ನವದೆಹಲಿ: ಏಪ್ರಿಲ್ 1ರಿಂದ ವಾರ್ಷಿಕ ₹2.5 ಲಕ್ಷಕ್ಕಿಂತ ಹೆಚ್ಚು ಭವಿಷ್ಯ ನಿಧಿಗೆ ನೌಕರರ ಕೊಡುಗೆಗಳ ಮೇಲಿನ ಬಡ್ಡಿಗೆ ತೆರಿಗೆ ವಿಧಿಸುವುದಾಗಿ ಹಣಕಾಸು ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ನಲ್ಲಿ ಘೋಷಿಸಿದ್ದರು. ₹2.5 ಲಕ್ಷದವರೆಗೂ ಠೇವಣಿ ಯ ಮಿತಿಯಲ್ಲಿ ಬಡ್ಡಿ ವಿನಾಯಿತಿ ಇದೆ ಎಂದು ಹಣಕಾಸು ಸಚಿವರು ಅವರು ಇದೇ ವೇಳೆ ಹೇಳಿದ್ದಾರೆ ಉದ್ಯೋಗಿಯ ಮೂಲ ವೇತನ ಮತ್ತು ಕಾರ್ಯಕ್ಷಮತೆಯ ವೇತನದಲ್ಲಿ ಕನಿಷ್ಠ 12% ರಷ್ಟನ್ನು ಭವಿಷ್ಯನಿಧಿಯಾಗಿ …
Read More »ನಿರುದ್ಯೋಗಿ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ಮಹತ್ವದ ಮಾಹಿತಿ’: ನಗದು ಪರಿಹಾರ ಪಡೆಯಲು ತಪ್ಪದೇ ಹೀಗೆ ಮಾಡಿ
ಬೆಂಗಳೂರು: ಕೇಂದ್ರ ಸರ್ಕಾರವು ಕಾರ್ಮಿಕರ ವಿಮಾ ನಿಗಮದ ಮೂಲಕ ಅಟಲ್ ವಿಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲ ಉದ್ದೇಶವು ನೊಂದಾಯಿತ ವಿಮಾ ಕಾರ್ಮಿಕರ ಹಲವಾರು ಕಾರಣಗಳಿಂದ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿರುವುದರಿಂದ ಅವರ ನಿರುದ್ಯೋಗ ಅವಧಿಗೆ ನಗದು ಪರಿಹಾರ ಒದಗಿಸುವ ಉದ್ದೇಶವಾಗಿರುತ್ತದೆ. ಈ ಯೋಜನೆಯು ಜೂನ್ -2021ರ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ. ನಿಗಮದಲ್ಲಿ ನೋಂಣಿಯಾದ ಕನಿಷ್ಠ 2 ವರ್ಷಗಳ ಅವಧಿಯಲ್ಲಿ ವಂತಿಗೆಯನ್ನು ಪಾವತಿಸಿ ನಿರುದ್ಯೋಗಿಯಾದ ದಿನಾಂಕದ ಪೂರ್ವ …
Read More »RSS ಕ್ಯಾನ್ಸರ್ ಇದ್ದ ಹಾಗೆ, ರಾಮ ಮಂದಿರ ನಿರ್ಮಾಣಕ್ಕೆ ನಯಾ ಪೈಸೆ ಕೊಡಬೇಡಿ
ಮಂಗಳೂರು, ಫೆ 19: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ಆರ್ ಎಸ್ ಎಸ್ ಸಂಘಟನೆಯ ಬಗ್ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮುಖಂಡರೊಬ್ಬರು ನೀಡಿದ ಹೇಳಿಕೆಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿವೆ. “ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವುದು ರಾಮ ಮಂದಿರವಲ್ಲ, ಅದು ಆರ್ ಎಸ್ ಎಸ್ ಮಂದಿರ. ನಿಮ್ಮ ಮನೆ ಬಾಗಿಲಿಗೆ ಯಾರಾದರೂ ದೇಣಿಗೆಗೆ ಬಂದರೆ ನಯಾಪೈಸೆ ಕೊಡಬೇಡಿ. ಆ ಸಂಘಟನೆ ಸಮಾಜಕ್ಕೆ ಕ್ಯಾನ್ಸರ್ ಇದ್ದಂತೆ”ಎಂದು ಪಿಎಫ್ಐ ಜನರಲ್ …
Read More »ರಾಮಮಂದಿರವಲ್ಲ ಅದು, RSS ಮಂದಿರ : ದೇಣಿಗೆ ನೀಡದಂತೆ PFI ಪ್ರಧಾನ ಕಾರ್ಯದರ್ಶಿ ಅನೀಸ್ ಆಹ್ಮದ್ ಕರೆ
ಮಂಗಳೂರು :ಪಿಎಫ್ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ರಾಮಮಂದಿರದ ಬಗ್ಗೆ ವಿವಾದಾತ್ಮಕ ಭಾಷಣ ಮಾಡಿದ್ದು ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಪಿಎಫ್ ಐ ನ ಸಭೆಯಲ್ಲಿ ಮಾತಾನಾಡುತ್ತಾ’ಈ ಹಂತದಿಂದ, ನಾನು ನಿಮ್ಮೆಲ್ಲರಿಗೂ ಹೇಳುತ್ತಿದ್ದೇನೆ, ರಾಮ ಮಂದಿರಕ್ಕೆ ಹಣ ಸಂಗ್ರಹಿಸಲು ನಿಮ್ಮ ಮನೆಗಳಿಗೆ ಬರುತ್ತಿರುವ ಈ ಜನರೆಲ್ಲರೂ ಅವರಿಗೆ ಒಂದು ಪೈಸೆಯನ್ನೂ ನೀಡುವುದಿಲ್ಲ. ಎನ್ಆರ್ಸಿ (ನಾಗರಿಕರಿಗಾಗಿ ರಾಷ್ಟ್ರೀಯ ನೋಂದಣಿ) ಯನ್ನು ಬಹಿಷ್ಕರಿಸಿದ ರೀತಿಯಲ್ಲಿ ಅವರನ್ನು ಬಹಿಷ್ಕರಿಸಿ. ನಾನು ಇದನ್ನು ಎಲ್ಲಾ ಮುಸ್ಲಿಂ ಉದ್ಯಮಿ …
Read More »2 ವರ್ಷದಲ್ಲಿ ಮತ್ತೆ ಅಧಿಕಾರಕ್ಕೆ ಬರ್ತೀವಿ, ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡ್ತೀನಿ: ಸಿದ್ದರಾಮಯ್ಯ
ಬೆಂಗಳೂರು: 2 ವರ್ಷದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ. ಬಡವರಿಗೆ 10 ಕೆ.ಜಿ ಅಕ್ಕಿ ಕೊಡ್ತೀನಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತ ಪಡಿಸಿದ್ದು, ‘ನಾನು ಅಧಿಕಾರದಲ್ಲಿ ಇದ್ದಾಗ ಪ್ರತಿಯೊಬ್ಬರಿಗೆ ಫ್ರೀಯಾಗಿ 7 ಕೆಜಿ ಅಕ್ಕಿ ಕೊಡ್ತಿದ್ದೆ. ಈಗ 5 ಕೆಜಿ ಮಾಡಿದ್ದಾರೆ, 3 ಕೆಜಿ ಮಾಡ್ತಾರಂತೆ ಈಗ. ಬಡವರ ಹೊಟ್ಟೆ ಮೇಲೆ ಹೊಡೆಯುವ ಇವ್ರನ್ನ …
Read More »ವಾಟ್ಸಾಪ್ ಬಳಕೆದಾರರಿಗೆ ಮತ್ತೆ ಶಾಕ್, ಮೇ 15 ರೊಳಗೆ ಒಪ್ಪಿಕೊಳ್ಳಬೇಕು ʼಗೌಪ್ಯತೆ ನೀತಿʼ
ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಗೌಪ್ಯತಾ ಹೊಸ ನೀತಿಯನ್ನು ನೀಡಲಾಗಿದ್ದು ಬಳಕೆದಾರರು ಮೇ 15 ರೊಳಗೆ ಒಪ್ಪಿಕೊಳ್ಳಬೇಕಿದೆ. ವಾಟ್ಸಾಪ್ ಚಾಟ್ ನಲ್ಲಿ ಸಣ್ಣ ಬ್ಯಾನರ್ ಪ್ರದರ್ಶಿಸಲಾಗುತ್ತಿದೆ. ಮುಂದಿನ ವಾರಗಳಲ್ಲಿ ಜನರು ತಮ್ಮದೇ ಆದ ರೀತಿಯಲ್ಲಿ ಓದುವಂತೆ ಹೆಚ್ಚಿನ ಮಾಹಿತಿ ಒದಗಿಸಲಾಗುವುದು. ವಾಟ್ಸಾಪ್ನಲ್ಲಿ ಹೊಸ ಗೌಪ್ಯತಾ ನೀತಿ ಮೇ 15, 2021 ರಿಂದ ಜಾರಿಗೆ ಬರಲಿದೆ. ವಾಟ್ಸಾಪ್ ತನ್ನ ಹೊಸ ಗೌಪ್ಯತೆ ನೀತಿಯನ್ನು ಭಾರತದಲ್ಲಿ ಹೊಸ ಅಭಿಯಾನದೊಂದಿಗೆ ಜಾರಿಗೊಳಿಸಲು ಮುಂದಾಗಿದೆ. …
Read More »ಟಿಕ್…ಟಿಕ್… ಬರುತ್ತಿದೆ ಮನುಕುಲದ ಅಂತ್ಯದ ಕಾಲ!?
ಪ್ರಪಂಚದ ಮಹಾ ಅಂತ್ಯ ಆರಂಭವಾಗಿದೆಯೇ?. ಅದು ಮಾನವನ ಅಸ್ತಿತ್ವವನ್ನೇ ಅಳಿಸಿ ಹಾಕುತ್ತದೆಯೇ?.. ಹೌದೆನ್ನುತ್ತಾರೆ ಬೈಬಲ್ ಬೋಧಕರು. ಹವಾಮಾನ ಬದಲಾವಣೆ ಇದೇ ಗತಿಯಲ್ಲಿ ಮುಂದುವರಿದರೆ ಇಡೀ ವಿಶ್ವ ಉಳಿಯುವ ಸಾಧ್ಯತೆಗಳು ಕ್ಷೀಣಿಸುತ್ತದೆ. ಜೀವ ವಿನಾಶದ ಪ್ರಕ್ರಿಯೆ ಅತ್ಯಂತ ತೀವ್ರಗೊಂಡಿದೆ. ಮಾನವೀಯತೆಯು ಪ್ರಸ್ತುತ ಅದರ ಕೊನೆಯ ಕಾಲದಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ ಪಾದ್ರಿ ಪಾಲ್ ಬೆಗ್ಲೆ ಸೇರಿದಂತೆ ಹಲವಾರು ಬೈಬಲ್ ಬೋಧಕರು ನಂಬಿದ್ದಾರೆ. ಬೈಬಲ್ ಬೋಧರ ಪ್ರಕಾರ, ಕೊರೊನಾ ವೈರಸ್ ಸಾಂಕ್ರಾಮಿಕವು ಏಕಾಏಕಿ …
Read More »ಕಣ್ಮುಂದೆಯೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡರೂ ಮನೆ ಸೀಲ್ ಮಾಡಲು ಮುಂದಾದ ಬ್ಯಾಂಕ್ ಅಧಿಕಾರಿಗಳು
ಪುತ್ತೂರು: ಅಡಮಾನ ಸಾಲಕ್ಕೆ ಮನೆ ಮುಟ್ಟುಗೋಲು ಹಾಕಲು ಬಂದ ರಾಷ್ಟ್ರೀಕೃತ ಬಾಂಕ್ನ ಸೀಸರ್ಗಳ ಸಮ್ಮುಖದಲ್ಲಿ ಮನೆ ಮಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಕ್ಷಿಣಕನ್ನಡ ಪುತ್ತೂರಿನ ಹಾರಾಡಿ ರೈಲ್ವೇ ಗೇಟ್ ಬಳಿಯ ನಿವಾಸಿ ಪ್ರಾರ್ಥನಾ ಪ್ರಭು (52) ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟಿರುವ ಮಹಿಳೆ ತನ್ನ ಸಾವಿಗೆ ರಾಷ್ಟ್ರೀಕೃತ ಬ್ಯಾಂಕ್ವೊಂದರ ಸಿಬ್ಬಂದಿಯೇ ಕಾರಣ ಎಂದು ಬರೆದುಕೊಂಡಿದ್ದಾರೆ. ತನ್ನ …
Read More »ಅನ್ಯಾಯ ಆಗಿದೆ ಅಂತ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ; ಲಕ್ಷ್ಮಣ ಸವದಿ
ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಒಂದೊಂದೇ ಯೋಜನೆಗಳು ಬೇರೆ ಭಾಗದ ಪಾಲಾಗಲಾರಂಭಿಸಿವೆ. ನಿಮ್ಜ್ ಸ್ಥಾಪನೆ ಉದ್ದೇಶ ಕೈ ಬಿಡಲಾಗಿದೆ. ವಿಶೇಷ ಆರ್ಥಿಕ ವಲಯ ಸ್ಥಾಪನೆಯೂ ನೆನೆಗುದಿಗೆ ಬಿದ್ದಿದೆ. ಕಲಬುರ್ಗಿ ರೈಲ್ವೆ ವಿಭಾಗೀಯ ಕೇಂದ್ರ ಸ್ಥಾಪನೆಗೂ ಗ್ರಹಣ ಕವಿಯುವಂತಾಗಿದೆ. ಕಲಬುರ್ಗಿಯ ಇ.ಎಸ್.ಐ. ಆಸ್ಪತ್ರೆಯಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಏಮ್ಸ್ ಸಹ ಹುಬ್ಬಳ್ಳಿ ಪಾಲಾಗಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಲ್ಯಾಣ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪ್ರತ್ಯೇಕ ರಾಜ್ಯದ ಕೂಗೂ ಏಳಲಾರಂಭಿಸಿದೆ. …
Read More »ತುಂಡಾಗಿ ಹೋಗಿದ್ದ ಐದು ವರ್ಷದ ಬಾಲಕಿಯ ಕೈಯನ್ನು ಹತ್ತು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮರುಜೋಡಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ವಿಜಯಾ ಆಸ್ಪತ್ರೆಯ ವೈದ್ಯರು.
ಬೆಳಗಾವಿ- ಬಸ್ಸಿನಲ್ಲಿ ಸಂಚರಿಸುವಾಗ ಕಿಟಕಿಯಿಂದ ಕೈ ಹೊರಗೆ ಪರಿಣಾಮ ತುಂಡಾಗಿ ಹೋಗಿದ್ದ ಐದು ವರ್ಷದ ಬಾಲಕಿಯ ಕೈಯನ್ನು ಹತ್ತು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮರುಜೋಡಣೆ ಮಾಡುವಲ್ಲಿ ಬೆಳಗಾವಿಯ ವಿಜಯಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. 12/06/2019 ರಂದು ಕುಮಾರಿ ಆಯಾ ಶೇಖ ಎಂಬ ಐದು ವರ್ಷದ ಚಿಕ್ಕ ಹುಡುಗಿ ಬಸ್ಸಿನಲ್ಲಿ ಸಂಚರಿಸುತ್ತಿರುವಾಗ ಮಳೆಯ ನೀರನ್ನು ಹಿಡಿಯಲೆಂದು ಕಿಟಕಿಯಿಂದ ಬಲ ಕೈಯನ್ನು ಹೊರಚಾಚಿದಾಗ, ಎದುರಗಡೆಯಿಂದ ಬರುತ್ತಿರುವ ಇನ್ನೊಂದು ವಾಹನಕ್ಕೆ ಈ …
Read More »
Laxmi News 24×7