ಬೆಳಗಾವಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಬೈ ಎಲೆಕಗಷನ್ ಘೋಷಣೆಯಾಗಿದೆ. ಬೆಳಗಾವಿಯಲ್ಲಿ ಸಂಸದೀಯ ಕ್ಷೇತ್ರವೊಂದಕ್ಕೆ ಉಪಚುನಾವಣೆ ನಡೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆ ಅಂದರೆ ರಮೇಶ್ ಜಾರಕಿಹೊಳಿ ಹೆಗಲಿಗೆ ಜವಾಬ್ದಾರಿ ವಹಿಸುತ್ತಿತ್ತು ಆಡಳಿತಾರೂಢ ಬಿಜೆಪಿ ಪಕ್ಷ. ರಮೇಶ್ ಸಹ ತಣ್ಣಗೆ ತಮ್ಮ ಕಾರ್ಯಭಾರವನ್ನು ನಿರ್ವಹಿಸುತ್ತಿದ್ದರು. ಆದರೆ ಈ ಚಿತ್ರಣ ಬದಲಾಗಿದೆ. ರಾಜಕೀಯವಾಗಿ ಜಾರಕಿಹೊಳಿ ವರ್ಜ್ಯ, ಅಪಥ್ಯ ಅನ್ನುವಂತಾಗಿದೆ ಬಿಜೆಪಿಗೆ. ಇದಕ್ಕೆ ಕಾರಣ ಏನೆಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಅದುವೇ ರಮೇಶ್ ಜಾರಕಿಹೊಳಿ ಸಿಡಿ …
Read More »ಸಿಡಿ ಸ್ಫೋಟ ಹಿಂದಿನ ಸತ್ಯಾಂಶ,,?ದೊಡ್ಡ ರಾಜಕಾರಣಿಗಳ ನೆರಳು ಇರುವುದು ಕಾಣುತ್ತಿದೆ?.
ಬೆಂಗಳೂರು, ಮಾರ್ಚ್ 18: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿ ಸ್ಫೋಟ ಹಿಂದಿನ ಸತ್ಯಾಂಶ ಕುರಿತು ವಿಶೇಷ ತನಿಖಾ ತಂಡ ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿದೆ. ಎರಡು ರಾಜಕೀಯ ಪಕ್ಷಗಳ ನಡುವಿನ ಸಮರವೂ ಮುಂದುವರೆದಿದೆ. ಇದರ ಬೆನ್ನಲ್ಲೇ ಈ ಪ್ರಕರಣದಲ್ಲಿ ತಳಕು ಹಾಕಿಕೊಂಡಿರುವ ಇಬ್ಬರು ವ್ಯಕ್ತಿಗಳು ವಿಡಿಯೋ ಬಿಡುಗಡೆ ಮಾಡುವ ಮೂಲಕ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಯಾರು ಸತ್ಯ ? …
Read More »ಕೆಪಿಎಸ್ಸಿ ಮುಚ್ಚಿಬಿಡಿ: ಪ್ರದೀಪ್ ಶೆಟ್ಟರ್
ವಿಧಾನಪರಿಷತ್ತು: ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಾಯಕಲ್ಪ ನೀಡಲು ಸರ್ಕಾರ ಸಿದ್ಧವಿದ್ದು, ವಿವಿಧ ನೇಮಕಾತಿಗಳ ಪರೀಕ್ಷಾ ಪದ್ದತಿಗಳಲ್ಲಿ ಬದಲಾವಣೆ ತರುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರದೀಪ್ ಶೆಟ್ಟರ್ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಸ್ವಾಯತ್ತ ಸಂಸ್ಥೆ, ಇದರ ಸ್ಥಾಪನೆಯ ಉದ್ದೇಶ ಒಳ್ಳೆಯದು. ಆದರೆ, ಕಾರ್ಯವಿಧಾನ ಸರಿಯಿಲ್ಲ. ಈ ಸಂಸ್ಥೆ ಹಲವಾರು ವರ್ಷಗಳಿಂದ ತಪ್ಪು …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು 24 ಕೊರೊನಾ ಕೇಸ್ ಪತ್ತೆ..ಸದಾಶಿವನಗರ ಈಗ ಮೈಕ್ರೋ ಕಂಟೇನ್ಮೆಂಟ್ ಪ್ರದೇಶ
ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಶುರುವಾಗಿದೆ. ಜಿಲ್ಲೆಯ್ಲಿ ಇಂದು ಒಟ್ಟು 24 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಇದರಿಂದ ಕುಂದಾನಗರಿ ಜನರಲ್ಲಿ ಆತಂಕ ಮನೆ ಮಾಡಿದೆ. ಹೌದು ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಮಹಾಮಾರಿ ಕೊರೊನಾ ವಕ್ಕರಿಸಿಕೊಂಡಿದೆ. ಇದರಲ್ಲಿ ಸದಾಶಿವನಗರದಲ್ಲಿಯೇ 7 ಪಾಸಿಟಿವ್ ಕೇಸ್ಗಳು ಪತ್ತೆಯಾಗಿರುವ ಹಿನ್ನೆಲೆ ಸರ್ಕಾರದ ಆದೇಶದಂತೆ ಮೈಕ್ರೋ …
Read More »ಬಸವ ಕಲ್ಯಾಣ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್
ಬೆಂಗಳೂರು: ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಅಭ್ಯರ್ಥಿ ಘೋಷಣೆ ಮಾಡಿದ್ದು, ಸೈಯ್ಯದ್ ಯಸ್ರಬ್ ಅಲಿ ಖಾದ್ರಿ ಅವರು ಬಸವಕಲ್ಯಾಣದಲ್ಲಿ ಜೆಡಿಎಸ್ ಚಿಹ್ನೆಯಡಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಮಸ್ಕಿ ಕ್ಷೇತ್ರದ ಅಭ್ಯರ್ಥಿಯನ್ನು ಶೀಘ್ರವೇ ಘೋಷಿಸಲಾಗುವುದು. ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸ್ಪರ್ಧೆ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಚ್.ಡಿ. ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದರು. …
Read More »ಟ್ರಕ್ ಚಲಾಯಿಸುವಾಗ ಹೆಲ್ ಮೆಟ್ ಧರಿಸದ ಕಾರಣ 1000 ರೂ. ದಂಡ ವಿಧಿಸಿದ RTO
ಹೆಲ್ ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಟ್ರಕ್ ಚಾಲಕನೋರ್ವನಿಗೆ 1,000 ರೂ. ದಂಡ ವಿಧಿಸಿದ ವಿಚಿತ್ರ ಘಟನೆ ಒಡಿಶಾದ ಗಂಜಮ್ ಜಿಲ್ಲೆಯಲ್ಲಿ ನಡೆದಿದೆ. ದಂಡಕ್ಕೆ ಒಳಗಾದ ವ್ಯಕ್ತಿಯನ್ನು ಪ್ರಮೋದ್ ಕುಮಾರ್ ಸ್ವೈನ್ ಎನ್ನಲಾಗಿದ್ದು, ಆತ ತನ್ನ ಟ್ರಕ್ ನ ನೊಂದಣಿ ಸಂಖ್ಯೆಗೆ ಸಂಬಂಧಿಸಿದಂತೆ ಹೆಲ್ ಮೆಟ್ ಧರಿಸಿಲ್ಲದ ಕಾರಣಕ್ಕೆ ಚಲನ್ ಒಂದನ್ನು ಪಡೆದಾಗ ವಿಷಯ ಬೆಳಕಿಗೆ ಬಂದಿದ್ದು, ಈತ 1,000 ರೂ ದಂಡವನ್ನು ಕಟ್ಟಿದ ಬಳಿಕ ಟ್ರಕ್ ಚಾಲಕನೆಗೆ ಪರವಾನಿಗೆ …
Read More »ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ: ವಿಮಾ ನೌಕರರ ಪ್ರತಿಭಟನೆ
ಮೈಸೂರು: ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ ಮಿತಿಯನ್ನು ಈಗಿರುವ ಶೇ.೪೯ ರಿಂದ ಶೇ.೭೪ಕ್ಕೆ ಹೆಚ್ಚಿಸುವ ಪ್ರಸ್ತಾಪ ಮಾಡಿರುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ವಿಮಾ ನೌಕರರು ಮತ್ತು ಅಧಿಕಾರಿಗಳ ಜಂಟಿ ವೇದಿಕೆ ಪ್ರತಿಭಟನೆ ನಡೆಸಿದೆ. ಕೇಂದ್ರ ಸರ್ಕಾರ ಬಜೆಟ್ ಮಂಡನೆ ವೇಳೆ ಪ್ರಸ್ತಾಪವಾಗಿರುವ ವಿದೇಶಿ ನೇರ ಹೂಡಿಕೆ ಮಾರಕವಾದುದು ಎಂದು ಆರೋಪಿಸಿ ಮೈಸೂರು ವಿಭಾಗದ ವಿಮಾ ನೌಕರರು ಮತ್ತು ಅಧಿಕಾರಿಗಳ ಜಂಟಿ ವೇದಿಕೆ ಮುಖಂಡರು ಖಂಡಿಸಿದ್ದಲ್ಲದೆ, ಬನ್ನಿಮಂಟಪದ ಬಳಿ …
Read More »ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
ಗದಗ: ಸಾರಿಗೆ ಸಂಸ್ಥೆಯ ಬಸ್ ನ ಬ್ರೇಕ್ ವೈಫಲ್ಯವಾದರೂ, ಚಾಲಕನ ಸಮಯ ಪ್ರಜ್ಞೆಯಿಂದ ನಡೆಯಬಹುದಾಗಿದ್ದ ಭಾರಿ ಅಪಾಯವೊಂದು ತಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿರಹಟ್ಟಿಯಿಂದ ಮುಂಡರಗಿ ಪಟ್ಟಣಕ್ಕೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ನಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಬಾಗೇವಾಡಿ ಗ್ರಾಮದ ಬಳಿ ಬಸ್ ಬ್ರೇಕ್ ವೈಫಲ್ಯವಾಗಿತ್ತು. ತಕ್ಷಣ ಎಚ್ವೆತ್ತುಕೊಂಡ ಬಸ್ ಚಾಲಕ ಸಿದ್ದಪ್ಪ ಗುದ್ದಿನ್, ರಸ್ತೆಗೆ ಹೊಂದಿಕೊಂಡಿರುವ ಗುಡ್ಡಕ್ಕೆ ಬಸ್ ಏರಿಸಿದ್ದಾರೆ. ಇದರಿಂದ …
Read More »ಶಿವಮೊಗ್ಗ, ಚಿಕ್ಕಬಳ್ಳಾಪುರ ಗಣಿ ಸ್ಫೋಟ ಆರೋಪಿಗಳ ವಿರುದ್ಧ ಇನ್ನು ಯಾಕೆ ಕ್ರಮ ಕೈಗೊಂಡಿಲ್ಲ..ಸದನದಲ್ಲಿ ಸಿದ್ದರಾಮಯ್ಯ ಪ್ರಶ್ನೆ
ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿ ಸ್ಫೋಟದಲ್ಲಿ 12 ಜನ ಅಮಾಯಕ ಜೀವಗಳ ಬಲಿ ಪಡೆದ ಆರೋಪಿಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದಿರಿ ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. : ಹೌದು ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿಪ್ರದೇಶಗಳಲ್ಲಿ ಜಿಲೆಟಿನ್ ಸ್ಫೋಟ ವಿಚಾರದ ಕುರಿತು ಗುರುವಾರ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಘಟನೆಯಲ್ಲಿ 12 ಜನ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ. ಶಿವಮೊಗ್ಗ ದುರಂತದಲ್ಲಿ …
Read More »ಮನಸಾಪೂರ ಗ್ರಾಮದಲ್ಲಿ ದಾಳಿ: ಗಾಂಜಾ ವಶ
ಖಾನಾಪೂರ ತಾಲೂಕಿನ ಮನಸಾಪೂರ ಗ್ರಾಮದಲ್ಲಿ ಗಾಂಜಾ ಗಿಡ ಬೆಳೆಸಿದ್ದ ಓರ್ವ ವ್ಯಕ್ತಿಯನ್ನು ಬಂಧಿಸುವುದರಲ್ಲಿ ಖಾನಾಪೂರ ಪೆÇಲೀಸರು ಯಶಸ್ವಿಯಾಗಿದ್ದಾರೆ. ಫ್ರಾನ್ಸಿಸ್ ಸೂಜ್ ಎಂಬ 29 ವರ್ಷದ ಯುವಕ ಬಂಧಿತ ಆರೋಪಿಯಾಗಿದ್ದು, ಆತನಿಂದ ಒಟ್ಟು 476 ಗ್ರಾಂ ತೂಕದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಿಪಿಐ ಸುರೇಶ್ ಶಿಂಗಿ, ಪಿಎಸ್ಐ ಬಸನಗೌಡ ಪಾಟೀಲ್, ಕಂದಾಯ ನಿರೀಕ್ಷಕ ಶಶಿಕಾಂತ ಠಕ್ಕೇಕರ ಸೇರಿದಂತೆ ಇನ್ನಿತರರು ಹಾಜರಿದ್ದರು. ಪಂಚನಾಮೆ ಮಾಡಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು …
Read More »