ಬೆಂಗಳೂರು : ರಾಜ್ಯ ಸರ್ಕಾರವು ಈಗಾಗಲೇ 8 ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿದೆ. ಆದ್ರೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಬೇಕು ಎನ್ನುವ ಬೇಡಿಕೆ ಮಾತ್ರ ಈಡೇರಿಸೋದಕ್ಕೆ ಬಿಲ್ ಕುಲ್ ನೋ ಎಂದಿದೆ. ಹೀಗಾಗಿ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಇಂದು ಕಾಲಿಟ್ಟಿದೆ. ಇಂತಹ ನೌಕರರನ್ನು ಮನವೊಲಿಸುವ ಬದಲಾಗಿ, ಕೆಲಸಕ್ಕೆ ಬಾರದಿದ್ದರೇ ವಜಾ ಮಾಡ್ತೀವಿ ಎಂಬುದಾಗಿ ಅನೇಕ ಮುಷ್ಕರ ನಿರತ ನೌಕರರಿಗೆ …
Read More »ನಾಳೆಯಿಂದ ಕೊರೊನಾ ಕಫ್ರ್ಯೂ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಕಂಪ್ಲಿಟ್ ಡಿಟೇಲ್ಸ್..!
ಬೆಂಗಳೂರು,ಏ.9- ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕೊರೊನಾ ಕಫ್ರ್ಯೂ ನಾಳೆ ರಾತ್ರಿಯಿಂದ ಜಾರಿಯಾಗಲಿದ್ದು, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ , ಪಬ್, ಸಿನಿಮಾ ಮಂದಿರ ಬಂದ್ ಆಗಲಿವೆ. ನಾಳೆ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ರಾಜಧಾನಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಕಲಬುರಗಿ, ತುಮಕೂರು, ಕಲಬುರಗಿ ಜಿಲ್ಲೆಗಳಲ್ಲಿ ನಗರಕ್ಕೆ ಮಾತ್ರ ಸೀಮಿತವಾಗುತವಂತೆ ಕಫ್ರ್ಯೂ ಜಾರಿಯಾಗಲಿದೆ. ಒಟ್ಟು 10 ದಿನಗಳ ಕಾಲ …
Read More »ಬೈ-ಎಲೆಕ್ಷನ್ ಕ್ಷೇತ್ರಗಳಲ್ಲಿ ಹೊಸದಾಗಿ ಸೃಷ್ಟಿಯಾಯ್ತಾ ರೂಂ ಪಾಲಿಟಿಕ್ಸ್..?
ಬೆಂಗಳೂರು: ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಣ್ಣಿಗೆ ಕಾಣ್ತಿರೋದು ವೋಟ್ ಪಾಲಿಟಿಕ್ಸ್ ಜೊತೆಗೆ ರೂಂ ಪಾಲಿಟಿಕ್ಸ್ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಪ್ರಚಾರಕ್ಕೆ ಹೋಗಿರೋ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ರೂಂ ಸಿಕ್ಕದೇ ಒದ್ದಾಡ್ತಿದ್ದಾರಂತೆ. ಈ ಹಿನ್ನೆಲೆ ಬೈ ಎಲೆಕ್ಷನ್ ಕ್ಷೇತ್ರಗಳಲ್ಲಿ ರೂಂ ರಾಜಕೀಯ ನಡೆದಿದೆ ಎನ್ನಲಾಗ್ತಿದೆ. ಉಪಚುನಾವಣೆ ಘೋಷಣೆ ಆಗ್ತಿದ್ದಂತೆ ಅತ್ತ ಪ್ರಚಾರಕ್ಕೆ ಬರೋ ತಮ್ಮ ನಾಯಕರು ಹಾಗೂ …
Read More »ಲಾಕ್ಡೌನ್ ಭೀತಿ: ಪ್ರಮುಖ ನಗರಗಳನ್ನು ತೊರೆಯುತ್ತಿರುವ ವಲಸೆ ಕಾರ್ಮಿಕರು
ಅಹಮದಾಬಾದ್: ಗುಜರಾತ್ನಲ್ಲಿ ಮತ್ತೆ ಲಾಕ್ಡೌನ್ ಹೇರಬಹುದು ಎಂಬ ಭೀತಿಯಿಂದ ವಲಸೆ ಕಾರ್ಮಿಕರು ರಾಜ್ಯದಿಂದ ಹೊರನಡೆಯುತ್ತಿದ್ದಾರೆ. ಅಹಮದಾಬಾದ್ ಮತ್ತು ಸೂರತ್ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮತ್ತು ಬಿಹಾರದ ವಲಸೆ ಕಾರ್ಮಿಕರು, ತಮ್ಮ ಊರುಗಳಿಗೆ ವಾಪಸಾಗುತ್ತಿದ್ದಾರೆ. ಎರಡೂ ನಗರಗಳಲ್ಲಿ ಕೋವಿಡ್ನ ಹೊಸ ಪ್ರಕರಣಗಳ ಸಂಖ್ಯೆ ತೀವ್ರಮಟ್ಟದಲ್ಲಿ ಏರಿಕೆಯಾದ ಕಾರಣ, ಲಾಕ್ಡೌನ್ ಏಕೆ ಹೇರಬಾರದು ಎಂದು ಗುಜರಾತ್ ಹೈಕೋರ್ಟ್ ಈಚೆಗೆ ಸರ್ಕಾರವನ್ನು ಕೇಳಿತ್ತು. ಇದರ ಬೆನ್ನಲ್ಲೇ ಲಾಕ್ಡೌನ್ ಹೇರಿಕೆಯಾಗುವ ಭೀತಿ ಎದುರಾಗಿದೆ. ಒಮ್ಮೆ ಲಾಕ್ಡೌನ್ …
Read More »ನೂತನ ಮರಳು ನೀತಿ ಶೀಘ್ರ: ಮುರುಗೇಶ ನಿರಾಣಿ
ಮಂಗಳೂರು: ‘ಸರ್ಕಾರವು ನೂತನ ಮರಳು ನೀತಿಯನ್ನು ಜಾರಿಗೆ ತರಲಿದ್ದು, ಇದರಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಅಧ್ಯಾಯ ಇರಲಿದೆ’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಜ್ಞರ ಜೊತೆ ಚರ್ಚೆ ನಡೆಸಿ ಕರಡು ರೂಪಿಸಲಾಗುವುದು. ಬಳಿಕ ಜನಪ್ರತಿನಿಧಿಗಳು, ಸಾರ್ವಜನಿಕರ ಸಲಹೆ-ಸೂಚನೆಗಳನ್ನು ಸ್ವೀಕರಿಸಲಾಗುವುದು. ಪರಿಸರ ಹಾಗೂ ಅಭಿವೃದ್ಧಿ ಆಯಾಮಗಳನ್ನು ಪರಿಗಣಿಸಲಾಗುವುದು. ಇದರಲ್ಲಿ ₹10 ಲಕ್ಷಕ್ಕಿಂತ ಕಡಿಮೆ ವೆಚ್ಚದ ನಿರ್ಮಾಣಗಳಿಗೆ ಟನ್ಗೆ ಅಂದಾಜು …
Read More »ನಮಗೆ ಲಿಂಗಾಯತ, ಮರಾಠಾ ಸೇರಿದಂತೆ ಎಲ್ಲಾ ಸಮುದಾಯದವರು ಒಂದೆ..: ಡಿ ಕೆ ಶಿವಕುಮಾರ್
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಡಿ ಕೆ ಶಿವಕುಮಾರ್ ಹೇಳಿಕೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ಜೊತೆಗೆ ಸಭೆ ಮಾಡುತ್ತೇನೆ. ಈಗಾಗಲೇ ರೈತ ನಾಯಕ ಬಾಬಾಗೌಡ ಪಾಟೀಲ್, ಸೇರಿದಂತೆ ಎಲ್ಲರಿಗೂ ಭೇಟಿ ಆಗುತ್ತಿದ್ದೇನೆ.. ಅನೇಕ ಧರ್ಮ ಪೀಠದ ಸ್ವಾಮೀಜಿಗಳಿಗೆ ಭೇಟಿ ಮಾಡಿದ್ದೇನೆ . ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಉತ್ತಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.. ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ರೂ ಕೇಂದ್ರ ಸರ್ಕಾರ ಅವರು ಜೊತೆಗೆ ಮಾತನಾಡಿಲ್ಲ. ಹೀಗಾಗಿ ರೈತರ ಆಕ್ರೋಶ …
Read More »ಸೋಷಿಯಲ್ ಮೀಡಿಯಾ’ದಲ್ಲಿ ‘ಯಡಿಯೂರಪ್ಪ’ ‘ಅಂದು-ಇಂದಿನ’ ಸಾರಿಗೆ ನೌಕರರ ಬಗೆಗಿನ ಹೇಳಿಕೆ ‘ಸಖತ್ ವೈರಲ್.’!
ಸಾರಿಗೆ ನೌಕರರು ಹಾಗೂ ರಾಜ್ಯ ಸರ್ಕಾರದ ನಡುವಿನ ಮುಷ್ಕರ ಸಮರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರ 6ನೇ ವೇತನ ಆಯೋಗದಂತೆ ವೇತನ ಜಾರಿಗೆ ಬಿಲ್ ಕುಲ್ ಇಲ್ಲ ಅಂದಿದೆ. ಅಲ್ಲದೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂಬುದಾಗಿ ಪರಿಗಣಿಸುವಂತ ಬೇಡಿಕೆಗೂ ಯಾವುದೇ ಸ್ಪಷ್ಟವಾದಂತ ಉತ್ತರವನ್ನು ನೀಡಿಲ್ಲ. ಇದರ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ 2016ರ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಂತ ಬಿಎಸ್ ಯಡಿಯೂರಪ್ಪ ಹೇಳಿದ ಮಾತು, 2021ರ ಈಗ ಮುಖ್ಯಮಂತ್ರಿಯಾಗಿದ್ದಂತ …
Read More »ತಪ್ಪು ಸಾಬೀತಾಗದಿದ್ದರೂ ಅಮಾನತು ಶಿಕ್ಷೆ ! ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆಯ ಅವಸ್ಥೆ
ಉಡುಪಿ: ಇಲಾಖೆ ವಿಚಾರಣಾ ವರದಿಯಲ್ಲಿ ಆರೋಪ ನಿರಾಧಾರ ಎಂದು ಸಾಬೀತಾಗಿದ್ದರೂ ಹಾಗೂ ಅನಾಮಧೇಯ ದೂರು ಪತ್ರ ಅನೂರ್ಜಿತಗೊಂಡಿದ್ದರೂ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದ ಪ್ರಸಂಗ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ. ಎರಡು ವರ್ಷಗಳಿಂದ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಆಗಿರುವ ಮಂಜುಳಾ ಕೆ. ಅವರು ಈಗ ಅಮಾನತು ಶಿಕ್ಷೆ ಎದುರಿಸುತ್ತಿರುವವರು. ಇಲಾಖೆಯಲ್ಲಿ 22 ವರ್ಷ ಸೇವೆ ಸಲ್ಲಿಸಿರುವ ಮಂಜುಳಾ ಅವರು 2 ವರ್ಷ 2 ತಿಂಗಳ ಕಾಲ ಉಡುಪಿ ಬಿಇಒ …
Read More »ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು
ಬೆಳಗಾವಿ : ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥಗೌಡ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜಂಜುನಾಥ್ ಗೌಡ ಹಾಗೂ ಬೆಂಬಲಿಗರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಳ್ಳಲಾಯಿತು. ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಮತ್ತಿತರರು ಹಾಜರಿದ್ದರು. ಇದೇ ವೇಳೆ ಬೆಳಗಾವಿ ಮತ್ತು ಬಾಗಲಕೋಟೆಯ ಅನ್ಯಪಕ್ಷಗಳ ಮಹಿಳಾ ಮುಖಂಡರು ಕೂಡ ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ …
Read More »‘ವೇತನ ಹೆಚ್ಚಿಸಲು ಸರ್ಕಾರ ಸಿದ್ಧ, ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ’: ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ
ಹುಮ್ನಾಬಾದ್: ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಅದರಿಂದ ನಾಳೆ ನಿಮಗೇ ತೊಂದರೆಯಾಗುತ್ತದೆ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿದ್ದು, ವೇತನ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು …
Read More »
Laxmi News 24×7