮಾರ್ಚ್ 11) ದಿಂದ ರಾಜ್ಯಾದ್ಯಂತ, ಪ್ರಮುಖವಾಗಿ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ ರಾತ್ರಿ ಹೊತ್ತು ಪಾರ್ಟಿಗಳನ್ನು ನಡೆಸುವುದರ ಮೇಲೆ ನಿಷೇಧ ಹೇರಿದ್ದು, ಸ್ಟಾರ್ ಹೋಟೆಲ್‌, ರೆಸ್ಟೊರೆಂಟ್‌ಗಳಿಗೆ ಸೂಚಿಸಿರುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಈ ಪಾರ್ಟಿಗಳು ಕೊರೊನಾ ಸೋಂಕಿನ ಸೂಪರ್‌ ಸ್ಪ್ರೆಡರ್‌ಗಳಾಗುವ ಎಲ್ಲಾ …

Read More »

ಗೋಕಾಕ ಫಾಲ್ಸ್‌ನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ..

ಗೋಕಾಕ ಫಾಲ್ಸ್‌ನಲ್ಲಿ ಗೋಕಾಕ ಖ್ಯಾತ ಶಿಲ್ಪಿ ಜಕಣಾಚಾರಿ ಅವರಿಂದ ನಿರ್ಮಿತವಾಗಿರುವ ಐತಿಹಾಸಿಕ ತಡಸಲ ಮಹಾಲಿಂಗೇಶ್ವರ “ತಟಾಕೇಶ್ವರ” ದೇವಸ್ಥಾನದಲ್ಲಿ ಮಹಾಶಿವರಾತ್ರಿವನ್ನು ಪ್ರತಿ ವರ್ಷದಂತೆ ಇ ವರ್ಷವು ಅತಿ ವಿಜೃಂಭಣೆಯಿಂದ ಆಚರಣೆ ಮಾಡಿದಲಾಗಿತ್ತು. 1153 ನೇ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನ ಪ್ರತಿ ಶಿಲ್ಪಗಳೂ ಐತಿಹಾಸಿಕ ಮಹತ್ವ ಸಾರುತ್ತವೆ. ಪಕ್ಕದಲ್ಲಿ ಫಾಲ್ಸ್ ಹಸಿರಿನ ನಿಸರ್ಗ ತಾಣ ಇದ್ದು ಇದರ ಮುಂದೆ ಹರಿದು ಬರುವ ಘಟಪ್ರಭೆ 134 ಕಲ್ಲಿನ ಪದರಗಳ ಮಧ್ಯೆ ಸಾಗಿ ಜಲಪಾತವಾಗಿ …

Read More »