Breaking News

Uncategorized

ಗಂಡು ಮಗುವಿಗೆ ಜನ್ಮ ನೀಡಿದ ಶ್ರೇಯ ಗೋಶಲ್

ಮುಂಬೈ : ತಮ್ಮ ಹಾಡಿನ ಮೂಲಕ ಹಲವಾರು ಮಂದಿಯ ಮನಸ್ಸಿನ್ನು ಗೆದ್ದಿರುವ ಹಾಗೂ ಸಂಗೀತ ಜಗತ್ತಿನಲ್ಲಿ ತಮ್ಮದೇ ಛಾಪು ಮೂಡಿಸಿರುವ ಗಾಯಕಿ ಶ್ರೇಯಾ ಘೋಷಾಲ್ ಮಗುವೊಂದಕ್ಕೆ ಜನ್ಮ ನೀಡಿದ್ದಾರೆ. ಈ ಕುರಿತು ಶ್ರೇಯ ಗೋಶಲ್ ಅವರ ಪತಿ ಶೀಲಾದಿತ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಗಂಡು ಮಗುವಿಗೆ ಶ್ರೇಯ ಗೋಶಲ್ ನೀಡಿರುವುದಾಗಿ ತಿಳಿಸಿದ್ದಾರೆ. ಮಾರ್ಚ್ ನಲ್ಲಿ ತಮ್ಮ ಮಗುವಿನ ಆಗಮನದ ಬಗ್ಗೆ ಶ್ರೇಯಾ ಖುಷಿ ಹಂಚಿಕೊಂಡಿದ್ದರು .

Read More »

ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ ಯುವಕನ ಮೊಬೈಲ್ ಒಡೆದು, ಕಪಾಳಮೋಕ್ಷ ಮಾಡಿದ ಜಿಲ್ಲಾಧಿಕಾರಿ

ರಾಯಪುರ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಹೊರ ಬಂದಿದ್ದ ಯುವಕನನ್ನು ಜಿಲ್ಲಾಧಿಕಾರಿಯೊಬ್ಬರು ತಡೆದಿದ್ದು, ಕಪಾಳಮೋಕ್ಷ ಮಾಡಿ ಮೊಬೈಲ್‌ ಕಸಿದು ಅದನ್ನು ಒಡೆದು ಹಾಕಿದ ಪ್ರಸಂಗ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ನಡೆದಿದೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗುತ್ತಿವೆ.   ವೈರಲ್ ಆಗಿರುವ ವಿಡಿಯೋದಲ್ಲಿ ಜಿಲ್ಲಾಧಿಕಾರಿ ರಣಬೀರ್ ಶರ್ಮಾ ವ್ಯಕ್ತಿಯೋರ್ವನ ಬಳಿಗೆ ಬಂದು ಆತನ ಬಳಿಯಿದ್ದ ಗುರುತಿನ ಚೀಟಿ ಪಡೆಯುತ್ತಾರೆ. ನಂತರ ಮೊಬೈಲ್ ಫೋನ್ ಕೇಳಿ, ಆತ ಮೊಬೈಲ್​ ಕೊಟ್ಟ …

Read More »

ದೇಶದಲ್ಲಿ ಕರ್ನಾಟಕವೇ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಅಗ್ರ ಸ್ಥಾನ

ನವದೆಹಲಿ: ಕಳೆದ 24 ಗಂಟೆಯ ಕೊರೊನಾವೈರಸ್ ಸಕ್ರಿಯ ಪ್ರಕರಣಗಳನ್ನು ತೋರಿಸುವ ಸರ್ಕಾರದ ವಿವಿಧ ರಾಜ್ಯಗಳು ಮತ್ತು ಯುಟಿಗಳಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯನ್ನು ಸೂಚಿಸಲು ಕೇಂದ್ರವು ಶನಿವಾರ ನಕ್ಷೆಯನ್ನು ಹಂಚಿಕೊಂಡಿದೆ. ಅದರಂತೆ, ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಎಂಟು ರಾಜ್ಯಗಳಲ್ಲಿ ಕರ್ನಾಟಕ ಮೊಡಲಸ್ಥನ ಹೊಂದಿದೆ. ಅದರಂತೆ ಕರ್ನಾಟಕ 5.14 ಲಕ್ಷ ಸಕ್ರಿಯ ಪ್ರಕರಣಗಳನ್ನು ಹೊಂದಿದ್ದು, ಮಹಾರಾಷ್ಟ್ರ 3.69 ಲಕ್ಷ , ಕೇರಳ 3.06 …

Read More »

ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ

  ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …

Read More »

ಹಮ್ ಆಪ್ಕೆ ಹೈ ಕೌನ್’ ಚಿತ್ರದ ಜನಪ್ರಿಯ ಸಂಗೀತ ಸಂಯೋಜಕ ರಾಮ್ ಲಕ್ಷ್ಮಣ್ ನಿಧನ

ನಾಗ್ಪುರ​: ಜನಪ್ರಿಯ ಸಂಗೀತ ಸಂಯೋಜಕ ರಾಮ್ ಲಕ್ಷ್ಮಣ್(79) ಅವರು ಶನಿವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ‘ಹಮ್ ಆಪ್ಕೆ ಹೈ ಕೌನ್’ ಚಿತ್ರ ಸೇರದಂತೆ 100ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ಸಂಯೋಜಕರಾಗಿದ್ದ ರಾಮ್​ ಲಕ್ಷ್ಮಣ್​ ಅವರು ಮಹಾರಾಷ್ಟ್ರದ ನಾಗ್ಪುರದ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದರು. ರಾಮ್​ ಲಕ್ಷ್ಮಣ್​ರ ನಿಧನಕ್ಕೆ ಭಾರತದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್​ ಅವರು ಸಂತಾಪ ಸೂಚಿಸಿದ್ದಾರೆ. ‘ಅತ್ಯಂತ್ಯ ಪ್ರತಿಭಾವಂತ ರಾಮ್​ ಲಕ್ಷ್ಮಣ್​ ಜಿ ನಿಧನ ಸುದ್ದಿ ಕೇಳಿ ನನಗೆ …

Read More »

ಕೋವಿಡ್ 19: ಖಾಸಗಿ ಆಯಂಬುಲೆನ್ಸ್‌ಗಳು ಇನ್ನು ಬೇಕಾಬಿಟ್ಟಿ ಬಾಡಿಗೆ ಹೇಳುವಂತಿಲ್ಲ!

ಬೆಂಗಳೂರು, ಮೇ 22: ಕೊರೊನಾ ವೈರಸ್‌ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗೀ ಆಯಂಬುಲೆನ್ಸ್‌ಗಳು ಅಕ್ಷರಶಃ ಸುಲಿಗೆಗೆ ಇಳಿದಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾಸಗೀ ಆಯಂಬುಲೆನ್ಸ್‌ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ. ಎರಡು ವಿಭಾಗದಲ್ಲಿ ಆಯಂಬುಲೆನ್ಸ್‌ಗಳಿಗೆ ದರವನ್ನು ನಿಗದಿ ಪಡಿಸಲಾಗಿದೆ. ಸಾಮಾನ್ಯ ಆಯಂಬುಲೆನ್ಸ್‌ಗಳಿಗೆ (ಪೇಶೆಂಟ್ ಟ್ರಾನ್ಸ್‌ಪೋರ್ಟ್ ಆಯಂಬುಲೆನ್ಸ್)ಮೊದಲ 10 ಕಿ.ಮೀಟರ್‌ಗಳಿಗೆ 1500 ರೂಪಾಯಿ ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. 10 ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ …

Read More »

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ 4000 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ (ಕರ್ನಾಟಕ ರಾಜ್ಯ ಪೊಲೀಸ್) ನಾಗರಿಕ ಇಲಾಖೆಯಲ್ಲಿ 4000 ಕಾನ್‌ಸ್ಟೆಬಲ್ (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಹುದ್ದೆಗಳಿಗೆ (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಅರ್ಜಿಗಳನ್ನ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ …

Read More »

ಸಿಎಂ ಯಡಿಯೂರಪ್ಪಗೆ ಪ್ರಧಾನಿ ಮೋದಿಯಿಂದ ಕಿರುಕುಳ! ಕೈ ಶಾಸಕ ಅಮರೇಗೌಡ ಗಂಭೀರ ಆರೋಪ

ಕೊಪ್ಪಳ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಕಿರುಕುಳ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ರಾಜ್ಯದ 25 ಸಂಸದರನ್ನು ಕೂಡಾ ಪ್ರಧಾನಿ ಮೋದಿ ತನ್ನ ಹತ್ತಿರಕ್ಕೆ ಬಿಟ್ಟುಕೊಳ್ಳುತ್ತಿಲ್ಲ. ಪ್ರಧಾನಿಗೆ ಕರ್ನಾಟಕ ಎಂದರೆ ಅಲರ್ಜಿ ಆಗಿದೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ತಾವಾಗಿಯೇ ಸಿಎಂ ಖುರ್ಚಿ ಖಾಲಿ ಮಾಡಲಿ ಎನ್ನುವ …

Read More »

ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ

ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ     ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …

Read More »

ಆರೋಗ್ಯ ಸಚಿವರ ಜೊತೆಯಲ್ಲಿ ಹೋಗಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಬ್ಲಾಕ್‍ಮೇಲ್

ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿನ ನೆಪದಲ್ಲಿ ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿವೆ ಎಂಬ ಆರೋಪಗಳ ಮಧ್ಯೆ ಹಿರಿಯ ಆರೋಗ್ಯಾಧಿಕಾರಿ ಹಣ ಹಾಗೂ ರೆಮ್ಡಿಸಿವಿರ್ ಔಷಧಿಗಳಿಗೆ ಬ್ಲಾಕ್ ಮೇಲ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.   ಮೇ 13 ಹಾಗೂ ಮೇ 14 ರಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರ ಚಿಕ್ಕಬಳ್ಳಾಪುರ ಜಿಲ್ಲೆಯ ಭೇಟಿಯ ಸಮಯದಲ್ಲಿ ಜೊತೆಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು …

Read More »