Breaking News

Uncategorized

ಕರ್ನಾಟದ ಹಳ್ಳಿಗಳಲ್ಲಿರುವ ಪ್ರತಿಯೊಂದು ಕೆವಿಜಿ ಶಾಖೆಗೆ ಬೀಗ ಜಡಿದು ಸಂಪೂರ್ಣಸಾಲ ಮನ್ನಾ ಮಾಡುವವರೆಗೆ ಹೋರಾಟ

ಬೈಲಹೊಂಗಲ:  ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 4 ವರ್ಷ ಮಳೆ ಇಲ್ಲದೆ ಹಾಗೂ ಕಳೆದ ಎರೆಡು ವರ್ಷ ಅತಿಯಾದ ಮಳೆಯಿಂದ ಹಾಗೂ ಈ ವರ್ಷ ಕೊವಿಡ್ ಹಾವಳಿಯಿಂದ ರೈತನ ಜೀವನ ಅತ್ಯಂತ ಕನಿಷ್ಠ ಮಟ್ಟಕ್ಕೆ ಹೋಗಿರುವುದರಿಂದ ರೈತರ ಸಾಲದ ಅಸಲಿನ ಮೊತ್ತದಲ್ಲಿ ಪ್ರತಿಶತ 50ರಷ್ಟು ಮನ್ನಾ ಮಾಡಿ ಸಾಲ ಮರುಪಾವತಿ ಮಾಡಬೇಕೆಂದು ಸವದತ್ತಿ ಎಪಿಎಂಸಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಕೆವಿಜಿ ಬ್ಯಾಂಕ್ ಅಧ್ಯಕ್ಷರಿಗೆ ಮನವಿ ಮಾಡಿದರು. ಗುರುವಾರ ಧಾರವಾಡದ ಕೆವಿಜಿ ಬ್ಯಾಂಕ್ …

Read More »

ನಡು ರಸ್ತೆಯಲ್ಲೇ ಹೈಕೋರ್ಟ್ ವಕೀಲ ದಂಪತಿ ಭೀಕರ ಹತ್ಯೆ..!ಬೆಚ್ಚಿಬಿದ್ದ ತೆಲಂಗಾಣ..!ವಿಡಿಯೋ

ತೆಲಂಗಾಣ : ಹೈಕೋರ್ಟ್​​ನಲ್ಲಿ ಅಭ್ಯಾಸ ಮಾಡುತ್ತಿದ್ದ ಪ್ರಸಿದ್ಧ ವಕೀಲ ದಂಪತಿಯನ್ನು ಮಧ್ಯಾಹ್ನ ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ತೆಲಂಗಾಣ ಬೆಚ್ಚಿಬಿದ್ದಿದೆ. ದಂಪತಿ ಗಟ್ಟು ವಾಮನ್​ ರಾವ್​ ಹಾಗೂ ಅವರ ಪತ್ನಿ ಪಿ.ವಿ.ನಾಗಮಣಿ ನ್ಯಾಯಾಲಯಕ್ಕೆ ಹಾಜರಾಗಿ ಹಿಂದಿರುಗುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದ್ದು, ಸ್ಥಳೀಯರ ಮೊಬೈಲ್​​ನಲ್ಲಿ ದೃಶ್ಯಾವಳಿ ಸೆರೆಯಾಗಿವೆ. ದಾಳಿಕೋರನೋರ್ವ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಹಲ್ಲೆಕೋರ ನಡು ರಸ್ತೆಯಲ್ಲಿ ವಕೀಲ ದಂಪತಿ ಮೆಲೆ ಚಾಕುವಿನಿಂದ ಇರಿದಿದ್ದು, …

Read More »

ನಿರ್ಭಯ ಅತ್ಯಾಚಾರ ಪ್ರಕರಣದ ನಂತರ ಮತ್ತೆ ಪ್ರಾರಂಭವಾಗಿದೆ ಗಲ್ಲು ಶಿಕ್ಷೆ ವಿಧಿ

ನವದೆಹಲಿ : ಮೂವರು ಮಹಿಳೆಯರು ಸೇರಿ 34 ಮಂದಿ ಗಲ್ಲಿಗೇರಲಿದ್ದಾರೆ . ಏಳು ಕೊಲೆ ಮಾಡಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಶಬ್ಬಮ್ ನಂತರದಲ್ಲಿ ಈ 34 ಮಂದಿ ಗಲ್ಲಿಗೇರಲಿದ್ದು, ಎಲ್ಲರ ಕ್ಷಮಾಪಣಾ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ ಎಂದು ವರದಿಗಳು ತಿಳಿಸುತ್ತೇವೆ. ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ನಂತರ ದೇಶದಲ್ಲಿ ಮತ್ತೆ ಗಲ್ಲಿಗೇರಿಸುವ ಪ್ರಕ್ರಿಯೆ ಶುರುವಾಗಿದೆ. ಶೀಘ್ರದಲ್ಲೇ ಏಳು ಹತ್ಯೆ ಪ್ರಕರಣದ ಅಪರಾಧಿ ಶಬ್ಬಮ್ ಗಲ್ಲಿಗೇರಲಿದ್ದಾಳೆ. ಇನ್ನೋರ್ವ …

Read More »

ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಲಕಾಡಿಗೆ ಕರೆದೊಯ್ದು ಅತ್ಯಾಚಾರ

ಮಂಡ್ಯ: ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಮೈಸೂರು ಜಿಲ್ಲೆ ತಿ.ನರಸೀಪುರದ ತಲಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಬಾಲಕಿ ನಗರದ ಗ್ರಾಮಾಂತರ ಠಾಣೆಗೆ ಬುಧವಾರ ದೂರು ನೀಡಿದ್ದು ಆರೋಪಿ ಹಾಗೂ ಆತನ ಸ್ನೇಹಿತನನ್ನು ಬಂಧಿಸಲಾಗಿದೆ. ಯುವಕ ಬಾಲಕಿಗೆ ಪ್ರೇಮ ನಿವೇದನೆ ಮಾಡಿ ಮಳವಳ್ಳಿ ಸಮೀಪದ ಜಾತ್ರೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ತಲಕಾಡು ನೋಡಲು ಕರೆದೊಯ್ದು ಅತ್ಯಾಚಾರ ಎಸಗಿದ ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More »

‘ಗೋಕಾಕ್ ಕ್ಷೇತ್ರ ಟಾರ್ಗೆಟ್ ಮಾಡ್ತೀನಿ’ ಎಂದ ಹೆಬ್ಬಾಳ್ಕರ್​​ಗೆ ಸತೀಶ್ ಜಾರಕಿಹೊಳಿ ಮಾಸ್ಟರ್​​ ಸ್ಟ್ರೋಕ್

ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್‌, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …

Read More »

ಜೀವನಪೂರ್ತಿ ಜತೆಯಿರುವ ಕನಸು ಕಂಡವರು ಒಟ್ಟಿಗೇ ಜಲಸಮಾಧಿಯಾದರು.! ಕಣ್ಣೀರು ತರಿಸುವ ಕಥೆಯಿದು

ಭೋಪಾಲ್​: ಇತ್ತೀಚೆಗೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್​ ಒಂದು ಕಾಲುವೆಗೆ ಬಿದ್ದು 51 ಜನರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮೃತರಾದವರ ಜತೆ ಅದೆಷ್ಟೋ ಕನಸುಗಳು, ಅದೆಷ್ಟೋ ಕುಟುಂಬಗಳ ಸಂತಸವೂ ನೀರಿನ ಪಾಲಾಗಿ ಹೋಗಿದೆ. ಅದೇ ಅಪಘಾತದಲ್ಲಿ ಜಲ ಸಮಾಧಿಯಾದ ದಂಪತಿಯ ಕಥೆ ಇದು.. ಸಿಧಿ ಜಿಲ್ಲೆಯ ನಿವಾಸಿ ಅಜಯ್​ಗೆ ಇನ್ನೂ 25 ವರ್ಷ. ಕಳೆದ ವರ್ಷ ಜೂನ್ ​8ರಂದು ಆತ ತಪಸ್ಯಾ (23) ಹೆಸರಿನ ಯುವತಿಯನ್ನು ಮದುವೆಯಾಗಿದ್ದು. …

Read More »

3 ದಿನ ಹೆಂಡ್ತಿ, ಇನ್ಮೂರು ದಿನ ಲವರ್ ನೊಂದಿಗೆ ಇರಲು ವ್ಯಕ್ತಿಗೆ ಸೂಚನೆ..!ಪೊಲೀಸರ ವಿಚಿತ್ರ ಪರಿಹಾರ ಸೂತ್ರ..!

ರಾಂಚಿ : ಪ್ರೇಯಸಿ – ಹೆಂಡತಿ ವಿಚಾರವಾಗಿ ಉದ್ಭವವಾಗಿದ್ದ ಸಮಸ್ಯೆವೊಂದಕ್ಕೆ ಜಾರ್ಖಂಡ್​ ಪೊಲೀಸರು ವಿಚಿತ್ರವಾದ ಪರಿಹಾರ ನೀಡಿದ್ದು, ಮೂರು ದಿನ ಹೆಂಡತಿ ಹಾಗೂ ಇನ್ಮೂರು ದಿನ ಲವರ್​ನೊಂದಿಗೆ ಕಾಲ ಕಳೆಯುವಂತೆ ಪರಿಹಾರ ನೀಡಿದ್ದಾರೆ. ರಾಂಚಿಯ ಕೊಕಾರ್​​ನ ತಿರ್ಲಿ ರೋಡ್​ನಲ್ಲಿ ರಾಜೇಶ್ ಮೆಹ್ತಾ ವಾಸವಾಗಿದ್ದು, ಮದುವೆಯಾದ ನಂತರವೂ ಈತ ಬೇರೆ ಯುವತಿ ಜತೆ ಸಂಪರ್ಕವಿಟ್ಟುಕೊಂಡಿದ್ದ. ಅಷ್ಟೇ ಏಕೆ ಆಕೆ ಜತೆ ಓಡಿ ಹೋಗಿದ್ದ. ಹೀಗಾಗಿ ಹೆಂಡತಿ ಹಾಗೂ ಮಗು ಅನಾಥವಾಗಿದ್ದವು. ಗಂಡ …

Read More »

ಪಂಜಾಬ್, ಹರ್ಯಾಣದಲ್ಲಿ ರೈತರಿಂದ ರೈಲು ತಡೆದು ಪ್ರತಿಭಟನೆ, ಬಿಗಿ ಬಂದೋಬಸ್ತ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಗುರುವಾರ ಕರೆ ನೀಡಿದ್ದ ರೈಲು ತಡೆ ಚಳವಳಿಗೆ ಪಂಜಾಬ್, ಹರ್ಯಾಣ, ಉತ್ತರಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬೆಂಬಲ ವ್ಯಕ್ತವಾಗಿದ್ದು, ಕೆಲಗಂಟೆಗಳ ಕಾಲ ರೈಲು ತಡೆದು ಪ್ರತಿಭಟಿಸಿದರು. 12ಗಂಟೆಯಿಂದ ರೈಲು ತಡೆ ಚಳವಳಿ ಆರಂಭಗೊಂಡಿದ್ದು, 4ಗಂಟೆವರೆಗೆ ಶಾಂತಿಯುತವಾಗಿ ಮುಂದುವರಿಯಲಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ. ಮುಂಜಾಗ್ರತಾ ಕ್ರಮವಾಗಿ ಹಲವೆಡೆ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು …

Read More »

ಕೃಷಿ ಕಾಯ್ದೆ ವಿರೋಧಿಸಿ “ರೈಲ್ ರೋಖೋ” ಚಳುವಳಿ, ಪ್ರತಿಭಟನಾಕಾರರು ವಶಕ್ಕೆ

: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸುತ್ತಿರೋ ರೈತರು ಇಂದು ದೇಶಾದ್ಯಂತ ರೈಲ್ ರೋಕೋ ಚಳವಳಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ವಿಜಯಪುರ ಕೇಂದ್ರ ರೈಲ್ವೇ ನಿಲ್ದಾಣದಲ್ಲಿ ಹಲವಾರು ರೈತರು ರೈಲು ತಡೆಯಲು ಮುಂದಾಗಿದ್ದು, ಅವರನ್ನ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ವಿಜಯಪುರ ರೈತರು ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರೈತರು, ಕಾರ್ಮಿಕ ಸಂಘಟನೆಗಳು ಸೇರಿ ವಿಜಯಪುರದಲ್ಲಿ …

Read More »

ಇಂದು ಯಾರಿಗೆ ಒಲಿಯುತ್ತಾರೆ ಅದೃಷ್ಟ ಲಕ್ಷ್ಮಿ?; ಹರಾಜಿನ ಪ್ರಮುಖ ಆಕರ್ಷಣೆಯೇ ಅರ್ಜುನ್​ ತೆಂಡುಲ್ಕರ್​

ಐಪಿಎಲ್​ ಸೀಸನ್​ -14ರ ಮಿನಿ ಹರಾಜಿಗೆ, ಚೆನ್ನೈನಲ್ಲಿ ವೇದಿಕೆ ಸಜ್ಜಾಗಿದೆ. ಈಗಾಗಲೇ ಹರಾಜಿಗೆ ತಯಾರಿ ನಡೆಸಿರುವ ಫ್ರಾಂಚೈಸಿಗಳು, ಕೆಲ ಸ್ಟಾರ್​​ ಆಟಗಾರರ ಜೊತೆ ಫ್ಯೂಚರ್​ ಸ್ಟಾರ್​​ಗಳಿಗೆ ಮಣೆಹಾಕುವ ಲೆಕ್ಕಚಾರದಲ್ಲಿವೆ. ಇನ್ನು ಕೆಲ ಫ್ರಾಂಚೈಸಿಗಳಂತೂ, ದೇಶಿ ಟೂರ್ನಿಗಳಲ್ಲಿ ಕಮಾಲ್​ ಮಾಡಿರುವ ಪ್ರತಿಭೆಗಳನ್ನ, ಖರೀದಿಸಲು ಪ್ಲಾನ್​ ಮಾಡಿಕೊಂಡಿವೆ. ಅರ್ಜುನ್​ ತೆಂಡುಲ್ಕರ್​​- ಆಲ್​ರೌಂಡರ್​​ ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಪ್ರಮುಖ ಆಕರ್ಷಣೆ, ದಿಗ್ಗಜ ಸಚಿನ್​ ತೆಂಡುಲ್ಕರ್​ ಸುಪುತ್ರ ಅರ್ಜುನ್​ ತೆಂಡುಲ್ಕರ್​. ಎಡಗೈ ಪೇಸರ್​ ಮತ್ತು …

Read More »