ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮಂಗಳವಾರ ಅಥವಾ ಬುಧವಾರ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣೆ ಆಯೋಗ ನಡೆಸುತ್ತಿರುವ ಸಿದ್ಧತೆಯನ್ನು ಗಮನಿಸಿದರೆ ಇನ್ನೆರಡು ದಿನದಲ್ಲೇ ದಿನಾಂಕ ಘೋಷಣೆಯಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿದೆ.ಬೆಳಗಾವಿ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಸೆಪ್ಟಂಬರ್ 23ರಂದು ನಿಧನರಾಗಿದ್ದಾರೆ. ಅಲ್ಲಿಂದ 6 ತಿಂಗಳಲ್ಲಿ ಉಪಚುನಾವಣೆ ಪ್ರಕ್ರಿಯೆಗಳೆಲ್ಲ ಮುಗಿಯಬೇಕು ಎನ್ನುವುದು ನಿಯಮ. ಹಾಗಾಗಿ ಮಾರ್ಚ್ 23ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ಅದಕ್ಕೆ ಇನ್ನಿರುವುದು ಹೆಚ್ಚುಕಡಿಮೆ 44 …
Read More »ಬಾರದ ಲೋಕಕ್ಕೆ ತೆರಳಿದ ರಾಣೇಬೆನ್ನೂರು ಕೊಬ್ಬರಿ ಹೋರಿ
ಹಾವೇರಿ: ರಾಣೇಬೆನ್ನೂರು ಹುಲಿ ಅಂದರೆ ಸಾಕು ರಾಜ್ಯ ಮತ್ತು ಹೊರರಾಜ್ಯದ ಹೋರಿ ಓಡಿಸೋ ಅಖಾಡದಲ್ಲಿ ಫೇಮಸ್ ಹೆಸರು. ಒಂದು ಕೋಟಿಗೂ ಅಧಿಕ ಹಣ ಕೊಡ್ತೀನಿ ಅಂದರೂ ಮಾಲೀಕ ಮಾತ್ರ ಹೋರಿ ಕೊಟ್ಟಿರಲಿಲ್ಲ. ಅದರೆ ಇವತ್ತು ಅನಾರೋಗ್ಯದಿಂದ ಹೋರಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರ ನಗರದ ಕುರುಬಗೇರಿಯಲ್ಲಿ ನಡೆದಿದೆ. ನಗರದ ದೆವ್ವ ಮರಿಯಪ್ಪ ಎಂಬವರು ಹತ್ತು ವರ್ಷಗಳ ಹಿಂದೆ ಹೋರಿಯೊಂದನ್ನು ಖರೀದಿ ಮಾಡಿದ್ದರು. ಈ ಹೋರಿಯನ್ನ ಕೊಬ್ಬರಿ ಹೋರಿ ಓಡಿಸೋ …
Read More »ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದ ವಾಟಾಳ್
ಬೆಂಗಳೂರು, ಫೆ.8- ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳೆಂಬ ಬೇಧವಿಲ್ಲದೆ ಸಾರ್ವತ್ರಿಕವಾಗಿ ಅಂಬ್ಯುಲೆನ್ಸ್ ಸೇವೆ ಒದಗಿಸುತ್ತಾ ಬಂದಿರುವ ನಮ್ಮ ರಾಜ್ಯದವರನ್ನು ಕಡೆಗಣಿಸಿ ಕಮಿಷನ್ ಆಸೆಗಾಗಿ ಅನ್ಯ ರಾಜ್ಯದ ಆಂಬ್ಯುಲೆನ್ಸ್ಗಳಿಗೆ ಆದ್ಯತೆ ನೀಡುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಮುಖಂಡರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಶಿವರಾಮೇಗೌಡ ಮುಂತಾದವರು ಪ್ರತಿಭಟನೆ ನಡೆಸಿ ಅನ್ಯ ರಾಜ್ಯಗಳ ಅಂಬ್ಯುಲೆನ್ಸ್ಗೆ ಆದ್ಯತೆ …
Read More »ಇಂದಿರಾ ಕ್ಯಾಂಟಿನ್ ರದ್ದಾದರೆ ಜನ ಶಾಪ ಹಾಕುತ್ತಾರೆ. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರ
ಬೆಂಗಳೂರು, ಫೆ.8- ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟಿನ್ಗಳಿಗೆ ಬೀಗ ಜಡಿಯುವ ಕಾಲ ಸನ್ನಿಹಿತವಾಗಿದೆ. ಕಳೆದ ಏಪ್ರಿಲ್ 2020 ರಿಂದ ಈವರೆಗೂ ಇಂದಿರಾ ಕ್ಯಾಂಟಿನ್ಗಳಿಗೆ ಬಿಡುಗಡೆ ಮಾಡಬೇಕಾದ 22 ಕೋಟಿ ಅನುದಾನವನ್ನು ಬಿಬಿಎಂಪಿ ತಡೆ ಹಿಡಿದಿರುವುದರಿಂದ ಕೆಲವೇ ದಿನಗಳಲ್ಲಿ ಕ್ಯಾಂಟಿನ್ಗಳನ್ನು ರದ್ದುಗೊಳಿಸಲು ಗುತ್ತಿಗೆದಾರರು ತೀರ್ಮಾನಿಸಿದ್ದಾರೆ.198 ವಾರ್ಡ್ಗಳಲ್ಲಿ ಸ್ಥಾಪಿಸಲಾಗಿದ್ದ ಇಂದಿರಾ ಕ್ಯಾಂಟಿನ್ಗಳು ಹಾಗೂ ಮೊಬೈಲ್ ಕ್ಯಾಂಟಿನ್ಗಳಲ್ಲಿ ಸಾರ್ವಜನಿಕರಿಗೆ 5ರೂ.ಗೆ ಬೆಳಗಿನ ತಿಂಡಿ ಹಾಗೂ 10ರೂ.ಗೆ …
Read More »ವಿಷಯದ ಕಲಿಯಲ್ಲಿ ವಿದ್ಯಾರ್ಥಿಗಳ ದೌರ್ಬಲ್ಯವನ್ನು ಗಮನಿಸಿ ಉತ್ತಮ ರೀತಿಯ ಶಿಕ್ಷಣ ನೀಡಬೇಕು.: ಸುರೇಶ್ ಕುಮಾರ್
ಖಾನಾಪುರ -: ವಿಷಯದ ಕಲಿಯಲ್ಲಿ ವಿದ್ಯಾರ್ಥಿಗಳ ದೌರ್ಬಲ್ಯವನ್ನು ಗಮನಿಸಿ ಉತ್ತಮ ರೀತಿಯ ಶಿಕ್ಷಣ ನೀಡಬೇಕು. ಯಾವುದೇ ವಿಷಯದಲ್ಲಿ ಅವರ ಜ್ಞಾನ ಕುಂಠಿತವಾಗಬಾರದು. ಹಾಗಾಗಿ ಶಿಕ್ಷಕರು ಪೂರ್ವ ತಯಾರಿ ಮಾಡಿಕೊಂಡು ಸಮಪರ್ಕವಾಗಿ ಬೋಧನಾ ವಿಧಾನ ಅಳವಡಿಸಿಕೊಳ್ಳಬೇಕು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದರು. ಖಾನಾಪುರ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಸೋಮವಾರ (ಫೆ.೮) ಭೇಟಿ ನೀಡಿದ ಬಳಿಕ ಖಾನಾಪುರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವರ್ಷ ಹಲವು ಹೊಸ ಯೋಜನೆಗಳ …
Read More »ಮೀಸಲಾತಿ ನೀಡದಿದ್ದರೆ ವಿಧಾನಸೌದಕ್ಕೆ ಮುತ್ತಿಗೆ: ಬಸವ ಮೃತ್ಯುಂಜಯ ಸ್ವಾಮೀಜಿ
ಶಿರಾ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆ ಬೆಂಗಳೂರು ತಲುಪುವುದರೊಳಗೆ ಮೀಸಲಾತಿ ನೀಡದಿದ್ದರೆ ವಿಧಾನಸೌದಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಲಿಂಗಾಯಿತ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದ ಹೊರವಲಯದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಭೆ ನಡೆಸಿ ಮಾತನಾಡಿದರು. 2 ಎ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತು ನೀಡಿದ್ದರು. ಈಗ ಅವರು ಮಾತು ಉಳಿಸಿಕೊಂಡು ಮೀಸಲಾತಿ ನೀಡಿದರೆ …
Read More »ರಸ್ತೆ ಸಂಚಾರ ನಿಯಮಗಳು ಹಾಗು ಸುರಕ್ಷಾ ಜಾಗೃತಿ ಬಿ.ವಿ.ಬೆಲ್ಲದ ಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಜಾಥಾ
ಬೆಳಗಾವಿ : ಬೆಳಗಾವಿ ನಗರದಲ್ಲಿ ಬಿ.ವಿ.ಬೆಲ್ಲದ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪ್ರೊಫೆಸರ್ ಅವರ ನೇತೃತ್ವದಲ್ಲಿ ಸಂಚಾರ ನಿಯಮಗಳ ಹಾಗೂ ರಸ್ತೆ ಸುರಕ್ಷಾ ಜಾಗೃತಿ ಜಾತಾವನ್ನು ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಹಮಿಕೊಳ್ಳಲಾಗಿತ್ತು. ಹೌದು ಬೆಳಗಾವಿಯಲ್ಲಿ ಇತ್ತೀಚಿಗೆ ಪೊಲೀಸ್ ಸಿಬ್ಬಂದಿಗಳಿಂದ ಜಾಥಾ ಕಾರ್ಯಕ್ರಮ ನಡೆಸಲಾಗಿತ್ತು ಈಗ ಬಿ.ವಿ.ಬೆಲ್ಲದ ಲಾ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ಸಂಚಾರ ನಿಯಮಗಳು ಹಾಗು ಸುರಕ್ಷಾ ಜಾಗೃತಿ ಜಾತಾ ನಡೆಸಿದರು. ಹಾಗೆಯೇ ಪ್ರತಿ …
Read More »ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಬಿಜೆಪಿ ಸಮಿತಿಗಿಲ್ಲ: ಈಶ್ವರಪ್ಪ
ಶಿವಮೊಗ್ಗ: ಶಾಸಕ ಬಸನಗೌಡ ಯತ್ನಾಳ್ ಮತ್ತೆ ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುವುದನ್ನು ಮುಂದುವರಿಸಿದ್ದಾರೆ. ಸಿಎಂ ಮಾತನಾಡುವುದು ಬೇಡ ಎಂದು ಹೇಳಿದರೂ ಕೇಳುತ್ತಿಲ್ಲ. ಆದರೆ ರಾಜ್ಯ ಬಿಜೆಪಿ ಸಮಿತಿಗೆ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಹೇಳಿಕೆಗಳು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಗಮನಕ್ಕೂ ಬಂದಿದೆ. ಅವರು ಕೇಂದ್ರ ಶಿಸ್ತು ಸಮಿತಿಯ ಗಮನಕ್ಕೆ ಈ …
Read More »ಏಯ್.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್ ಇಲ್ದೇ ಇರೋದು ಕೊಡಬೇಡ: ಸಿದ್ದರಾಮಯ್ಯ
ಬೆಂಗಳೂರು: ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿ ಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton panche purchase ಶಾಪಿಂಗ್ ವೇಳೆ ಅಂಗಡಿ ಸಿಬ್ಬಂದಿಗೆ ಖಾದಿ ಶರ್ಟ್ ಮತ್ತು ಪಂಚೆಗಳನ್ನು ತೋರಿಸಲು ಸಿದ್ದರಾಮಯ್ಯ ಕೇಳಿದರು. ಈ ವೇಳೆ, ಸಣ್ಣ ಬಾರ್ಡರ್ ಇರೋ ಪಂಚೆ …
Read More »ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು: ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಕೇಂದ್ರ ಸ್ಥಾನವನ್ನಾಗಿ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿದ್ದ ರಾಜ್ಯ ಸರ್ಕಾರ ವಿಜಯ ನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡಿತ್ತು. ಇದೀಗ ಅಧಿಕೃತ ಆದೇಶ ಹೊರಡಿಸಿದ್ದು, ವಿಜಯನಗರಕ್ಕೆ ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ಸೇರಿ 6 ತಾಲೂಕುಗಳನ್ನು ಸೇರಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ, ಸಂಡೂರು …
Read More »