ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು. ಸತೀಶಣ್ಣನವರನ್ನು ಬೆಂಬಲಿಸುವ ಮೂಲಕ ಬೆಳಗಾವಿಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೈಜೊಡಿಸೋಣ, ನಾವೆಲ್ಲರೂ ಒಗ್ಗಟ್ಟಿನ ಮಂತ್ರದೊಂದಿಗೆ ಸತೀಶಣ್ಣನವರನ್ನು ಲೋಕಸಭೆಗೆ ಆಯ್ಕೆ ಮಾಡೋಣ. ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಮುಖಂಡರು, ಶ್ರೀ ಎಮ್. ಬಿ. ಪಾಟೀಲ ಅಣ್ಣ, ಗಣೇಶ ಹುಕ್ಕೇರಿ, ರಾಜು ಸೇಠ್, ಸಿ ಸಿ ಪಾಟೀಲ …
Read More »ಬಿಜೆಪಿ ಸರ್ಕಾರ ಬಂದ ಮೇಲೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದು ಪೈಸೆ ಕೊಡ್ತಿಲ್ಲ.: ಯತೀಂದ್ರ ಸಿದ್ದರಾಮಯ್ಯ
ಮೈಸೂರು:ಬಿಜೆಪಿ ಸರ್ಕಾರ ಬಂದ ಮೇಲೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದು ಪೈಸೆ ಕೊಡ್ತಿಲ್ಲ. ಎಷ್ಟೇ ಪತ್ರ ಬರೆದರೂ ಹಣ ಕೊಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕ್ಷೇತ್ರದಲ್ಲಿ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಯತೀಂದ್ರ, ಚುನಾವಣೆ ಸಮಯದಲ್ಲಿ ಕೊಟ್ಟ ಭರವಸೆಗಳನ್ನ ಈಡೇರಿಸಲು ಆಗ್ತಿಲ್ಲ. ರಸ್ತೆ, ಚರಂಡಿ ಕಾಮಗಾರಿಗೇ ಇವರು ಹಣ ಕೊಡುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ರಸ್ತೆಗಳು ನಡೆಯುತ್ತವೆ. ಹೀಗಾಗಿ ನಾನು …
Read More »2.10 ಲಕ್ಷ ಮೌಲ್ಯದ ಗಾಂಜಾ ವಶ: ಇಬ್ಬರ ಬಂಧನ
ದಾವಣಗೆರೆ: ಇಲ್ಲಿನ ಬಾಡ ಕ್ರಾಸ್ ಬಳಿಯ ಚಿಂದೋಡಿ ಲೀಲಾ ರಂಗಲೋಕದ ಹಿಂಭಾಗದ ರಾಷ್ಟ್ರೀಯ ಹೆದ್ದಾರಿ-4ರ ಸರ್ವೀಸ್ ರಸ್ತೆಯ ಪಕ್ಕದ ಮಣ್ಣಿನ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಇಎನ್ ಠಾಣೆಯ ಪೊಲೀಸರು, 8 ಕೆ.ಜಿ 600 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಛತ್ತೀಸಗಡ ರಾಜ್ಯದ ರಾಯಗಡ ಜಿಲ್ಲೆಯ ಅಂತರಾಮ್ ತಿರ್ಕಿ (21) ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಬಂಡೆಬಸಾಪುರ ಗ್ರಾಮದ ಮಧುರಾಜ್ (40) ಬಂಧಿತರು. ಇವರನ್ನು ನ್ಯಾಯಾಂಗ ಬಂಧನಕ್ಕೆ …
Read More »ರಾತ್ರಿಯೆಲ್ಲಾ ಎಣ್ಣೆ ಪಾರ್ಟಿ : ಬೆಳಗ್ಗೆ ಮಗು, ಸ್ನೇಹಿತ ಸಾವು..!
ಮೈಸೂರು: ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಅದರಲ್ಲಿ 5 ವರ್ಷದ ಮಗುವು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬೆಳ್ಳೂರು ಸಮೀಪದ ಅಗಚನಹಳ್ಳಿಯಲ್ಲಿ ನಡೆದಿದೆ. ತನ್ವೀತ್ ಎಂಬ ಪುಟ್ಟ ಬಾಲಕ ಹಾಗೂ ದೀಪಕ್ ಎಂಬಾತ ಸಾವನ್ನಪ್ಪಿರುವವರು. ಭರತ್ ಎಂಬಾತ ಕಳಸದಿಂದ ಬಂದು ಮೈಸೂರಿನಲ್ಲಿ ವಾಸವಾಗಿದ್ದ. ಇಲ್ಲಿ ಪೇಟಿಂಗ್ ಕೆಲಸ ಮಾಡುತ್ತಿದ್ದನಂತೆ. ಆತನಿಗೆ ಒಬ್ಬ ಮಗ ಕೂಡ ಇದ್ದ. ಕಳೆದ ರಾತ್ರಿ ಇದ್ದಕ್ಕಿದ್ದ ಹಾಗೇ ಎಣ್ಣೆ ಪಾರ್ಟಿ ಆಯೋಜನೆ ಮಾಡಿ, ಸ್ನೇಹಿತರನ್ನು ಕರೆದಿದ್ದ. …
Read More »ದೂರದೃಷ್ಟಿ ಹಾಗೂ ಅಭಿವೃದ್ದಿ ಯೋಜನೆಗಳು ನಮ್ಮ ತಂದೆ ಗೆಲುವಿಗೆ ಸಹಕಾರಿಯಾಗಲಿದೆ- ಯುವನಾಯಕಿ ಪ್ರಿಯಾಂಕಾ ಜಾರಕಿಹೊಳಿ
ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ.. ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ …
Read More »ಮತ್ತೊಮ್ಮೆ ಸಿಆರ್ ಪಿಸಿ 164 ಹೇಳಿಕೆ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ ಯುವತಿಯ ಪೋಷಕರು
ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಮತ್ತೊಮ್ಮೆ ಸಿಆರ್ ಪಿಸಿ 164 ಹೇಳಿಕೆ ದಾಖಲಿಸುತ್ತಾರಾ ಅನ್ನೋ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಇತ್ತ ಯುವತಿಯ ಪೋಷಕರು ಮತ್ತೊಮ್ಮೆ ಮಗಳ ಹೇಳಿಕೆಯನ್ನ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಯುವತಿ ಹೇಳಿಕೆ ದಾಖಲಿಸುವಾಗ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಜೊತೆಯಲ್ಲಿದ್ರು ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ. ಆರೋಪದ ಬೆನ್ನಲ್ಲೇ 164 ಸ್ಟೇಟ್ ಮೆಂಟ್ ಮಾಡುವಾಗ ನ್ಯಾಯಾಧೀಶರು, ಸಂತ್ರಸ್ತೆ ಮತ್ತು …
Read More »ಎಸ್ಐಟಿ ಪ್ರಶ್ನೆಗಳಿಗೆ ತಬ್ಬಿಬ್ಬಾದ ಸಂತ್ರಸ್ತ ಯುವತಿಯಿಂದ ಶಾಕಿಂಗ್ ಉತ್ತರ !
ಬೆಂಗಳೂರು, ಏಪ್ರಿಲ್ 03: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ ಸಂಬಂಧ ಸಂತ್ರಸ್ತ ಯುವತಿಯ ವಿಚಾರಣೆ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆ. ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿಯ ಬಿಡುಗಡೆ ವೃತ್ತಾಂತದ ಬಗ್ಗೆ ಸಿಡಿಲೇಡಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸಿಡಿಲೇಡಿಯೂ ಶಾಕಿಂಗ್ ಉತ್ತರ ನೀಡಿದ್ದಾರೆ. ಕಳೆದ ನಾಲ್ಕು ದಿನ ಎಸ್ಐಟಿ ಅಧಿಕಾರಿಗಳ ವಿಚಾರಣೆ ಎದುರಿಸಿರುವ ಸಿಡಿ ಸಂತ್ರಸ್ತ ಯುವತಿಯ ಅಂತಿಮ ವಿಚಾರಣೆ ಇವತ್ತು ಮುಗಿಯಲಿದೆ. ಸೋಮವಾರ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಒಳಪಡಿಸಲು ಎಸ್ಐಟಿ …
Read More »ಸನ್ಮಾನ್ಯ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತಯಾಚನೆಯ ಕಾರ್ಯಕ್ರಮ ಉಚಗಾಂವ ಪ್ರದೇಶದಲ್ಲಿ ಜರುಗಿತು.
ಇವತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಪ್ರದೇಶದಲ್ಲಿ ಪಕ್ಷದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತಯಾಚನೆಯ ಕಾರ್ಯಕ್ರಮ ಜರುಗಿತು. ಸತೀಶಣ್ಣಾ ಜಾರಕಿಹೊಳಿಯವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದು, ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಚಟುವಟಿಕೆಗಳು ಸೇರಿದಂತೆ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನಾಯಕರಾಗಿದ್ದಾರೆ. ಹೀಗಾಗಿ, ಎಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಸತೀಶಣ್ಣಾ ಅವರನ್ನು ಗೆಲ್ಲಿಸುವ …
Read More »ಸತೀಶ ಅಣ್ಣನವರಿಗೆ ನರೇಗಾ ಕಾಯಕ ಬಂಧುಗಳ ಬೆಂಬಲ “: ಲಕ್ಷ್ಮೀ ಆರ್ ಹೆಬ್ಬಾಳಕರ್
ನರೇಗಾ ಯೋಜನೆಯಡಿ ಕೆಲಸ ಮಾಡುವ ನೂರಕ್ಕೂ ಹೆಚ್ಚಿನ ಕಾಯಕ ಬಂಧುಗಳ ಸಭೆಯನ್ನು ಆಯೋಜಿಸಿ, ಶ್ರೀ ಸತೀಶಣ್ಣಾ ಜಾರಕಿಹೊಳಿಯವರನ್ನು ಬೆಂಬಲಿಸುವ ಮೂಲಕ ಲೋಕಸಭೆಗೆ ಆಯ್ಕೆ ಮಾಡೋಣವೆಂದು ನರೇಗಾದ ಕಾಯಕ ಬಂಧುಗಳಲ್ಲಿ ಮನವಿಯನ್ನು ಮಾಡಿಕೊಂಡೆ. ನಾವೆಲ್ಲರೂ ಒಗ್ಗಟ್ಟಿನ ಮಂತ್ರ ಜಪಿಸುವುದರೊಂದಿಗೆ ಸತೀಶಣ್ಣನವರ ಕೈಗಳನ್ನು ಬಲ ಪಡಿಸೋಣ, ಅವರನ್ನು ಪ್ರಚಂಡ ಬಹುಮತಗಳಿಂದ ಆರಿಸಿ ತಂದು ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕೆಲಸಗಳಿಗೆ ಕಾರಣರಾಗೋಣ ಸತೀಶಣ್ಣನವರು ಕಳೆದ ಮೂವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿ ತೊಡಗಿಸಿಕೊಂಡು ಅನೇಕ …
Read More »ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!
ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …
Read More »
Laxmi News 24×7