ಬೆಳಗಾವಿ-ಗಾಂಜಾ,ಮಟಕಾ,ಜೂಜಾಟದ ವಿರುದ್ಧ ಸಮರವನ್ನೇ ಸಾರಿರುವ ಬೆಳಗಾವಿ ಪೋಲೀಸರು ಇಂದು ಮತ್ತೊಂದು ಮಹತ್ವದ ದಾಳಿ ಮಾಡುವ ಮೂಲಕ ಅಪಾರ ಪ್ರಮಾಣದ ಆಫೀಮು ವಶಪಡಿಸಿಕೊಂಡಿದ್ದಾರೆ ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ಬೆಳಗಾವಿಯಲ್ಲಿ ನಿರಂತರವಾಗಿ ಮಟಕಾ ಜೂಜಾಟ,ಮತ್ತು ಗಾಂಜಾ ಮಾರಾಟದ ಅಡ್ಡೆಗಳ ಮೇಲೆ ದಾಳಿ ನಡೆಯುತ್ತಿದೆ. ಇವತ್ತು ಸೈಬರ್ ಕ್ರೈಂ ವಿಭಾಗದ ಪೋಲೀಸರು ದಾಳಿ ಮಾಡಿ ಒಂದು ಕೆ.ಜಿಗೂ ಹೆಚ್ಚು ಆಫೀಮು ಜಪ್ತು ಮಾಡಿದ್ದು ಇದರ ಮೌಲ್ಯ ಅಂದಾಜು ಇಪ್ಪತ್ತು ಲಕ್ಷಕ್ಕೂ …
Read More »ಹೀರೋ ಎಂಬ ಟೆಕ್ನಿಷಿಯನ್ಸ್ ಸಿನಿಮಾ: ಇಲ್ಲಿ ಎಲ್ಲರೂ, ಎಲ್ಲವೂ ಆಗಿದ್ದಾರೆ
ಸಾಮಾನ್ಯವಾಗಿ ಯಾವುದೇ ಸಿನಿಮಾದಲ್ಲಿ ಕಲಾವಿದರು ಕ್ಯಾಮರ ಮುಂದೆ ಕೆಲಸ ಮಾಡಿದರೆ, ತಂತ್ರಜ್ಞರು ಕ್ಯಾಮರ ಹಿಂದೆ ಕೆಲಸ ಮಾಡುತ್ತಾರೆ. ಆದರೆ ರಿಷಭ್ ಶೆಟ್ಟಿ ಅಭಿನಯದ “ಹೀರೋ’ ಸಿನಿಮಾದಲ್ಲಿ ಹಾಗಲ್ಲ. ತುಂಬ ಅಪರೂಪವೆಂಬಂತೆ, ಕ್ಯಾಮರಾ ಮುಂದೆ ಕೆಲಸ ಮಾಡಿದವರೇ, ಕ್ಯಾಮರ ಹಿಂದೆ ಕೂಡ ಕೆಲಸ ಮಾಡಿದ್ದಾರೆ. ಇಡೀ ಸಿನಿಮಾ ತಂಡದಲ್ಲಿದ್ದ 24 ಜನರಲ್ಲಿ ಛಾಯಾಗ್ರಹಕ ರೊಬ್ಬರನ್ನು ಹೊರತುಪಡಿಸಿ, ಇನ್ನುಳಿದ 23 ಜನರೂ ತೆರೆ ಮುಂದೆ ಮತ್ತು ತೆರೆ ಹಿಂದೆ ಎರಡೂ ಕಡೆ ಕೆಲಸ …
Read More »391ನೇ ಛತ್ರಪತಿ ಶಿವಾಜಿ ಜಯಂತಿ ಶುಭ ಕೋರಿದ ಸಂತೋಷ್ ಜಾರಕಿಹೊಳಿ
ಇಂದು ಮರಾಠ ಸಾಮ್ರಾಟ ಛತ್ರಪತಿ ಶಿವಾಜಿಯವರ 391ನೇ ಜಯಂತೋತ್ಸವ. ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು. ಜೀಜಾಬಾಯಿ ಅವರ ಪ್ರೇರಣಾತ್ಮಕ ಮಾತುಗಳಿಂದಲೇ ಶಿವಾಜಿ ಬಾಲ್ಯದಲ್ಲೇ ಮರಾಠ ಸಾಮ್ರಾಜ್ಯದ ಕನಸನ್ನು ಕಂಡವರು. ಶಿವಾಜಿ, ಮರಾಠ ಸಾಮ್ರಾಜ್ಯಕ್ಕಿಂತ ಹೆಚ್ಚಾಗಿ ಹಿಂದೂಗಳ ಸಾಮ್ರಾಜ್ಯ ಕಟ್ಟಿದರು ಎಂದು ಕೆಲ ಇತಿಹಾಸಕಾರರು ಹೇಳುತ್ತಾರೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶಿವಾಜಿಯವರ ಸಾಹಸಗಾಥೆ ಒಂದು ಪ್ರೇರಣೆ ಎನ್ನುವ ದೃಷ್ಟಿಯಲ್ಲಿ ಭಾರತದ ಸಹಸ್ರ ಸಹಸ್ರ ಮಂದಿ …
Read More »391ನೇ ಛತ್ರಪತಿ ಶಿವಾಜಿ ಜಯಂತಿ : ಪ್ರಧಾನಿ ಸೇರಿ ಹಲವು ಪ್ರಮುಖ ನಾಯಕರಿಂದ ಶುಭಾಶಯ
ನವ ದೆಹಲಿ : ಇಂದು ಮರಾಠ ಸಾಮ್ರಾಟ ಛತ್ರಪತಿ ಶಿವಾಜಿಯವರ 391ನೇ ಜಯಂತೋತ್ಸವ. ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು. ಜೀಜಾಬಾಯಿ ಅವರ ಪ್ರೇರಣಾತ್ಮಕ ಮಾತುಗಳಿಂದಲೇ ಶಿವಾಜಿ ಬಾಲ್ಯದಲ್ಲೇ ಮರಾಠ ಸಾಮ್ರಾಜ್ಯದ ಕನಸನ್ನು ಕಂಡವರು. ಶಿವಾಜಿ, ಮರಾಠ ಸಾಮ್ರಾಜ್ಯಕ್ಕಿಂತ ಹೆಚ್ಚಾಗಿ ಹಿಂದೂಗಳ ಸಾಮ್ರಾಜ್ಯ ಕಟ್ಟಿದರು ಎಂದು ಕೆಲ ಇತಿಹಾಸಕಾರರು ಹೇಳುತ್ತಾರೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶಿವಾಜಿಯವರ ಸಾಹಸಗಾಥೆ ಒಂದು ಪ್ರೇರಣೆ ಎನ್ನುವ ದೃಷ್ಟಿಯಲ್ಲಿ ಭಾರತದ …
Read More »ಕಂಗನಾ ಸಿನಿಮಾ ವಿರೋಧಿಸಿದ ಶಾಸಕನ ಕಚೇರಿ ಮೇಲೆ ಐಟಿ ದಾಳಿ
ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಸಿನಿಮಾವನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ಶಾಸಕ ನಿಲೇ ದಾಗ ಅವರ ಮನೆ ಮತ್ತು ಕಚೇರಿ ಮೇಲೆ ಐಟಿ ದಾಳಿ ನಡೆದಿದೆ ಎಂದು ವರದಿಯಾಗಿದೆ. ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಹಾಗೂ ಆಯಿಲ್ ಉದ್ಯಮಿಗೆ ಸಂಬಂಧಪಟ್ಟ ಹದಿನೈದು ಕಡೆ ಹಾಗು ಮೂರು ರಾಜ್ಯಗಳಲ್ಲಿ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಬೈ, ಸೋಲಾಪುರ, ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದ ಬೇತಲ್ ಮತ್ತು ಸತ್ನಾದಲ್ಲಿ ಐಟಿ …
Read More »ಶಾಸಕ ಯತ್ನಾಳ್ಗೆ ಶಾಕ್ ಕೊಟ್ಟ ಹೈಕಮೆಂಡ್..!
ಬೆಂಗಳೂರು,ಫೆ.19- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮಾಡುತ್ತಿರುವ ಆರೋಪಗಳ ಬಗ್ಗೆ ಹೈಕಮಾಂಡ್ ನಿರ್ಲಕ್ಷಿಸಲು ಮುಂದಾಗಿದೆ. ಇನ್ನು ಮುಂದೆ ಯತ್ನಾಳ್ ಏನೇ ಹೇಳಿಕೆ ಕೊಟ್ಟರೂ ಅದನ್ನು ಪಕ್ಷವಾಗಲಿ, ಬೇರೆ ಯಾರೊಬ್ಬರೂ ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ. ಟೀಕೆಗಳನ್ನು ತಳ್ಳಿಹಾಕುವಂತೆ ರಾಜ್ಯ ಘಟಕದ ನಾಯಕರಿಗೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ಯತ್ನಾಳ್ ಹೇಳಿಕೆಯನ್ನು ಬೆಳೆಸುತ್ತಾ ಹೋದರೆ ಸರ್ಕಾರ ಮತ್ತು ಪಕ್ಷದ ನಡುವೆ ವ್ಯತ್ಯಾಸಗಳು ಉಂಟಾಗುತ್ತವೆ. ಒಬ್ಬ …
Read More »ರಾಮಮಂದಿರಕ್ಕೆ ದೇಣಿಗೆ ನೀಡಲ್ಲ ಅಂದ ಮಾತ್ರಕ್ಕೆ.. ಸಿದ್ದರಾಮಯ್ಯ ಹಿಂದೂ ವಿರೋಧಿ ಆಗಲ್ಲ -ಡಾ.ಯತೀಂದ್ರ
ಮೈಸೂರು: ದೇಣಿಗೆ ನೀಡಲ್ಲ ಅಂದ ಮಾತ್ರಕ್ಕೆ ಸಿದ್ದರಾಮಯ್ಯ ಹಿಂದೂ ವಿರೋಧಿ ಅಲ್ಲ. ಸಿದ್ದರಾಮಯ್ಯರನ್ನ ಹಿಂದೂ ವಿರೋಧಿ ಅನ್ನುವುದಕ್ಕೆ ಆಗಲ್ಲ ಎಂದು ರಾಮಮಂದಿರಕ್ಕೆ ದೇಣಿಗೆ ನೀಡಲ್ಲ ಎಂಬ ತಮ್ಮ ತಂದೆ ಸಿದ್ದರಾಮಯ್ಯರ ಹೇಳಿಕೆಗೆ ಶಾಸಕ ಡಾ.ಯತೀಂದ್ರ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಯ ಟಿ.ನರಸೀಪುರದಲ್ಲಿ ಶಾಸಕ ಯತೀಂದ್ರ ಹೇಳಿದ್ದಾರೆ. ಜೊತೆಗೆ, ದೇಣಿಗೆ ಎಂಬುದು ಸ್ವಇಚ್ಛೆಯಿಂದ ನೀಡುವುದು ಎಂದು ಸಹ ಹೇಳಿದರು. ನಮ್ಮೂರಲ್ಲಿ ಕಟ್ಟುವ ರಾಮಮಂದಿರಕ್ಕೆ ದೇಣಿಗೆ ನೀಡ್ತೇನೆ ಎಂದು ಸಿದ್ದರಾಮಯ್ಯ ಅಂದಿದ್ದಾರೆ. ಅಂತೆಯೇ, ಅನೇಕ ದೇವಸ್ಥಾನಗಳಿಗೆ …
Read More »ನಾನು ದೇವಾಲಯಗಳಿಗೆ ಹೋಗೋದು ಕಡಿಮೆ: ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ- ಸಿದ್ದರಾಮಯ್ಯ
ದೇವಾಲಯಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಅಂಥಹದ್ದೇ ಮತ್ತೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಫೆ.18 ರಂದು ಮೈಸೂರಿನ ಟಿ.ನರಸಿಪುರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿರುವ ಸಿದ್ದರಾಮಯ್ಯ, “ನಾನು ದೇವಸ್ಥಾನಗಳಿಗೆ ಹೋಗುವುದು ಕಡಿಮೆ, ಮನೆಯಲ್ಲಿ ಪೂಜೆ ಮಾಡುವುದಿಲ್ಲ ಹಾಗಂತ ದೇವರು ಇಲ್ಲ ಅಂತಲ್ಲ, ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ ಎಂದು ಹೇಳಿದ್ದಾರೆ. ಇದೇ ವೇಳೆ ಪೂಜಾರಿಗಳ ಬಗ್ಗೆಯೂ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಕೆಲವು ಪೂಜಾರಿಗಳು ತಟ್ಟೆ ಕಾಸಿಗಾಗಿ …
Read More »ಬಸ್ ನಿಲ್ದಾಣದಲ್ಲಿನ ಮಳಿಗೆ ವ್ಯಾಪಾರಸ್ಥರಿಗೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಂದ ಕಿರುಕುಳ…?
ಚಿಕ್ಕೋಡಿ : ಬಸ್ ನಿಲ್ದಾಣದಲ್ಲಿನ ಮಳಿಗೆ ವ್ಯಾಪಾರಸ್ಥರಿಗೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಂದ ಕಿರುಕುಳ ಆರೋಪ ಚಿಕ್ಕೋಡಿ : ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಟೆಂಡರ್ ಮುಖಾಂತರ ಗುತ್ತಿಗೆ ಪಡೆದ ವಿವಿಧ ವಾಣಿಜ್ಯ ಮಳಿಗೆಗಳ ವ್ಯಾಪಾರಸ್ಥರಿಗೆ ಸಾರಿಗೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಬಸ್ ನಿಲ್ದಾಣದಲ್ಲಿರುವ ವ್ಯಾಪಾರಸ್ಥರು ಆರೋಪಿಸಿದ್ದಾರೆ. ಗುತ್ತಿಗೆ ಪಡೆದ ವಾಣಿಜ್ಯ ಮಳಿಗೆಗಳ ವ್ಯಾಪಾರಸ್ಥರು ವಾಣಿಜ್ಯಗಳ ಬಾಡಿಗೆ ಭರಿಸಲು ಸಾಧ್ಯವಾಗದೇ ಮತ್ತು ಸಾರಿಗೆ ಅಧಿಕಾರಿಗಳ ಕಿರುಕುಳದಿಂದ ಈಗಾಗಲೇ ಕೆಲವು ವ್ಯಾಪಾರಸ್ಥರು …
Read More »ರಾಜ್ಯದ ವಿವಿಧ ಆಸ್ಪತ್ರೆಗಳ ಮೆಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ 40 ಕೆ.ಜಿ ಚಿನ್ನ, ವಜ್ರ ಪತ್ತೆ..!
ಮಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳ ಮೆಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಂಗಳೂರಿನ ಆಸ್ಪತ್ರೆಯೊಂದರ ಮಾಲೀಕರ ಮನೆಯಲ್ಲಿ ಬ್ಬರೋಬ್ಬರಿ 40 ಕೆ.ಜಿ ಚಿನ್ನ, ವಜ್ರ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ಐಟಿ ಅಧಿಕಾರಿಗಳು ರಾಜ್ಯದ ವಿವಿಧ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದು, ಇನ್ನೂ ಕೂಡ ಶೋಧ ಮುಂದುವರೆದಿದೆ. ಈ ನಡುವೆ ಮಂಗಳೂರಿನ ಎ.ಜೆ ಆಸ್ಪತ್ರೆ, ಯನಮರಸ್ ಆಸ್ಪತ್ರೆ, ಬೆಂಗಳೂರಿನ ಬಿಜಿಎಸ್, ತುಮಕೂರಿನ ಶ್ರೀದೇವಿ ಮೆಡಿಕಲ್ …
Read More »
Laxmi News 24×7