ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ನಟ ಸೋನು ಸೂದ್ ಕೆಲಸ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಕೊರೊನಾ ಮೊದಲ ಅಲೆ ಹಾಗೂ ಎರಡನೇ ಅಲೆ ಎರಡರಲ್ಲೂ ಸೋನು ಸೂದ್ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ನೆರವು ಕೇಳಿದ ಜನರಿಗೆ ಸೋನು ಸಹಾಯ ಮಾಡಿದ್ದಾರೆ. ಜನರ ನೆರವಿಗೆ ಹಗಲು-ರಾತ್ರಿ ಕೆಲಸ ಮಾಡಿದ ಸೋನು ಸೂದ್ ವೈದ್ಯರಿಗೆ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ. ಸೋನು ಸೂದ್ ಅವರ ಇತ್ತೀಚಿನ ಟ್ವೀಟ್, ಸಾಮಾಜಿಕ ಜಾಲತಾಣದಲ್ಲಿ ಸಂವೇದನೆ ಸೃಷ್ಟಿಸಿದೆ. ಒಂದು …
Read More »ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್ ಲುಕ್ ರಿಲೀಸ್
ಡೇಶ್ ಕುಮಾರ್ ಹಂಪಿ ನಿರ್ದೇಶನದ ಶರಣ್ ಅಭಿನಯದ ‘ಗುರು ಶಿಷ್ಯರು’ ಚಿತ್ರದಲ್ಲಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸುತ್ತಿದ್ದು, ಇಂದು ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ಪೋಸ್ಟರ್ ಅನ್ನು ರಿಲೀಸ್ ಮಾಡುವ ಮೂಲಕ ಉಡುಗೊರೆಯಾಗಿ ನೀಡಿದ್ದಾರೆ. ಈ ಪೋಸ್ಟರ್ ನಲ್ಲಿ ನಿಶ್ವಿಕಾ ನಾಯ್ಡು ಲಂಗ ದಾವಣಿಯನ್ನುಟ್ಟುಕೊಂಡಿದ್ದು ಸೈಕಲ್ ಸವಾರಿ ಮಾಡುತ್ತಿದ್ದಾರೆ. ಈ ಹಿಂದೆ ಮಾಡಿದ ಎಲ್ಲಾ ಸಿನಿಮಾಗಳಿಗಿಂತ ನಿಶ್ವಿಕಾ ನಾಯ್ಡು ಹೊಸ ಲುಕ್ …
Read More »ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ -ಹೊಸ ದಾಖಲೆಯ ಡಿಸ್ಚಾರ್ಜ್
ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿ ಬಿಡುಡಗೆಯಾಗಿದ್ದಾರೆ. ಇದುವರೆಗೆ ಒಂದೇ ದಿನದಲ್ಲಿ ಚೇತರಿಸಿಕೊಂಡ ಅತಿ ಹೆಚ್ಚು ಸಂಖ್ಯೆ ಇದಾಗಿದೆ. ರಾಜ್ಯದಲ್ಲಿಂದು 30,309 ಪ್ರಕರಣ ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ ಇಂದು 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ …
Read More »ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು
ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …
Read More »ಕಷ್ಟದಲ್ಲಿರುವವವರಿಗೆ ಹೆಗಲು ಕೊಡ್ತಿರೋ ಕಿಚ್ಚ & ಟೀಂ
ಸ್ಯಾಂಡಲ್ವುಡ್ ಬಾದ್ಶಾ ಕಿಚ್ಚ ಸುದೀಪ್ ಕಡೆಯಿಂದ ನಿರಂತರವಾಗಿ ಸಾಮಾಜಿಕ ಕಾರ್ಯಗಳು ನಡೀತಾನೇ ಇದೆ. ಈ ಕೊರೊನ ಸಂಕಷ್ಟದಲ್ಲಂತೂ ಕೈ ಮೀರಿ ಸಹಾಯ ಮಾಡುತ್ತಿದ್ದಾರೆ ಕಿಚ್ಚ ಅಂಡ್ ಟೀಂ. ಇದೀಗ ಮಹಿಳಾ ಅಭಿಮಾನಿಯೊಬ್ಬರ ಕಷ್ಟಕ್ಕೆ ಹೆಗಲು ಕೊಟ್ಟಿದೆ ಕಿಚ್ಚ ಚಾರಿಟೇಬಲ್ ಟ್ರಸ್ಟ್. ಕಿಚ್ಚನ ಸಹಾಯ ನೆನೆದು ಅಭಿಮಾನಿ ಕಣ್ಣೀರಿಟ್ಟಿದ್ದಾರೆ. ಬಾದ್ಶಾ ಕಿಚ್ಚ ಸುದೀಪ್ ನಿರಂತರವಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ..ಕೊರೊನಾ ಸಂಧರ್ಭ ಮಾತ್ರವಲ್ದೆ ಬಹಳ ಹಿಂದಿನಿಂದಲೂ ತಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿಸ್ವಾರ್ಥ …
Read More »ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಲಕ್ಷ್ಮಿ ರೈ
ಬಹುಭಾಷಾ ನಟಿ ಲಕ್ಷ್ಮಿ ರೈ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರುತ್ತಾರೆ ದಿನಕ್ಕೊಂದು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನೆಟ್ಟಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ತಮ್ಮ ಹಾಟ್ ಫೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಲಕ್ಷ್ಮಿ ರೈ ಇದೀಗ ತಮ್ಮ ಹಾಟ್ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಪಡ್ಡೆ ಹುಡುಗರ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ. ಕರ್ನಾಟಕದ …
Read More »ಅಂಗಡಿ ಮುಚ್ಚಿ ಎಂದ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ ಅಪ್ಪ-ಮಕ್ಕಳ ಬಂಧನ
ಹುಬ್ಬಳ್ಳಿ: ಲಾಕ್ಡೌನ್ ಸಂದರ್ಭದಲ್ಲಿ ನಿಗದಿತ ಸಮಯ ಮೀರಿಯೂ ತೆರೆದಿದ್ದ ಅಂಗಡಿಯನ್ನು ಮುಚ್ಚಿ ಎಂದಿದ್ದಕ್ಕೆ ಅಂಗಡಿ ಮಾಲೀಕ ಹಾಗೂ ಆತನ ಇಬ್ಬರು ಮಕ್ಕಳು ಸೇರಿ ಪೊಲೀಸ್ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಇಂಥದ್ದೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಇಂದು ನಡೆದಿದೆ. ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಈರಪ್ಪ ಹನುಮಸಾಗರ ಎಂಬವರು ಬೆಳಗ್ಗೆ 10 ಗಂಟೆ ಕಳೆದರೂ ಅಂಗಡಿಯನ್ನು ಮುಚ್ಚದೆ ತೆರೆದೇ ಇರಿಸಿದ್ದರು. ಸಮಯ ಮೀರಿದೆ, ಅಂಗಡಿಯನ್ನು ಮುಚ್ಚಿ ಎಂದು ಆ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೆಬಲ್ …
Read More »ಅತ್ತೆಯ ಒಡವೆ ಅಳಿಯ ದಾನ ಮಾಡಿದಂತೆ ಪ್ರಧಾನಿ ನಡೆ: ದಿನೇಶ್ ಗುಂಡೂರಾವ್
ಬೆಂಗಳೂರು, : ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟ ಮಾದರಿಯಲ್ಲಿಯೇ ಪ್ರಚಾರಕ್ಕಾಗಿ ಕೋವಿಡ್ ಲಸಿಕೆಯನ್ನು ವಿದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಟೀಕಿಸಿದರು. ಸೋಮವಾರ ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ. ಇದು ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಆಗಿದೆ ಎಂದರು. ವಿದೇಶಗಳಲ್ಲೂ ಕೋವಿಡ್ ಲಸಿಕೆ …
Read More »ಪ್ರತಿಯೊಬ್ಬರಿಗೂ 10 ಸಾವಿರ ಸಹಾಯಧನ ಕೊಡಿ, ಏನು ನಿಮ್ಮಪ್ಪನ ಮನೆಯ ಗಂಟು ಕೊಡುತ್ತಿರಾ?: ಸಿದ್ದರಾಮಯ್ಯ ;
ಕೋಲಾರ; ಜಿಲ್ಲೆಯ ಕೆಜಿಎಫ್ನಲ್ಲಿ ಕೊರೋನಾ ವಾರಿಯರ್ಸ್ಗೆ ಉಚಿತ ದಿನಸಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಕೆಜಿಎಫ್ ನಗರದ ನಗರಸಭೆ ಕ್ರೀಡಾಂಗಣದಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ, ವಿಆರ್ ಸುದರ್ಶನ್, ವಲ್ಲಾಲ್ ಮುನಿಸ್ವಾಮಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ …
Read More »ಗೋಕಾಕದಲ್ಲಿ ಭೀಕರ ಸರಣಿ ಅಪಘಾತ: ಮೂವರಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
ಗೋಕಾಕ: ನಗರದ ಬ್ಯಾಳಿಕಾಟಾ ಬಳಿ ಸೋಮವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ …
Read More »
Laxmi News 24×7