Breaking News

Uncategorized

ತೌಸೀಪ್ ಫನೀಬಂಧ್ ಮಾರಿಹಾಳ ಗ್ರಾಪಂ ಅದ್ಯಕ್ಷ ….

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷರ ಚುನಾವಣೆಗಳು ಇಂದಿನಿಂದ ಆರಂಭವಾಗಿದ್ದು ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ತೌಸೀಫ್ ಅಲ್ಲಾವುದ್ದೀನ್ ಫನೀಬಂಧ್ ಮತ್ತು ಉಪಾಧ್ಯಕ್ಷರಾಗಿ,ಬಸವರಾಜ್ ವೀರಭದ್ರಪ್ಪ ಮಾಧನ್ನವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾರಿಹಾಳ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅದ್ಯಕ್ಷ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿಯ ಸದಸ್ಯರು ಸತ್ಕರಿಸಿ ಗೌರವಿಸಿದರು.ಈ ಸಂಧರ್ಭದಲ್ಲಿ ಮಾರಿಹಾಳ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

Read More »

ಬಜೆಟ್-21:ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ(ಫೆ.1, 2021) ಸಂಸತ್ ನಲ್ಲಿ ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೇಂದ್ರ ಕೃಷಿ ಕ್ಷೇತ್ರದ ಸಾಲವನ್ನು 16. 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡಿರುವುದಾಗಿ ಘೋಷಿಸಿದೆ.   ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ್ದು, ಎಲ್ಲಾ ಬೆಳೆಗಳ ಬೆಂಬಲ ಬೆಲೆಯನ್ನು (ಎಂಎಸ್ ಪಿ) ಮತ್ತಷ್ಟು ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. 2013-14ನೇ ಸಾಲಿನಲ್ಲಿ ಗೋಧಿಯನ್ನು …

Read More »

ಕೇಂದ್ರ ಬಜೆಟ್ 2021: ಯಾವುದರ ಬೆಲೆ ಏರಿಕೆ? ಯಾವುದು ಇಳಿಕೆ?

ನವದೆಹಲಿ, ಫೆಬ್ರುವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ 2021ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಹಲವು ಕ್ಷೇತ್ರಗಳಿಗೆ ಅನುದಾನಗಳನ್ನು ಘೋಷಿಸಿದ್ದಾರೆ. 2020ರಲ್ಲಿ ಕೊರೊನಾ ಸೋಲಿಸಲು 27.1 ಲಕ್ಷ ಕೋಟಿ ಮಿನಿ ಬಜೆಟ್ ಮೋದಿ ಸರ್ಕಾರದ ಈ ಒಂಬತ್ತನೇ ಬಜೆಟ್ ನಲ್ಲಿ ಈ ಬಾರಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ ಅಭಿವೃದ್ಧಿ ಯೋಜನೆಗಳನ್ನು ಉತ್ತೇಜಿಸಲಾಗಿದೆ. ಕೊರೊನಾ ಸೋಂಕಿನ ಕಾರಣದಿಂದ ವರ್ಷದಿಂದಲೂ ಜನರ ಆರ್ಥಿಕ ಸ್ಥಿತಿಗತಿ ಕುಂಠಿತವಾಗಿದ್ದು, …

Read More »

Big Breaking: ಕೇಂದ್ರ ಬಜೆಟ್‌ ಎಫೆಕ್ಟ್‌ : ಮದ್ಯ, ಪೆಟ್ರೋಲ್‌, ಡಿಸೇಲ್‌ ಬೆಲೆಯಲ್ಲಿ ಭಾರಿ ಹೆಚ್ಚಳ,ಇಂದು ಮದ್ಯರಾತ್ರಿಯಿಂದಲೇ ಜಾರಿ

ನವದೆಹಲಿ: ದೇಶದಲ್ಲಿ ಪ್ರಪ್ರಥಮ ಬಾರಿಗೆ ಪೆಪರ್‌ ಲೆಸ್‌ ಕೇಂದ್ರ ಬಜೆಟ್ ಮಂಡನೆಯಾಗ್ತಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವ್ರು ಬಜೆಟ್ ಮಂಡಿಸುತ್ತಿದ್ದಾರೆ. ಇದೇ ವೇಳೆ ಅವರು ಹಲವಾರು ಮಾಹಿತಿಗಳನ್ನು ಮಂಡನೆ ಮಾಡಿದ್ದಾರೆ. ಈ ನಡುವೆ ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದ್ದು, ಇದರ ನೇರ ಪರಿಣಾಮ ಜನಸಾಮಾನ್ಯನ ಕಿಸೆ ಮೇಲೆ ಬೀಳಲಿದೆ. ಡಿಸೇಲ್‌ಗೆ …

Read More »

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಕ್ಕೆ ಕ್ರಮ: ಸಾರಿಗೆ ಸಚಿವ ಸವದಿ

ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್‌ ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಓಡಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರೂ ಆದ ಲಕ್ಷ್ಮಣ ಸವದಿ ಹೇಳಿದರು. ಭಾನುವಾರ ₹ 39.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಆರಂಭವಾಗಲಿದೆ. …

Read More »

ತೆಲುಗಿಗೆ ಕಾಲಿಟ್ಟ ರಿಷಭ್ ಶೆಟ್ಟಿ: ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ ನಟನೆ

ಕನ್ನಡದ ಪ್ರತಿಭಾನ್ವಿತ ನಟ, ನಿರ್ದೇಶಕ ರಿಷಭ್ ಶೆಟ್ಟಿ ಟಾಲಿವುಡ್‌ಗೆ ಪ್ರವೇಶ ಮಾಡಿದ್ದಾರೆ. ‘ಮಿಷನ್ ಇಂಪಾಸಿಬಲ್’ ಚಿತ್ರದ ಮೂಲಕ ತೆಲುಗು ಸಿನಿಲೋಕಕ್ಕೆ ‘ಕಿರಿಕ್ ಪಾರ್ಟಿ’ ನಿರ್ದೇಶಕ ಎಂಟ್ರಿ ಕೊಟ್ಟಿದ್ದಾರೆ. ಸ್ವರೂಪ್ ಆರ್‌ಜೆಎಸ್ ನಿರ್ದೇಶನದ ಮಾಡುತ್ತಿರುವ ‘ಮಿಷನ್ ಇಂಪಾಸಿಬಲ್’ ಎಂಬ ಚಿತ್ರದಲ್ಲಿ ರಿಷಭ್ ಶೆಟ್ಟಿ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಮಾಹಿತಿ ಬಿಟ್ಟು ಕೊಡದ ಚಿತ್ರತಂಡ ಈ ಕ್ಯಾರೆಕ್ಟರ್ ಎಲ್ಲರಿಗೂ ಇಷ್ಟ ಆಗಲಿದೆ ಎಂದಷ್ಟೇ ತಿಳಿಸಿದ್ದಾರೆ. ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ …

Read More »

ದರ್ಶನ್ ನಟನೆಯ ರಾಬರ್ಟ್ ಸಿನಿಮಾಕ್ಕೆ ಸಂ’ಕಷ್ಟ” :ಈ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ಬಿಡುಗಡೆಗೆ ತೆಲುಗು ಚಿತ್ರರಂಗದಿಂದ ಅಡ್ಡಿ ಎದುರಾದ ಕಾರಣ, ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂ’ರು ನೀಡಿದ್ದಾರೆ. ಅಂದಹಾಗೆ, ಕೊರೋನಾದ ಹಾವಳಿಯಿಂದಾಗಿ 2020ರಲ್ಲಿ ಬಿಡುಗಡೆಯಾಗಬೇಕಿದ್ದ ಸಿನಿಮಾಗಳೆಲ್ಲವೂ ಮುಂದಕ್ಕೆ ಹೋಗಿತ್ತು. ಎಲ್ಲವೂ ಸರಿಯಾಗಿದ್ದರೆ ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ಡಿ ಬಾಸ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ತೆರೆ ಕಾಣಬೇಕಿತ್ತು. ಆದರೆ ಕೊರೋನಾ ಹಾವಳಿ ಎಲ್ಲರೂ ಹಾಕಿಕೊಂಡಿದ್ದ ಪ್ಲಾನ್‍ನ್ನು ಬುಡಮೇಲು …

Read More »

ಮತ್ತೊಬ್ಬ ಹುಡುಗಿ ಮೇಲೆ ಕ್ರಶ್ ಆಗಿದೆ ಎಂದಿದ್ದಕ್ಕೆ 2ನೇ ತರಗತಿ ವಿದ್ಯಾರ್ಥಿನಿಯನ್ನು ಉಚ್ಚಾಟಿಸಿದ ಶಾಲೆ

ತನ್ನ ಸಹಪಾಠಿಯ ಮೇಲೆ ಕ್ರಶ್ ಆಗಿರುವುದಾಗಿ ಹೇಳಿಕೊಂಡ 8 ವರ್ಷದ ಬಾಲಕಿಯೊಬ್ಬಳನ್ನು ಆಕೆಯ ಶಾಲೆ ಉಚ್ಛಾಟಿಸಿದೆ. ಶೋಲ್ ಶೆಲ್ಟನ್ನ ಹೆಸರಿನ ಈ ಬಾಲಕಿಯ ತಾಯಿ ಡೆಲೇನ್ ಮಾತನಾಡಿ, ತನ್ನ ಸ್ನೇಹಿತೆಯ ಬಗ್ಗೆ ತನಗಿದ್ದ ಭಾವನೆಗಳ ಬಗ್ಗೆ ಪ್ರಾಮಾಣಿಕವಾಗಿ ಹೇಳಿಕೊಂಡ ಬಳಿಕ ಆಕೆಯನ್ನು ಶಾಲೆಯಿಂದ ಉಚ್ಛಾಟನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ‌ಒಕ್ಲಾಹಾಮಾದ ಒವಸ್ಸೋದಲ್ಲಿರುವ ಕ್ರಿಜಾಅಯ್ಸ್‌ ಕ್ರಿಶ್ಚಿಯನ್ ಸ್ಕೂಲ್‌ನಲ್ಲಿ ಎರಡನೇ ತರಗತಿಯಲ್ಲಿ ಓದುತ್ತಿರುವ ಶೋಲ್ ಇದೇ ಕಾರಣದಿಂದ ಅಂದಿನ ದಿನದ ತರಗತಿಗಳನ್ನು ಮಿಸ್ …

Read More »

ಕೋವಿಡ್‌ ವ್ಯಾಕ್ಸಿನ್‌ಗೆ ವಿರೋಧವೇಕೆ?: ಸಿದ್ದೇಶ್ವರ

ಚನ್ನಗಿರಿ: ಕೋವಿಡ್‌ ವ್ಯಾಕ್ಸಿನ್‌ ಅನ್ನು ಕೆಲವರು ವಿರೋ ಧಿಸುತ್ತಿದ್ದಾರೆ. ತಪ್ಪು ಕಲ್ಪನೆಯಿಂದ ಈ ರೀತಿ ಮಾಡುತ್ತಿದ್ದಾರೆ.ಕೋವಿಡ್‌ ವ್ಯಾಕ್ಸಿನ್‌ ಕೊರೊನಾರೋಗಿಗಳಿಗೆ ಸಂಜೀವಿನಿಯಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ತಾಲೂಕಿನ ಹಿರೇಕೊಗಲೂರು ಗ್ರಾಮದಲ್ಲಿ ಪಶು ವೈದ್ಯಕೀಯ ಇಲಾಖೆ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ, ಉತ್ಪಾದಕರ ಸಹಕಾರ ಸಂಘ ಮತ್ತು ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕರುಗಳ ಪ್ರದರ್ಶನ ಮತ್ತು ಬರಡು ರಾಸು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮೂಕ ಪ್ರಾಣಿಗಳ …

Read More »

ಇಂದು Union Budgetನಲ್ಲಿ ಕರ್ನಾಟಕಕ್ಕೆ ಏನೇನು ಸಿಗಬಹುದು?

ನವದೆಹಲಿ: ಬಿಜೆಪಿ ನಾಯಕರು “ಎರಡೂ ಕಡೆ ಒಂದೇ ಸರ್ಕಾರ ಇದ್ದರೆ ‘ಡಬಲ್ ಇಂಜಿನ್ (Double Engine) ಇದ್ದಂತೆ’, ಭಾರೀ ಅಭಿವೃದ್ಧಿ ಕೆಲಸ ಮಾಡಬಹುದು” ಎಂದು ಹೇಳುತ್ತಿರುತ್ತಾರೆ. ಅವರು ಹೇಳುವಂತೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿವೆ. ಆದರೆ ಬಿಜೆಪಿ (BJP) ಮುಖಂಡರು ಹೇಳುವಂತೆ ಅನುಕೂಲಗಳಾಗುತ್ತಿಲ್ಲ.‌ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ (Goods and Service Tax) ಪಾಲು ಸರಿಯಾಗಿ ಬಂದಿಲ್ಲ. ರಾಜ್ಯದ ಯೋಜನೆಗಳಿಗೆ ಸರಿಯಾಗಿ ಅನುದಾನ …

Read More »