Breaking News

Uncategorized

ಪೋಷಕರಿಂದಲೇ ಬಯಲಾಯ್ತು ರಹಸ್ಯ – ಯುವತಿಗೆ ದುಡ್ಡು ಕೊಟ್ಟು ಒತ್ತೆಯಾಳಾಗಿಟ್ಟುಕೊಂಡ ಡಿಕೆಶಿ

ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನಮ್ಮ ಅಕ್ಕನನ್ನು ಒತ್ತೆಯಾಳಾಗಿ ಮಾಡಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿಯ ಸಹೋದರ ಆರೋಪಿಸಿದ್ದಾರೆ. ಎಸ್‌ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಕುಟುಂಬದವರು, ನನ್ನ ಅಕ್ಕನ ಜೊತೆ ಮೊಬೈಲ್ ನಲ್ಲಿ ಚರ್ಚೆ ಮಾಡಿದ ಆಡಿಯೋ ವೈರಲ್ ಆಗಿದೆ. ನಮ್ಮ ಕುಟುಂಬಕ್ಕೆ ಏನೇ ತೊಂದರೆಯಾದರೂ ಡಿ.ಕೆ. ಶಿವಕುಮಾರ್ ಅವರೇ ಹೊಣೆ ಎಂದು ಪೋಷಕರು ಹೇಳಿದ್ದಾರೆ. ನಮ್ಮ ಅಕ್ಕನನ್ನು ನಮಗೆ ತಂದು ಒಪ್ಪಿಸಿ …

Read More »

ಸಿಡಿ ಪ್ರಕರಣ ಕುರಿತು ತನ್ನ ಬಳಿ ಸಾಕ್ಷಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಕಂಡಿದ್ದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಸಾಕ್ಷಿ ಇದೆ ಎಂದು ಹೇಳುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬಳಿ 11 ಸಾಕ್ಷ್ಯಗಳಿವೆ. ಈ ಎಲ್ಲಾ ಸಾಕ್ಷ್ಯಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ನೀಡುವೆ . ಮಹಾನಾಯಕ ಡಿಕೆ ಶಿವಕುಮಾರ್ ಅವರೊಂದಿಗೆ ನೇರ ಹೋರಾಟಕ್ಕಿಳಿದು ಕನಕಪುರದಲ್ಲಿ ಸೋಲಿಸಲು ಹೋರಾಟ …

Read More »

ಸಿಡಿ ಪ್ರಕರಣ: ಇದೊಂದು ಷಡ್ಯಂತ್ರ ಎಂದು ರಮೇಶ್ ಜಾರಕಿಹೊಳಿ ಪರ ನಿಂತ ಜೆಡಿಎಸ್

ಬೆಂಗಳೂರು:ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು ಜೆಡಿ ಎಸ್ ಪಕ್ಷವು ಇದೊಂದು ಷಡ್ಯಂತ್ರ ಆಗಿದೆ ಎಂದಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ರಮೇಶ್ ಜಾರಕಿಹೊಳಿಯ ಪರ ನಿಂತಿದೆ. ‘ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಡಿಕೆ‌ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ …

Read More »

ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ: ರಾಜ್ಯದಲ್ಲಿಯೂ ಆತಂಕ

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ತಡೆ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಭಾನುವಾರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬಾರ್, ಹೋಟೆಲ್, ಸಿನಿಮಾ ಮಂದಿರ, ಮಾಲ್ ಮೊದಲಾದ ವಾಣಿಜ್ಯ ಚಟುವಟಿಕೆಗಳು ಬಂದ್ ಆಗಲಿವೆ. ಮಾರ್ಚ್ 28 ರಿಂದ ನೈಟ್ ಕರ್ಫ್ಯೂ ಜಾರಿಗೊಳಿಸುವುದಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು …

Read More »

ಮಹಾನಾಯಕನಿಗೂ ಪ್ರಕರಣದ ಮಾಸ್ಟರ್‌ ಮೈಂಡ್‌ಗಳಿಗೂ ಇರುವ ಸಂಬಂಧವವನ್ನು ಕಾಂಗ್ರೆಸ್‌ ಬಹಿರಂಗಗೊಳಿಸಬೇಕು’: B.J.P.

ಬೆಂಗಳೂರು: ಸಿ.ಡಿ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿರುವ ಸಂತ್ರಸ್ತ ಯುವತಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊವೊಂದು ವೈರಲ್‌ ಆಗಿದೆ. ತನ್ನ ತಮ್ಮ ಮತ್ತು ತಾಯಿಯೊಂದಿಗೆ ಮಾತನಾಡಿರುವ ಯುವತಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ‘ನೀನು ನನ್ನನ್ನು ನಂಬು. ಯಾರು ನನ್ನನ್ನು ನಂಬುತ್ತಿಲ್ಲ. ಆ ವಿಡಿಯೊದಲ್ಲಿರುವುದು ನಾನಲ್ಲ. ಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆಗಿರುವ ವಿಡಿಯೊ ಪ್ರಸಾರವಾಗಿರುವ ಬಗ್ಗೆ ಯಾರೂ ಹೆದರುವ ಅಗತ್ಯ ಇಲ್ಲ. ನಾನು ಡಿ.ಕೆ.ಶಿವಕುಮಾರ್‌ ಅವರ ಮನೆ …

Read More »

ಬಿ.ಎಸ್.ವೈ ಸಂಪುಟದಲ್ಲಿ ಮಂತ್ರಿಯಾಗಲ್ಲ. ಇದು ನನ್ನ ಭೀಷ್ಮ ಪ್ರತಿಜ್ಞೆ: ಯತ್ನಾಳ್..!

ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಭೀಷ್ಮ ಪ್ರತಿಜ್ಞೆ ಮಾಡಿದ ಯತ್ನಾಳ್..! ತುಮಕೂರು: ಸ್ವಪಕ್ಷದ ವಿರುದ್ಧವೇ ಹೇಳಿಕೆಗಳನ್ನ ನೀಡುತ್ತಾ ಸದಾ ಸುದ್ದಿಯಲ್ಲಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ಪ್ರತಿಜ್ಞೆ ಒಂದನ್ನ ಮಾಡಿದ್ದಾರೆ. ಹೌದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ನಾನು ಮಂತ್ರಿಯಾಗಲ್ಲ ಎಂದು ಶಪತ ಮಾಡಿದ್ದಾರೆ ಯತ್ನಾಳ್. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ …

Read More »

ಯುವತಿ ದೂರು ಕೊಡಲಿ; ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇನೆ: ರಮೇಶ್ ಜಾರಕಿಹೊಳಿ,

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೂ ಕುತೂಹಲ ಮೂಡಿಸುತಿದ್ದು, ಸಿಡಿಯಲ್ಲಿರುವ ಯುವತಿ ದೂರು ದಾಖಲಿಸುವುದಾಗಿ ಹೇಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಯುವತಿ ದೂರು ಕೊಡಲಿ ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. ಯುವತಿ 3ನೇ ಸಿಡಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯುವತಿ ಯಾವ ಕೇಸ್ ದಾಖಲಿಸುತ್ತಾಳೋ ದಾಖಲಿಸಿ. ನನ್ನ ವಿರುದ್ಧ ರೇಪ್ ಕೇಸ್ ದಾಖಲಿಸಿದರೂ ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸಲು …

Read More »

ಸಿಡಿ ಕೇಸ್‌: ಕತ್ತರಿ ಹಾಕದ ವಿಡಿಯೋ ಪತ್ತೆ

ಬೆಂಗಳೂರು: ಸಿಡಿ ಕೇಸ್‌ ತನಿಖೆ ಚುರುಕುಗೊಳಿಸಿರುವ ಎಸ್‌ ಐಟಿ ಅಧಿಕಾರಿಗಳಿಗೆ “ಕತ್ತರಿ ಹಾಕದ’ ಸುಮಾರು 2 ಗಂಟೆ 28 ನಿಮಿಷದ ವಿಡಿಯೋ ಸಿಕ್ಕಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಮತ್ತೂಂದೆಡೆ ಬುಧ ವಾರ ರಾತ್ರಿ 3ನೇ ಬಾರಿಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವ ರನ್ನು ಎಸ್‌ ಐಟಿ ಅವರ ಮನೆಯಲ್ಲೇ ವಿಚಾರಣೆ ನಡೆಸಿದೆ. ಇತ್ತೀಚೆಗೆ ಪ್ರಕರಣದ ‌ ಕಿಂಗ್‌ ಪಿನ್‌ ಎನ್ನ ಲಾದ ಪತ್ರ ಕರ್ತ ನರೇ ಶ್‌ …

Read More »

ಪ್ರಜಾಪ್ರಭುತ್ವವನ್ನು ಕೊಲ್ಲಲೂ ಮೋದಿ ಸರ್ಕಾರ ಹಿಂಜರಿಯುವುದಿಲ್ಲ; ಶಿವಸೇನೆ

ಮುಂಬೈ, ಮಾರ್ಚ್ 25: ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 2021ಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ಶಿವಸೇನೆ, “ಬಿಜೆಪಿಯೇತರ ರಾಜ್ಯಗಳನ್ನು ರಾಜ್ಯಪಾಲರ ಮೂಲಕ ಕೇಸರಿ ಪಕ್ಷ ನಿಗ್ರಹಿಸುತ್ತಿದೆ” ಎಂದು ಆರೋಪಿಸಿದೆ. ಪಕ್ಷದ ಪತ್ರಿಕೆ “ಸಾಮ್ನಾ”ದ ಸಂಪಾದಕೀಯದಲ್ಲಿ ಈ ಕುರಿತು ಟೀಕಿಸಿದ್ದು, ನರೇಂದ್ರ ಮೋದಿ ಅವರು ಈ ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸ್ವಾತಂತ್ರ್ಯವನ್ನು ನಿಗ್ರಹಿಸಲು ನಿರ್ಧರಿಸಿದಂತಿದೆ ಎಂದು …

Read More »

ಕೋವಿಡ್: ಮತ್ತಷ್ಟು ಕ್ರಮ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಸರಕಾರವು ಎಲ್ಲ ಹಬ್ಬಗಳ ಸಾರ್ವಜನಿಕ ಆಚರಣೆಯ ಮೇಲೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಹೊಸ ಆದೇಶದಂತೆ ಮುಂಬರುವ ಯುಗಾದಿ, ಹೋಳಿ, ಷಬ್‌-ಎ- ಬರಾತ್‌, ಗುಡ್‌ ಫ್ರೈಡೇ ಸಹಿತ ಹಲವು ಹಬ್ಬಗಳು ಮತ್ತು ಸಂಬಂಧಿತ ಸಮಾರಂಭಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಬಾರದು. ಈ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಮತ್ತಿತರ ಕಡೆಗಳಲ್ಲಿ ಸಭೆ-ಸಮಾರಂಭ ನಡೆಸದಂತೆ ಸೂಚಿಸಲಾಗಿದೆ. ನಿಯಮ ಉಲ್ಲಂ‍ಘಿಸುವವರ ವಿರುದ್ಧ ವಿಪತ್ತು …

Read More »