Breaking News

Uncategorized

75 ಮನೆ ಹೊಂದಿರೋ ಈ ಪುಟ್ಟ ಗ್ರಾಮದಲ್ಲಿ 47 ಜನ IAS ಅಧಿಕಾರಿಯಾಗಿದ್ದಾರೆ, ಎಲ್ಲಿ ಗೊತ್ತೇ?

ಒಂದು ಊರು ಅಂದ್ರೆ ತನ್ನದೆಯಾದ ವಿಶೇಷತೆ ಹಾಗು ಮಹತ್ವವನ್ನು ಹೊಂದಿರುತ್ತದೆ, ಅದೇ ನಿಟ್ಟಿನಲ್ಲಿ ಇಲ್ಲೊಂದು ಪುಟ್ಟ ಗ್ರಾಮ ಆದ್ರೆ ಈ ಗ್ರಾಮದ ಬಗ್ಗೆ ತಿಳಿದುಕೊಂಡರೆ ಹೆಮ್ಮೆ ಅನಿಸುತ್ತದೆ, ಯಾಕೆಂದರೆ ಈ ೭೫ ಮನೆ ಹೊಂದಿರೋ ಪುಟ್ಟ ಗ್ರಾಮಾಲ್ಲಿ ೪೭ ಜನ ಐಎಎಸ್ ಅಧಿಕಾರಿಯಾಗಿದ್ದಾರೆ ಅಂದ್ರೆ ಹೆಮ್ಮೆಯ ವಿಷಯ ಅಲ್ಲವೇ? ಅಷ್ಟಕ್ಕೂ ಈ ಗ್ರಾಮ ಯಾವುದು ಇಲ್ಲಿನ ವಿಶೇಷತೆ ಏನು ಅನ್ನೋದರ ಬಗ್ಗೆ ಮುಂದೆ ನೋಡಿ. ನಿಮಗೆ ಈ ಮಾಹಿತಿ ಇಷ್ಟವಾಗಿದ್ದರೆ …

Read More »

ಮಾಸ್ಕ್ ಹಾಕಿಕೊಳ್ಳುವ ಹೊಸ ವಿಧಾನ..

ಮುಂಬೈ :ಉದ್ಯಮಿ ಆನಂದ್ ಮಹೀಂದ್ರಾ ಆಗಾಗ್ಗೆ ವಿವಿಧ ವೈರಲ್ ಫೋಟೋಗಳನ್ನು ಟ್ವಿಟರ್ ನಲ್ಲಿ ಪೋಸ್ಟ್ ಹಾಕುತ್ತಿರುತ್ತಾರೆ.   ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡ ಫೋಟೋ ಯುವಕನೊಬ್ಬ ರೈಲಿನಲ್ಲಿ ಮಲಗಿದ್ದನ್ನು ತೋರಿಸುತ್ತದೆ. ಕರೋನವೈರಸ್ ಸೋಂಕನ್ನು ತಡೆಗಟ್ಟಲು ಅವನು ಹಾಕಿರುವ ಮಾಸ್ಕ್ ಅವನ ಮೂಗು ಮತ್ತು ಬಾಯಿ ಮುಚ್ಚುವ ಬದಲಾಗಿ ಅವನ ಕಣ್ಣುಗಳನ್ನು ಮುಚ್ಚಿದೆ. ಅವನ ಅಕ್ಕಪಕ್ಕದಲ್ಲಿ ಜನರೂ ಇದ್ದಾರೆ.ಆದರೂ ಆತ ಮಾಸ್ಕ್ ನ್ನು ಸರಿಯಾಗಿ ಹಾಕಿರಲಿಲ್ಲ. ಅದಕ್ಕೆ ಅವರು ‘ಮುಂಬೈನಲ್ಲಿ ಇತ್ತೀಚಿನ …

Read More »

ಬೆಳಗಾವಿಗೆ ಬಂದ ಮೂರು ಸಿಂಹ

ಬೆಳಗಾವಿ(ಫೆ.27): ಕೊರೊನಾ ಸೋಂಕಿನ ಕಾರಣದಿಂದಗಾಗಿ ಜನರಿಗೆ ಕ್ವಾರಂಟೈನ್ ಮಾಡೋದು ಸಾಮಾನ್ಯವಾಗಿದೆ. ಬೇರೆ ಊರಿಂದ ಬಂದ್ರೆ ಅಥವಾ ರೋಗದ ಲಕ್ಷಣ ಇದ್ದವರಿಗೆ ಕ್ವಾರಂಟೈನ್ ಮಾಡುವುದು ಸಹಜ. ಆದರೆ ಬೆಳಗಾವಿಗೆ ಬಂದಿರೋ ಮೂರು ಕಾಡಿನ ರಾಜಗಳಿಗೆ ಅರಣ್ಯಾಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ. ಸದ್ಯ ಅವರನ್ನು ನೋಡಲು ಯಾರಿಗೂ ಅವಕಾಶ ಇಲ್ಲ. ಕೇವಲ ಆಹಾರ ನೀಡುವ ಸಿಬ್ಬಂದಿಗೆ ಮಾತ್ರ ಅಲ್ಲಿಗೆ ಪ್ರವೇಶವಿದೆ. ಆದರೆ ಈ ಕಾಡಿನ ರಾಜಗಳನ್ನು ನೋಡಲು ಜನ  ಕಾಯುತ್ತಿದ್ದಾರೆ. ಬೆಳಗಾವಿಯ ಭೂತರಾಮನಹಟ್ಟಿ ಗ್ರಾಮದ …

Read More »

ರಸ್ತೆಗಿಳಿಯದ ಲಾರಿ, ಟ್ರಕ್: ಮತ್ತೆ ಮುಷ್ಕರದ ಎಚ್ಚರಿಕೆ

ಬೆಂಗಳೂರು: ತೈಲ ದರ ಇಳಿಕೆ, ಇ-ವೇ ಬಿಲ್ ನಿಯಮಾವಳಿ ರದ್ದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮತ್ತು ಟ್ರಕ್ ಸೇರಿದಂತೆ ಸರಕು ಸಾಗಾಣಿಕೆ ವಾಹನ ಮಾಲೀಕರು ದೇಶವ್ಯಾಪಿ ಶುಕ್ರವಾರ ಹಮ್ಮಿಕೊಂಡಿದ್ದ ಮುಷ್ಕರ ಬೆಂಬಲಿಸಿ ನಗರದಲ್ಲೂ ಲಾರಿ ಹಾಗೂ ಟ್ರಕ್‌ಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದವು. ಬೆಂಗಳೂರು-ತುಮಕೂರು ಹೆದ್ದಾರಿಯ ಮಾದನಾಯಕನಹಳ್ಳಿ ನೈಸ್ ರಸ್ತೆ ಜಂಕ್ಷನ್‍ನಲ್ಲಿ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘಗಳ ಒಕ್ಕೂಟದ ವತಿಯಿಂದ ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಲಾಯಿತು. …

Read More »

ಜಲ ವಿವಾದ ಇತ್ಯರ್ಥ. 26 ರಂದು ಉನ್ನತ ಮಟ್ಟದ ಸಭೆ

ಬೆಂಗಳೂರು. ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ಬೆಳಿಗ್ಗೆ ೧೧ ಕ್ಕೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಹಿಸವರು. ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ  ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ …

Read More »

ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ ಉತ್ಸವ

ಗೋಕಾಕ: ನಗರದ ಶೂನ್ಯ ಸಂಪಾದನ ಮಠದಿಂದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭವು ಮಾ-1 ರಿಂದ 4ರವರೆಗೆ ಅತೀ ವಿಜೃಂಭನೆಯಿಂದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಜರುಗಲಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಕಾರ್ಯದರ್ಶಿ ವಿವೇಕ ಜತ್ತಿ ಹೇಳಿದರು. ಅವರು ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ …

Read More »

ಮುಷ್ಕರ ಕೈಬಿಡಿ; ಸಚಿವ ಕೆ.ಎಸ್.ಈಶ್ವರಪ್ಪ ಮನವಿ

ಬೆಂಗಳೂರು: “ಡೀಸೆಲ್ ಬೆಲೆ ಇಳಿಕೆಗೆ 6 ತಿಂಗಳಿಂದ ಮನವಿ ಮಾಡುತ್ತಿದ್ದೇವೆ. ಆದರೂ ಸಿಎಂ ಬಿ.ಎಸ್.ಯಡಿಯೂರಪ್ಪ ಡೀಸೆಲ್ ಬೆಲೆಯನ್ನು ಏಕೆ ಇಳಿಸುತ್ತಿಲ್ಲ ಎಂಬುದು ತಿಳಿಯುತ್ತಿಲ್ಲ. ಇಂದು ನೈಸ್ ರಸ್ತೆಯಲ್ಲಿ ವಾಹನ ನಿಲ್ಲಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ,” ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಲಾರಿ ಮಾಲೀಕರ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿದೆ. ಈ ಮುನ್ನ ಹೇಳಿಕೆ ನೀಡಿದ ರಾಜ್ಯ ಲಾರಿ ಮಾಲೀಕರ …

Read More »

ಸಿದ್ದರಾಮಯ್ಯನವರಿಗೆ ತಲೆ ಸರಿ ಇಲ್ಲ:ಈಶ್ವರಪ್ಪ ಟಾಂಗ್

ಚಿಕ್ಕೋಡಿ : ಸುಪ್ರೀಂ ಕೋರ್ಟ್​ ತೀರ್ಪಿನ ಬಳಿಕವೂ ಅಯೋಧ್ಯೆಯ ರಾಮ ಮಂದಿರ ವಿವಾದಿತ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದಲ್ಲಿ ಕರಿಯೋಗಸಿದ್ದೇಶ್ವರ ಕನ್ನಡ ಮಾಧ್ಯಮಿಕ ಶಾಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಬಳಿಕ ಅವರು ಮಾತನಾಡಿದರು. ಸಿದ್ದರಾಮಯ್ಯ ಒಬ್ಬ ವಕೀಲ ಎಂದು ಹೇಳಿಕೊಳ್ಳಲು ಅವರಿಗೆ ನಾಚಿಕೆಯಾಗಬೇಕು. ಸುಪ್ರೀಂ ತೀರ್ಪಿನ ಬಳಿಕವೂ ರಾಮ ಮಂದಿರದ ಜಾಗ ವಿವಾದಿತ ಎಂದು ಹೇಳುತ್ತಿದ್ದಾರೆ. ಹೀಗಾಗಿ ರಾಜ್ಯದ …

Read More »

ಮೀನುಗಾರರ ಹೋರಾಟಕ್ಕೆ ಬೆಲೆ ಇಲ್ವಾ?

ಕಾರವಾರ: ಇತ್ತೀಚಿಗೆ ಕೇಂದ್ರ ಸರಕಾರದ ಖಾಸಗೀಕರಣ ನೀತಿ ವಿರುದ್ದ ಜನ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬೆನ್ನಲ್ಲೆ ಎಲ್ಲವೂ ಗೊತ್ತು ಗೊತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೀನುಗಾರಿಕೆಗೆ ತೊಂದರೆ ಆಗುವ ಹಾಗೆ ಖಾಸಗಿ ಕಂಪನಿಯವರು ಪೋರ್ಟ್ ನಿರ್ಮಾಣ ಮಾಡಲು ಹೊರಟಿದ್ದು ಮೀನುಗಾರರ ಆಕ್ರೋಶದ ಕಟ್ಟೆ ಒಡೆದಿದ್ದು ಮೀನುಗಾರರ ಸಮಸ್ಯೆ ಕೇಳುವವರು ಯಾರು ಇಲ್ಲದಂತಾಗಿದೆ. ಹೊನ್ನಾವರದ ಕಾಸರಕೋಡಿನಲ್ಲಿ ಎಚ್.ಪಿ.ಪಿ.ಎಲ್ ಖಾಸಗಿ ಕಂಪನಿಯವರು ವಾಣಿಜ್ಯ ಬಂದರು ನಿರ್ಮಾಣ ಮಾಡಲು ಹೊರಟಿದ್ದಾರೆ. ಈಗಾಗಲೇ ಕೇಂದ್ರ ಸರಕಾರದ …

Read More »

ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು: ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಒದಗಿಸಿದ್ದಾರೆ. ಗ್ರಾಮೀಣ ಕ್ಷೇತ್ರದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕೆಲವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರು. ಆಸ್ಪತ್ರೆಯ ವೆಚ್ಛವನ್ನು ಭರಿಸುವ ಸಾಮರ್ಥ್ಯವಿರಲಿಲ್ಲ. ಹಾಗಾಗಿ ಅವರಿಗೆಲ್ಲ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಿಸಿ, ಅವರವರ ಬ್ಯಾಂಕಿನ ಖಾತೆಗಳಿಗೆ ಹಣ ಜಮಾ ಮಾಡಿಸಲಾಗಿದೆ. ಈ ಕುರಿತ ದಾಖಲೆಗಳನ್ನು ಗುರುವಾರ ಬೆಳಗ್ಗೆ ಲಕ್ಷ್ಮಿ ಹೆಬ್ಬಾಳಕರ್ ಸಂಬಂಧಿಸಿದವರಿಗೆ …

Read More »