ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*
Read More »ಡಿ.ಕೆ ಶಿವಕುಮಾರ್, ನನ್ನ ವೈಯುಕ್ತಿಕ ಅಭಿಪ್ರಾಯ ಲಾಕ್ಡೌನ್ ಬೇಡ. ಲಾಕ್ಡೌನ್ ಗಿಂತ ಜೀವ ಹಾಗೂ ಜೀವನ ಮುಖ್ಯ.:B.S.Y.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಪ್ರಾರಂಭವಾಗಿರುವುದರಿಂದ ಲಾಕ್ಡೌನ್ ಮಾಡಿ ಏನು ಪ್ರಯೋಜನ ಇಲ್ಲ. ಇದರ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಮಾತಾನಾಡಿದ ಡಿ.ಕೆ ಶಿವಕುಮಾರ್, ನನ್ನ ವೈಯುಕ್ತಿಕ ಅಭಿಪ್ರಾಯ ಲಾಕ್ಡೌನ್ ಬೇಡ. ಲಾಕ್ಡೌನ್ ಗಿಂತ ಜೀವ ಹಾಗೂ ಜೀವನ ಮುಖ್ಯ. ಸರ್ಕಾರ ಅವರದೇನೋ ಮುಚ್ಚಿಕೊಳ್ಳೋಕೆ ಲಾಕ್ಡೌನ್ ಮತ್ತೊಂದು ಎಂಬ ಸುದ್ದಿ ಹಬ್ಬಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಮಗಿನ್ನು ಸರ್ವ ಪಕ್ಷಗಳ ಸಭೆಯ …
Read More »CBSE Board Exams 2021: ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ದಿನಾಂಕ ಮುಂದೂಡಿಕೆ
ದೆಹಲಿ: ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯಿಂದಾಗಿ ಶೈಕ್ಷಣಿಕ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದಾಗಿ ಸಿಬಿಎಸ್ಇ ಬೋರ್ಡ್ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದ್ದಾರೆ. ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ. …
Read More »ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಯು.ಟಿ.ಖಾದರ್ ಅವರ ಕಾರಿಗೆ ಅಪಘಾತ
ದಾವಣಗೆರೆ: ಇಲ್ಲಿನ ಆನಗೋಡು ಬಸ್ ನಿಲ್ದಾಣದ ಬಳಿ ಮಾಜಿ ಸಚಿವ ಯು.ಟಿ.ಖಾದರ್ ಅವರ ಕಾರಿಗೆ ಅಪಘಾತವಾಗಿದೆ. ನಟ ಶಂಕರ್ ನಾಗ್ ಕಾರಿಗೆ ಅಪಘಾತವಾದ ಸ್ಥಳದಲ್ಲೇ ಈ ಘಟನೆ ನಡೆದಿದೆ. ಮುಂದೆ ಹೋಗುತಿದ್ದ ಕಂಟೇನರ್ಗೆ ಖಾದರ್ ಅವರ ಕಾರು ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮಾಜಿ ಸಚಿವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಹನಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಖಾದರ್ ಅವರು ಬೆಂಗಳೂರಿಗೆ …
Read More »ಸರ್ಕಾರ v/s ಸಾರಿಗೆ ನೌಕರರು: 8ನೇ ದಿನಕ್ಕೆ ಕಾಲಿಟ್ಟ ಮುಷ್ಕರ
ಬೆಂಗಳೂರು, ಏಪ್ರಿಲ್ 14: 6ನೇ ವೇತನ ಶಿಫಾರಸ್ಸು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಅದು ಇದೀಗ 8ನೇ ದಿನಕ್ಕೆ ಕಾಲಿಟ್ಟಿದೆ. ನಮ್ಮ ಬೇಡಿಕೆಗಳು ಈಡೇರಿಕೆ ಆಗುವವರೆಗೂ ಮುಷ್ಕರ ನಿಲ್ಲುವುದಿಲ್ಲ ಎಂದು ಸಾರಿಗೆ ನೌಕರರರು ಪಟ್ಟು ಹಿಡಿದಿದ್ದು, ಇತ್ತ ಸಿಎಂ ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೂಡ ಇನ್ನು ಒಂದು ತಿಂಗಳು ಮುಷ್ಕರ ಮಾಡಿದರೂ ಡೋಂಟ್ ಕೇರ್ ಎನ್ನುವಂತೆ ಇದ್ದಾರೆ. ಸಾರಿಗೆ …
Read More »SBI Recruitment 2021: ಎಸ್ಬಿಐನಲ್ಲಿ ಬಂಪರ್ ಉದ್ಯೋಗಾವಕಾಶ
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ ಬಯಸುವವರಿಗೆ ಒಳ್ಳೆಯ ಸುದ್ದಿ ಇದೆ. ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎಸ್ಬಿಐ (ಎಸ್ಬಿಐ) ಸ್ಪೆಷಲಿಸ್ಟ್ ಕೇಡರ್ ಆಫೀಸರ್ (ಎಸ್ಸಿಒ) ಮತ್ತು ಫಾರ್ಮಸಿಸ್ಟ್ ಕ್ಲೆರಿಕಲ್ ಕೇಡರ್ (SBI Recruitment 2021 Notification) ಹುದ್ದೆಗಳಿಗೆ ನಿಯಮಿತವಾಗಿ ಮತ್ತು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅಧಿಸೂಚನೆ ಹೊರಡಿಸಿದೆ. ಎಸ್ಬಿಐ ನೇಮಕಾತಿ 2021: ಅಧಿಕೃತ ಅಧಿಸೂಚನೆ ಸ್ಟೇಟ್ ಬ್ಯಾಂಕ್ (State Bank Of India) …
Read More »ಕ್ಯಾಚ್ ಕೈ ಚೆಲ್ಲಿದರೂ ಕೊನೆಯಲ್ಲಿ ಬೌಲರ್ಗಳ ಮ್ಯಾಜಿಕ್ – ಮುಂಬೈಗೆ 10 ರನ್ಗಳ ರೋಚಕ ಜಯ
ಮುಂಬೈ: ಕ್ಯಾಚ್ ಕೈ ಚೆಲ್ಲಿದ್ದರೂ ಕೊನೆಯಲ್ಲಿ ಬೌಲರ್ಗಳು ಮ್ಯಾಜಿಕ್ ಮಾಡಿದ ಪರಿಣಾಮ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ 10 ರನ್ಗಳಿಂದ ಪಂದ್ಯವನ್ನು ರೋಚಕವಾಗಿ ಗೆದ್ದುಕೊಂಡಿದೆ. ಮುಂಬೈ ನೀಡಿದ್ದ 153 ರನ್ಗಳ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ಸುಲಭವಾಗಿ ಗೆಲ್ಲಬಹುದು ಎಂದು ಆರಂಭದಲ್ಲಿ ನಿರೀಕ್ಷಿಸಲಾಗಿತ್ತು. ಆದರೆ ರಾಹುಲ್ ಚಹರ್ ಸ್ಪಿನ್ ಮೋಡಿ ಜೊತೆಗೆ ಸ್ಲಾಗ್ ಓವರ್ಗಳಲ್ಲಿ ರನ್ಗಳಿಗೆ ಮುಂಬೈ ಬೌಲರ್ಗಳು ಕಡಿವಾಣ ಹಾಕಿದ್ದರಿಂದ ಕೋಲ್ಕತ್ತಾ ಅಂತಿಮವಾಗಿ 7 ವಿಕೆಟ್ ನಷ್ಟಕ್ಕೆ 142 …
Read More »ಯುಗಾದಿ ‘ಹೊಸತೊಡಕು’ ಆಚರಣೆಗೆ ಭರ್ಜರಿ ಸಿದ್ದತೆ: ಮಾಂಸದಂಗಡಿಗಳ ಮುಂದೆ ಕ್ಯೂ ನಿಂತ ಜನ
ರಾಜ್ಯದ ಜನತೆ ನಿನ್ನೆ ಭರ್ಜರಿಯಾಗಿ ಯುಗಾದಿ ಹಬ್ಬ ಆಚರಿಸಿ, ಬೇವು ಬೆಲ್ಲ, ಒಬ್ಬಟ್ಟು ತಿಂದು ಖುಷಿಪಟ್ಟಿದ್ರು. ಅಂತೆಯೇ ಇವತ್ತೂ ಕೂಡ ಹೊಸತೊಡಕು ಆಚರಿಸೋಕೆ ರೆಡಿಯಾಗಿದ್ದಾರೆ. ಕಳೆದ ವರ್ಷ ಕೊರೊನಾ ಲಾಕ್ ಡೌನ್ ನಡುವೆಯೂ ತಮ್ಮ ಎಂದಿನ ಆಚರಣೆಯನ್ನು ಬಿಡದ ಜನ ಹಲವು ನಿರ್ಬಂಧಗಳ ನಡುವೆಯೂ ಮಾರುದ್ದದ ಕ್ಯೂನಲ್ಲಿ ಕಾದು ನಿಂತು ಮಟನ್ – ಚಿಕನ್ ಖರೀದಿಸಿದ್ದರು. ಮಟನ್ – ಚಿಕನ್ ಬೆಲೆ ಗಗನಕ್ಕೇರಿದ್ದರೂ ಹೊಸ ತೊಡಕು ಆಚರಣೆ ಸಂಭ್ರಮವೇನು ಕಡಿಮೆಯಾಗಿಲ್ಲ. …
Read More »8,778 ಹೊಸ ಪ್ರಕರಣ, 67 ಸಾವು, ಬೆಂಗ್ಳೂರಲ್ಲಿ 5,500 ಕೇಸ್ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 8,778 ಜನರಿಗೆ ಕೊರೊನಾ ಸೋಂಕು ತಗುಲಿದೆ. 67 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 5,500 ಜನರಿಗೆ ಸೋಂಕು ತಗುಲಿದ್ದು, ಸಿಲಿಕಾನ್ ಸಿಟಿಯಲ್ಲಿ 55 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 78,617ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,83,647ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇಂದು 6,079 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು …
Read More »ಅಂಕೋಲಾದಲ್ಲಿ ಕಾರು- ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 63ರ ಹೆಬ್ಬುಳ ಬಳಿ ಮಂಗಳವಾರ ಕಾರು ಮತ್ತು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ. ತಾಲ್ಲೂಕಿನ ಅವರ್ಸಾದ ಗುರುಪ್ರಸಾದ ಅಣ್ವೇಕರ (32) ಹಾಗೂ ಅವರ ಅಕ್ಕನ ಮಗಳು ಸಂಜನಾ ಸಂತೋಷ ರಾಯ್ಕರ (7) ಮೃತರು. ಸಂತೋಷ ರಾಯ್ಕರ, ಪತ್ನಿ ಅಶ್ವಿನಿ ರಾಯ್ಕರ , ಮಗ ಸೋಹಂ ರಾಯ್ಕರ ಹಾಗೂ ಪ್ರೀತಂ ರೇವಣಕರ ಇವರಿಗೆ ಗಾಯಗಳಾಗಿದ್ದು, ತಾಲ್ಲೂಕು ಆಸ್ಪತ್ರೆಗೆ …
Read More »
Laxmi News 24×7