ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2021ನೇ ಸಾಲಿನ ಬಜೆಟ್ ನಲ್ಲಿ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದರೆ, ವಾಹನ ಸವಾರರಿಗೆ ನಿರಾಸೆ ಮೂಡಿಸಿದ್ದಾರೆ. ಸೋಮವಾರ ಬಜೆಟ್ ಮಂಡಿಸಿದ ಅಬಕಾರಿ ಸುಂಕ ಏರಿಕೆ ಮಾಡದೇ ಇರುವ ಪ್ರಸ್ತಾಪವನ್ನು ಮುಂದಿಟ್ಟರು. ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಇರುವುದಾಗಿ ಘೋಷಿಸಿದರು. ಕೊರೊನಾ ವೈರಸ್ ಮತ್ತು ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಜನತೆಗೆ ರಾಜ್ಯ ಬಜೆಟ್ ನಲ್ಲಿ ನಿರಾಸೆ …
Read More »ಅಪಾರ್ಟ್ಮೆಂಟ್ ಖರೀದಿಸುವವರಿಗೆ ಬಜೆಟ್ ನಲ್ಲಿ ಗುಡ್ ನ್ಯೂಸ್..!
ಬೆಂಗಳೂರು, ಮಾ.8- ರಿಯಲ್ ಎಸ್ಟೇಟ್ ಉದ್ಯಮವನ್ನು ಪ್ರೋತ್ಸಾಹಿಸುವ ಸಲುವಾಗಿ ಅಪಾರ್ಟ್ಮೆಂಟ್ಗಳ ಮೊದಲ ನೋಂದಣಿಗೆ ಮುದ್ರಾಂಕ ಶುಲ್ಕವನ್ನು ಶೇ.5ರಿಂದ 3ಕ್ಕೆ ಕಡಿಮೆ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಧ್ಯಮವರ್ಗ ಕೈಗೆಟುಕುವ ಮನೆಗಳನ್ನು ಖರೀದಿಸಲು ಪ್ರೋತ್ಸಾಹಿಸುವ ಸಲುವಾಗಿ 35ರಿಂದ 45 ಲಕ್ಷಮೌಲ್ಯದೊಳಗಿನ ಅಪಾರ್ಟ್ಮೆಂಟ್ಗಳ ಖರೀದಿಯ ಮುದ್ರಾಂಕ ಶುಲ್ಕವನ್ನು ಕಡಿಮೆ ಮಾಡಲಾಗಿದೆ. ಕಳೆದ ವರ್ಷ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 12,665 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆಯ ಗುರಿ ನಿಗದಿಪಡಿಸಲಾಗಿತ್ತು. ಫೆಬ್ರವರಿ ಅಂತ್ಯಕ್ಕೆ 9014 …
Read More »ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ:BSY
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. * ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ * ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ದಿದರದಲ್ಲಿ 2 ಕೋಟಿ ರೂ.ಸಾಲ * ಹಪ್ಪಳ, ಉಪ್ಪಿನಕಾಯಿ ತಯಾರಿಕೆಗೆ ಆನ್ ಲೈನ್ ನಲ್ಲಿ ಮಾರುಕಟ್ಟೆ ಒದಗಿಸಲು ಕ್ರಮ * ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗಾಗಿ ರಿಯಾಯಿತಿ ಪಾಸ್ …
Read More »ಪಾಲಿಕೆ ಎದುರು ಭಗವಾ ಧ್ವಜ ಹಾರಿಸಲು ಯತ್ನ,ಎಂಈಎಸ್ ಕಾರ್ಯಕರ್ತೆಯರ ವಶಕ್ಕೆ
ಬೆಳಗಾವಿ- ಮಹಾನಗರ ಪಾಲಿಕೆಯ ಎದರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಐವರು ಮಹಿಳಾ ಕಾರ್ಯಕರ್ತೆಯರನ್ನು ಪೋಲೀಸರು ವಶಕ್ಕೆ ಪಡೆದಿದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಎದರು ಕನ್ನಡಿಗರು ಕನ್ನಡ ಧ್ವಜ ಹಾರಿಸಿದ್ದನ್ನು ವಿರೋಧಿಸಿ,ಎಂಈಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿರುವಾಗ,ಇನ್ನೊಂದೆಡೆ ಮಹಿಳಾ ಕಾರ್ಯಕರ್ತೆಯರು ಪಾಲಿಕೆ ಎದರು ಭಗವಾ ಧ್ವಜ ಹಾರಿಸುವ ವಿಫಲ ಯತ್ನ ನಡೆಸಿದ್ದಾರೆ. ಸುಮಾರು ಐದು ಜನ ಮಹಿಳಾ ಕಾರ್ಯಕರ್ತೆ ಯರು …
Read More »ಪ್ರಿಯ ಸಹೋದರಿ..ನಿನ್ನ ನಡೆ ದೃಢವಾಗಿರಲಿ-ನುಡಿ ಸ್ಪಷ್ಟವಾಗಿರಲಿ
ಮಹಿಳೆಯ ಸ್ಥಿತಿಗತಿಯಲ್ಲಿ ಸುಧಾರಣೆಯಾಗಬೇಕಾದರೆ ಬದಲಾಗಬೇಕಾಗಿರುವುದು ತಲೆತಲಾಂತರಗಳಿಂದಲೂ ನಡೆದುಬಂದಿರುವಂತಹ ಆಚಾರ- ವಿಚಾರಗಳಲ್ಲಿ. ಇದನ್ನು ಬದಲಾವಣೆ ಮಾಡಬೇಕಾದರೆ ಬಹುಶಃ ಅದರಲ್ಲಿ ಮಹಿಳೆಯ ಪಾತ್ರವೇ ಹೆಚ್ಚಿರುತ್ತದೆ. ತಮ್ಮ ಮಕ್ಕಳಲ್ಲಿ ಉತ್ತಮ ಆಚಾರ-ವಿಚಾರಗಳನ್ನು ಮೈಗೂಡಿಸುವ ಕೆಲಸ ಮಹಿಳೆಯರೇ ನಿರ್ವಹಿಸುತ್ತಾರೆ ಮತ್ತು ಅದರಲ್ಲಿ ಅವರೇ ಹೆಚ್ಚು ಸಮರ್ಥರು ಎಂದಾದ ಮೇಲೆ ಬದಲಾವಣೆಯ ಹರಿಕಾರರೂ ಅವರೇ ಆಗಬಲ್ಲರು. ಮಹಿಳಾ ಸಮಾನತೆ, ಮಹಿಳಾ ವಾದ, ಮಹಿಳಾ ಸಶಕ್ತೀಕರಣ ಎಂಬ ಚರ್ಚೆಗಳು ಇಂದು ನಿನ್ನೆಯದಲ್ಲ. ಗೌತಮ ಬುದ್ಧ, ಬಸವಣ್ಣನವರ ಕಾಲದಿಂದಲೂ ಈ …
Read More »ಮಹಿಳಾ ದಿನಾಚರಣೆ ವಿಶೇಷ; ಮಹಿಳೆಯರಿಗಿಂದು ತಾಜ್ಮಹಲ್ ಪ್ರವೇಶ ಫ್ರೀ
ಲಖನೌ: ಮಹಿಳಾ ದಿನಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಲಖನೌ ಜಿಲ್ಲಾಡಳಿತ ಇಂದು ಮಹಿಳೆಯರಿಗೆ ಹಲವು ಪ್ರವಾಸಿ ತಾಣಗಳಿಗೆ ಉಚಿತ ಪ್ರವೇಶ ಘೋಷಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಲಖನೌ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ಪ್ರಕಾಶ್, ಮಿಷನ್ ಶಕ್ತಿ ಯೋಜನೆಯಡಿ ಉಚಿತ ಪ್ರವೇಶದ ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ. ಚೋಟಾ ಇಮಾಂಬರ, ಬಡಾ ಇಮಾಂಬರಾ ಮತ್ತು ಪಿಕ್ಚರ್ ಗ್ಯಾಲರಿಗೆ ಮಹಿಳೆಯರಿಗೆ ಇಂದು ಉಚಿತ ಪ್ರವೇಶ ಘೋಷಿಸಲಾಗಿದೆ. ಇತ್ತ ಪುರಾತತ್ವ ಇಲಾಖೆ …
Read More »ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ಆರಂಭಿಸಿದ ನಟಿ ಪ್ರಿಯಾಂಕಾ ಚೋಪ್ರಾ
ನ್ಯೂಯಾರ್ಕ್ : ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ಆರಂಭಿಸಿರುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅದರ ಲಾಂಚ್ ಕಾರ್ಯಕ್ರಮ ನೆರವೇರಿಸಿದ್ದಾರೆ. ಮಾರ್ಚ್ ತಿಂಗಳ ಕೊನೆಯಲ್ಲಿ ರೆಸ್ಟೋರೆಂಟ್ ಸೋನಾ ತೆರೆಯುತ್ತಿದೆ ಎಂದು ಸೋನಾ ರೆಸ್ಟೋರೆಂಟ್ ಉದ್ಘಾಟನೆ ಮಾಡುತ್ತಿರುವ ಫೋಟೋವನ್ನು ಸೋಷಿಯಲ್ ಮೋಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ರೆಸ್ಟೋರೆಂಟ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟಿ, ರೆಸ್ಟೋರೆಂಟ್ ಗೆ ಸೋನಾ ಎಂದು ಹೆಸರಿಡಲಾಗಿದ್ದು, ನಮ್ಮ ಹೊಸ …
Read More »ಯುವರತ್ನ ಕ್ರೇಜ್: ‘ಇದು ಜಸ್ಟ್ ಬಿಗಿನಿಂಗ್, ಮುಂದೆ ನೀವೇ ನೋಡ್ತಿರಲ್ಲ’
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಏಪ್ರಿಲ್ 1 ರಂದು ಬಿಡುಗಡೆಯಾಗುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ. ಯುವರತ್ನನ ಎಂಟ್ರಿಗೆ ನಾಲ್ಕು ವಾರ ಮಾತ್ರ ಬಾಕಿಯಿದ್ದು, ಅಪ್ಪು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಯುವರತ್ನ ಸದ್ಯದಲ್ಲೇ ಪ್ರಿ-ರಿಲೀಸ್ ಕಾರ್ಯಕ್ರಮ ಆಯೋಜನೆಯಾಗುತ್ತಿದೆ. ರಿಲೀಸ್ಗೆ ಒಂದು ತಿಂಗಳ ಮುಂಚೆಯೇ ಅಭಿಮಾನಿಗಳು ಜಾತ್ರೆ …
Read More »ಪಡೆದ ಸಾಲ ತೀರಿಸಲು ಆಗದ ಹಿನ್ನೆಲೆಯಲ್ಲಿ ಹೆತ್ತವರು ಹೆತ್ತ ಮಗುವನ್ನು ವೈದ್ಯ ದಂಪತಿಗೆ ಮಾರಾಟ
ಪಡೆದ ಸಾಲ ತೀರಿಸಲು ಆಗದ ಹಿನ್ನೆಲೆಯಲ್ಲಿ ಹೆತ್ತವರು ಹೆತ್ತ ಮಗುವನ್ನು ವೈದ್ಯ ದಂಪತಿಗೆ ಮಾರಾಟ ಮಾಡಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ರೂಪಾ ಮತ್ತು ಮೈನುದ್ದೀನ ದಂಪತಿ ತಮ್ಮ ಗಂಡು ಮಗುವನ್ನು ಸಾಲದ ಬದಲಾಗಿ ಭಾರತಿ ವಾಲ್ಮೀಕಿ ಅವರಿಗೆ ಮಾರಾಟ ಮಾಡಿದ್ದಾರೆ. ಆದರೆ ಇವರು ಉಡುಪಿ ಮೂಲದ ವೈದ್ಯ ದಂಪತಿಗೆ ಮಗು ಮಾರಾಟ ಮಾಡಿದ್ದು, ಈ ಘಟನೆಯ ಹಿಂದೆ ಮಗು ಮಾರಾಟ ಜಾಲದ ಕೈವಾಡ ಇರುವ ಶಂಕೆ ಇದೆ. ಭಾರತಿ …
Read More »ಸಿಡಿಗೆ 15 ಕೋಟಿ ಖರ್ಚು; ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕೊಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ಮಾನವ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಕೇಸ್ ವಾಪಸ್ ಪಡೆಯಲು ಮುಂದಾದ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಮಾಧ್ಯಮದವರಿಗೆ ಒಂದು ವಿನಂತಿ ಮಾಡಿಕೊಳ್ಳುತ್ತೇನೆ ಸಿಡಿಯಲ್ಲಿರುವ ಮಹಿಳೆ ಸಂತ್ರಸ್ತ ಮಹಿಳೆ ಎಂದು ದಯವಿಟ್ಟು ಹೇಳಬೇಡಿ. ಯಾಕೆಂದರೆ ಇದರಲ್ಲಿ …
Read More »
Laxmi News 24×7