Breaking News
Home / Uncategorized (page 52)

Uncategorized

ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಬಾಬಾಸಾಹೇಬ ಖೊಂಡಾನಾಯಕ್‌ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ‘ವಿದ್ಯಾರ್ಥಿನಿ …

Read More »

ಉಗರಖೋಡ ಪಂಚಾಯ್ತಿಯಲ್ಲಿ ಅಧ್ಯಕ್ಷ- ಸದಸ್ಯನ ಹೊಡೆದಾಟ!

ಚನ್ನಮ್ಮನ ಕಿತ್ತೂರು: ಗ್ರಾಮ ಪಂಚಾಯ್ತಿ ವಾರ್ಡಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸದಸ್ಯನೊಬ್ಬ ಕೊರೆಸಿದ ಕೊಳವೆ ಬಾವಿ ಬಿಲ್ ಮಂಜೂರು ಮಾಡುವಂತೆ ನಡೆದ ಮಾತಿನ ನಡುವೆ ನಡೆದ ಚಕಮಕಿಯು ಪಂಚಾಯ್ತಿ ಅಧ್ಯಕ್ಷ ಮತ್ತು ಸದಸ್ಯನ ನಡುವೆ ಹೊಡೆದಾಟದೊಂದಿಗೆ ಮುಕ್ತಾಯ ಕಂಡಿದೆ. ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವಾರ್ಡಿನಲ್ಲಿ ಸದಸ್ಯ ನಿಂಗರಾಜ ಅಂಬಡಗಟ್ಟಿ ಎಂಬುವರು ಕೊಳವೆ ಬಾವಿ ಕೊರೆಸಿದ್ದರು. ಅದರ ಬಿಲ್ ಮಂಜೂರು ಮಾಡುವಂತೆ ಒತ್ತಾಯಿಸುತ್ತಿದ್ದರು. ಪಿಡಿಪ ಎಲ್ಲರ ಸದಸ್ಯರ ಸಭೆ …

Read More »

ಹೃದಯಾಘಾತ: ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಸೋಮವಾರ ತೀವ್ರ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತರು. ನರೇಗಾ ಯೋಜನೆಯಡಿ ಹಳ್ಳ ಹೂಳೆತ್ತುವ ಕಾಮಗಾರಿ ನಡೆದಿತ್ತು. ಎಂದಿನಂತೆ ಸೋಮವಾರ ಕೂಡ ಮಣ್ಣು ಅಗೆಯುವ ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಜತೆಯಲ್ಲಿದ್ದ ಕಾರ್ಮಿಕರು ಅವರ ಎದೆ ತಿಕ್ಕಿ, ಗಾಳಿಬೀಸಿ, ನೀರು ಕುಡಿಸಿ ಉಪಚರಿಸಲು ಯತ್ನಿಸಿದರು. ಅಷ್ಟರೊಳಗೆ ಅವರು ಉಸಿರು ನಿಲ್ಲಿಸಿದ್ದರು. ವೈದ್ಯರು ಸ್ಥಳಕ್ಕೆ ಬಂದು …

Read More »

ಬೆಳಗಾವಿ | ನೇಹಾ ಕೊಲೆ ಖಂಡಿಸಿ ಪ್ರತಿಭಟನೆ, ಲವ್ ಜಿಹಾದ್‌ ನಿಷೇಧ ಕಾನೂನಿಗೆ ಆಗ್ರಹ

ಬೆಳಗಾವಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಲ್ಲಿನ ಜಾಗ್ರತ ಮಹಿಳಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು. ನೇತೃತ್ವ ವಹಿಸಿದ್ದ ಮಹಿಳಾ ಹೋರಾಟಗಾರರು, ಮಠಾಧೀಶರು ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು, ಲವ್‌ ಜಿಹಾದ್‌ ಪ್ರತಿಬಂಧಕ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು. ಇಲ್ಲಿನ ಮಾರುತಿ ಗಲ್ಲಿಯ ಮಾರುತಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ರಾಮದೇವ ಗಲ್ಲಿ, ಶನಿವಾರ ಕೂಟ್‌ನಿಂದ ಕಾಕತಿವೇಸ್‌ನಲ್ಲಿ ಸಾಗಿದ ಪ್ರತಿಭಟನಾಕಾರರು, ರಾಣಿ ಚನ್ನಮ್ಮ ವೃತ್ತದಲ್ಲಿ …

Read More »

ಬಿಸಿಯೂಟ ಸೇವನೆಗೆ ಮಕ್ಕಳ ‘ಬರ’

ಬೆಳಗಾವಿ: ಸಪ್ತ ನದಿಗಳು ಹರಿಯುವ ಬೆಳಗಾವಿ ಜಿಲ್ಲೆ ಈ ಬಾರಿ ಬರದಿಂದ ತತ್ತರಿಸಿದೆ. 15 ತಾಲ್ಲೂಕುಗಳನ್ನು ‘ಬರಪೀಡಿತ’ವೆಂದು ಘೋಷಿಸಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲೂ ಬಿಸಿಯೂಟ ನೀಡಲಾಗುತ್ತಿದೆ. ಆದರೆ, ಸೇವನೆಗೆ ನಿರೀಕ್ಷೆಯಂತೆ ಮಕ್ಕಳೇ ಬರುತ್ತಿಲ್ಲ. ಬರಪೀಡಿತ ತಾಲ್ಲೂಕುಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ಕಾಡದಿರಲೆಂದು ಪ್ರಧಾನಮಂತ್ರಿ ಪೋಷಣ್ ಶಕ್ತಿ-‌ನಿರ್ಮಾಣ ಯೋಜನೆಯಡಿ ಬೇಸಿಗೆ ರಜೆಯಲ್ಲೂ(ಏ.11ರಿಂದ ಮೇ 28ರವರೆಗೆ 41 ದಿನ) ಬಿಸಿಯೂಟ ಕೊಡಲಾಗುತ್ತಿದೆ. 1ರಿಂದ 10ನೇ ತರಗತಿಯಲ್ಲಿ ಓದುತ್ತಿರುವ 3,17,997 ಮಕ್ಕಳು …

Read More »

ನೀತಿ ಸಂಹಿತೆ ಉಲ್ಲಂಘನೆ; 406.73 ಕೋಟಿ ರೂ. ಮೌಲ್ಯದ ವಸ್ತು ವಶ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಭಾನುವಾರ 3.27 ಕೋಟಿ ರೂ.ನಗದು ಸೇರಿದಂತೆ ಈವರೆಗೆ ಒಟ್ಟು 406.73 ಕೋಟಿ ರೂ. ವಸ್ತುಗಳನ್ನು ವಶಕ್ಕೆ ಪಡೆದಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದಂದಿನಿಂದ ಈವರೆಗೆ 78.75 ಕೋಟಿ ರೂ.ನಗದು, 177.39 ಕೋಟಿ ಮೌಲ್ಯದ ಮದ್ಯ, 11.24 ಕೊಟಿ ಬೆಲೆಯ ಡ್ರಗ್ಸ್, 57.67 ಕೋಟಿ ಬೆಲೆಯ ಚಿನ್ನ, 1.18 ಕೋಟಿ ಮೌಲ್ಯದ ಬೆಳ್ಳಿ, 0.09 ಕೋಟಿ ರೂ. ಬೆಲೆಯ ವಜ್ರ, …

Read More »

ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಹಾಗೂ ಅವರ ನಾಯಕರು ಸೋಲಿನ ಭಯದಿಂದ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಸಂಸದೆ ಮಂಗಲಾ ಸುರೇಶ ಅಂಗಡಿ ವಾಗ್ದಾಳಿ ನಡೆಸಿದರು. ನಿನ್ನ ಮಾತಿನ ಮೇಲೆ ಹಿಡಿತ ಇರಲಿ. ಕಳೆದ 20 ವರ್ಷದಿಂದ ಬೆಳಗಾವಿ ಅಭಿವೃದ್ಧಿಯಾಗಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿರುವುದು ಸರಿಯಲ್ಲ ಎಂದು‌ ಮೃಣಾಲ್ ಗೆ ಏಕವಚನದಲ್ಲಿ ಎಚ್ಚರಿಕೆ ನೀಡಿದರು. ನಿಮ್ಮ ತಾಯಿ ರಾಜಕೀಯದಲ್ಲಿದ್ದಾರೆ. ರಾಜಕಾರಣ …

Read More »

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 8,000 ಕ್ಕೂ ಹೆಚ್ಚು `TTE’ ಹುದ್ದೆಗಳ ನೇಮಕಾತಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್ಬಿ) 8,000 ಕ್ಕೂ ಹೆಚ್ಚು ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.   ಆದಾಗ್ಯೂ, ಅರ್ಜಿಯ ದಿನಾಂಕವನ್ನು ಘೋಷಿಸಲಾಗಿಲ್ಲ. ಇದು ಮೇ ತಿಂಗಳಿನಿಂದ ಸಾಧ್ಯವಿತ್ತು ಆದರೆ ಲೋಕಸಭಾ ಚುನಾವಣಾ ನೀತಿ ಸಂಹಿತೆಯಿಂದಾಗಿ ವಿಳಂಬವಾಗುವ ಸಾಧ್ಯತೆಯಿದೆ. ಆಸಕ್ತ ಅಭ್ಯರ್ಥಿಗಳು …

Read More »

ನೇಹಾ ಹತ್ಯೆ: ಸರ್ಕಾರ ಪ್ರಕರಣವನ್ನು ತನ್ನದೇ ರೀತಿಯಲ್ಲಿ ನಿಭಾಯಿಸುತ್ತದೆ; ಡಿ.ಕೆ .ಶಿ.

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ವಹಿಸುವುದಕ್ಕೆ ತಮ್ಮ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ, ತಮ್ಮ ಸರ್ಕಾರ ಪ್ರಕರಣವನ್ನು ತನ್ನದೇ ಆದ ರೀತಿಯಲ್ಲಿ ನಿಭಾಯಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ. ಕಳೆದ ವಾರ ಬಿವಿಬಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ಕೊಲ್ಲಲ್ಪಟ್ಟ ಕಾಂಗ್ರೆಸ್ ಕೌನ್ಸಿಲರ್‌ನ ಮಗಳು ನೇಹಾ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ಒತ್ತಾಯಿಸಿದ್ದು, ಪೊಲೀಸರು ಪ್ರಕರಣವನ್ನು …

Read More »

BJPಯವರಿಗೆ ಚುನಾವಣೆ ಬಳಿಕ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ: ಹೆಬ್ಬಾಳ್ಕರ್

ಬೆಳಗಾವಿ : ಹುಬ್ಬಳ್ಳಿಯ ಕಾಲೇಜಿನಲ್ಲಿ ಕೊಲೆಯಾದ ನೇಹಾ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಈ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಅವರಿಗೆ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಇದರಲ್ಲೂ ರಾಜಕೀಯ ಮಾಡಲು ಮುಂದಾಗಿರುವುದು ತುಂಬಾ ನಾಚಿಗೇಡಿತನದ ಸಂಗತಿ. ಬಿಜೆಪಿಯವರು ಜಾಣ ಕುರುಡರಷ್ಟೇ ಅಲ್ಲ ಜಾಣ ಕಿವುಡರು ಹೌದು. ಅವರು ಬೇಕಾದಾಗ …

Read More »