Breaking News

Uncategorized

ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ …

Read More »

ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಣೆ!

ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಿಸುವ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ರಾಜ್ಯದ ರೈತರು ಬೆಳೆಯುವ ಭತ್ತವನ್ನು ಕ್ವಿಂಟಾಲ್ ಗೆ 1,800 ರೂ. ಬೆಂಬಲ ಬೆಲೆಯಲ್ಲಿ ಖರೀದಿಸಿ ಅಕ್ಕಿ ಮಾಡಿಸಲು ಬೇಕಾದ ಖರ್ಚನ್ನು ರಾಜ್ಯ ಸರ್ಕಾರವೇ ಕೊಡಲಿದ್ದು, ಏಪ್ರಿಲ್ ನಂತರದಲ್ಲಿ ರಾಜ್ಯದ ಅಕ್ಕಿಯನ್ನು …

Read More »

ನಕ್ಷತ್ರ ಆಮೆ ಮಾರಾಟ ಯತ್ನ: ಇಬ್ಬರ ಸೆರೆ

ಕಲಬುರಗಿ: ನಗರದ ರೈಲು ನಿಲ್ದಾಣದ ಬಳಿ ನಕ್ಷತ್ರ ಆಮೆಯೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ವಿದ್ಯಾನಂದ ಮತ್ತು ಜಿತೇಂದ್ರ ಬಂಧಿತ ಆರೋಪಿಗಳು. ಇವರುಜೀವಂತ ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಆಮೆ ಸಂತತಿ ಆಳಿವಿನ ಅಂಚಿಗೆ ತಲುಪಿದ್ದು, ಅಪರೂಪದ್ದಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಕ್ಷತ್ರ ಆಮೆಗೆ ತುಂಬಾ ಬೇಡಿಕೆ ಇದೆ. ನಕ್ಷತ್ರ ಆಮೆ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂರಕ್ಷಣಾಧಿಕಾರಿ …

Read More »

ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬನ್ನಿ: ‘ಟ್ರ್ಯಾಕ್ಟರ್ ಕ್ರಾಂತಿ’ಗೆ ಕರೆ ನೀಡಿದ ರಾಕೇಶ್ ಟಿಕಾಯತ್

ಗಾಜಿಯಾಬಾದ್: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡ ರಾಕೇಶ್ ಟಿಕಾಯತ್, ಕೇಂದ್ರ ಸರ್ಕಾರ ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬಂದರೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ. ಗಾಜಿಪುರ ಗಡಿಯಲ್ಲಿ ಮಾತನಾಡಿದ ರಾಕೇಶ್ ಟಿಕಾಯತ್, ನಾವು ಸರ್ಕಾರದೊಂದಿಗೆ ಮತ್ತೆ ಚರ್ಚೆ ನಡೆಸಲು ಸಿದ್ಧರಿದ್ದೇವೆ. ಆದರೆ ಕೃಷಿ ಕಾನೂನುಗಳನ್ನು 12 ರಿಂದ 18 ತಿಂಗಳು ಅಮಾನತು ಮಾಡುವ ಸರ್ಕಾರದ ನಿರ್ಧಾರಕ್ಕೆ ನಮ್ಮ ಒಪ್ಪಿಗೆ ಇಲ್ಲ. …

Read More »

ಕುಂದಾನಗರಿಯಲ್ಲಿ ಮಸಾಜ್ ಸೆಂಟರ್ ಹೆಸರಲ್ಲಿ ದಂಧೆ

ಬೆಳಗಾವಿ: ಕುಂದಾನಗರಿಯಲ್ಲಿ ಮಸಾಜ್ ಸೆಂಟರ್ ಹೆಸರಲ್ಲಿ ಅನೈತ ಚಟುವಟಿಕೆ ನಡೆಸುತ್ತಿದ್ದ ತಾಣದ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬರು ಅರೋಪಿಗಳನ್ನು ಬಂಧಿಸಿದ್ದು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಟಿಳಕವಾಡಿ ಬಳಿ ನ್ಯೂ ಗೇಟ್ ವೇ ಯುನಿಸೆಕ್ಸ್ ಸ್ಪಾ ಹೆಸರಲ್ಲಿ ಮಸಾಜ್ ಸೆಂಟರ್ ತೆರೆಯಲಾಗಿದ್ದು, ಇಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಖಚಿತ ಮಾಹಿತಿ ಪಡೆದ ಪೊಲೀಸರು, ಸಿಪಿಐ ಗಡ್ಡೆಕರ್ ನೇತೃತ್ವದಲ್ಲಿ ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಮಸಾಜ್ …

Read More »

ಬೇವನ್ನು ಬಿತ್ತಿ ಮಾವನ್ನು ನಿರೀಕ್ಷಿಸಬಹುದೇ..?

ಬೇವನ್ನು ಬಿತ್ತಿ ಮಾವನ್ನು ನಿರೀಕ್ಷಿಸಬಹುದೇ..? ಉಪದೇಶದ ಮಾತುಗಳು, ತಾತ್ವಿಕ ವಿಚಾರಗಳು ಅಷ್ಟಾಗಿ ನೆನಪಿನಲ್ಲಿ ಉಳಿಯುವುದಿಲ್ಲ. ಕಥೆಗಳು, ಕಥಾನಕಗಳು ಬಹಳ ಕಾಲ ಮನಸ್ಸಿನಲ್ಲಿ ಉಳಿಯುವುದಲ್ಲದೆ ಕೇಳುಗರ ಮನಸ್ಸಿನ ಮೇಲೆ ತುಂಬಾ ಪ್ರಭಾವವನ್ನು ಬೀರುತ್ತವೆ. ಭಾರತದ ಮಹಾಕಾವ್ಯಗಳಾದ ಮಹಾಭಾರತ, ರಾಮಾಯಣದ ಕಥೆಗಳು ಸಹಸ್ರಾರು ವರ್ಷಗಳಿಂದ ಜನಮಾನಸದಲ್ಲಿ ಉಳಿದು ಬಂದಿರುವುದು ಶಾಲಾ ಶಿಕ್ಷಣದಿಂದ ಅಲ್ಲ. ಮನೆಯಲ್ಲಿರುವ ತಾಯಂದಿರಿಂದ, ಅಜ್ಜ ಅಜ್ಜಿಗಳಿಂದ. ಹಬ್ಬ ಹರಿದಿನಗಳಂದು ಮಠಮಂದಿರಗಳಲ್ಲಿ ಏರ್ಪಡಿಸುವ ಕಥಾಶ್ರವಣಗಳಿಂದ. ಪರಂಪರಾಗತವಾಗಿ ಕೇಳಿಬಂದ ಇಂತಹ ಕಥಾನಕಗಳು ವ್ಯಕ್ತಿಯ …

Read More »

ತಲೆ ಕತ್ತರಿಸಿ ವ್ಯಕ್ತಿಯೊಬ್ಬನ ಭೀಕರ ಹತ್ಯೆ..!

ಚಿಕ್ಕಬಳ್ಳಾಪುರ,ಫೆ.7- ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂಬಾಲಿಸಿ ಶಿರ ಕಡಿದು ಹತ್ಯೆ ಮಾಡಿರುವ ಘಟನೆ ಗುಂಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡಿಬಂಡೆ ತಾಲ್ಲೂಕಿನ ಬೋಗೇನಹಳ್ಳಿ ಗ್ರಾಮದ ನರಸಿಂಹಪ್ಪ(47) ಕೊಲೆಯಾದ ವ್ಯಕ್ತಿ.ಮೃತ ನರಸಿಂಹಪ್ಪ ತನ್ನ ದ್ವಿಚಕ್ರ ವಾಹನದಲ್ಲಿ ಬೋಗೇನಹಳ್ಳಿಯಿಂದ ವರದಯ್ಯಗಾರಹಳ್ಳಿಗೆ ತೆರಳುತ್ತಿದ್ದಾಗ ಅಪರಿಚಿತರು ಹಿಂಬದಿಯಿಂದ ಬಂದು ಮಚ್ಚಿನಿಂದ ಶಿರ ಕಡಿದು ಕೊಲೆ ಮಾಡಿದ್ದಾರೆ. ಹಾಡುಹಗಲೇ ಈ ಕೃತ್ಯ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದುಷ್ಕರ್ಮಿಗಳ ಗುರುತು ಪತ್ತೆಯಾಗಿಲ್ಲ. ಕೊಲೆಗೆ ಕಾರಣವೇನೆಂಬುದು ಕೂಡ …

Read More »

ಕನ್ನಡಿಗ ಲಾರಿ ಚಾಲಕನ ಮೇಲೆ ಪುಂಡರ ಗುಂಪೊಂದು ಹಲ್ಲೆ

ಬೆಳಗಾವಿ,ಫೆ.7-ಮರಾಠಿ ಮಾತನಾಡದ ಕಾರಣಕ್ಕಾಗಿ ಮಹಾರಾಷ್ಟ್ರದಲ್ಲಿ ಕನ್ನಡಿಗ ಲಾರಿ ಚಾಲಕನ ಮೇಲೆ ಪುಂಡರ ಗುಂಪೊಂದು ಹಲ್ಲೆ ಮಾಡಿದ್ದು, ಈ ಸಂಬಂಧ ನಾಲ್ಕು ಮಂದಿ ಬಂಸಲಾಗಿದೆ. ಮಹಾರಾಷ್ಟ್ರದ ಸತಾರಾ ಟೋಲ್ ಬಳಿ ಈ ಘಟನೆ ನಡೆದಿದ್ದು, ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಲಕ್ಕೇನಹಳ್ಳಿ ನಿವಾಸಿ ಲಾರಿ ಚಾಲಕ ಗೋವಿಂದರಾಜು ಹಲ್ಲೆಗೊಳಗಾಗಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಡಿ ವಿವಾದವನ್ನು ಕೆಣಕಿ ಎರಡೂ ರಾಜ್ಯಗಳ ನಡುವಿನ ಸಂಬಂಧಕ್ಕೆ ಹುಳಿ ಹಿಂಡಿದ ಬೆನ್ನಲ್ಲೇ ಕನ್ನಡಿಗ ಲಾರಿ …

Read More »

ಬಡ ಹೆಣ್ಣು ಮಕ್ಕಳನ್ನು ಕೆಟ್ಟ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದ ಪಾಪಿಗಳನ್ನು ಬಂಧಿಸಿದ ಎಪಿಎಂಸಿ ಠಾಣೆ ಪೊಲೀಸರು

ಬೆಳಗಾವಿ: ಅಮಾಯಕ ಹೆಣ್ಣು ಮಕ್ಕಳನ್ನು ಕರೆತಂದು ಅನೈತಿಕ ಚಟುವಟಿಕೆಗಳಿ ಬಳಸಿಕೊಳ್ಳುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಖದೀಮರನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು, ಹೊರ ರಾಜ್ಯಗಳಿಂದ ಬಡ ಹೆಣ್ಣುಮಕ್ಕಳನ್ನು ಕೆಲಸ ಕೊಡಿಸುವುದಾಗಿ ಹೇಳಿ ಕರೆತಂದು ಮನೆಯಲ್ಲಿರಿಸಿಕೊಂಡು ಅವರನ್ನು ಅನೈತಿಕ ಚಟುವಟಿಕೆಗಳ ದಂಧೆಗೆ ಬಳಸಿಕೊಳ್ಳುತ್ತಿದ್ದರು. ಪ್ರತಿ ಗಿರಾಕಿಗಳಿಂದ 2500ರೂ ಪಡೆಯುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಆದರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು 30 ವರ್ಷದ ಮಾರುತಿ ಬಾಳಪ್ಪ …

Read More »

ಕತ್ತಲು ಬೆಳಕಿನ ಆಟದಲ್ಲಿ ಶ್ಯಾಡೊ ಹುಡುಕಾಟ

ಮಾಸ್‌ ಆಡಿಯನ್ಸ್‌ನ ಸಿನಿಮಾ ಥಿಯೇಟರ್‌ನತ್ತ ಆಕರ್ಷಿಸಲು ಮುಂದಾಗಿರುವ ಸಿನಿಮಾ ಮಂದಿ ಒಂದರ ಹಿಂದೊಂದು ಮಾಸ್‌ ಕಂಟೆಂಟ್‌ ಸಿನಿಮಾಗಳನ್ನ ಸಿನಿಪ್ರಿಯರ ಮುಂದೆ ತರುತ್ತಿದ್ದಾರೆ. ಈ ವಾರ ಕೂಡ ಅಂಥದ್ದೇ ಚಿತ್ರ “ಶ್ಯಾಡೊ’ ತೆರೆಗೆ ಬಂದಿದೆ. ಸುಮಾರು ಎರಡು ವರ್ಷದಿಂದ ವಿನೋದ್‌ ಪ್ರಭಾಕರ್‌ ಸಿನಿಮಾಗಳನ್ನ ಥಿಯೇಟರ್‌ನಲ್ಲಿ ಮಿಸ್‌ ಮಾಡಿಕೊಂಡಿದ್ದ ಆಯಕ್ಷನ್‌ ಪ್ರಿಯರ ಮುಂದೆ, ವರ್ಷದ ಆರಂಭದಲ್ಲಿಯೇ “ಶ್ಯಾಡೊ’ ಎಂಬ ಆಯಕ್ಷನ್‌ – ಥ್ರಿಲ್ಲರ್‌ ಸಿನಿಮಾ ಬಂದಿದೆ. ಸಿನಿಮಾದ ಕಥೆ ಬಗ್ಗೆ ಹೇಳುವುದಾದರೆ, ಇದ್ದಕ್ಕಿದ್ದಂತೆ …

Read More »