Breaking News

Uncategorized

ವಿಶ್ವ ಮಾರುಕಟ್ಟೆಗೆ Mi 11 ಸ್ಮಾರ್ಟ್ ಫೋನ್ ಎಂಟ್ರಿ; ವಿಶೇಷತೆಗಳೇನು?

ನವದೆಹಲಿ: ವಿಶ್ವದ ಸ್ಮಾರ್ಟ್ ಪೋನ್ ,ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಯೋಮಿ ಕಂಪನಿಯು ತನ್ನ Mi 11 ಸರಣಿಯ ಹೊಸ ಸ್ಮಾರ್ಟ್ ಫೋನ್ ಒಂದನ್ನು ವಿಶ್ವದಾದ್ಯಂತ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದು, ಇದು ತನ್ನ ವಿಭಿನ್ನ ಫೀಚರ್ ಗಳ ಮೂಲಕ ಮಾರುಕಟ್ಟೆಯಲ್ಲಿ ದೂಳೆಬ್ಬಿಸುತ್ತಿದೆ. ಗ್ರಾಹಕ ಸ್ನೇಹಿ ಸ್ಮಾರ್ಟ್ ಪೋನ್ ಎಂಬ ಪ್ರಖ್ಯಾತಿಗೆ ಪಾತ್ರವಾಗಿರುವ Mi ಸ್ಮಾರ್ಟ್ ಪೋನ್ ಕಳೆದ ವರ್ಷದ ಕೊನೆಯಲ್ಲಿ ಈ ಹೊಸ ಆವೃತ್ತಿಯ Mi 11 ಮೊಬೈಲ್ ಪೋನ್ …

Read More »

ಕುರುಬ ಸಮುದಾಯವನ್ನು ಒಡೆಯುವುದೇ ಬಿಜೆಪಿಯವರ ಮುಖ್ಯ ಉದ್ದೇಶ: ಸಿದ್ದರಾಮಯ್ಯ

ಹುಬ್ಬಳ್ಳಿ: ಕುರುಬ ಸಮುದಾಯವನ್ನು ಒಡೆಯುವುದೇ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರ ಮುಖ್ಯ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕುರುಬ ಸಮುದಾಯದ ಮೀಸಲಾತಿ ಹೋರಾಟದ ವಿಚಾರವಾಗಿ ಗುರುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್.ಎಸ್.ಎಸ್ ಮತ್ತು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಕುರುಬ ಸಮುದಾಯವನ್ನು ಒಡೆಯುವುದೇ ಅವರ ಮುಖ್ಯ ಉದ್ದೇಶ’ ಎಂದು ಹರಿಹಾಯ್ದಿದ್ದಾರೆ. ‘ಬಿಜೆಪಿ ಮುಖಂಡ ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ …

Read More »

ಎಲ್‌ಐಸಿ ಐಪಿಒದೊಡ್ಡ ಸಂಚಲನಎಲ್ಲಾ ಐಪಿಒಗಳಿಗಿಂತ ದೊಡ್ಡದಾಗಿ ಹೊರಹೊಮ್ಮುವ ಸಾಧ್ಯತೆ

ನವದೆಹಲಿ, ಫೆಬ್ರವರಿ 10: ಎಲ್‌ಐಸಿ ಐಪಿಒ ಈಗಾಗಲೇ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಏಕೆಂದರೆ ಇದುವರೆಗಿನ ಎಲ್ಲಾ ಐಪಿಒಗಳಿಗಿಂತ ದೊಡ್ಡದಾಗಿ ಹೊರಹೊಮ್ಮುವ ಸಾಧ್ಯತೆಯಿದೆ. ಇದರ ಜೊತೆಗೆ ಎಲ್‌ಐಸಿ ಐಪಿಒಗಿಂತ ಮುಂಚೆ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ವಿಮಾ ಪಾಲಿಸಿಗಳನ್ನು ಹೊಂದಿರುವವರಿಗೆ ಗುಡ್‌ನ್ಯೂಸ್ ಇಲ್ಲಿದೆ. ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಎಲ್‌ಐಸಿ ಐಪಿಒ ವಿತರಣೆಯ ಗಾತ್ರದ ಶೇಕಡಾ 10 ರಷ್ಟು ಎಲ್‌ಐಸಿ ಪಾಲಿಸಿದಾರರಿಗೆ ಮೀಸಲಿಡುತ್ತಾರೆ ಎಂಬುದನ್ನು ಖಚಿತಪಡಿಸಿದ್ದಾರೆ. …

Read More »

5 ತಿಂಗಳಿನ ಟೀರಾಗೆ ಬೇಕಿರುವ ‘ಜೀವೌಷಧಿ’ ಮೇಲಿನ 6 ಕೋಟಿ ರೂ. ಜಿಎಸ್‍ಟಿ ಮನ್ನಾ ಮಾಡಿದ ಪಿಎಂ ಮೋದಿ!

ಮುಂಬೈ: ಜೀವನ್ಮರಣ ಹೋರಾಟ ನಡೆಸುತ್ತಿರುವ ಐದು ತಿಂಗಳ ಟೀರಾ ಕಾಮತ್‌ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು ಈ ನಿರ್ಧಾರ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ. ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಟೀರಾ ಕಾಮತ್ ಗೆ 16 ಕೋಟಿ ರೂ. ಮೌಲ್ಯದ ಔಷಧಿಯನ್ನು ಆಮದು ಮಾಡಿಕೊಳ್ಳುತ್ತಿದ್ದು ಇದರ ಮೇಲಿನ 6 ಕೋಟಿ ರೂ.ಗಳ ಜಿಎಸ್ಟಿ ಮೊತ್ತವನ್ನು ಪಿಎಂ ಮೋದಿ …

Read More »

ಮದ್ಯಪ್ರಿಯರಿಗೆ ಮತ್ತೆ ಮತ್ತೆ ಆಘಾತ: ಬೆಲೆಯಲ್ಲಿ ಭಾರೀ ಹೆಚ್ಚಳ?

ಬೆಂಗಳೂರು, ಫೆ 11: ಕಳೆದ ಕೇಂದ್ರ ಬಜೆಟ್ ನಲ್ಲಿ ನರೇಂದ್ರ ಮೋದಿ ಸರಕಾರ ಮದ್ಯಪ್ರಿಯರಿಗೆ ಶಾಕ್ ನೀಡಿತ್ತು, ಈಗ, ರಾಜ್ಯ ಬಜೆಟ್ ಸರದಿ. ಮೂಲಗಳ ಪ್ರಕಾರ, ಮತ್ತೆ ಮದ್ಯದ ಬೆಲೆ ಹೆಚ್ಚಾಗಲಿದೆ. ದಿನೋಪಯೋಗಿ ವಸ್ತುಗಳ ಬೆಲೆಯನ್ನು ಹೆಚ್ಚಿಸಿದರೆ ಸಾರ್ವಜನಿಕರು ಸಿಟ್ಟಾಗುವುದರಿಂದ ಸರಕಾರ ಅವುಗಳ ಬೆಲೆಯನ್ನು ಹೆಚ್ಚಿಸುವ ಮುನ್ನ ಹಲವು ಬಾರಿ ಆಲೋಚಿಸುತ್ತದೆ. ಆದರೆ, ಮದ್ಯದ ಬೆಲೆಯನ್ನು ಹೆಚ್ಚಿಸಿದರೆ ಬಹಿರಂಗವಾಗಿ ಯಾರೂ ದೂರುವಂತಿಲ್ಲ. ಇದರ ಲಾಭವನ್ನೇ ಪಡೆದುಕೊಳ್ಳುವ ಸರಕಾರ ಮದ್ಯದ ಮೇಲೆ …

Read More »

ಬಜೆಟ್ ಪೂರ್ವಭಾವಿ ಸಭೆ,ಜನಾರ್ದನ ಹೋಟೆಲ್​​ನಲ್ಲಿ ಬಿಸಿ ಬಿಸಿ ಮಸಾಲೆ ದೋಸೆ ಹಾಗೂ ಬಿಸಿ ಬಿಸಿ ಕಾಫಿ

ಬೆಂಗಳೂರು: ಮುಂದಿನ ತಿಂಗಳು ಬಜೆಟ್ ಮಂಡಿಸಲು ಸಿದ್ಧವಾಗಿರುವ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಬಜೆಟ್ ಪೂರ್ವ ತಯಾರಿ ಸಭೆಗೂ ಮುನ್ನ ನಗರದ ಶಿವಾನಂದ ಸರ್ಕಲ್ ನಲ್ಲಿರುವ ಜನಾರ್ದನ ಹೋಟೆಲ್​​ನಲ್ಲಿ ಬಿಸಿ ಬಿಸಿ ಮಸಾಲೆ ದೋಸೆ ಹಾಗೂ ಬಿಸಿ ಬಿಸಿ ಕಾಫಿ ಸವಿದರು. ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಕೆಂಗಲ್ ಹನುಮಂತಯ್ಯ ಜನ್ಮದಿನಾಚರಣೆ ಪ್ರಯುಕ್ತ ಮಾಲಾರ್ಪಣೆ ನೆರವೇರಿಸಿದ ನಂತರ ಬಜೆಟ್ ಪೂರ್ವ ಸಿದ್ಧತಾ ಸಭೆ ನಡೆಸಲು ಶಕ್ತಿಭವನಕ್ಕೆ …

Read More »

ತುಮಕೂರು ತಲುಪಿದ ಪಂಚಮಶಾಲಿ ಲಿಂಗಾಯತರ ಪಾದಯಾತ್ರೆ: ಮಾತುಕತೆಗೆ ಸಚಿವರನ್ನು ಕಳುಹಿಸಿದ ಸಿಎಂ

ತುಮಕೂರು, ಫೆ.10: ಕಳೆದ ಜನವರಿ 14 ರಿಂದ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸಬೇಕೆಂದು ಆಗ್ರಹಿಸಿ ಪಂಚಮಸಾಲಿ ಪೀಠದ ಜಗದ್ಗುರು ಶ್ರೀಬಸವ ಮೃತ್ಯಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬೆಂಗಳೂರು ಚಲೋ ಪಾದಯಾತ್ರೆ ತುಮಕೂರು ಜಿಲ್ಲೆಗೆ ಆಗಮಿಸಿದ್ದು, ಸಮುದಾಯದ ಮುಖಂಡರ ಸಭೆ ತುಮಕೂರು ನಗರದ ಶಿರಾ ಗೇಟ್‍ನಲ್ಲಿರುವ ಖಾಸಗಿ ಹೊಟೇಲ್‍ನಲ್ಲಿ ನಡೆಯಿತು. ಸಭೆಯಲ್ಲಿ ಶ್ರೀಬಸವ ಮೃತ್ಯಂಜಯ ಸ್ವಾಮೀಜಿ, ಶ್ರೀವಚನಾನಂದಸ್ವಾಮೀಜಿ, ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್, ಶಾಸಕರಾದ ಬಸವರಾಜ ಪಾಟೀಲ್ …

Read More »

ಪಂಚಮಸಾಲಿ ಹೋರಾಟ: ವಿಜಯೇಂದ್ರ ಕೃಪಾಪೋಷಿತ ನಾಟಕ- ಯತ್ನಾಳ್

ತುಮಕೂರು: ಪಂಚಮಸಾಲಿ ಹೋರಾಟಕ್ಕೆ ವಿಜಯೇಂದ್ರ ವಿರೋಧ ವ್ಯಕ್ತಪಡಿಸಿದ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಇದು ವಿಜಯೇಂದ್ರ ಕೃಪಾಪೋಷಿತ ನಾಟಕ ಎಂದು ಹೇಳಿದರು. ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಸಭೆ ಮುಗಿದ ಬಳಿಕ ನಿರ್ಣಯ ಗೊತ್ತಾಗಲಿದೆ. ಮುತ್ತಿಗೆ ಹಾಕುತ್ತಾರೋ, ಬಿಡುತ್ತಾರೋ ಅದು ನಿರಾಣಿ ಕೈಯಲ್ಲೂ ಇಲ್ಲ, ಯಾರ ಕೈಯಲ್ಲೂ ಇಲ್ಲ. ನಿರಾಣಿ ಕೇಳಿ ಹೋರಾಟ ಮಾಡುತ್ತಿಲ್ಲ. ಮನವೊಲಿಸುತ್ತಾರೋ , ಧನವೊಲಿಸುತ್ತಾರೋ ಗೊತ್ತಿಲ್ಲ ಎಂದರು. ಸಿಎಂ ಮನಸ್ಸು ನೋಯಿಸುವ ಕೆಲಸವಲ್ಲ. ಇಡೀ …

Read More »

ನಿರ್ಲಕ್ಷ್ಯವಾಗಿ ಮೋಜುಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದ ಪ್ರವಾಸಿಗರ ವಿರುದ್ದ ದೂರು ದಾಖಲಿಸುವುದಾಗಿ ಹೇಳಿದೆ.

ಕಾರವಾರ: ಕೋವಿಡ್ ನಂತರದ ದಿನದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗಳು ವೇಗವಾಗಿ ಚುರುಕುಪಡೆಯುತ್ತಿದೆ. ಆದರೆ ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಿಂದ ಬಂದ ಪ್ರವಾಸಿಗರು ನಿರ್ಲಕ್ಷ್ಯವಾಗಿ ವರ್ತಿಸುತ್ತಿದ್ದು ಜಲಕ್ರೀಡೆಯಲ್ಲಿ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಪಾಲ್ಗೊಂಡು ಮೋಜುಮಸ್ತಿಯಲ್ಲಿ ತೊಡಗಿಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮುರ್ಡೆಶ್ವರ, ಗೋಕರ್ಣ, ಕಾರವಾರ ಕಡಲತೀರಗಳಲ್ಲಿ ಅತಿ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದಾರೆ ಬಂದ ಪ್ರವಾಸಿಗರು ಸಮುದ್ರದಲ್ಲಿ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ನೀರಿಗೆ ಇಳಿಯುತ್ತಿದ್ದಾರೆ. ಸಮುದ್ರದಲ್ಲಿ ಈಜಲು ಬಾರದಿರುವ ಪ್ರವಾಸಿಗರು …

Read More »

ಬಾಲಕಿಯನ್ನು ಬೆದರಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಬೋಳಂತೂರು ಗ್ರಾಮದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅವಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಅದರೊಂದಿಗೆ ವಿಷಯ ಎಲ್ಲಾದರೂ ಬಾಯ್ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಮಾಡುವುದಾಗಿಯೂ ಬೆದರಿಕೆ ಒಡ್ಡಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತಾದ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಅಬೂಬಕ್ಕರ್ ಸಿದ್ದಿಕಿ ಹಾಗೂ ಚಪ್ಪಿ …

Read More »