ಚಿಕ್ಕೋಡಿ : ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕವೂ ಅಯೋಧ್ಯೆಯ ರಾಮ ಮಂದಿರ ವಿವಾದಿತ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದಲ್ಲಿ ಕರಿಯೋಗಸಿದ್ದೇಶ್ವರ ಕನ್ನಡ ಮಾಧ್ಯಮಿಕ ಶಾಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಬಳಿಕ ಅವರು ಮಾತನಾಡಿದರು. ಸಿದ್ದರಾಮಯ್ಯ ಒಬ್ಬ ವಕೀಲ ಎಂದು ಹೇಳಿಕೊಳ್ಳಲು ಅವರಿಗೆ ನಾಚಿಕೆಯಾಗಬೇಕು. ಸುಪ್ರೀಂ ತೀರ್ಪಿನ ಬಳಿಕವೂ ರಾಮ ಮಂದಿರದ ಜಾಗ ವಿವಾದಿತ ಎಂದು ಹೇಳುತ್ತಿದ್ದಾರೆ. ಹೀಗಾಗಿ ರಾಜ್ಯದ …
Read More »ಮೀನುಗಾರರ ಹೋರಾಟಕ್ಕೆ ಬೆಲೆ ಇಲ್ವಾ?
ಕಾರವಾರ: ಇತ್ತೀಚಿಗೆ ಕೇಂದ್ರ ಸರಕಾರದ ಖಾಸಗೀಕರಣ ನೀತಿ ವಿರುದ್ದ ಜನ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬೆನ್ನಲ್ಲೆ ಎಲ್ಲವೂ ಗೊತ್ತು ಗೊತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೀನುಗಾರಿಕೆಗೆ ತೊಂದರೆ ಆಗುವ ಹಾಗೆ ಖಾಸಗಿ ಕಂಪನಿಯವರು ಪೋರ್ಟ್ ನಿರ್ಮಾಣ ಮಾಡಲು ಹೊರಟಿದ್ದು ಮೀನುಗಾರರ ಆಕ್ರೋಶದ ಕಟ್ಟೆ ಒಡೆದಿದ್ದು ಮೀನುಗಾರರ ಸಮಸ್ಯೆ ಕೇಳುವವರು ಯಾರು ಇಲ್ಲದಂತಾಗಿದೆ. ಹೊನ್ನಾವರದ ಕಾಸರಕೋಡಿನಲ್ಲಿ ಎಚ್.ಪಿ.ಪಿ.ಎಲ್ ಖಾಸಗಿ ಕಂಪನಿಯವರು ವಾಣಿಜ್ಯ ಬಂದರು ನಿರ್ಮಾಣ ಮಾಡಲು ಹೊರಟಿದ್ದಾರೆ. ಈಗಾಗಲೇ ಕೇಂದ್ರ ಸರಕಾರದ …
Read More »ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು: ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಒದಗಿಸಿದ್ದಾರೆ. ಗ್ರಾಮೀಣ ಕ್ಷೇತ್ರದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕೆಲವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರು. ಆಸ್ಪತ್ರೆಯ ವೆಚ್ಛವನ್ನು ಭರಿಸುವ ಸಾಮರ್ಥ್ಯವಿರಲಿಲ್ಲ. ಹಾಗಾಗಿ ಅವರಿಗೆಲ್ಲ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಿಸಿ, ಅವರವರ ಬ್ಯಾಂಕಿನ ಖಾತೆಗಳಿಗೆ ಹಣ ಜಮಾ ಮಾಡಿಸಲಾಗಿದೆ. ಈ ಕುರಿತ ದಾಖಲೆಗಳನ್ನು ಗುರುವಾರ ಬೆಳಗ್ಗೆ ಲಕ್ಷ್ಮಿ ಹೆಬ್ಬಾಳಕರ್ ಸಂಬಂಧಿಸಿದವರಿಗೆ …
Read More »ಸಚಿವ ರಮೇಶ್ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ
ಬೆಂಗಳೂರು – ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ (ಫೆ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಹಿಸಲಿದ್ದು, ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು …
Read More »ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!
ಗೋಕಾಕ್: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಫೆ.೨೭ ರಿಂದ ಮಾ.೨ ರ ವರಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.೨೭ ರಂದು ೧೦ ಗಂಟೆಗೆ ನಗರದ ಎನ್ಇಎಸ್ ಶಾಲಾ ಆವರಣದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು, ಸಂಜೆ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.೨೮ ರಂದು ಗೋಕಾಕ ತಾಲೂಕಿನ ಜಮನಾಳ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಹತ್ತಿರ ಆಣೆಕಟ್ಟು ಸ್ಥಳ …
Read More »ಭಾರತೀಯ ರೈಲ್ವೆಯಿಂದ ಹೊಸ ಸೇವೆ ಆರಂಭ: ಪ್ರಯಾಣಿಕರಿಗೆ ʼಹೈಟೆಕ್ ಅನುಭವʼ ನೀಡಲು ʼವಿಸ್ಟಾಡೋಮ್ ಬೋಗಿʼಗಳ ಪರಿಚಯ
ನವದೆಹಲಿ: ಭಾರತೀಯ ರೈಲ್ವೆ ತನ್ನ ಪ್ರಯಾಣಿಕರ ಪ್ರಯಾಣದ ಅನುಭವವನ್ನ ಸ್ಮರಣೀಯ ಮತ್ತು ಆರಾಮದಾಯಕ ಆಗಿಸೋಕೆ ಕಾಲಕಾಲಕ್ಕೆ ಹೊಸ ಸೌಲಭ್ಯಗಳನ್ನ ತರುತ್ತಿದೆ. ಸಧ್ಯ ರೈಲ್ವೇ ವಿಸ್ಟಾಡೋಮ್ ಬೋಗಿಗಳನ್ನ ಪರಿಚಯಿಸಿದ್ದು, ಇದು ಯುರೋಪಿಯನ್ ಶೈಲಿಯಲ್ಲಿ ತಯಾರಾಗಿದೆ. ಇದರಲ್ಲಿ ಪ್ರಯಾಣಿಕರು ಆರಾಮದಾಯಕವಷ್ಟೇ ಅಲ್ಲ ಹೈಟೆಕ್ ಪ್ರಯಾಣವನ್ನೂ ಆನಂದಿಸ್ಬೋದು. ಹೊಸ ವಿಸ್ಟಾಡೊಮ್ʼನ್ನ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ನಿರ್ಮಿಸಿದ್ದು, ವಿಸ್ಟಾಡೊಮ್ ಪ್ರವಾಸಿ ತರಬೇತುದಾರರು ಯುರೋಪಿಯನ್ ಶೈಲಿಯ ತರಬೇತುದಾರರಾಗಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ತಾಂತ್ರಿಕವಾಗಿ ಸುಧಾರಿತ ಸೌಲಭ್ಯಗಳನ್ನ …
Read More »ಧಾರವಾಡ; ಮಾಸ್ಕ್ ಹಾಕದಿದ್ದರೆ ಮತ್ತೆ ದಂಡ ಕಟ್ಟಲು ಸಿದ್ಧರಾಗಿ
ಧಾರವಾಡ, ಫೆಬ್ರವರಿ 25: “ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಿಂದ ರಸ್ತೆ, ರೈಲು ಮತ್ತು ವಿಮಾನದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ವರದಿಯನ್ನು ಹೊಂದಿರಬೇಕೆಂದು” ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಕೊರೊನಾ ನಿಯಂತ್ರಣ, ಮಾಸ್ಕ್ ಧರಿಸದವರಿಂದ ದಂಡ ಸಂಗ್ರಹ ಮತ್ತು ಮದುವೆ, ಸಭೆ, ಸಮಾರಂಭಗಳಿಗೆ ಮಾರ್ಷಲ್ಗಳ ನೇಮಕಾತಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿತ್ಯ ಮಹಾರಾಷ್ಟ್ರ ರಾಜ್ಯದಿಂದ ಬಸ್, ರೈಲು, ಲಾರಿ ಮೂಲಕ ಹಾಗೂ …
Read More »ಪರೀಕ್ಷೆ ಇಲ್ಲದೆ 9 ರಿಂದ 11ನೇ ತರಗತಿಯ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಸರ್ಕಾರ!
ಚೆನ್ನೈ : ಕೊರೊನಾ ಮಹಾಮಾರಿಯಿಂದಾಗಿ ಪ್ರಸಕ್ತ ಸಾಲಿನ 9, 10 ಹಾಗೂ ಪ್ರಥಮ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ, ಉತ್ತೀರ್ಣಗೊಳಿಸಿ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಅಲ್ಲಿನ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಈ ವರ್ಷ ಶೈಕ್ಷಣಿಕ ಕ್ಷೇತ್ರದ ಮೇಲೆ ಮಹಾಮಾರಿ ತನ್ನ ಪರಿಣಾಮ ಬೀರಿದ್ದು, ವಿದ್ಯಾರ್ಥಿಗಳ, ಶಿಕ್ಷಕರ ಸಮಸ್ಯೆಗಳನ್ನು ಅರ್ಥೈಸಿಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಪಠ್ಯದಲ್ಲಿಯೂ ಕಡಿತಗೊಳಿಸಲಾಗಿದೆ. …
Read More »ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ
ಕಲಬುರಗಿ: ಲಾರಿಯ ಟೈಯರ್ ಸ್ಫೋಟವಾಗಿ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ವಾಡಿ ಸಮೀಪದ ರೇವೂರ್ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ ಸೇರಿ ಬಸ್ ನಲ್ಲಿದ್ದ ಏಳು ಜನರು ಗಾಯಗೊಂಡಿದ್ದಾರೆ. ನಗರ ಸಾರಿಗೆ ಬಸ್ ಜೇವರ್ಗಿಯಿಂದ ಚಿತ್ತಾಪುರ ಕಡೆಗೆ ಹೊರಟ್ಟಿತ್ತು. 25 ರಿಂದ 30 ಜನ ಬಸ್ ನಲ್ಲಿದ್ದರು ಎನ್ನಲಾಗಿದೆ. ಈ ವೇಳೆ ಎದುರುಗಡೆಯಿಂದ ಲಾರಿಯ ಟೈಯರ್ ಬ್ಲಾಸ್ಟ್ …
Read More »ಭಾರತದಲ್ಲಿ ‘ವಾಟ್ಸ್ ಆಪ್’ ಬ್ಯಾನ್.?
ನವದೆಹಲಿ : ಕೇಂದ್ರ ಸರ್ಕಾರ ಗುರುವಾರ ಎಲ್ಲ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು 2021 ಅನ್ನು ಪ್ರಕಟಿಸಿದ್ದು, ಇದರಲ್ಲಿ ಮಧ್ಯವರ್ತಿ ಮಾರ್ಗದರ್ಶಿ ಸೂತ್ರಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ಯನ್ನು ಒಳಗೊಂಡಿದೆ. ಹೊಸ ನಿಯಮ ಜಾರಿಗೆ ಬರಲು ಸ್ವಲ್ಪ ಸಮಯ ಹಿಡಿಯಲಿದ್ದು, ಸಂದೇಶದ ಮೂಲವನ್ನು ಗುರುತಿಸುವ ದೃಢ ನಿಲುವನ್ನು ಸರ್ಕಾರ ಮುಂದಿಟ್ಟಿದೆ. ಅಂದರೆ ಸಂದೇಶಗಳಿಗೆ ಎಂಡ್ ಟು ಎಂಡ್ ಎನ್ ಕ್ರಿಪ್ಶನ್ ಬಳಸುವ ವಾಟ್ಸಾಪ್, ಸಿಗ್ನಲ್, ಟೆಲಿಗ್ರಾಂ ಮುಂತಾದ …
Read More »
Laxmi News 24×7