Breaking News

Uncategorized

ರಾಮಮಂದಿರವಲ್ಲ ಅದು, RSS​ ಮಂದಿರ : ದೇಣಿಗೆ ನೀಡದಂತೆ PFI ಪ್ರಧಾನ ಕಾರ್ಯದರ್ಶಿ ಅನೀಸ್‌ ಆಹ್ಮದ್‌ ಕರೆ

ಮಂಗಳೂರು :ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ರಾಮಮಂದಿರದ ಬಗ್ಗೆ ವಿವಾದಾತ್ಮಕ ಭಾಷಣ ಮಾಡಿದ್ದು ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಪಿಎಫ್ ಐ ನ ಸಭೆಯಲ್ಲಿ ಮಾತಾನಾಡುತ್ತಾ’ಈ ಹಂತದಿಂದ, ನಾನು ನಿಮ್ಮೆಲ್ಲರಿಗೂ ಹೇಳುತ್ತಿದ್ದೇನೆ, ರಾಮ ಮಂದಿರಕ್ಕೆ ಹಣ ಸಂಗ್ರಹಿಸಲು ನಿಮ್ಮ ಮನೆಗಳಿಗೆ ಬರುತ್ತಿರುವ ಈ ಜನರೆಲ್ಲರೂ ಅವರಿಗೆ ಒಂದು ಪೈಸೆಯನ್ನೂ ನೀಡುವುದಿಲ್ಲ. ಎನ್‌ಆರ್‌ಸಿ (ನಾಗರಿಕರಿಗಾಗಿ ರಾಷ್ಟ್ರೀಯ ನೋಂದಣಿ) ಯನ್ನು ಬಹಿಷ್ಕರಿಸಿದ ರೀತಿಯಲ್ಲಿ ಅವರನ್ನು ಬಹಿಷ್ಕರಿಸಿ. ನಾನು ಇದನ್ನು ಎಲ್ಲಾ ಮುಸ್ಲಿಂ ಉದ್ಯಮಿ …

Read More »

2 ವರ್ಷದಲ್ಲಿ ಮತ್ತೆ ಅಧಿಕಾರಕ್ಕೆ ಬರ್ತೀವಿ, ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡ್ತೀನಿ: ಸಿದ್ದರಾಮಯ್ಯ

ಬೆಂಗಳೂರು: 2 ವರ್ಷದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ. ಬಡವರಿಗೆ 10 ಕೆ.ಜಿ ಅಕ್ಕಿ ಕೊಡ್ತೀನಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತ ಪಡಿಸಿದ್ದು, ‘ನಾನು ಅಧಿಕಾರದಲ್ಲಿ ಇದ್ದಾಗ ಪ್ರತಿಯೊಬ್ಬರಿಗೆ ಫ್ರೀಯಾಗಿ 7 ಕೆಜಿ ಅಕ್ಕಿ ಕೊಡ್ತಿದ್ದೆ. ಈಗ 5 ಕೆಜಿ ಮಾಡಿದ್ದಾರೆ, 3 ಕೆಜಿ ಮಾಡ್ತಾರಂತೆ ಈಗ. ಬಡವರ ಹೊಟ್ಟೆ ಮೇಲೆ ಹೊಡೆಯುವ ಇವ್ರನ್ನ …

Read More »

ವಾಟ್ಸಾಪ್ ಬಳಕೆದಾರರಿಗೆ ಮತ್ತೆ ಶಾಕ್, ಮೇ 15 ರೊಳಗೆ ಒಪ್ಪಿಕೊಳ್ಳಬೇಕು ʼಗೌಪ್ಯತೆ ನೀತಿʼ

ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಗೌಪ್ಯತಾ ಹೊಸ ನೀತಿಯನ್ನು ನೀಡಲಾಗಿದ್ದು ಬಳಕೆದಾರರು ಮೇ 15 ರೊಳಗೆ ಒಪ್ಪಿಕೊಳ್ಳಬೇಕಿದೆ. ವಾಟ್ಸಾಪ್ ಚಾಟ್ ನಲ್ಲಿ ಸಣ್ಣ ಬ್ಯಾನರ್ ಪ್ರದರ್ಶಿಸಲಾಗುತ್ತಿದೆ. ಮುಂದಿನ ವಾರಗಳಲ್ಲಿ ಜನರು ತಮ್ಮದೇ ಆದ ರೀತಿಯಲ್ಲಿ ಓದುವಂತೆ ಹೆಚ್ಚಿನ ಮಾಹಿತಿ ಒದಗಿಸಲಾಗುವುದು. ವಾಟ್ಸಾಪ್ನಲ್ಲಿ ಹೊಸ ಗೌಪ್ಯತಾ ನೀತಿ ಮೇ 15, 2021 ರಿಂದ ಜಾರಿಗೆ ಬರಲಿದೆ. ವಾಟ್ಸಾಪ್ ತನ್ನ ಹೊಸ ಗೌಪ್ಯತೆ ನೀತಿಯನ್ನು ಭಾರತದಲ್ಲಿ ಹೊಸ ಅಭಿಯಾನದೊಂದಿಗೆ ಜಾರಿಗೊಳಿಸಲು ಮುಂದಾಗಿದೆ. …

Read More »

ಟಿಕ್…ಟಿಕ್… ಬರುತ್ತಿದೆ ಮನುಕುಲದ ಅಂತ್ಯದ ಕಾಲ!?

ಪ್ರಪಂಚದ ಮಹಾ ಅಂತ್ಯ ಆರಂಭವಾಗಿದೆಯೇ?. ಅದು ಮಾನವನ ಅಸ್ತಿತ್ವವನ್ನೇ ಅಳಿಸಿ ಹಾಕುತ್ತದೆಯೇ?.. ಹೌದೆನ್ನುತ್ತಾರೆ ಬೈಬಲ್ ಬೋಧಕರು. ಹವಾಮಾನ ಬದಲಾವಣೆ ಇದೇ ಗತಿಯಲ್ಲಿ ಮುಂದುವರಿದರೆ ಇಡೀ ವಿಶ್ವ ಉಳಿಯುವ ಸಾಧ್ಯತೆಗಳು ಕ್ಷೀಣಿಸುತ್ತದೆ. ಜೀವ ವಿನಾಶದ ಪ್ರಕ್ರಿಯೆ ಅತ್ಯಂತ ತೀವ್ರಗೊಂಡಿದೆ. ಮಾನವೀಯತೆಯು ಪ್ರಸ್ತುತ ಅದರ ಕೊನೆಯ ಕಾಲದಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ ಪಾದ್ರಿ ಪಾಲ್ ಬೆಗ್ಲೆ ಸೇರಿದಂತೆ ಹಲವಾರು ಬೈಬಲ್ ಬೋಧಕರು ನಂಬಿದ್ದಾರೆ. ಬೈಬಲ್ ಬೋಧರ ಪ್ರಕಾರ, ಕೊರೊನಾ ವೈರಸ್ ಸಾಂಕ್ರಾಮಿಕವು ಏಕಾಏಕಿ …

Read More »

ಕಣ್ಮುಂದೆಯೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡರೂ ಮನೆ ಸೀಲ್ ಮಾಡಲು ಮುಂದಾದ ಬ್ಯಾಂಕ್ ಅಧಿಕಾರಿಗಳು

ಪುತ್ತೂರು: ಅಡಮಾನ ಸಾಲಕ್ಕೆ ಮನೆ ಮುಟ್ಟುಗೋಲು ಹಾಕಲು ಬಂದ ರಾಷ್ಟ್ರೀಕೃತ ಬಾಂಕ್‌ನ ಸೀಸರ್‌ಗಳ ಸಮ್ಮುಖದಲ್ಲಿ ಮನೆ ಮಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಕ್ಷಿಣಕನ್ನಡ ಪುತ್ತೂರಿನ ಹಾರಾಡಿ ರೈಲ್ವೇ ಗೇಟ್ ಬಳಿಯ ನಿವಾಸಿ ಪ್ರಾರ್ಥನಾ ಪ್ರಭು (52) ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟಿರುವ ಮಹಿಳೆ ತನ್ನ ಸಾವಿಗೆ ರಾಷ್ಟ್ರೀಕೃತ ಬ್ಯಾಂಕ್​ವೊಂದರ ಸಿಬ್ಬಂದಿಯೇ ಕಾರಣ ಎಂದು ಬರೆದುಕೊಂಡಿದ್ದಾರೆ. ತನ್ನ …

Read More »

ಅನ್ಯಾಯ ಆಗಿದೆ ಅಂತ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ; ಲಕ್ಷ್ಮಣ ಸವದಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಒಂದೊಂದೇ ಯೋಜನೆಗಳು ಬೇರೆ ಭಾಗದ ಪಾಲಾಗಲಾರಂಭಿಸಿವೆ. ನಿಮ್ಜ್ ಸ್ಥಾಪನೆ ಉದ್ದೇಶ ಕೈ ಬಿಡಲಾಗಿದೆ. ವಿಶೇಷ ಆರ್ಥಿಕ ವಲಯ ಸ್ಥಾಪನೆಯೂ ನೆನೆಗುದಿಗೆ ಬಿದ್ದಿದೆ. ಕಲಬುರ್ಗಿ ರೈಲ್ವೆ ವಿಭಾಗೀಯ ಕೇಂದ್ರ ಸ್ಥಾಪನೆಗೂ ಗ್ರಹಣ ಕವಿಯುವಂತಾಗಿದೆ. ಕಲಬುರ್ಗಿಯ ಇ.ಎಸ್.ಐ. ಆಸ್ಪತ್ರೆಯಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಏಮ್ಸ್ ಸಹ ಹುಬ್ಬಳ್ಳಿ ಪಾಲಾಗಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಲ್ಯಾಣ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪ್ರತ್ಯೇಕ ರಾಜ್ಯದ ಕೂಗೂ ಏಳಲಾರಂಭಿಸಿದೆ. …

Read More »

ತುಂಡಾಗಿ ಹೋಗಿದ್ದ ಐದು ವರ್ಷದ ಬಾಲಕಿಯ ಕೈಯನ್ನು ಹತ್ತು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮರುಜೋಡಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ವಿಜಯಾ ಆಸ್ಪತ್ರೆಯ ವೈದ್ಯರು.

ಬೆಳಗಾವಿ- ಬಸ್ಸಿನಲ್ಲಿ ಸಂಚರಿಸುವಾಗ ಕಿಟಕಿಯಿಂದ ಕೈ ಹೊರಗೆ ಪರಿಣಾಮ ತುಂಡಾಗಿ ಹೋಗಿದ್ದ ಐದು ವರ್ಷದ ಬಾಲಕಿಯ ಕೈಯನ್ನು ಹತ್ತು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮರುಜೋಡಣೆ ಮಾಡುವಲ್ಲಿ ಬೆಳಗಾವಿಯ ವಿಜಯಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. 12/06/2019 ರಂದು ಕುಮಾರಿ ಆಯಾ ಶೇಖ ಎಂಬ ಐದು ವರ್ಷದ ಚಿಕ್ಕ ಹುಡುಗಿ ಬಸ್ಸಿನಲ್ಲಿ ಸಂಚರಿಸುತ್ತಿರುವಾಗ ಮಳೆಯ ನೀರನ್ನು ಹಿಡಿಯಲೆಂದು ಕಿಟಕಿಯಿಂದ ಬಲ ಕೈಯನ್ನು ಹೊರಚಾಚಿದಾಗ, ಎದುರಗಡೆಯಿಂದ ಬರುತ್ತಿರುವ ಇನ್ನೊಂದು ವಾಹನಕ್ಕೆ ಈ …

Read More »

ಇಪ್ಪತ್ತು ಲಕ್ಷ ರೂ ಮೌಲ್ಯದ ಆಫೀಮು ಜಪ್ತು ಮೂವರ ಅರೆಸ್ಟ್….

ಬೆಳಗಾವಿ-ಗಾಂಜಾ,ಮಟಕಾ,ಜೂಜಾಟದ ವಿರುದ್ಧ ಸಮರವನ್ನೇ ಸಾರಿರುವ ಬೆಳಗಾವಿ ಪೋಲೀಸರು ಇಂದು ಮತ್ತೊಂದು ಮಹತ್ವದ ದಾಳಿ ಮಾಡುವ ಮೂಲಕ ಅಪಾರ ಪ್ರಮಾಣದ ಆಫೀಮು ವಶಪಡಿಸಿಕೊಂಡಿದ್ದಾರೆ ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ಬೆಳಗಾವಿಯಲ್ಲಿ ನಿರಂತರವಾಗಿ ಮಟಕಾ ಜೂಜಾಟ,ಮತ್ತು ಗಾಂಜಾ ಮಾರಾಟದ ಅಡ್ಡೆಗಳ ಮೇಲೆ ದಾಳಿ ನಡೆಯುತ್ತಿದೆ. ಇವತ್ತು ಸೈಬರ್ ಕ್ರೈಂ ವಿಭಾಗದ ಪೋಲೀಸರು ದಾಳಿ ಮಾಡಿ ಒಂದು ಕೆ.ಜಿಗೂ ಹೆಚ್ಚು ಆಫೀಮು ಜಪ್ತು ಮಾಡಿದ್ದು ಇದರ ಮೌಲ್ಯ ಅಂದಾಜು ಇಪ್ಪತ್ತು ಲಕ್ಷಕ್ಕೂ …

Read More »

ಹೀರೋ ಎಂಬ ಟೆಕ್ನಿಷಿಯನ್ಸ್‌ ಸಿನಿಮಾ: ಇಲ್ಲಿ ಎಲ್ಲರೂ, ಎಲ್ಲವೂ ಆಗಿದ್ದಾರೆ

ಸಾಮಾನ್ಯವಾಗಿ ಯಾವುದೇ ಸಿನಿಮಾದಲ್ಲಿ ಕಲಾವಿದರು ಕ್ಯಾಮರ ಮುಂದೆ ಕೆಲಸ ಮಾಡಿದರೆ, ತಂತ್ರಜ್ಞರು ಕ್ಯಾಮರ ಹಿಂದೆ ಕೆಲಸ ಮಾಡುತ್ತಾರೆ. ಆದರೆ ರಿಷಭ್‌ ಶೆಟ್ಟಿ ಅಭಿನಯದ “ಹೀರೋ’ ಸಿನಿಮಾದಲ್ಲಿ ಹಾಗಲ್ಲ. ತುಂಬ ಅಪರೂಪವೆಂಬಂತೆ, ಕ್ಯಾಮರಾ ಮುಂದೆ ಕೆಲಸ ಮಾಡಿದವರೇ, ಕ್ಯಾಮರ ಹಿಂದೆ ಕೂಡ ಕೆಲಸ ಮಾಡಿದ್ದಾರೆ. ಇಡೀ ಸಿನಿಮಾ ತಂಡದಲ್ಲಿದ್ದ 24 ಜನರಲ್ಲಿ ಛಾಯಾಗ್ರಹಕ ರೊಬ್ಬರನ್ನು ಹೊರತುಪಡಿಸಿ, ಇನ್ನುಳಿದ 23 ಜನರೂ ತೆರೆ ಮುಂದೆ ಮತ್ತು ತೆರೆ ಹಿಂದೆ ಎರಡೂ ಕಡೆ ಕೆಲಸ …

Read More »

391ನೇ ಛತ್ರಪತಿ ಶಿವಾಜಿ ಜಯಂತಿ ಶುಭ ಕೋರಿದ ಸಂತೋಷ್ ಜಾರಕಿಹೊಳಿ

ಇಂದು ಮರಾಠ ಸಾಮ್ರಾಟ ಛತ್ರಪತಿ ಶಿವಾಜಿಯವರ 391ನೇ ಜಯಂತೋತ್ಸವ. ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು. ಜೀಜಾಬಾಯಿ ಅವರ ಪ್ರೇರಣಾತ್ಮಕ ಮಾತುಗಳಿಂದಲೇ ಶಿವಾಜಿ ಬಾಲ್ಯದಲ್ಲೇ ಮರಾಠ ಸಾಮ್ರಾಜ್ಯದ ಕನಸನ್ನು ಕಂಡವರು. ಶಿವಾಜಿ, ಮರಾಠ ಸಾಮ್ರಾಜ್ಯಕ್ಕಿಂತ ಹೆಚ್ಚಾಗಿ ಹಿಂದೂಗಳ ಸಾಮ್ರಾಜ್ಯ ಕಟ್ಟಿದರು ಎಂದು ಕೆಲ ಇತಿಹಾಸಕಾರರು ಹೇಳುತ್ತಾರೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶಿವಾಜಿಯವರ ಸಾಹಸಗಾಥೆ ಒಂದು ಪ್ರೇರಣೆ ಎನ್ನುವ ದೃಷ್ಟಿಯಲ್ಲಿ ಭಾರತದ ಸಹಸ್ರ ಸಹಸ್ರ ಮಂದಿ …

Read More »