Breaking News

Uncategorized

ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.

ಬೆಳಗಾವಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ‌ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟಕ್ಕಾಗಿ ಜಟಾಪಟಿ ಶುರುವಾಗಿದೆ. ಬೆಳಗಾವಿಯ ಇಬ್ಬರು ಸಚಿವರಿಂದ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆದಿದ್ದು, ಬೆಳಗಾವಿ ಜಿಲ್ಲೆಯನ್ನು ತಮ್ಮ ಕಂಟ್ರೋಲ್​ಗೆ ತೆಗೆದುಕೊಳ್ಳಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿಯಿಂದ ದೆಹಲಿ ಮಟ್ಟದಲ್ಲೂ ಲಾಬಿ ನಡೆದಿದೆ. ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ …

Read More »

ಪಕ್ಷದ್ರೋಹಿಗಳ ಮೇಲೆ ಅನುಕಂಪ ಬರಲು ಸಾಧ್ಯವೇ: ಸಿದ್ಧರಾಮಯ್ಯ ಪ್ರಶ್ನೆ

ಬೆಂಗಳೂರು: ‘ಮೈತ್ರಿ ಸರ್ಕಾರವನ್ನು ಬೀಳಿಸಿ ಹೋದವರ ಮೇಲೆ ಮತ್ತು ಪಕ್ಷ ದ್ರೋಹ ಮಾಡಿದವರ ಮೇಲೆ ಅನುಕಂಪ ಬರಲು ಸಾಧ್ಯವಾ?’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ರಮೇಶ್ ಜಾರಕಿಹೊಳಿ ವಿರುದ್ಧದ ಸಿ.ಡಿ ಪ್ರಕರಣ ಬಹಿರಂಗವಾದ ಬೆನ್ನಲ್ಲೇ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸಬೇಕೆಂದು ಕೋರಿ ಆರು ಸಚಿವರು ಕೋರ್ಟ್ ಮೊರೆ ಹೋಗಿರುವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ‘ಕೋರ್ಟ್ ಮೆಟ್ಟಿಲು ಹತ್ತುತ್ತಿದ್ದಾರೆ ಎಂದರೆ ಅವರಿಗೆ …

Read More »

ಮಂಗಳೂರಿನಲ್ಲಿ ಮಗು ಮಾರಾಟ ಜಾಲ ಪತ್ತೆ; ಓರ್ವ ಆರೋಪಿ ಬಂಧನ

ಮಂಗಳೂರು (ಮಾ. 6): ಮಂಗಳೂರಿನಲ್ಲಿ ಹಸುಗೂಸು ಮಾರಾಟದ ಜಾಲ ಪತ್ತೆಯಾಗಿದೆ. ಮಕ್ಕಳಿಲ್ಲದವರಿಗೆ ಮಗುವನ್ನು ಮಾರಾಟ ಮಾಡುವ ಹೈಟೆಕ್ ದಂಧೆ ಇದಾಗಿದ್ದು, ಮಗುವನ್ನು ಮಾರಾಟ ಮಾಡುತ್ತಿದ್ದ ಪಾಪಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ತಾಯಿಯ ಹಾಲಿಗಾಗಿ ಅಳುತ್ತಿರುವ ಹಾಲುಗೆನ್ನೆಯ ಪುಟ್ಟ ಕಂದಮ್ಮನನ್ನು ಒಮ್ಮೆ ನೋಡಿದರೆ ಕರುಳು ಕಿತ್ತು ಬಂದಂತಾಗುತ್ತದೆ. ಈ ಮುದ್ದಾದ ಮಗುವನ್ನು ಮಾರಾಟ ಮಾಡಲು ಯತ್ನಿಸಿದ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಮಂಗಳೂರಿನಲ್ಲಿ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಹೈಟೆಕ್ ದಂಧೆ ಬಯಲಾಗಿದೆ. …

Read More »

ಗೋಕಾಕ: ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಮೆಳವಂಕಿ ಗ್ರಾಮದ ಗೌಡನ ಕ್ರಾಸ್‍ದಲ್ಲಿ ಪ್ರತಿಭಟನೆ ನಡೆಸುತ್ತಿರುವುದು.

ಗೋಕಾಕ: ರಮೇಶ ಜಾರಕಿಹೊಳಿ ಅವರ ಮೆಳವಂಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡಿಬಟ್ಟಿ, ಚಿಗಡೊಳ್ಳಿ ಮತ್ತು ಮೆಳವಂಕಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಶನಿವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಹಿರೇಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಮೆಳವಂಕಿ ಗ್ರಾಮದ ಗೌಡನ ಕ್ರಾಸದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ …

Read More »

ಸೋಮವಾರ ರಾಜ್ಯ ಬಜೆಟ್, ಏನೇನು ನಿರೀಕ್ಷಿಸಬಹುದು..?

ಬೆಂಗಳೂರು,ಮಾ.6-ಯಾವುದೇ ಹೊಸ ತೆರಿಗೆ ವಿಸದೆ, ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತೆರಿಗೆಯನ್ನೂ ಇಳಿಸದೆ, ಹೆಚ್ಚು ಹೊಸ ಯೋಜನೆಗಳನ್ನು ಘೋಷಣೆ ಮಾಡದೆ ದಶಕಗಳ ನಂತರ ಇದೇ ಮೊದಲ ಬಾರಿಗೆ ವಿತ್ತೀಯ ಕೊರತೆ ಬಜೆಟ್ ಸೋಮವಾರ ಮಂಡನೆಯಾಗಲಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸೋಮವಾರ ವಿಧಾನಸೌದಧಲ್ಲಿ ಮಧ್ಯಾಹ್ನ 12 ಗಂಟೆ 5 ನಿಮಿಷಕ್ಕೆ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಯಡಿಯೂರಪ್ಪ ಅವರ 8ನೇ ಬಜೆಟ್ ಮಂಡನೆಯಾಗಲಿದ್ದು, ಕಳೆದ …

Read More »

ಹುಬ್ಬಳ್ಳಿ-ಧಾರವಾಡ ನಡುವೆ ನೇರ ರೈಲು ಮಾರ್ಗ ನಿರ್ಮಣ

ಬೆಂಗಳೂರು,ಮಾ.5- ಹುಬ್ಬಳ್ಳಿ-ಧಾರವಾಡ ನಡುವೆ ನೇರ ರೈಲು ಮಾರ್ಗ ನಿರ್ಮಣ ಮಾಡಿ ಪ್ರಯಾಣದ ಅವಯನ್ನು 45 ನಿಮಿಷಗಳಿಗೆ ಇಳಿಸಲು ಸರ್ಕಾರ ಯೋಜನೆ ರೂಪಿಸಿದೆ. ವಿಸ್ತೃತ ಯೋಜನೆ ವರದಿ ಸಿದ್ದಗೊಂಡ ಬಳಿಕ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಆಡಳಿತ ಪಕ್ಷದ ಸದಸ್ಯ ಮಹಾಂತೇಶ್ ಕವಟಗಿ ಅವರ ಕೇಳಿದ ಪ್ರಶ್ನೆಗೆ ಉತ್ತ ನೀಡಿದ ಸಚಿವರು, ಧಾರವಾಡದಿಂದ ಬೆಳಗಾವಿಗೆ ಹೋಗಬೇಕಾದರೆ ಲೋಂಡಾ ಮಾರ್ಗವಾಗಿ ಬಳಸಿಕೊಂಡು ಬರಬೇಕು. …

Read More »

ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಅರೆಸ್ಟ್

ಶಿವಮೊಗ್ಗ, ಮಾ.6- ವಿಧಾನಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದ ಪ್ರಕರಣದಲ್ಲಿ ಪೊಲೀಸರು ಶಾಸಕರ ಪುತ್ರನನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಅವರನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ.ಕಳೆದ ವಾರ ಭದ್ರಾವತಿಯಲ್ಲಿ ನಡೆದ ಕಬಡ್ಡಿ ಅಂತಿಮ ಪಂದ್ಯದ ವೇಳೆ ಗಲಾಟೆ ನಡೆದಿತ್ತು. ಶಾಸಕರ ಪುತ್ರ ಬಸವೇಶ್ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಬಸವೇಶ್ ನಾಪತ್ತೆಯಾಗಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಹಾಗೂ …

Read More »

ತಮಿಳುನಾಡಿನಲ್ಲಿ ಬಿಜೆಪಿಗೆ 20 ವಿಧಾನಸಭೆ, 1 ಲೋಕಸಭೆ ಸ್ಥಾನ ಬಿಟ್ಟುಕೊಟ್ಟ ಎಐಎಡಿಎಂಕೆ

ಚೆನ್ನೈ, ಮಾ.6 (ಪಿಟಿಐ)- ಏ.6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಒಪ್ಪಂದಕ್ಕೆ ಆಡಳಿತರೂಢ ಎಐಎಡಿಎಂಕೆ ಮತ್ತು ಬಿಜೆಪಿ ಸಹಿ ಹಾಕಿವೆ. ನಿನ್ನೆವರೆಗೆ ನಡೆದ ಮಾತುಕತೆಯಲ್ಲಿ ಎಐಎಡಿಎಂಕೆ 20 ವಿಧಾನಸಭಾ ಕ್ಷೇತ್ರಗಳನ್ನು ಹಾಗೂ ಕನ್ಯಾಕುಮಾರಿ ಲೋಕಸಭಾ ಸ್ಥಾನವನ್ನು ಮಿತ್ರ ಪಕ್ಷ ಭಾರತೀಯ ಜನತಾ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಎರಡೂ ಪಕ್ಷಗಳ ನಡುವೆ ನಡೆದ ಹಲವು ಸುತ್ತುಗಳ ಮಾತುಕತೆ ಪ್ರಕ್ರಿಯೆ ಮುಗಿದು ಅಂತಿಮವಾಗಿ ಈ ಒಡಂಬಡಿಕೆಗೆ ಬರಲಾಗಿದೆ. ಆರು ಅಭ್ಯರ್ಥಿಗಳ …

Read More »

ಸಚಿವರು ಕೋರ್ಟ್ ಮೆಟ್ಟಿಲೇರಿದ್ದು ಸರಿಯಲ್ಲ – ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು : ಮುಂದಿನ ಸಾಧಕ ಬಾಧಕಗಳನ್ನು ಆಲೋಚಿಸಿ, ಕೋರ್ಟ್ ಮೊರೆ ಹೋಗಿರೋದು ಅವರವರ ವೈಯಕ್ತಿಕ ವಿಚಾರವಾಗಿದೆ. ಆದ್ರೇ ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ, ವಿಚಾರವನ್ನು ಇನ್ನಷ್ಟು ಗೊಂದಲ, ಗೋಜಿಗೆ ಮಾಡೋದು ಸರಿಯಲ್ಲ. ಹೀಗೆ ಕೋರ್ಟ್ ಗೆ ಹೋಗಿ ಗೊಂಜಲು ಮಾಡಿಕೊಂಡಿದ್ದು ನನ್ನ ಪ್ರಕಾರ ಸರಿಯಲ್ಲ ಎನ್ನುವ ಮೂಲಕ, 6 ಸಚಿವರು ಕೋರ್ಟ್ ಮೊರೆ ಹೋಗಿದ್ದಕ್ಕೆ ಕೇಂದ್ರ ಸಚಿವ ಡಿವಿ ಸದಾನಂದಗೌಡ ಪರೋಕ್ಷವಾಗಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ತಮ್ಮ ಆಪ್ತ ರಮೇಶ್ …

Read More »

ಕೇಂದ್ರದ ವಿರುದ್ದ ಹೆಚ್ಚಾದ ಆಕ್ರೋಶ: 100ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 100 ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಇಂದು ( ಮಾ.6) ನವದೆಹಲಿ ಹೊರಭಾಗದಲ್ಲಿ, 6 ಪಥದ ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಬಂದ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ರೈತರು ಒತ್ತಡ ಹೇರಿದ್ದಾರೆ. ಕಾರು, ಟ್ರಕ್, ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ರೈತರು ಆಗಮಿಸಿದ್ದು , ಇಂದು ಸಂಜೆ 4 ಗಂಟೆಯವರೆಗೂ ಬಂದ್ ಮುಂದುವರೆಯಲಿದೆ. ಹರ್ಯಾಣ, ಉತ್ತರಪ್ರದೇಶ, ಪಂಜಾಬ್ …

Read More »