Breaking News

Uncategorized

ಇಂದು Union Budgetನಲ್ಲಿ ಕರ್ನಾಟಕಕ್ಕೆ ಏನೇನು ಸಿಗಬಹುದು?

ನವದೆಹಲಿ: ಬಿಜೆಪಿ ನಾಯಕರು “ಎರಡೂ ಕಡೆ ಒಂದೇ ಸರ್ಕಾರ ಇದ್ದರೆ ‘ಡಬಲ್ ಇಂಜಿನ್ (Double Engine) ಇದ್ದಂತೆ’, ಭಾರೀ ಅಭಿವೃದ್ಧಿ ಕೆಲಸ ಮಾಡಬಹುದು” ಎಂದು ಹೇಳುತ್ತಿರುತ್ತಾರೆ. ಅವರು ಹೇಳುವಂತೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿವೆ. ಆದರೆ ಬಿಜೆಪಿ (BJP) ಮುಖಂಡರು ಹೇಳುವಂತೆ ಅನುಕೂಲಗಳಾಗುತ್ತಿಲ್ಲ.‌ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ (Goods and Service Tax) ಪಾಲು ಸರಿಯಾಗಿ ಬಂದಿಲ್ಲ. ರಾಜ್ಯದ ಯೋಜನೆಗಳಿಗೆ ಸರಿಯಾಗಿ ಅನುದಾನ …

Read More »

ಸಂತೋಷ್ ಜಾರಕಿಹೊಳಿ ಅವರ ಮಗನ ಮೊದಲನೇ ಹುಟ್ಟುಹಬ್ಬ 180ಕ್ಕು ಹೆಚ್ಚು ಫಿಲ್ಟರ್ ವಿತರಣೆ ಮಾಡಿದ ಜಾರಕಿಹೊಳಿ ದಂಪತಿ..

ಗೋಕಾಕ: ಇವತ್ತು ಸಹುಕಾರರ ಮನೆಯಲ್ಲಿ ಮತ್ತೊಂದು ಖುಷಿಯ ದಿನ ಇದೆ ದಿನ ಒಂದು ವರ್ಷದ ಹಿಂದೆ ಶ್ರೀ ಸಂತೋಷ್ ಜಾರಕಿಹೊಳಿ ದಂಪತಿಗಳು ಒಂದು ಗಂಡು ಮಗುವಿಗೆ ಜನ್ಮ ನೀಡಿದ ವಿಶೇಷ ದಿನ ಹುಟ್ಟಿನಿಂದಲೂ ಸರಳತೆಯನ್ನು ಮೆರೆದು ಬಂದ ಸಾಹುಕಾರರ ಕುಟುಂಬ ಮಗುವಿನ ಹೆರಿಗೆಯನ್ನು ಸರ್ಕಾರಿ ದವಾ ಖಾನೆಯಲ್ಲಿ ಮಾಡಿ ಒಂದು ಮಾದರಿ ಯಾಗಿತ್ತು ಇಂದು ಆ ಆ ಪ್ರೀತಿಯ ಕಂದಮ್ಮನಿಗೆ ಮೊದಲನೇ ವರ್ಷ ತುಂಬಿದ ದಿನ ಇಂದು ಕೂಡ ಒಂದು …

Read More »

ಒಂದೇ ಹೊಡೆತದಲ್ಲಿ ಕ್ಷೇತ್ರದ ಎಲ್ಕ ಸಮಸ್ಯೆಗಳಿಗಳಿಗೆ ಪರಿಹಾರ ದೊರಕಿಸಿಕೊಟ್ಟ ಶಾಸಕ ಅಭಯ ಪಾಟೀಲ\

ಬೆಳಗಾವಿ- ಅಭಿವೃದ್ಧಿಯ ವಿಚಾರದಲ್ಲಿ ಶಾಸಕ ಅಭಯ ಪಾಟೀಲರು ಯಾವಾಗಲೂ ದಾಖಲೆ ಮಾಡುತ್ತಲೇ ಇದ್ದಾರೆ,ಮೊದಲನೇಯ ಹಂತದಲ್ಲಿ 206 ಕಾಮಗಾರಿಗಳನ್ನು,ಎರಡನೇಯ ಹಂತದಲ್ಲಿ 38 ಕಾಮಗಾರಿಗಳಿಗೆ ಏಕಕಾಲದಲ್ಲಿ ಮಂಜೂರಾತಿ ಪಡೆದಿರುವ ಅವರು ಇಂದಿನಿಂದ ಮೊದಲನೇಯ ಹಂತದ 206 ಕಾಮಗಾರಿಗಳಿ ಚಾಲನೆ ನೀಡುವ ಪ್ರಕ್ರಿಯೆ ಆರಂಭಿಸಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಾವ ಭಾಗದಲ್ಲಿ 206 ಕಾಮಗಾರಿಗಳು ನಡೆಯುತ್ತವೆ,ಎರಡನೇಯ ಹಂತದ 38 ಕಾಮಗಾರಿಗಳು ಎಲ್ಲಿ ನಡೆಯುತ್ತವೆ ಎನ್ನುವದನ್ನು ಪಟ್ಟಿ ಮಾಡಿ ಈ ಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವರ …

Read More »

ಒಲಂಪಿಕ್ ನಲ್ಲಿ ಭಾರತಕ್ಕೆ ಮೂರು ಚಿನ್ನದ ಪದಕ

ನವದೆಹಲಿ: ಶನಿವಾರ ಪ್ರಕಟವಾದ ವೈಟ್ಲಿಫ್ತಿಂಗ್ ವಿಭಾಗಗಳ ಒಲಂಪಿಕ್ ಕ್ರೀಡಾ ವಳಿಯಲ್ಲಿ ಈ ಬಾರಿ ಭಾರತ ಮೂರು ಚಿನ್ನದ ಪದಕ, ಮೂರು ಬೆಳ್ಳಿಯ ಪದಕ ಹಾಗೂ ಆರು ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. 50 ಕೆಜಿಯ ವೈಟ್ ಲಿಫ್ಟಿಂಗ್ ನಲ್ಲಿ ಹರಿಯಾಣದ ಮಿನಕ್ಷಿ ಚಿನ್ನದ ಪದಕವನ್ನು ಗೆದ್ದಿದ್ದು, ಬೆಳ್ಳಿ ಪದಕವನ್ನು ಹೆನ್ನಿ ಕುಮಾರಿ (ಹರಿಯಾಣ) ಹಾಗೂ ಕಂಚಿನ ಪದಕವನ್ನು ಸ್ವಾತಿ ಶಿಂಧೆ (ಮಹಾರಾಷ್ಟ್ರ) ಮತ್ತು ಕೀರ್ತಿ (ದೆಹಲಿ) ತಮ್ಮದಾಗಿಸಿಕೊಂಡಿದ್ದಾರೆ. ಇದೇ ರೀತಿ, 57 …

Read More »

ಕನ್ನಡ ನಾಮಫಲಕ ಕಡ್ಡಾಯಗೊಳಿಸಿದ ಬಿಬಿಎಂಪಿ; ಇಲ್ಲದಿದ್ದರೆ ವ್ಯಾಪಾರ ಪರವಾನಗಿ ರದ್ದು

ಬೆಂಗಳೂರು (ಜ. 30): ಕನ್ನಡ ಜಾಗೃತಿ ಕೆಲಸಕ್ಕೆ ಮುಂದಾಗಿರುವ ಬಿಬಿಎಂಪಿ ಇದಕ್ಕಾಗಿ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಇನ್ಮುಂದೆ ಸಿಲಿಕಾನ್​ ಸಿಟಿಯ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳು ಕಡ್ಡಾಯ ಮಾಡಿದೆ. ಒಂದು ವೇಳೆ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳು ಕಂಡು ಬರದಿದ್ದರೆ ಅಂಗಡಿಗಳ ವ್ಯಾಪಾರ ಪರವಾನಿಗೆ (ಟ್ರೇಡ್​ ಲೈಸೆನ್ಸ್​ನ್ನು) ರದ್ದುಮಾಡುವುದಾಗಿ ತಿಳಿಸಿದೆ. ಈ ಮೂಲಕ ಸಿಲಿಕಾನ್​ ಸಿಟಿಯಲ್ಲಿ ಕನ್ನಡ ಉಳಿಕೆಗೆ ಬಿಬಿಎಂಪಿ ದಿಟ್ಟ ಹೆಜ್ಜೆ ಇರಿಸಿದೆ. ಅಂಗಡಿಗಳಲ್ಲಿ ಮಾತ್ರವಲ್ಲದೇ, ಕಟ್ಟಡ ಮತ್ತು ಕಚೇರಿಗಳಲ್ಲೂ ಕನ್ನಡ …

Read More »

ಕನ್ನಡ ಚಿತ್ರರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ; ಟಿಎಸ್ ನಾಗಾಭರಣ

ಕನ್ನಡ ಸಿನಿಮಾರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ. ಅವುಗಳಿಂದ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಖ್ಯಾತ ನಿರ್ದೇಶಕ, ನಟ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ ಹೇಳಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ಚಿತ್ರತಂಡ ಫಿಲ್ಮ್ ಚೇಂಬರ್ ಗೆ ದೂರು ನೀಡಿದೆ. ಈ ಬಗ್ಗೆ ಮಡಿಕೇರೆಯಲ್ಲಿ ಮಾತನಾಡಿದ ನಾಗಾಭರಣ ಭಾಷೆ ವಿಚಾರದಲ್ಲಿ ದರ್ಶನ್ ಮಾತ್ರವಲ್ಲ, ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದಿದ್ದಾರೆ.   …

Read More »

ಯಾವುದೇ ದಾಖಲೆ ನೀಡದೆ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿ

ಆಧಾರ್ ಕಾರ್ಡ್ ಗುರುತಿನ ಪ್ರಮುಖ ದಾಖಲೆಯಾಗಿದೆ. ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ಇದನ್ನು ನಿರಂತರವಾಗಿ ನವೀಕರಿಸುತ್ತಿದೆ. ನವೀಕರಣದ ಪ್ರಕ್ರಿಯೆಯನ್ನು ಯುಐಡಿಎಐ ಸುಲಭಗೊಳಿಸಲಾಗುತ್ತಿದೆ. ಆಧಾರ್ ಕಾರ್ಡನ್ನು ಮೊಬೈಲ್ ನಂಬರ್ ಗೆ ಲಿಂಕ್ ಮಾಡಬೇಕು. ಒಂದು ವೇಳೆ ಹೊಸ ನಂಬರ್ ಪಡೆದಿದ್ದರೆ ಅದನ್ನು ನವೀಕರಿಸಬೇಕಾಗುತ್ತದೆ. ಈಗ ಯುಐಡಿಎಐ ಮೊಬೈಲ್ ನಂಬರ್ ನವೀಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಆಧಾರ್ ಕಾರ್ಡ್‌ನಲ್ಲಿರುವ ಮೊಬೈಲ್ ಸಂಖ್ಯೆಯನ್ನು ನವೀಕರಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಯಾವುದೇ ದಾಖಲೆಗಳಿಲ್ಲದೆ …

Read More »

ʼPNBʼ ಗ್ರಾಹಕರೇ, ನಾಳೆಯಿಂದ ನೀವು ʼATMʼನಿಂದ ಹಣ ತೆಗೆಯೋದು ಕಷ್ಟ?

ಎಟಿಎಂ ಮೂಲಕ ವಂಚನೆ ಪ್ರಕರಣಗಳನ್ನ ಗಮನದಲ್ಲಿಟ್ಟುಕೊಂಡು ಪಂಜಾಬ್ ನ್ಯಾಷನಲ್ ಬ್ಯಾಂಕ್ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ತನ್ನ ಎಟಿಎಂಗಳಿಂದ ಹಣ ಡ್ರಾ ಮಾಡಲು ಫೆ.1ರಿಂದ ನಿಯಮವನ್ನ ಬದಲಿಸಲಿದ್ದು, ಪಿಎನ್ ಬಿ ಗ್ರಾಹಕರು ಇಎಂವಿ ಯೇತರ ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಲು ಸಾಧ್ಯವಾಗುವುದಿಲ್ಲ. ಪಿಎನ್ ಬಿ ಬ್ಯಾಂಕ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ವಿಷ್ಯ ತಿಳಿಸಿದ್ದು, ಬ್ಯಾಂಕಿನ ಎಟಿಎಂ ಬಳಕೆ ನಿಯಮಗಳಲ್ಲಿ …

Read More »

ಕರ್ನಾಟಕದ ತಂಟೆಗೆ ಬಂದ ಮಹಾರಾಷ್ಟ್ರಕ್ಕೆ ಉಪಮುಖ್ಯಮಂತ್ರಿಗಳು ಖಡಕ್ ತಿರುಗೇಟು.!

ಬೆಂಗಳೂರು : ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದಾಗಿ ದಿನಕ್ಕೊಂದು ಹೇಳಿಕೆ ಕೊಡುತ್ತಿರುವಂತ ಮಹಾರಾಷ್ಟ್ರಕ್ಕೆ, ಛತ್ರಪತಿ ಶಿವಾಜಿ ಪೂರ್ವಜರು ಕರ್ನಾಟಕದವರು ಹಾಗಾಗಿ ಶಿವಾಜಿಯ ಮೂಲಕ ಕರ್ನಾಟಕ. ಮುಂಬೈ ಕರ್ನಾಟಕಕ್ಕೆ ಸೇರಬೇಕು ಎನ್ನುವ ಮೂಲಕ ರಾಜ್ಯದ ತಂಟೆಗೆ ಬಂದಂತ ಮಹಾರಾಷ್ಟ್ರಕ್ಕೆ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಗೋವಿಂದ ಕಾರಜೋಳ ಖಡಕ್ ತಿರುಗೇಟು ನೀಡಿದ್ದಾರೆ.   ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ವಾದಕ್ಕೆ, …

Read More »

ದೆಹಲಿ ರೈತರ ಪ್ರತಿಭಟನೆ : ಫೆಬ್ರವರಿ 2 ಕ್ಕೆ ಕೇಂದ್ರದ ಜೊತೆ ರೈತರ ಸಭೆ

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 67 ನೇ ದಿನಕ್ಕೆ ಕಾಲಿಟ್ಟಿದ್ದು, ಫೆಬ್ರವರಿ 2 ರಂದು ಕೇಂದ್ರ ಮತ್ತು ರೈತರ ಮಧ್ಯೆ ಮುಂದಿನ ಸುತ್ತಿನ ಮಾತುಕತೆ ನಡೆಯಲಿದೆ. ಗಾಜೀಪುರ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ರೈತರು ಆಗಮಿಸುತ್ತಿರುವುದರಿಂದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಕಾಯ್ದೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು. ಹಾಗಾದರೆ ಮಾತ್ರ ಅದು ಸರ್ಕಾರಕ್ಕೆ ಮತ್ತು ರೈತರಿಗೆ …

Read More »