Breaking News

Uncategorized

ಕೊಲೆ ಮಾಡಿ ಸಿನಿಮಾ ಸ್ಟೈಲಲ್ಲಿಆರೋಪಿಗಳು ಎಸ್ಕೇಪ್..!

ತುಮಕೂರು,ಜ.30-ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ನಂತರ ಅಪಘಾತವೆಂದು ಬಿಂಬಿಸಲು ಆತನ ಕಾರನ್ನು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಸಿ ಆರೋಪಿಗಳು ಅಲ್ಲಿಂದ ಪರಾರಿಯಾಗಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಅಕ್ಮಲ್ ಅಹಮದ್ (35) ಕೊಲೆಯಾಗಿರುವ ವ್ಯಕ್ತಿ. ಕೊರಟಗೆರೆ-ಮಧುಗಿರಿ ಮಾರ್ಗದ ತುಂಬಾಡಿಯಲ್ಲಿ ಎಡಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತದಲ್ಲಿ ಮೃತಪಟ್ಟಿದ್ದಾನೆಂದು ಸೀನಿಮಿಯ ರೀತಿ ಬಿಂಬಿಸಿದ್ದಾರೆ. ಕೊಲೆ ಮಾಡಿದ ನಂತರ ಅಪಘಾತವೆಂದು ಬಿಂಬಿಸಲು ಆರೋಪಿಗಳು ಅಕ್ಮಲ್ …

Read More »

ಪಂಚಾಯಿತಿ ವ್ಯವಸ್ಥೆ ಅಧ್ಯಯನಕ್ಕೆ ಕೇರಳ ಪ್ರವಾಸ: ಕೆ.ಎಸ್‌. ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿನ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್‌ನ 25 ಸದಸ್ಯರನ್ನು ಶೀಘ್ರದಲ್ಲಿ ಕೇರಳ ಪ್ರವಾಸಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್‌. ಈಶ್ವರಪ್ಪ ಭರವಸೆ ನೀಡಿದರು. ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸದಸ್ಯ ಕೆ. ಹರೀಶ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸುವಾಗ ಈ ವಿಷಯ ತಿಳಿಸಿದ …

Read More »

ಕೋವಿಡ್‌ ಮೊದಲ ಪ್ರಕರಣಕ್ಕೆ ವರ್ಷ, ಇನ್ನೂ ಇದೆ ಯುದ್ಧ

ದೇಶದಲ್ಲಿ ಕೋವಿಡ್‌ನ‌ ಮೊದಲ ಪ್ರಕರಣ ಪತ್ತೆಯಾಗಿ ಇಂದಿಗೆ ಒಂದು ವರ್ಷ. ಮೊದಲ ಪ್ರಕರಣ ದೇಶಾದ್ಯಂತ ಹುಟ್ಟುಹಾಕಿದ ಆತಂಕ ಅಷ್ಟಿಷ್ಟಲ್ಲ. 138 ಕೋಟಿ ಜನಸಂಖ್ಯೆಯಿರುವ ಭಾರತದಲ್ಲಿ ಪ್ರಕರಣ, ಸಾವುಗಳ ಸಂಖ್ಯೆ ಮಿತಿಮೀರಲಿದೆ ಎಂದು ಜಾಗತಿಕ ತಜ್ಞರು ಎಚ್ಚರಿಸಿದ್ದರು. ಲಾಕ್‌ಡೌನ್‌, ಹಲವು ಕಠಿನ ನಿರ್ಬಂಧಗಳಿಲ್ಲದೇ ನಿಯಂತ್ರಣ ಸಾಧಿಸುವುದು ಗಂಭೀರ ಸವಾಲೇ ಆಗಿತ್ತು. ಆದರೆ ಹಲವಾರು ನಿರ್ಬಂಧ ಗಳ ಹೊರತಾಗಿಯೂ ಒಂದು ವರ್ಷದಲ್ಲಿ ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖೆ 1.72 ಕೋಟಿಗೆ ತಲುಪಿದೆ. ಇದು ವರೆಗೂ 1.52 …

Read More »

ಬಲಾ ಬೊಲ್ಲ.. ಬಲಾ ಕಾಟಿ. ಮತ್ತೆ ಮೊಳಗಲು ಸಿದ್ದವಾಗಿದೆ ಕಂಬಳದ ಕಹಳೆ

ಮಣಿಪಾಲ: “ಅಲೆ ಬುಡಿಯೆರ್ ಯೇ. ಬಲಾ ಬೊಲ್ಲ.. ಬಲಾ ಕಾಟಿ..” ವರ್ಷಗಳ ನಂತರ ತುಳುನಾಡಿನಲ್ಲಿ ಕಂಬಳದ ಕರೆ ರಂಗು ರಂಗಾಗಿ ಸಜ್ಜಾಗಿದೆ. ಕೋವಿಡ್ ಕಾರಣದಿಂದ ಈ ಬಾರಿ ಕಂಬಳ ನಡೆಯುವುದೇ ಇಲ್ಲವೇನು ಎಂದು ಬೇಸರಿಸಿದ್ದ ಕಂಬಳ ಪ್ರೇಮಿಗಳು ಮತ್ತೆ ಮೈಕೊಡವಿ ನಿಂತಿದ್ದಾರೆ. ಅನೇಕ ವರ್ಷಗಳ ಕಾಲ ಕರೆಯಲ್ಲಿ ತಮ್ಮ ಶರವೇಗದ ಓಟದಿಂದ ಗಮನ ಸೆಳೆದಿದ್ದ ಬೊಲ್ಲ, ಕುಟ್ಟಿ, ದೂಜ, ಧೋನಿ, ಪಾಂಚಾ, ಬೊಟ್ಟಿಮಾರ್, ತಾಟೆ ಮುಂತಾದ ಕೋಣಗಳು ಮತ್ತೆ ತಮ್ಮ …

Read More »

ಬಾಯಿ ಚಪ್ಪರಿಸಿಕೊಂಡು ಫಾಸ್ಟ್ ಫುಡ್’ ತಿನ್ನೋ ಮುನ್ನಾ ಈ ಸುದ್ದಿ ತಪ್ಪದೇ ಓದಿ.!

ಬೆಂಗಳೂರು : ಬಹುತೇಕರು ಸಂಜೆ ಆದ್ರೆ ಸಾಕು, ಫಾಸ್ಟ್ ಫುಡ್ ತಿನಿಸುಗಳ ಮೊರೆ ಹೋಗುತ್ತಾರೆ. ಬಾಯಿ ಚಪ್ಪರಿಸಿಕೊಂಡು ಗೋಭಿ, ನೂಡಲ್ಸ್ ಸೇರಿದಂತೆ ಫ್ರೈಡ್ ಪುಡ್ ತಿನ್ನುತ್ತಾರೆ. ಆದ್ರೇ.. ಇದೀಗ ಇವೇ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಿ, ಶ್ವಾಸಕೋಶದ ಕ್ಯಾನ್ಸರ್ ಗೂ ಕಾರಣವಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಈ ಕುರಿತಂತೆ ಕಿದ್ವಾಯಿ ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ. …

Read More »

65 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ಸೆಕ್ಷನ್ ಅಧಿಕಾರಿಗಳು ಎಸಿಬಿ ಬಲೆಗೆ

  ಬೆಳಗಾವಿ: ಜಮೀನಿನಲ್ಲಿದ್ದ ಟಿ.ಸಿ ಬದಲಿಸಿ ಹೊಸ ಟಿ.ಸಿ ಮಂಜೂರು ಮಾಡಿಕೊಡಲು 65,000 ರೂಪಾಯಿ ಲಂಚ ಪಡೆಯುತ್ತಿದ್ದ ಹೆಸ್ಕಾಂನ ಇಬ್ಬರು ಸೆಕ್ಷನ್ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೆಸ್ಕಾಂ ಲೋಳುಸರ ಸೆಕ್ಷನ್ ಆಫೀಸರ್ ಪ್ರಕಾಶ್ ವಿರೂಪಾಕ್ಷ ಪರೀಟ್ ಮತ್ತು ಮೇಲ್ವಿಚಾರಕ ಮಲ್ಲಯ್ಯ ಕುಮಾರಸ್ವಾಮಿ ಹಿರೇಮಠ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕು ಅರಂಭಾವಿ ಗ್ರಾಮದ ನಿವಾಸಿ ಆನಂದ ಉದ್ದಪ್ಪ ತಮ್ಮ ಜಮೀನಿನಲ್ಲಿರುವ …

Read More »

ಲಾರಿ- ಆಟೋ ನಡುವೆ ಭೀಕರ ಅಪಘಾತ ; ಮದುವೆಗೆ ಬಟ್ಟೆ ತರಲು ಹೊರಟ್ಟಿದ್ದ ಆರು ಜನರು ಸಾವು !

ತೆಲಂಗಾಣ : ಲಾರಿ- ಆಟೋ ನಡುವೆ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಸ್ಥಳದಲ್ಲೇ ಆರು ಜನರು ಮೃತಪಟ್ಟಿರುವ ಘಟನೆ ಮೆಹಬೂಬಾಬಾದ್ ಜಿಲ್ಲೆಯ ಗುಡೂರ್ ವಲಯದ ಮರ್ರಿಮಿಟ್ಟದಲ್ಲಿ ಇಂದು ನಡೆದಿದೆ. ಮೃತರು ಒಂದೇ ಕುಟುಂಬದವರಾಗಿದ್ದು, ಮದುವೆಗೆ ಬಟ್ಟೆ ತರಲು ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ವದು ಸೇರಿ ಆಟೋದಲ್ಲಿ ಆರು ಮಂದಿ ಇದ್ದರು ಎನ್ನಲಾಗಿದೆ. ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು …

Read More »

ಕರ್ನಾಟಕದ ಬಸ್ ಗಳ ಮೇಲೆ ಮರಾಠಿ ಪೋಸ್ಟರ್ ಹಚ್ಚಿ ಪುಂಡರು ಉದ್ಧಟತನ

ಬೆಳಗಾವಿ: ಗಡಿ ವಿಚಾರವಾಗಿ ಮಹಾರಾಷ್ಟ್ರದ ಪುಂಡಾಟ ಮುಂದುವರೆದಿದ್ದು, ಕರ್ನಾಟಕದ ಬಸ್ ಗಳ ಮೇಲೆ ಮರಾಠಿ ಪೋಸ್ಟರ್ ಹಚ್ಚಿ ಪುಂಡರು ಉದ್ಧಟತನ ಮೆರೆದಿದ್ದಾರೆ. ಬೆಳಗಾವಿಯಿಂದ ಪುಣೆ ಹೋಗುವ ಬಸ್ ಗಳ ಮೇಲೆ‌ ಕಿಡಿಗೇಡಿಗಳು ಪೋಸ್ಟರಗಳನ್ನು ಅಂಟಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿ ಸಂಯುಕ್ತ ಮಹಾರಾಷ್ಟ್ರ ಆಗವುದು ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ. ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ ಪುಣೆ ಹೆಸರಿನಲ್ಲಿ ಈ ಪೋಸ್ಟರಗಳನ್ನು ಬರೆಯಲಾಗಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ ಎಂದು ಮಹಾರಾಷ್ಟ್ರ …

Read More »

ಕಲಾಪ ಸಲಹಾ ಸಮಿತಿ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೇಸ್ ನಿರ್ಧಾರ : ಸಿದ್ದರಾಮಯ್ಯ

ಬೆಂಗಳೂರು : ವಿಧಾನ ಮಂಡಲದ ಕಲಾಪ ಸಲಹಾ ಸಮಿತಿ ಸಭೆ ಬಹಿಷ್ಕರಿಸಲು ವಿಪಕ್ಷ ಕಾಂಗ್ರೆಸ್‌ ನಿರ್ಧರಿಸಿದೆ. ಕಳೆದ ಅಧಿವೇಶನ ಸಂದರ್ಭದಲ್ಲಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನವಾದಂತೆ ಸದನ ನಡೆಯಲಿಲ್ಲ. ಹೀಗಾಗಿ ಈ ಬಾರಿ ಸಭೆಗೆ ಹೋಗುವುದು ಬೇಡ ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಗುರುವಾರ ನಡೆದ ಕಾಂಗ್ರೆಸ್‌ ಶಾಸ ಕಾಂಗ ಸಭೆಯಲ್ಲಿ ಈ ತೀರ್ಮಾನಕ್ಕೆ ಬರ ಲಾಗಿದೆ. ಈ ಬಗ್ಗೆ ಸ್ಪೀಕರ್‌ ಅವರಿಗೂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಉಭಯ ಸದನಗಳ ಕಲಾಪದ …

Read More »

ಪ್ರತಿಭಟನಾ ಸ್ಥಳದಲ್ಲಿ ಮತ್ತೆ ರೈತರ ಜಮಾವಣೆ.. ಗಾಜಿಪುರ್ ಬಾರ್ಡರ್ ಕ್ಲೋಸ್

ನವದೆಹಲಿ: ದೆಹಲಿ- ಉತ್ತರಪ್ರದೇಶ ನಡುವಿನ ಗಡಿ ಪ್ರದೇಶ ಗಾಜಿಪುರ್ ಬಾರ್ಡರ್​ನಲ್ಲಿ ರಾತ್ರೋರಾತ್ರಿ ಮತ್ತೆ ರೈತರು ಜಮಾವಣೆಗೊಂಡಿದ್ದಾರೆ. ಉತ್ತರಪ್ರದೇಶದ ಮುಜಾಫ್ಪರ್​ನಗರ್​ನಿಂದ ರೈತರ ದಂಡು ಹರಿದುಬಂದ ಹಿನ್ನೆಲೆ ಗಾಜಿಪುರ್ ಬಾರ್ಡರ್​ ಕ್ಲೋಸ್ ಆಗಿದೆ. ಗಾಜಿಪುರ್​ ಬಾರ್ಡರ್ ಕ್ಲೋಸ್ ಆದ ಹಿನ್ನೆಲೆ ರಸ್ತೆ ಮಾರ್ಗವನ್ನ NH-24, NH-9, ರಸ್ತೆ ನಂಬರ್ 56, 57A, ಕೊಂಡ್ಲಿ, ಪೇಪರ್ ಮಾರ್ಕೆಟ್, ಟೆಲ್ಕೋ ಟಿ ಪಾಯಿಂಟ್, EDM ಮಾಲ್, ಅಕ್ಷರಧಾಮ್, ನಿಜಾಮುದ್ದೀನ್ ಖಟ್ಟಾ ಕಡೆಗೆ ಬದಲಿಸಲಾಗಿದೆ. ವಿಕಾಸ್ ಮಾರ್ಗ …

Read More »