Breaking News

Uncategorized

ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ 

ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ   ಈ ಬಾರಿ ಕೋವಿಡ್ ಲಕ್ಷಣಗಳು ಕಡೆಮೇ ಆದರೂ ಸಹ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ತಾಲ್ಲೂಕು ಆಡಳಿತ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷೆ ಕೊಠಡಿಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಿದ್ದಾರೆ,   ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣ ‌ಅಧಿಕಾರಿ‌ ಬಿ ಇ ಒ ಅವರು ನೇತೃತ್ವದಲ್ಲಿ ಪರೀಕ್ಷೆ ಬರೆಯುವ ಮಕ್ಕಳಿಗೆ ಯಾವುದೇ ರೀತಿಯ …

Read More »

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕಾಗಿ ‘ಜೇಮ್ಸ್​’ ಎತ್ತಂಗಡಿ ಆರೋಪ; ಸಿಎಂ ಭೇಟಿಯಾದ ಶಿವಣ್ಣ

ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿಯಾದರು. ಈ ವೇಳೆ ಜೇಮ್ಸ್ ಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ, ನಿರ್ಮಾಪಕ ಶ್ರೀಕಾಂತ್ ಕೂಡ ಹಾಜರಿದ್ದರು.

Read More »

ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ ‘Robo Teacher’!

ಬೆಂಗಳೂರು: ಪಾಠ-ಪ್ರವಚನಗಳಲ್ಲಿ ಬೋಧಕರಿಗೂ (Teachers) ವಿದ್ಯಾರ್ಥಿಗಳಿಗೂ (Students) ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೋ (Eagle Robo) ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬೆಂಗಳೂರಿನ (Bengaluru) ಮಲ್ಲೇಶ್ವರಂನ (Malleshwaram)13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ (Higher Education Minister) ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ …

Read More »

ಟಿಂಬರ್​ ಡಿಪೋದಲ್ಲಿ ಭಾರಿ ಅಗ್ನಿ ಅವಘಡ.. 11 ಜನರ ಸಜೀವ ದಹನ: ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಟಿಂಬರ್​ ಡಿಪೋದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 11 ಜನರ ಸಜೀವ ದಹನಗೊಂಡಿರುವ ಘಟನೆ ನೆರೆಯ ರಾಜ್ಯ ತೆಲಂಗಾಣದ ಹೈದರಾಬಾದ್​ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ನೀಡುವುದಾಗಿ ತೆಲಂಗಾಣ ಸಿಎಂ ಚಂದ್ರಶೇಖರ್​ ರಾವ್​ ಘೋಷಣೆ ಮಾಡಿದ್ದಾರೆ. ಹೈದರಾಬಾದ್​: ಇಲ್ಲಿನ ಸಿಕಂದರಾಬಾದ್‌ನ ಬೋಯಗುಡದಲ್ಲಿರುವ ಟಿಂಬರ್ ಡಿಪೋದಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, 11 ಜನರು ಸಜೀವ ದಹನವಾಗಿರುವ ದರ್ಘಟನೆ ಬೆಳಕಿಗೆ ಬಂದಿದೆ. ಟಿಂಬರ್​ ಡಿಪೋದಲ್ಲಿ ಭಾರೀ ಬೆಂಕಿ …

Read More »

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ

    ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ …

Read More »

ಹುಬ್ಬಳ್ಳಿ-ಧಾರವಾಡ: ದ್ವೇಷದ ಅಮಲಿಗೆ 188 ಮಂದಿ ಹತ್ಯೆ

ಹುಬ್ಬಳ್ಳಿ: ಬಡ್ಡಿಗೆ ಪಡೆದ ಹಣ ಮರಳಿ ನೀಡದ, ಕೌಟುಂಬಿಕ ಕಲಹ, ಪ್ರೀತಿ ನಿರಾಕರಣೆ, ಮದ್ಯದ ನಶೆ, ಅನೈತಿಕ ಸಂಬಂಧ… ಹೀಗೆ ಹುಬ್ಬಳ್ಳಿ ಧಾರವಾಡ ಅವಳಿ ನಗರ‌ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಐದು ವರ್ಷಗಳಲ್ಲಿ ಬರೋಬ್ಬರಿ 188 ಮಂದಿ‌ ಹತ್ಯೆಯಾಗಿದ್ದಾರೆ. ಹು-ಧಾ ಪೊಲೀಸ್ ಕಮಿಷನರೇಟ್‌ನಲ್ಲಿ 88 ಮಂದಿ, ಧಾರವಾಡ ಜಿಲ್ಲೆಯ ವಿವಿಧೆಡೆ 100 ಮಂದಿ ಹತರಾಗಿದ್ದಾರೆ. ಬಹುತೇಕ ಕೊಲೆಗಳಿಗೆ ದ್ವೇಷ ಹಾಗೂ ಹಣಕಾಸಿನ ವ್ಯವಹಾರ ಕಾರಣವಾಗಿದ್ದರೆ, ಕೆಲವು ಕೊಲೆಗಳು ವರದಕ್ಷಿಣೆ, ಕೌಟುಂಬಿಕ …

Read More »

ಮಸಾಜ್ʼ​ ನೆಪದಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ

ರಾಜಸ್ಥಾನದ ಜೈಪುರದಲ್ಲಿ ನೆದರ್​ಲ್ಯಾಂಡ್​​ನ ಮಹಿಳೆಯನ್ನು ಅತ್ಯಾಚಾರ ಮಾಡಿದ ದಾರುಣ ಘಟನೆಯು ವರದಿಯಾಗಿದೆ. ಜೈಪುರ ನಗರದ ಹೋಟೆಲ್​ ಒಂದರಲ್ಲಿ ಈ ಘಟನೆ ಸಂಭವಿಸಿದೆ. ಆರ್ಯುವೇದಿಕ್​ ಮಸಾಜ್​ ಕೊಡಿಸುತ್ತೇನೆಂದು ನಂಬಿಸಿ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯು ನೆದರ್​ಲ್ಯಾಂಡ್​ನ ನಿವಾಸಿಯಾಗಿದ್ದು . ರಾಜಸ್ಥಾನಕ್ಕೆ ಭೇಟಿ ನೀಡಿದ್ದರು. ಸಿಂಧಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇವಲ ನಾಲ್ಕು ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದರು. ಆರೋಪಿ ಕೇರಳ …

Read More »

IPL 2022 :ಹೇಗಿದೆ ನೋಡಿ 10 ತಂಡಗಳ ಹೊಸ ಜೆರ್ಸಿ

ಐಪಿಎಲ್ ಸೀಸನ್ 15 ಗಾಗಿ ಎಲ್ಲಾ ತಂಡಗಳ ಜೆರ್ಸಿ ಅನಾವರಣಗೊಂಡಿದೆ. ಈ ಬಾರಿ ಕೆಲ ತಂಡಗಳು ಕಳೆದ ಸೀಸನ್​ನಲ್ಲಿ ಕಣಕ್ಕಿಳಿದ ಮಾದರಿಯ ಜೆರ್ಸಿಯಲ್ಲೇ ಕಾಣಿಸಿಕೊಳ್ಳಲಿದ್ದು, ಇನ್ನು ಕೆಲ ತಂಡಗಳ ಜೆರ್ಸಿಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳಾಗಿವೆ. ಹಾಗೆಯೇ ಹೊಸ ಎರಡು ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಹೊಸ ಬಣ್ಣದ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ಹಾಗಿದ್ರೆ 10 ತಂಡಗಳ ಜೆರ್ಸಿ ಹೇಗಿದೆ ನೋಡೋಣ…

Read More »

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ

  ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15 …

Read More »

ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಹೋಳಿ ಹಬ್ಬದ ತಯಾರಿ.. ರತಿ ಕಾಮಣ್ಣನ ಪ್ರತಿಷ್ಠಾಪನೆ

ಹಾವೇರಿ: ಏಲಕ್ಕಿ ಕಂಪಿನ ನಗರ ಹಾವೇರಿ ರಂಗಪಂಚಮಿಗೆ ಸನ್ನದ್ಧಗೊಳ್ಳುತ್ತಿದೆ. ಎಲ್ಲೆಲ್ಲೂ ಬಣ್ಣಗಳಿಂದ ನಳನಳಿಸುತ್ತಿದೆ. ಮಾರ್ಚ್​ 19ರ ರಂಗಪಂಚಮಿಯ ಹೋಳಿ ಆಚರಣೆಗೆ ನಗರದ 21ಕಡೆ ಕಾಮರತಿಯ ಕಟ್ಟೆಗೆ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಅಕ್ಕಿಪೇಟೆ ಮಾರುಕಟ್ಟೆ, ಗದ್ದಿಗೇರ್ ಓಣಿ, ಯಾಲಕ್ಕಿ ಓಣಿ, ಪುರದ ಓಣಿ ಮತ್ತು ಮೇಲಿನ ಪೇಟೆ ಸೇರಿದಂತೆ ವಿವಿಧೆಡೆ ಈಗಾಗಲೇ ರತಿಮನ್ಮಥರ ಕಟ್ಟಿಗೆ ಮೂರ್ತಿಗಳನ್ನು ಸ್ಥಾಪಿಸಿ ಪೆಂಡಾಲಗಳನ್ನು ಹಾಕಲಾಗಿದೆ. ದಿನಕ್ಕೆ ಎರಡು ಬಾರಿ ಕಾಮರತಿಗೆ ಪೂಜೆ ಸಲ್ಲಿಸಲಾಗುತ್ತಿದ್ದು. ರತಿಮನ್ಮಥರ ಮೂರ್ತಿಗಳು ಒಂದಕ್ಕಿಂತ ಒಂದು ವಿಭಿನ್ನವಾಗಿ ಪ್ರತಿಷ್ಠಾಪಿಸಲ್ಪಟ್ಟಿವೆ. …

Read More »