Breaking News

Uncategorized

ಹನಿ ಟ್ರ್ಯಾಪ್ ಮಾಡಿ ಬ್ಲ್ಯಾಕ್ ಮಾಡುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ

 ಬೆಳಗಾವಿ : ಹನಿ ಟ್ರ್ಯಾಪ್ ಮಾಡಿ ಬ್ಲ್ಯಾಕ್ ಮಾಡುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ ಬಿದ್ದಿದೆ. ಮೂಡಲಗಿ ಪುರಸಭೆಯ ಸದಸ್ಯನೋರ್ವನಿಗೆ ಹನಿ ಕುಡಿಸಿ ಮನಿ ಪೀಕುತ್ತಿದ್ದವರು ಕಂಬಿ ಎಣಿಸುತ್ತಿದ್ದಾರೆ. 9 ಲಕ್ಷ ಪಡೆದುಕೊಂಡು ಮತ್ತೆ 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಹಣಕ್ಕಾಗಿ ಪಟ್ಟಣದ ಪುರಸಭೆಯ ಸದಸ್ಯನೋರ್ವನಿಗೆ ಹನಿ ಟ್ರ್ಯಾಪ್ ಮಾಡಿದ ಆರೋಪಿಗಳಾದ  ಕೆ.ಆರ್.ಎಸ್ ಪಕ್ಷದ ಮೂಡಲಗಿ ತಾಲೂಕಾಧ್ಯಕ್ಷ ಅಬ್ದುಲ್ ಪೈಲವಾನ್ ಹಾಗೂ ಆತನ ಸ್ನೇಹಿತ ಸುಭಾನಿ ಹಾಗೂ ರೇಷ್ಮಾ …

Read More »

ನಮ್ಮದು ಶಾಂತಿಯುತ ಹೋರಾಟವಿತ್ತು. ಆದ್ರೆ ನಮ್ಮ ಹೋರಾಟದ ಮೇಲೆ ರಾಜಕೀಯ ದುರುದ್ದೇಶದಿಂದ ಲಾಠಿ ಪ್ರಹಾರ

ಪಂಚಮಸಾಲಿ ಹೋರಾಟದ ವೇಳೆ ಲಾಠಿ ಚಾರ್ಜ್‌ಗೆ ಆರ್ಡರ್ ಮಾಡಿದ್ದು, ಬೆಳಾಗವಿ ಎಸ್ಪಿ ಅವರೇ- ಲಾಠಿ ಏಟು ತಿಂದ ಗಾಯಾಳು ನಾಗಪ್ಪ. ನಮ್ಮ ಸಮಾಜದ ಸ್ವಾಮೀಜಿಗಳ ನೇತೃತ್ವದಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ನಾವು ಸುವರ್ಣಸೌಧದ ಎದುರು ಶಾಂತಿಯುತ ಹೋರಾಟ ಮಾಡುತ್ತಿದ್ವಿ, ಈ ವೇಳೆ ಬೆಳಗಾವಿ ಎಸ್ಪಯವರೇ ಲಾಠಿ ಚಾರ್ಜ್‌ಗೆ ಆರ್ಡರ್ ಮಾಡಿ ಲಾಠಿ ಚಾರ್ಜ್ ಮಾಡಿದ್ದರು. ಈ ಘಟನೆಯಲ್ಲಿ ಸ್ವಾಮೀಜಿಯವರ ರಕ್ಷಣೆ ಮಾಡಲು ಹೋಗಿ ನನಗೆ ತಲೆಗೆ ಏಟು ಬಿದ್ದು, ಮೂರು …

Read More »

ರಾಜ್ಯದಲ್ಲೂ ಮಹಾರಾಷ್ಟ್ರ ಮಾದರಿ ಸಂಘರ್ಷ ಸಾಧ್ಯತೆ

ಡಿಸೆಂಬರ್​ 11: 2ಎ ಮೀಸಲಾತಿಗಾಗಿ ಲಿಂಗಾಯತ ಪಂಚಮಸಾಲಿ (Lingayat Panchamsali) ಸಮುದಾಯದವರ ಹೋರಾಟ ಕರ್ನಾಟಕದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಂಗಳವಾರ (ಡಿ.10) ರಂದು ಸುವರ್ಣಸೌಧವನ್ನು ಮುತ್ತಿಗೆ ಹಾಕಲು ಯತ್ನಿಸಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದರು. ಇದು, ಪಂಚಮಸಾಲಿ ಸಮುದಯಾದವರನ್ನು ಕೆರಳಿಸಿದೆ. ಈ ಮಧ್ಯೆ ಪಂಚಮಸಾಲಿ ಸಮುದಾಯದವರ ಹೋರಾಟಕ್ಕೆ ಟ್ವಿಸ್ಟ್​​ ಸಿಕ್ಕಿದೆ. ಹೌದು, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬಾರದೆಂದು ಹಿಂದೂಳಿದ ಜಾತಿಗಳ ಒಕ್ಕೂಟ ಒತ್ತಾಯಿಸಿದೆ. ಲಿಂಗಾಯತ …

Read More »

10 ಭ್ರಷ್ಟ ಅಧಿಕಾರಿಗಳ ಆಸ್ತಿ, ಹಣ, ಚಿನ್ನ ಕಂಡು ಲೋಕಾಯುಕ್ತರೇ ಬೆರಗು,

ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ 10 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ, ಚಿನ್ನ ಪತ್ತೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಡಿಹೆಚ್‌ಒ ಸುನಿಲ್ ಕುಮಾರ್ ಮತ್ತು ಡಿವೈಎಸ್ಪಿ ನಂಜುಂಡಯ್ಯ ಅವರ ಆಸ್ತಿಗಳ ಮೌಲ್ಯ ಅತಿ ಹೆಚ್ಚಾಗಿದೆ. ಡಿಸೆಂಬರ್​ 11: ಮಂಗಳವಾರ (ಡಿಸೆಂಬರ್​ 10) ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು …

Read More »

ಎಲ್ಲಾ ಶಾಸಕರು ಪಂಚಮಸಾಲಿ ‌ಮೀಸಲಾತಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಇಲ್ಲವಾದ್ರೆ ಜನರಿಂದ ನೀವು ದೂರವಾಗು ಕಾಲ ಬರಲಿದೆ.

2A ಮೀಸಲಾಗಿಗೆ ಆಗ್ರಹಿಸಿ ಪಂಚಮಸಾಲಿ ‌ಶ್ರೀ‌ಹೋರಾಟಕ್ಕೆ ಕರೆ. ಡಿಸೆಂಬರ್ ‌10ರಂದು ಬೆಳಗಾವಿ ನಗರಕ್ಕೆ ಟ್ರ್ಯಾಕ್ಟರ್, ಕ್ರೂಸರ್ ನಿಷೇಧ. ಬೆಳಗಾವಿ ಜಿಲ್ಲಾಧಿಕಾರಿ ನಿಷೇಧ ‌ಹೇರಿ ಆದೇಶ ಹಿನ್ನೆಲೆ. ಬೆಳಗಾವಿಯಲ್ಲಿ ‌ಕೂಲಸಂಗಮ ಪಂಚಮಸಾಲಿ ‌ಶ್ರೀ‌ ತುರ್ತು ಸುದ್ದಿಗೋಷ್ಠಿ. ನಮ್ಮ ಹೋರಾಟಕ್ಕೆ ಎಲ್ಲಾ ಸರ್ಕಾರಗಳು ಬೆಂಬಲ ಕೊಟ್ಟಿದ್ದವು. ಪಂಚಮಸಾಲಿಗಳ ನ್ಯಾಯಯುತ ಹೋರಾಟ ಎಲ್ಲಿರಿಗೂ ಗೊತ್ತಿತ್ತು. ದರುಂತ ಎಂದರೆ ಸಿಎಂ ಸಿದ್ದರಾಮಯ್ಯ ಮಾತುಕತೆ ಫಲ ನೀಡಲ್ಲ. ನಮ್ಮ ಸಮಸ್ಯೆ ಬಗ್ಗೆ ಬೆಳಗಾವಿಯಲ್ಲಿ ಕೇಳುವುದು ನಮ್ಮ ಹಕ್ಕು. …

Read More »

ವಿಪಕ್ಷ ಬಿಜೆಪಿಗೆ ಮಗ್ಗಲು ಮುಳ್ಳಾದ ಯತ್ನಾಳ್..ಅಶೋಕ್ ಹೊಸ ಪ್ಲ್ಯಾನ್

ಬೆಂಗಳೂರು, (ಡಿಸೆಂಬರ್ 08): ಕಾಂಗ್ರೆಸ್ ಪಡೆಗೆ ಚುಚ್ಚಲು ಬಿಜೆಪಿ ಅಸ್ತ್ರಗಳನ್ನು ರೆಡಿ ಮಾಡಿಕೊಂಡಿದೆ. ಮುಡಾ, ವಾಲ್ಮೀಕಿ, ವಕ್ಫ್, ಬಾಣಂತಿಯರ ಸಾವು ಪ್ರಕರಣ. . ಹೀಗೆ ಒಂದಾಂದ ಮೇಲೆೊಂದು ಬಿಜೆಪಿ ಬಾಯಿಗೆ ಕೈ ಪಡೆಯೇ ಲಡ್ಡು ಕೊಟ್ಟಂತೆ ಕೊಟ್ಟಿದೆ. ಹೀಗಾಗಿ ಅಸ್ತ್ರಗಳನ್ನ ಪರಿಣಾಮಕಾರಿಯಾಗಿ ಬಳಸಿಕೊಂಡು ಕಾಂಗ್ರೆಸ್ ಮೇಲೆ ಮುಗಿಬೀಳಲು ಬಿಜೆಪಿ ಅಧಿವೇಶನಕ್ಕೆ ಸಜ್ಜಾಗಿದೆ. ಆದ್ರೆ, ಕೈ ಪಡೆ ನಾಯಕರು ಯತ್ನಾಳ್ ಬಣ ಹೋರಾಟವನ್ನ ಗುರಾಣಿಯಂತೆ ಪ್ರತ್ಯಸ್ತ್ರ ಮಾಡಿಕೊಂಡಿದೆ. ಹೀಗಾಗಿ ಕೈಪಡೆಗೆ ಅಸ್ತ್ರ …

Read More »

ಬಿಮ್ಸ್​ನಲ್ಲಿ ಮೃತಪಟ್ಟಿದ್ದ ಐವರು ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಬಳ್ಳಾರಿ, ಡಿಸೆಂಬರ್​ 08: ಬಳ್ಳಾರಿ ಜಿಲ್ಲಾಸ್ಪತ್ರೆ (BIMS)ಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಘೋಷಣೆ ಮಾಡಿದ್ದಾರೆ. ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ 2 ಲಕ್ಷ ರೂ. ಪರಿಹಾರ ಘೋಷಣೆ ಆಗಿದೆ. ಜೊತೆಗೆ 3 ಲಕ್ಷ ರೂ. ಕೊಡುತ್ತೇವೆ ಎಂದು ತಿಳಿಸಿದರು.ಬಳ್ಳಾರಿ ಬಿಮ್ಸ್​ನಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ, ಇದು …

Read More »

ಭಾರತದ ಏಕೈಕ ಡೈಮಂಡ್ ಕ್ರಾಸಿಂಗ್…

ಭಾರತದ ಏಕೈಕ ಡೈಮಂಡ್ ಕ್ರಾಸಿಂಗ್… ಇದು ರೈಲ್ವೇ ಹಳಿಗಳ ಜಾಲದಂತಿರುವ ಒಂದು ಬಿಂದುವಾಗಿದ್ದು, ನಾಲ್ಕು ದಿಕ್ಕುಗಳಿಂದ ರೈಲು ಹಳಿಗಳು ದಾಟುತ್ತವೆ. ಇದು ರಸ್ತೆ ಛೇದಕದಂತೆ ಕಾಣುತ್ತದೆ. ರಸ್ತೆಯ ಮೇಲೆ ಛೇದಕಗಳು ಅಥವಾ ಟ್ರಾಫಿಕ್ ಲೈಟ್‌ಗಳು ಇರುವಂತೆಯೇ, ರೈಲ್ವೇ ಜಾಲಕ್ಕೂ ಇದು ಕ್ರಾಸಿಂಗ್ ಇರುತ್ತದೆ. ಇದನ್ನು ಟ್ರ್ಯಾಕ್‌ಗಳ ಛೇದನ ಎಂದು ಕರೆಯಬಹುದು. ಇದು ಸುಮಾರು ನಾಲ್ಕು ರೈಲ್ವೇ ಹಳಿಗಳನ್ನು ಒಳಗೊಂಡಿದೆ, ಅಂದರೆ ನಾಲ್ಕು ದಿಕ್ಕುಗಳಿಂದ ರೈಲುಗಳು ಬರಬಹುದು ಮತ್ತು ಅದು ವಜ್ರದಂತೆ …

Read More »

ಹಿರೇ ಬಾಗೇವಾಡಿ ಗ್ರಾಮದಲ್ಲಿ‌ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿದೆ.

ಹಿರೇ ಬಾಗೇವಾಡಿ ಗ್ರಾಮದಲ್ಲಿ‌ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಕಳೆದ ಹಲವು ವರ್ಷಗಳಿಂದ ಅತ್ಯಂತ ಕ್ರಿಯಾಶೀಲ ಕೆಲಸಗಳ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು, ಅವರಲ್ಲಿ ಅರ್ಥಿಕ ಬಲ ತುಂಬಲು ಪ್ರಯತ್ನಿಸುತ್ತಿರುವುದು ಅತ್ಯಂತ ಶ್ಲಾಘನೀಯ. ಮಹಿಳೆ ಮೂಲತಃ ಸ್ವಾಭಿಮಾನಿ, ಯಾರ ಮುಂದೂ ಕೈ ಒಡ್ಡುವ ಸ್ವಭಾವ ಅವಳದಲ್ಲ. ತನ್ನ …

Read More »

ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಯಾದವಾಡ ಘಟಕ ವತಿಯಿಂದ ಆಯೋಜಿಸಲಾಗಿದ್ದ ಯಾದವಾಡ ಸಾಂಸ್ಕೃತಿಕ ಉತ್ಸವ-೨೦೨೪ ರ ಕಾರ್ಯಕ್ರ

ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಯಾದವಾಡ ಘಟಕ ವತಿಯಿಂದ ಆಯೋಜಿಸಲಾಗಿದ್ದ ಯಾದವಾಡ ಸಾಂಸ್ಕೃತಿಕ ಉತ್ಸವ-೨೦೨೪ ರ ಕಾರ್ಯಕ್ರವನ್ನು ಉದ್ಘಾಟಿಸಿ, ಮಾತನಾಡಿದೆ. ಎಲ್ಲ ಸಂಕಷ್ಟಗಳ ಮಧ್ಯೆಯೂ ಕಳೆದ ಹಲವು ವರ್ಷಗಳಿಂದ ಇಂತಹ ಉತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವುದು ಖುಷಿಯ ವಿಚಾರ, ಒಳ್ಳೆಯ ಕೆಲಸಗಳಿಗೆ ಕಲ್ಲು ಹಾಕುವವರು ಎಲ್ಲೆಡೆ ಇರುತ್ತಾರೆ, ಆದರೆ ಅಂತವುಗಳಿಗೆ ಜಗ್ಗದೆ, ಬಗ್ಗದೆ ಕಲ್ಮೇಶ್ ಮತ್ತು ತಂಡ ಒಳ್ಳೆಯ ಮನಸ್ಸಿನಿಂದ ಈ ಕಾರ್ಯಕ್ರಮವನ್ನು …

Read More »