ಮೈಸೂರು: ದೇಣಿಗೆ ನೀಡಲ್ಲ ಅಂದ ಮಾತ್ರಕ್ಕೆ ಸಿದ್ದರಾಮಯ್ಯ ಹಿಂದೂ ವಿರೋಧಿ ಅಲ್ಲ. ಸಿದ್ದರಾಮಯ್ಯರನ್ನ ಹಿಂದೂ ವಿರೋಧಿ ಅನ್ನುವುದಕ್ಕೆ ಆಗಲ್ಲ ಎಂದು ರಾಮಮಂದಿರಕ್ಕೆ ದೇಣಿಗೆ ನೀಡಲ್ಲ ಎಂಬ ತಮ್ಮ ತಂದೆ ಸಿದ್ದರಾಮಯ್ಯರ ಹೇಳಿಕೆಗೆ ಶಾಸಕ ಡಾ.ಯತೀಂದ್ರ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಯ ಟಿ.ನರಸೀಪುರದಲ್ಲಿ ಶಾಸಕ ಯತೀಂದ್ರ ಹೇಳಿದ್ದಾರೆ. ಜೊತೆಗೆ, ದೇಣಿಗೆ ಎಂಬುದು ಸ್ವಇಚ್ಛೆಯಿಂದ ನೀಡುವುದು ಎಂದು ಸಹ ಹೇಳಿದರು. ನಮ್ಮೂರಲ್ಲಿ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ನೀಡ್ತೇನೆ ಎಂದು ಸಿದ್ದರಾಮಯ್ಯ ಅಂದಿದ್ದಾರೆ. ಅಂತೆಯೇ, ಅನೇಕ ದೇವಸ್ಥಾನಗಳಿಗೆ …
Read More »ನಾನು ದೇವಾಲಯಗಳಿಗೆ ಹೋಗೋದು ಕಡಿಮೆ: ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ- ಸಿದ್ದರಾಮಯ್ಯ
ದೇವಾಲಯಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಅಂಥಹದ್ದೇ ಮತ್ತೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಫೆ.18 ರಂದು ಮೈಸೂರಿನ ಟಿ.ನರಸಿಪುರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿರುವ ಸಿದ್ದರಾಮಯ್ಯ, “ನಾನು ದೇವಸ್ಥಾನಗಳಿಗೆ ಹೋಗುವುದು ಕಡಿಮೆ, ಮನೆಯಲ್ಲಿ ಪೂಜೆ ಮಾಡುವುದಿಲ್ಲ ಹಾಗಂತ ದೇವರು ಇಲ್ಲ ಅಂತಲ್ಲ, ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ ಎಂದು ಹೇಳಿದ್ದಾರೆ. ಇದೇ ವೇಳೆ ಪೂಜಾರಿಗಳ ಬಗ್ಗೆಯೂ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಕೆಲವು ಪೂಜಾರಿಗಳು ತಟ್ಟೆ ಕಾಸಿಗಾಗಿ …
Read More »ಬಸ್ ನಿಲ್ದಾಣದಲ್ಲಿನ ಮಳಿಗೆ ವ್ಯಾಪಾರಸ್ಥರಿಗೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಂದ ಕಿರುಕುಳ…?
ಚಿಕ್ಕೋಡಿ : ಬಸ್ ನಿಲ್ದಾಣದಲ್ಲಿನ ಮಳಿಗೆ ವ್ಯಾಪಾರಸ್ಥರಿಗೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಂದ ಕಿರುಕುಳ ಆರೋಪ ಚಿಕ್ಕೋಡಿ : ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಟೆಂಡರ್ ಮುಖಾಂತರ ಗುತ್ತಿಗೆ ಪಡೆದ ವಿವಿಧ ವಾಣಿಜ್ಯ ಮಳಿಗೆಗಳ ವ್ಯಾಪಾರಸ್ಥರಿಗೆ ಸಾರಿಗೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಬಸ್ ನಿಲ್ದಾಣದಲ್ಲಿರುವ ವ್ಯಾಪಾರಸ್ಥರು ಆರೋಪಿಸಿದ್ದಾರೆ. ಗುತ್ತಿಗೆ ಪಡೆದ ವಾಣಿಜ್ಯ ಮಳಿಗೆಗಳ ವ್ಯಾಪಾರಸ್ಥರು ವಾಣಿಜ್ಯಗಳ ಬಾಡಿಗೆ ಭರಿಸಲು ಸಾಧ್ಯವಾಗದೇ ಮತ್ತು ಸಾರಿಗೆ ಅಧಿಕಾರಿಗಳ ಕಿರುಕುಳದಿಂದ ಈಗಾಗಲೇ ಕೆಲವು ವ್ಯಾಪಾರಸ್ಥರು …
Read More »ರಾಜ್ಯದ ವಿವಿಧ ಆಸ್ಪತ್ರೆಗಳ ಮೆಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ 40 ಕೆ.ಜಿ ಚಿನ್ನ, ವಜ್ರ ಪತ್ತೆ..!
ಮಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳ ಮೆಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಂಗಳೂರಿನ ಆಸ್ಪತ್ರೆಯೊಂದರ ಮಾಲೀಕರ ಮನೆಯಲ್ಲಿ ಬ್ಬರೋಬ್ಬರಿ 40 ಕೆ.ಜಿ ಚಿನ್ನ, ವಜ್ರ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ಐಟಿ ಅಧಿಕಾರಿಗಳು ರಾಜ್ಯದ ವಿವಿಧ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದು, ಇನ್ನೂ ಕೂಡ ಶೋಧ ಮುಂದುವರೆದಿದೆ. ಈ ನಡುವೆ ಮಂಗಳೂರಿನ ಎ.ಜೆ ಆಸ್ಪತ್ರೆ, ಯನಮರಸ್ ಆಸ್ಪತ್ರೆ, ಬೆಂಗಳೂರಿನ ಬಿಜಿಎಸ್, ತುಮಕೂರಿನ ಶ್ರೀದೇವಿ ಮೆಡಿಕಲ್ …
Read More »ಕರ್ನಾಟದ ಹಳ್ಳಿಗಳಲ್ಲಿರುವ ಪ್ರತಿಯೊಂದು ಕೆವಿಜಿ ಶಾಖೆಗೆ ಬೀಗ ಜಡಿದು ಸಂಪೂರ್ಣಸಾಲ ಮನ್ನಾ ಮಾಡುವವರೆಗೆ ಹೋರಾಟ
ಬೈಲಹೊಂಗಲ: ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 4 ವರ್ಷ ಮಳೆ ಇಲ್ಲದೆ ಹಾಗೂ ಕಳೆದ ಎರೆಡು ವರ್ಷ ಅತಿಯಾದ ಮಳೆಯಿಂದ ಹಾಗೂ ಈ ವರ್ಷ ಕೊವಿಡ್ ಹಾವಳಿಯಿಂದ ರೈತನ ಜೀವನ ಅತ್ಯಂತ ಕನಿಷ್ಠ ಮಟ್ಟಕ್ಕೆ ಹೋಗಿರುವುದರಿಂದ ರೈತರ ಸಾಲದ ಅಸಲಿನ ಮೊತ್ತದಲ್ಲಿ ಪ್ರತಿಶತ 50ರಷ್ಟು ಮನ್ನಾ ಮಾಡಿ ಸಾಲ ಮರುಪಾವತಿ ಮಾಡಬೇಕೆಂದು ಸವದತ್ತಿ ಎಪಿಎಂಸಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಕೆವಿಜಿ ಬ್ಯಾಂಕ್ ಅಧ್ಯಕ್ಷರಿಗೆ ಮನವಿ ಮಾಡಿದರು. ಗುರುವಾರ ಧಾರವಾಡದ ಕೆವಿಜಿ ಬ್ಯಾಂಕ್ …
Read More »ನಡು ರಸ್ತೆಯಲ್ಲೇ ಹೈಕೋರ್ಟ್ ವಕೀಲ ದಂಪತಿ ಭೀಕರ ಹತ್ಯೆ..!ಬೆಚ್ಚಿಬಿದ್ದ ತೆಲಂಗಾಣ..!ವಿಡಿಯೋ
ತೆಲಂಗಾಣ : ಹೈಕೋರ್ಟ್ನಲ್ಲಿ ಅಭ್ಯಾಸ ಮಾಡುತ್ತಿದ್ದ ಪ್ರಸಿದ್ಧ ವಕೀಲ ದಂಪತಿಯನ್ನು ಮಧ್ಯಾಹ್ನ ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ತೆಲಂಗಾಣ ಬೆಚ್ಚಿಬಿದ್ದಿದೆ. ದಂಪತಿ ಗಟ್ಟು ವಾಮನ್ ರಾವ್ ಹಾಗೂ ಅವರ ಪತ್ನಿ ಪಿ.ವಿ.ನಾಗಮಣಿ ನ್ಯಾಯಾಲಯಕ್ಕೆ ಹಾಜರಾಗಿ ಹಿಂದಿರುಗುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದ್ದು, ಸ್ಥಳೀಯರ ಮೊಬೈಲ್ನಲ್ಲಿ ದೃಶ್ಯಾವಳಿ ಸೆರೆಯಾಗಿವೆ. ದಾಳಿಕೋರನೋರ್ವ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಹಲ್ಲೆಕೋರ ನಡು ರಸ್ತೆಯಲ್ಲಿ ವಕೀಲ ದಂಪತಿ ಮೆಲೆ ಚಾಕುವಿನಿಂದ ಇರಿದಿದ್ದು, …
Read More »ನಿರ್ಭಯ ಅತ್ಯಾಚಾರ ಪ್ರಕರಣದ ನಂತರ ಮತ್ತೆ ಪ್ರಾರಂಭವಾಗಿದೆ ಗಲ್ಲು ಶಿಕ್ಷೆ ವಿಧಿ
ನವದೆಹಲಿ : ಮೂವರು ಮಹಿಳೆಯರು ಸೇರಿ 34 ಮಂದಿ ಗಲ್ಲಿಗೇರಲಿದ್ದಾರೆ . ಏಳು ಕೊಲೆ ಮಾಡಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಶಬ್ಬಮ್ ನಂತರದಲ್ಲಿ ಈ 34 ಮಂದಿ ಗಲ್ಲಿಗೇರಲಿದ್ದು, ಎಲ್ಲರ ಕ್ಷಮಾಪಣಾ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ ಎಂದು ವರದಿಗಳು ತಿಳಿಸುತ್ತೇವೆ. ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ನಂತರ ದೇಶದಲ್ಲಿ ಮತ್ತೆ ಗಲ್ಲಿಗೇರಿಸುವ ಪ್ರಕ್ರಿಯೆ ಶುರುವಾಗಿದೆ. ಶೀಘ್ರದಲ್ಲೇ ಏಳು ಹತ್ಯೆ ಪ್ರಕರಣದ ಅಪರಾಧಿ ಶಬ್ಬಮ್ ಗಲ್ಲಿಗೇರಲಿದ್ದಾಳೆ. ಇನ್ನೋರ್ವ …
Read More »ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಲಕಾಡಿಗೆ ಕರೆದೊಯ್ದು ಅತ್ಯಾಚಾರ
ಮಂಡ್ಯ: ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಮೈಸೂರು ಜಿಲ್ಲೆ ತಿ.ನರಸೀಪುರದ ತಲಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಬಾಲಕಿ ನಗರದ ಗ್ರಾಮಾಂತರ ಠಾಣೆಗೆ ಬುಧವಾರ ದೂರು ನೀಡಿದ್ದು ಆರೋಪಿ ಹಾಗೂ ಆತನ ಸ್ನೇಹಿತನನ್ನು ಬಂಧಿಸಲಾಗಿದೆ. ಯುವಕ ಬಾಲಕಿಗೆ ಪ್ರೇಮ ನಿವೇದನೆ ಮಾಡಿ ಮಳವಳ್ಳಿ ಸಮೀಪದ ಜಾತ್ರೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ತಲಕಾಡು ನೋಡಲು ಕರೆದೊಯ್ದು ಅತ್ಯಾಚಾರ ಎಸಗಿದ ಎಂದು ದೂರಿನಲ್ಲಿ ತಿಳಿಸಲಾಗಿದೆ.
Read More »‘ಗೋಕಾಕ್ ಕ್ಷೇತ್ರ ಟಾರ್ಗೆಟ್ ಮಾಡ್ತೀನಿ’ ಎಂದ ಹೆಬ್ಬಾಳ್ಕರ್ಗೆ ಸತೀಶ್ ಜಾರಕಿಹೊಳಿ ಮಾಸ್ಟರ್ ಸ್ಟ್ರೋಕ್
ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …
Read More »ಜೀವನಪೂರ್ತಿ ಜತೆಯಿರುವ ಕನಸು ಕಂಡವರು ಒಟ್ಟಿಗೇ ಜಲಸಮಾಧಿಯಾದರು.! ಕಣ್ಣೀರು ತರಿಸುವ ಕಥೆಯಿದು
ಭೋಪಾಲ್: ಇತ್ತೀಚೆಗೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್ ಒಂದು ಕಾಲುವೆಗೆ ಬಿದ್ದು 51 ಜನರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮೃತರಾದವರ ಜತೆ ಅದೆಷ್ಟೋ ಕನಸುಗಳು, ಅದೆಷ್ಟೋ ಕುಟುಂಬಗಳ ಸಂತಸವೂ ನೀರಿನ ಪಾಲಾಗಿ ಹೋಗಿದೆ. ಅದೇ ಅಪಘಾತದಲ್ಲಿ ಜಲ ಸಮಾಧಿಯಾದ ದಂಪತಿಯ ಕಥೆ ಇದು.. ಸಿಧಿ ಜಿಲ್ಲೆಯ ನಿವಾಸಿ ಅಜಯ್ಗೆ ಇನ್ನೂ 25 ವರ್ಷ. ಕಳೆದ ವರ್ಷ ಜೂನ್ 8ರಂದು ಆತ ತಪಸ್ಯಾ (23) ಹೆಸರಿನ ಯುವತಿಯನ್ನು ಮದುವೆಯಾಗಿದ್ದು. …
Read More »