Breaking News
Home / Uncategorized (page 580)

Uncategorized

ಕರ್ನಾಟಕದಲ್ಲಿ ಅಬ್ಬರಿಸಿ ಬೊಬ್ಬಿರಿದ ಕೊರೋನಾ ವೈರಸ್

ಬೆಂಗಳೂರು,    : ರಾಜ್ಯದಲ್ಲಿ ಇಂದು (ಮಂಗಳವಾರ) 9058 ಕೊರೋನಾ ಕೇಸ್ ಪತ್ತೆಯಾಗಿದ್ದು, 135 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 5159 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 2,54,626 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಪಂಚದ ವಿವಿಧ ದೇಶಗಳಲ್ಲಿ ಕೊರೋನಾ ಅಬ್ಬರ ಹೇಗಿದೆ? ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,51,481 ಕ್ಕೆ ಏರಿಕೆಯಾಗಿದ್ದು, 5837 ಜನ ಸಾವನ್ನಪ್ಪಿದ್ದಾರೆ. ಇನ್ನು ಪ್ರಸ್ತುತ 90999 ಸಕ್ರಿಯ ಪ್ರಕರಣಗಳಿವೆ. ಈ …

Read More »

ಕೊಡಗಿನಲ್ಲಿ ಬೈಕ್​​ಗೆ ಟಿಪ್ಪರ್​​ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ದುರ್ಮರಣ

ಕೊಡಗು : ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ ನಿವಾಸಿ ಭರತ್ ಮತ್ತು ಕುಶಾಲನಗರದ ನಿವಾಸಿ ಕುಟ್ಟನ್ ಮೃತಪ್ಪವರು ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ರಾಮನಗರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಕ್ ಚಾಲಕ ಭರತ್ ಎಂಬುವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು, ಗಂಭೀರವಾಗಿ …

Read More »

ಆಗಸ್ಟ್‌ನಲ್ಲಿ ಕೊರೋನಾ ಅಬ್ಬರ : ದಾಖಲಾದ ಕೇಸ್‌ಗಳೆಷ್ಟು..?

ಬೆಂಗಳೂರು  : ರಾಜ್ಯದಲ್ಲಿ ಸೋಮವಾರ 6495 ಮಂದಿ ಹೊಸದಾಗಿ ಕೊರೋನಾ ಸೋಂಕು ಅಂಟಿಸಿಕೊಂಡಿದ್ದು 7,238 ಮಂದಿ ಗುಣಮುಖರಾಗಿದ್ದಾರೆ.113 ಮಂದಿ ಮೃತಪಟ್ಟಿದ್ದಾರೆ.747 ಮಂದಿ ರಾಜ್ಯದ ವಿವಿಧ ಕೊವೀಡ್‌ ಅಸ್ಪತ್ರೆಗಳಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯ ಸೋಮವಾರದ ವರದಿಯ ಪ್ರಕಾರ 43,132 ಮಂದಿಗೆ ಮಾತ್ರ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಕಳೆದ ಕೆಲ ದಿನಗಳಲ್ಲಿ 60 ಸಾವಿರಕ್ಕೂ ಮಿಕ್ಕು ಕೊರೋನಾ ಪರೀಕ್ಷೆಗಳು ನಡೆಯುತ್ತಿದ್ದವು. ಬೆಂಗಳೂರಲ್ಲಿ ಅಧಿಕ: ಬೆಂಗಳೂರು ನಗರದಲ್ಲಿ ಸೋಮವಾರ ಕೊರೋನಾದಿಂದ …

Read More »

ಕೊರೊನಾ ನಿಯಂತ್ರಣ: ಮಹಾಲಕ್ಷ್ಮಿಗೆ ಪ್ರಾರ್ಥನೆ

ಬೆಳಗಾವಿ: ಕೊರೊನಾ ನಿಯಂತ್ರಣಕ್ಕಾಗಿ ತಾಲ್ಲೂಕಿನ ಸುಳೇಭಾವಿ ಗ್ರಾಮದಲ್ಲಿ ಮಹಾಲಕ್ಷ್ಮೀದೇವಿ ಸೇರಿ ಎಲ್ಲ ದೇವರಿಗೆ ಮಂಗಳವಾರ ವಿಶೇಷ ಪೂಜೆ, ಅಭಿಷೇಕ ನೆರವೇರಿಸಿ ಮಂಗಳವಾರ ಪ್ರಾರ್ಥಿಸಲಾಯಿತು. ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಸಮಿತಿ ನೇತೃತ್ವದಲ್ಲಿ ಪ್ರಮುಖರು ಮತ್ತು ಪೂಜಾರಿಗಳು ಪೂಜೆ ಸಲ್ಲಿಸಿದರು. ಕಲ್ಮೇಶ್ವರ, ವೀರಭದ್ರೇಶ್ವರ, ಯಲ್ಲಮ್ಮ ದೇವಿ, ಶಾಖಾಂಬರಿ ದೇವಿ, ಬನಶಂಕರಿ ದೇವಿ, ಮಹಾರಾಣಿ ದೇವಿ, ದುರ್ಗಾದೇವಿ, ಗಣೇಶ, ಮಾರುತಿ, ಬ್ರಹ್ಮ, ವಿಠ್ಠಲ-ರುಕ್ಮಿಣಿ ದೇವರನ್ನು ಪೂಜಿಸಿದರು. ಹಿರಿಯರಾದ ಬಸನಗೌಡ ಪಾಟೀಲ ಮಾತನಾಡಿ, ‘ಕೊರೊನಾದಿಂದಾಗಿ ಜನರ ನೆಮ್ಮದಿ …

Read More »

ರಾಜ್ಯದಲ್ಲಿ 9 ಸಾವಿರ ಹೊಸ ಕೊರೋನ ಪ್ರಕರಣಗಳು ದೃಢ: ಸೋಂಕಿತರ ಸಂಖ್ಯೆ 3.51 ಲಕ್ಷಕ್ಕೆ ಏರಿಕೆ

ಬೆಂಗಳೂರು, ಸೆ.1: ರಾಜ್ಯದಲ್ಲಿ ಮಂಗಳವಾರದಂದು 9,058 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 135 ಜನರು ಸೋಂಕಿಗೆ ಬಲಿಯಾಗಿದ್ದು, 5,159 ಜನರು ಗುಣಮುಖರಾಗಿದ್ದಾರೆ. ಈಗಾಗಲೇ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 3,51,481ಕ್ಕೆ ತಲುಪಿದ್ದು, 762 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 5,837ಕ್ಕೆ ತಲುಪಿದ್ದು, ಅನ್ಯಕಾರಣದಿಂದ 19 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 90,999ಕ್ಕೆ ಏರಿಕೆಯಾಗಿದ್ದು, ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ …

Read More »

ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ

ಬೆಳಗಾವಿ: ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕಗೊಂಡಿರುವ ಬೆಳಗಾವಿಯ ಶಂಕರಗೌಡ ಪಾಟೀಲ ಅವರು ಮಂಗಳವಾರ ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಭವನದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಹಾಗೂ ದೆಹಲಿ‌ ಕಚೇರಿಗಳಲ್ಲಿ ಕರ್ನಾಟಕ ಸರ್ಕಾರದ ಬಾಕಿ ಇರುವ ಯೋಜನೆಗಳಿಗೆ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬಾಕಿ ಇರುವ ಪ್ರಸ್ತಾವಗಳ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು. ಕರ್ನಾಟಕ ಭವನದ ವಿಶೇಷ ನಿವಾಸಿ ಆಯುಕ್ತ ವಿಜಯ ರಂಜನ್‌ಸಿಂಗ್, ಹೆಚ್ಚುವರಿ …

Read More »

331 ಮಂದಿ ಗುಣಮುಖ, ಬಿಡುಗಡೆ.

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 154 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘331 ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಮೂವರು ಹಾಗೂ ಬೈಲಹೊಂಲಗದ ಇಬ್ಬರು ಸೇರಿ ಐವರು ಮೃತಪಟ್ಟಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ.

Read More »

ಅಕ್ರಮ ಸಾಗಣೆ: 996 ಲೀಟರ್ ಗೋವಾ ಮದ್ಯ ವಶ

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 996 ಲೀಟರ್‌ ಮದ್ಯವನ್ನು ವಾಹನ ಸಮೇತ ಸೋಮವಾರ ವಶಪಡಿಸಿಕೊಂಡಿರುವ ಅಬಕಾರಿ ಪೊಲೀಸರು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ‘ಗುಜರಾತ್‌ನ ಜೋಠಾಣಾ ತಾಲ್ಲೂಕಿನ ಕಡವಾಜಿ ಗುಲಬಾಜಿ ಠಾಕೂರ (48) ಹಾಗೂ ರಾಜೂಜಿ ಮನಾಜಿ ಠಾಕೂರ (37) ಬಂಧಿತರು. ವಾಹನದ ಮಾಲೀಕರನ್ನು ಪತ್ತೆ ಹಚ್ಚಿ ಬಂಧಿಸಬೇಕಾಗಿದೆ. 4ನೇ ಆರೋಪಿ, ಗುಜರಾತ್‌ನಲ್ಲಿ ಅಕ್ರಮ ಮದ್ಯ ಪಡೆದು ಮಾರುತ್ತಿರುವ ವೀರಸಿಂಗ್ ಮಾನಾಜಿ ಠಾಕೂರ ಅವರನ್ನೂ ಬಂಧಿಸಬೇಕಾಗಿದೆ. ವಶಪಡಿಸಿಕೊಂಡ ವಾಹನ ಹಾಗೂ …

Read More »

ಬೆಳಗಾವಿಯಲ್ಲಿ ಅಬ್ಬರವಿಲ್ಲದೆ ಗಣೇಶ ಮೂರ್ತಿಗಳಿಗೆ ವಿದಾಯ

ಬೆಳಗಾವಿ: ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾಗಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮವು ಸರಳ, ಸಾಂಪ್ರದಾಯಿಕ ಹಾಗೂ ಶ್ರ‌ದ್ಧಾ- ಭಕ್ತಿಯಿಂದ ಮಂಗಳವಾರ ನೆರವೇರಿತು. ಕೊರೊನಾ ಕಾರಣದಿಂದ ಅದ್ಧೂರಿ ಮೆರವಣಿಗೆ ಮತ್ತು ಸೌಂಡ್ ಸಿಸ್ಟಂಗಳ ಅಬ್ಬರವಿರಲಿಲ್ಲ. 300ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಮೊದಲ ದಿನವೇ ಕೆಲವು ಮಂಡಳದವರು ಮೂರ್ತಿಗಳನ್ನು ವಿಸರ್ಜನೆ ಮಾಡಿದ್ದರು. ಬಹುತೇಕ ಮೂರ್ತಿಗಳಿಗೆ ಮಂಗಳವಾರ ವಿದಾಯ ಹೇಳಲಾಯಿತು. ಗಣೇಶೋತ್ಸವ ಮಂಡಳದವರು, ಸ್ಥಳೀಯರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೆಲವರು ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಮೂರ್ತಿಗಳನ್ನು …

Read More »

ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ಸೆ.30ರವರೆಗೆ ನಿಷೇಧ

ಉಗರಗೋಳ: ‘ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನವನ್ನು ಸೆ.30ರವರೆಗೆ ನಿಷೇಧಿಸಲಾಗಿದೆ. ಕೊರೊನಾ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತರು ಸಹಕಾರ ನೀಡಬೇಕು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು. ಕೊರೊನಾ ನಿಯಂತ್ರಣಕ್ಕೆ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು. ‘ದೇಶದ ನಾನಾ ರಾಜ್ಯಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಈ ಕಾರಣದಿಂದ ಕೋವಿಡ್ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಜನರ ಹಿತದೃಷ್ಟಿಯಿಂದ ಅವಕಾಶ ಕೊಡುತ್ತಿಲ್ಲ’ ಎಂದು …

Read More »