Breaking News

Uncategorized

ಸಚಿವರು ಕೋರ್ಟ್ ಮೆಟ್ಟಿಲೇರಿದ್ದು ಸರಿಯಲ್ಲ – ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು : ಮುಂದಿನ ಸಾಧಕ ಬಾಧಕಗಳನ್ನು ಆಲೋಚಿಸಿ, ಕೋರ್ಟ್ ಮೊರೆ ಹೋಗಿರೋದು ಅವರವರ ವೈಯಕ್ತಿಕ ವಿಚಾರವಾಗಿದೆ. ಆದ್ರೇ ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ, ವಿಚಾರವನ್ನು ಇನ್ನಷ್ಟು ಗೊಂದಲ, ಗೋಜಿಗೆ ಮಾಡೋದು ಸರಿಯಲ್ಲ. ಹೀಗೆ ಕೋರ್ಟ್ ಗೆ ಹೋಗಿ ಗೊಂಜಲು ಮಾಡಿಕೊಂಡಿದ್ದು ನನ್ನ ಪ್ರಕಾರ ಸರಿಯಲ್ಲ ಎನ್ನುವ ಮೂಲಕ, 6 ಸಚಿವರು ಕೋರ್ಟ್ ಮೊರೆ ಹೋಗಿದ್ದಕ್ಕೆ ಕೇಂದ್ರ ಸಚಿವ ಡಿವಿ ಸದಾನಂದಗೌಡ ಪರೋಕ್ಷವಾಗಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ತಮ್ಮ ಆಪ್ತ ರಮೇಶ್ …

Read More »

ಕೇಂದ್ರದ ವಿರುದ್ದ ಹೆಚ್ಚಾದ ಆಕ್ರೋಶ: 100ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 100 ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಇಂದು ( ಮಾ.6) ನವದೆಹಲಿ ಹೊರಭಾಗದಲ್ಲಿ, 6 ಪಥದ ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಬಂದ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ರೈತರು ಒತ್ತಡ ಹೇರಿದ್ದಾರೆ. ಕಾರು, ಟ್ರಕ್, ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ರೈತರು ಆಗಮಿಸಿದ್ದು , ಇಂದು ಸಂಜೆ 4 ಗಂಟೆಯವರೆಗೂ ಬಂದ್ ಮುಂದುವರೆಯಲಿದೆ. ಹರ್ಯಾಣ, ಉತ್ತರಪ್ರದೇಶ, ಪಂಜಾಬ್ …

Read More »

ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ: ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರು: ಮಾಜಿ ಸಚಿವರ ವಿರುದ್ಧದ ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ ಎಂದು ಸಚಿವ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಿಡಿ ಪ್ರಕರಣಕ್ಕೆ ಕನಕಪುರ ಮತ್ತು ಬೆಳಗಾವಿ ಕಡೆಯವರು ಕಾರಣ. ಈ ವಿಡಿಯೋ ಬರಲು ಕನಕಪುರ, ಬೆಳಗಾವಿಯವರೇ ಕಾರಣ ಎಂದರು.   ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಕನಕಪುರ ಮತ್ತು ಬೆಳಗಾವಿಯವರ ರಾಜಕೀಯ ಷಡ್ಯಂತ್ರ ಇದೆ. ಮುಂದಿನ ದಿನಗಳಲ್ಲಿ ಅವರು ಅನುಭವಿಸುತ್ತಾರೆ ಎಂದು ಸಿಪಿ ಯೋಗೇಶ್ವರ್ …

Read More »

ಕಾರದಗಾ ಜನರ ಬಹುದಿನಗಳ ಬೇಡಿಕೆ ಈಡೇರಿಕೆ

  ನಿಪ್ಪಾಣಿ ಮತಕ್ಷೇತ್ರದ ಕಾರದಗಾ- ಭೋಜ ಗ್ರಾಮಗಳ ನಡುವೆ ದೂಧಗಂಗಾ ನದಿಗೆ ಅಡ್ಡಲಾಗಿ, ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ವತಿಯಿಂದ ಮಂಜೂರಾದ 13.67 ಕೋಟಿ ರೂ. ಮೊತ್ತದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ನಿರ್ಮಿಸುತ್ತಿರುವ ಈ …

Read More »

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ : ಶೀಘ್ರ ಪೆಟ್ರೋಲ್ 100, ಎಲ್ ಪಿಜಿ 1000 ರೂ.ಗೆ ಏರಿಕೆ?

ನವದೆಹಲಿ : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಭಾರತದಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 1000 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.   ತೈಲ ಹಾಗೂ ಅನಿಲ ಉತ್ಪಾದನೆ ಹೆಚ್ಚಿಸಲು ಕೊಲ್ಲಿ ರಾಷ್ಟ್ರಗಳು ನಿರಾಕರಿಸಿದ್ದು, ಇದರಿಂದಾಗಿ ಪೂರೈಕೆ ಕುಂಠಿತಗೊಳ್ಳುವುದು ಮುಂದುವರೆಯಲಿದ್ದು, ಕಚ್ಚಾ ತೈಲ ಬೆಲೆ ಒಂದೇ ದಿನ 4 ಡಾಲರ್ ನಷ್ಟು ನೆಗೆದಿದೆ. ಹೀಗಾಗಿ ಪೆಟ್ರೋಲ್ ಬೆಲೆ 100 ರೂ. ಎಲ್ …

Read More »

ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ವಿದೇಶಿ ಕರೆನ್ಸಿ ಕಳ್ಳಸಾಗಣೆ ಆರೋಪ ಕೇಳಿಬಂದಿದೆ.

ಎರ್ನಾಕುಲಂ:  ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ವಿದೇಶಿ ಕರೆನ್ಸಿ ಕಳ್ಳಸಾಗಣೆ ಆರೋಪ ಕೇಳಿಬಂದಿದೆ. ಕೇರಳ ಚಿನ್ನ ಸಾಗಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಕಸ್ಟಮ್ಸ್ ಆಯುಕ್ತ ಸುಮಿತ್ ಕುಮಾರ್, ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆ ಮೇರೆಗೆ ವಿದೇಶಿ ಕರೆನ್ಸಿ ಕಳ್ಳಸಾಗಣಿಕೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಹೆಸರು ಕೂಡ …

Read More »

ಸಿಹಿ ತಿಂಡಿಗಳ ಮೇಲೆ ಮೂಡಿಬಂತು ಘಟಾನುಘಟಿ ರಾಜಕೀಯ ನಾಯಕರ ಚಿತ್ರಣ..!

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣ ರಂಗೇರಿದೆ. ಅಧಿಕಾರದ ಚುಕ್ಕಾಣಿಯನ್ನ ಹಿಡಿಯೋಕೆ ಪ್ರತಿಯೊಂದು ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಕಾರ್ಯತಂತ್ರವನ್ನ ರೂಪಿಸುತ್ತಿವೆ, ಬಂಗಾಳದಲ್ಲಿ ಚುನಾವಣಾ ಕಾವು ಜೋರಾಗಿರೋದ್ರ ಜೊತೆ ಜೊತೆಗೇ ಕೊಲ್ಕತ್ತಾದ ಪ್ರಸಿದ್ಧ ಸಿಹಿ ತಿಂಡಿಗಳ ಮಳಿಗೆ ಬಲರಾಮ್ ಮಲ್ಲಿಕ್ ರಾಧರಮನ್ ಮಲ್ಲಿಕ್ ಬಂಗಾಳಿ ಜನತೆಯ ಪ್ರಸಿದ್ಧ ತಿಂಡಿ ಸಂದೇಶ್​ಗೆ ಹೊಸ ಟ್ವಿಸ್ಟ್ ನೀಡಿದೆ. ಸಿಹಿ ತಿಂಡಿಗಳ ಮೇಲೆ ಪಕ್ಷದ ಚಿಹ್ನೆ, ರಾಜಕೀಯ ನಾಯಕರ ಮುಖವನ್ನ ಚಿತ್ರಿಸೋದ್ರ ಮೂಲಕ ಸಂದೇಶಕ್ಕೆ ಹೊಸ …

Read More »

ಕೋವಿಡ್ ಲಸಿಕೆ ಉಚಿತವಾಗಿ ವಿತರಿಸಿ: ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ‘ಕೋವಿಡ್ ಲಸಿಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಬೇಕು’ ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ದೇಶದಾದ್ಯಂತ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿದೆ. ಆದರೆ ಜನಸಾಮಾನ್ಯರಿಗೆ ವಾಕ್ಸಿನ್ ದರ ನಿಗದಿ ಮಾಡಲಾಗಿದೆ. ವ್ಯಾಕ್ಸಿನ್‌ಗೆ ಹಣ ಪಡೆಯದೆ ಉಚಿತವಾಗಿ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ‘ಕೋವಿಡ್‌ನಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಲಸಿಕೆ ನಿರೀಕ್ಷೆ ಹುಟ್ಟಿಸಿದೆ. ಆದರೆ, ಲಸಿಕೆ ವಿತರಣೆ ಅಭಿಯಾನ ನಿಧಾನಗತಿಯಲ್ಲಿ …

Read More »

ದೂರು ನೀಡಿರುವ ದಿನೇಶ್ ಕಲ್ಲಹಳ್ಳಿ 3ನೇ ವ್ಯಕ್ತಿ,ಸಂತ್ರಸ್ತೆ ಅಥವಾ ರಕ್ತ ಸಂಬಂಧಿಗಳು ದೂರು ಸಲ್ಲಿಸದ ಹೊರತು ಪ್ರಕರಣಕ್ಕೆ ಕಾನೂನಾತ್ಮಕವಾಗಿ ಮಾನ್ಯತೆ ಸಿಗುವುದಿಲ್ಲ..?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ  ಸಿಡಿ ವಿವಾದ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಶುಕ್ರವಾರ ಎಫ್​ಐಆರ್ ದಾಖಲಿಸುವ ಸಾಧ್ಯತೆ ಇದೆ. ಆದರೆ ಯಾವ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ದೂರು ನೀಡಿರುವ ದಿನೇಶ್ ಕಲ್ಲಹಳ್ಳಿ 3ನೇ ವ್ಯಕ್ತಿ ಆಗಿದ್ದಾರೆ. ಈತ ಕೊಟ್ಟಿರುವ ದೂರಿನ ಮೇಲೆ ಅಥವಾ ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಬಿತ್ತರವಾಗಿರುವ ಆಶ್ಲೀಲ ದೃಶ್ಯಾವಳಿ ಆಧರಿಸಿ ಎಫ್​ಐಆರ್ ದಾಖಲಿಸಹುದೇ ಎಂಬ ಜಿಜ್ಞಾಸೆ ಪೊಲೀಸ್ ಅಧಿಕಾರಿಗಳಲ್ಲಿ …

Read More »

16ನೇ ಶರಣ ಸಂಸ್ಕೃತಿ ಉತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ ಫಲ್ಲಕಿ ಉತ್ಸವದಲ್ಲಿ ಪಾಲ್ಗೊಂಡ ಶ್ರೀಗಳು ಹಾಗೂ ಗಣ್ಯರು.

ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವದ ಕೊನೆಯ ದಿನವಾದ ಗುರುವಾರದಂದು ಮುಂಜಾನೆ ಫಲ್ಲಕ್ಕಿ ಉತ್ಸವಕ್ಕೆ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಚಾಲನೆ ನೀಡಿದರು. ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳ ಹಾಗೂ ವಚನ ತಾಡೋಲೆ ಪ್ರತಿಗಳು, ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಗೂ ಸಕಲ ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಂಚರಿಸಿ …

Read More »