Breaking News

Uncategorized

ಪೋಕ್ಸೋ ಕೇಸ್ : ಜಾಮೀನು ಷರತ್ತು ಸಡಿಲಿಕೆ, ಆದೇಶ;B.S.Y.

ಬೆಂಗಳೂರು : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ತೆಗೆದುಕೊಂಡಿದ್ದ ಕಾಗ್ನಿಜೆನ್ಸ್ ಅನ್ನು ರದ್ದುಪಡಿಸಿ, ಮತ್ತೆ ಹೊಸದಾಗಿ ಪರಿಗಣಿಸುವಂತೆ ಸೂಚನೆ ನೀಡಿರುವ ಆದೇಶದ ಕುರಿತು ಸ್ಪಷ್ಟನೆ ಮತ್ತು ಜಾಮೀನಿಗೆ ವಿಧಿಸಿರುವ ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್​ಗೆ ಎರಡು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಎರಡೂ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, …

Read More »

ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ: ಪೂರ್ವಭಾವಿ ಸಭೆ:ಮೊಹಮ್ಮದ್ ರೋಷನ್

ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ: ಪೂರ್ವಭಾವಿ ಸಭೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ : ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು. ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ …

Read More »

ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಅಧಿವೇಶನದಲ್ಲಿ ಸಂಸದ ಈರಣ್ಣ ಕಡಾಡಿ ಆಗ್ರಹ.

ಮೂಡಲಗಿ: ನಕಲಿ ವೈದ್ಯರು ಮತ್ತು ತರಬೇತಿ ಪಡೆಯದ ವೈದ್ಯಕೀಯ ವೃತ್ತಿಪರರು ಯಾವುದೇ ಅರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕಾರಣ ಅವರ ಜೀವಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಆಗ್ರಹಿಸಿದರು. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ …

Read More »

ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ.

ಬೆಂಗಳೂರು : “ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ,‌ ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ ಮಾಡಿದ್ದೆವು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ …

Read More »

ಪದೇಪದೇ ಪುಂಡಾಟಿಕೆ ನಡೆಸುತ್ತಿರುವ ಮರಾಠಿ ಗೂಂಡಾಗಳನ್ನು ಬಂಧಿಸಿ:ಮಹದೇವ ತಳವಾರ

ಸರ್ಕಾರಿ ಅಧಿಕಾರಿಗಳ ಮೇಲೆ ಪದೇಪದೇ ಪುಂಡಾಟಿಕೆ ನಡೆಸುತ್ತಿರುವ ಮರಾಠಿ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಮಹದೇವ ತಳವಾರ ಆಗ್ರಹಿಸಿದ್ದಾರೆ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದಿನೇ ದಿನೇ ಬೆಳಗಾವಿಯಲ್ಲಿ ಎಂಇಎಸ್ ಹಾವಳಿ ಹೆಚ್ಚಾಗುತ್ತಿದೆ ಇಂದು ಕಿನಯೆ ಗ್ರಾಮ ಪಂಚಾಯಿತಿಗೆ ಹೋಗಿ ಎಂಇಎಸ್ ಪುಂಡನೊಬ್ಬನು ಅಲ್ಲಿಯ ಪಿಡಿಓ ಪತ್ತಾರ ಎಂಬ ಅಧಿಕಾರಿಗೆ ನೀನು ಮರಾಠಿಯಲ್ಲಿ ಮಾತನಾಡಬೇಕೆಂದು ಧಮಕಿಹಾಕಿದ್ದಾನೆ. ಸಹಾಯಕ್ಕೆ ಬಂದ ಸಿಬ್ಬಂದಿಗೂ ಜೀವ …

Read More »

ಬೆಳಗಾವಿಯಲ್ಲಿ ಸಮುದಾಯದ ಭವನ ನಿರ್ಮಾಣದ ಜಮೀನಿಗಾಗಿ ಗಲಾಟೆ.

ಬೆಳಗಾವಿಯಲ್ಲಿ ಸಮುದಾಯದ ಭವನ ನಿರ್ಮಾಣದ ಜಮೀನಿಗಾಗಿ ಗಲಾ*ಟೆ. ನಗರದ ಗಣಾಚಾರಿ ಗಲ್ಲಿಯಲ್ಲಿ ನಡೆದ ಘಟನೆ. ರಾಜು ತಳವಾರ, ಸುದೇಶ ಲಾಠೆಗೆ ಇಬ್ಬರಿಗೆ ತಲೆಗೆ ಗಾಯ. ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಇಬ್ಬರನ್ನು ದಾಖಲಿಸಿದ ಸ್ಥಳೀಯರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ. ಮಹಾನಗರ ಪಾಲಿಕೆಯ ಜಾಗವನ್ನು ಕಬ್ಜಾ ಮಾಡಿರೋ ಕೆಲವರು. ಅತಿಕ್ರಮಣ ತೆರವುಗೊಳಿಸಿ ಭವನ ನಿರ್ಮಾಣಕ್ಕೆ ಮುಂದಾಗಿದ್ದ ಸ್ಥಳೀಯರು. ಪಾಲಿಕೆಯ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆಯಲ್ಲಿ ಇಪ್ಪತ್ತುಕ್ಕೂ ಹೆಚ್ಚು ಜನರಿಂದ …

Read More »

ಆಸ್ತಿ ಮೌಲ್ಯ ಹೆಚ್ಚಾಗುತ್ತದೆ, ಭೂಮಿ ಮಾರಾಟ ಮಾಡಬೇಡಿ: ಕನಕಪುರ ಕ್ಷೇತ್ರದ ಜನರಿಗೆ ಡಿಕೆಶಿ ಕರೆ –

ರಾಮನಗರ: “ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಂದೆ-ತಾಯಿ, ಗ್ಯಾರಂಟಿಗಳೇ ಬಂಧು-ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರ ತಾಲೂಕಿನ ಭೂಹಳ್ಳಿ ಹೊಸಕೆರೆ ಬಳಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. “ನನ್ನ ಕ್ಷೇತ್ರಕ್ಕೆ ಸುಮಾರು 400 ಕೋಟಿ ರೂ.ಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. …

Read More »

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* *ಬೆಂಗಳೂರು-* ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು ವಿಶ್ವದ ಮೊದಲ …

Read More »

ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ

ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೋವಿರಾಜ್ ಮೀನುಗಾರ ಸಹಕಾರಿ ಸಂಘದ (ಫಿಶರೀಸ್ ಸೊಸೈಟಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಸದಸ್ಯರ ಸಭೆಯನ್ನು ನಡೆಸಲಾಯಿತು. ಸದರಿ ಸಭೆಯಲ್ಲಿ ಸದಸ್ಯರ ಒಮ್ಮತದೊಂದಿಗೆ ಶ್ರೀ ವಿಜಯ ಹಲಕರ್ಣಿ ಅವರನ್ನು ಸಂಘದ ಅಧ್ಯಕ್ಷರಾಗಿ ಹಾಗೂ ಶ್ರೀ ಆನಂದ ಭಂಡಾರಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಆಯ್ಕೆಯ ಮೂಲಕ ಸಂಘವು ಮುಂದಿನ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ ವಾಯ್ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …

Read More »