ಬೆಂಗಳೂರು: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪಿಸುವ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ರಾಜ್ಯದ 10,639 ಎಕರೆ ಭೂಮಿಯ ಪೈಕಿ 750 ಎಕರೆ ಭೂಮಿಯನ್ನು ರಾಜ್ಯ ಸರಕಾರಕ್ಕೆ ಬಿಟ್ಟುಕೊಡುವಂತೆ ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಶುಕ್ರವಾರ ಸಂಜೆ ರಕ್ಷಣಾ ಸಚಿವರನ್ನು ಭೇಟಿಯಾಗಿ ಮನವಿ ಪತ್ರ ನೀಡಿದ ಡಿಸಿಎಂ, ರಾಜನಾಥ್ ಸಿಂಗ್ ಅವರು ನಮ್ಮ …
Read More »ಮೊದಲ ಹಂತದಲ್ಲಿ ಯಾರೆಲ್ಲಾ ಪಡೆಯಲಿದ್ದಾರೆ ಕೊರೊನಾ ಲಸಿಕೆ.?
ಮಹಾಮಾರಿ ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಗತ್ತಿನ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ದೇಶದಲ್ಲಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10-30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನರೇಂದ್ರ ಮೋದಿಯವರು ಚಾಲನೆ ನೀಡುತ್ತಿದ್ದು, ಮೊದಲ ದಿನವಾದ ಇಂದು ಮೂರು ಲಕ್ಷ ಮಂದಿಗೆ ಲಸಿಕೆ ಪಡೆಯುವ ನಿರೀಕ್ಷೆಯಿದೆ. ಕರ್ನಾಟಕದ 243 ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯನ್ನು ಇಂದು ನೀಡಲಾಗುತ್ತಿದ್ದು, ಈಗಾಗಲೇ ಇದಕ್ಕಾಗಿ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ …
Read More »ಜ.22ರಂದು ‘ಬೆಂಗಳೂರು ಬಂದ್’ : ಕಾರಣ ಏನ್ ಗೊತ್ತಾ.?
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಬಂದ್ ಆದ್ರೂ, ಪರಿಣಾಮ ಬೀರೋದು, ಬೆಂಗಳೂರಿನ ವ್ಯಾಪಾರ ವಹಿವಾಟಿನ ಮೇಲೆ. ಕೊರೋನಾ ಮಧ್ಯೆಯೂ ಈಗಾಗಲೇ ಕರ್ನಾಟಕ ಬಂದ್, ಸೇರಿದಂತೆ ವಿವಿಧ ಬಂದ್ ಗಳಿಂದಾಗಿ ಜನರು ಹೈರಾಣಾಗಿ ಹೋಗಿದ್ದಾರೆ. ಇದರ ಮಧ್ಯೆಯೂ ಜನವರಿ 22ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಅದು ಯಾಕೆ ಎನ್ನುವ ಬಗ್ಗೆ ಮುಂದೆ ಓದಿ.. ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಅನೇಕರನ್ನು ಪ್ರಕರಣ …
Read More »ಮೊದಲ ಬಾರಿ ಲೈಂಗಿಕ ಕ್ರಿಯೆ ಮಾಡಬೇಕಾದವರು ಈ ಸಂಗತಿಗಳು ತಿಳಿದುಕೊಳ್ಳಲೇಬೇಕು.
ಅವಕಾಶಕ್ಕಾಗಿ ಕಾಯುತ್ತಿರುವ ಎಷ್ಟೋ ಮಂದಿ ಲೈಂಗಿಕ ಕ್ರಿಯೆ ನಡೆಸಲು ಚಾನ್ಸ್ ಸಿಕ್ಕಾಗ ಮಾತ್ರ ಹಿಂಜರಿಯುತ್ತಾರೆ. ಹಾಗಾಗಿ ನೇರವಾಗಿ ಸಂಭೋಗಕ್ಕೆ ಜಾರುವ ಮುನ್ನ ಮೊದಲ ಬಾರಿಗೆ ಸೆಕ್ಸ್ ಮಾಡಬೇಕಾದವರು ಈ ಸಂಗತಿಗಳು ತಿಳಿದುಕೊಳ್ಳಲೇಬೇಕು. ಲೈಂಗಿಕ ತೃಪ್ತಿ ಎನ್ನುವುದು ಗಂಡು ಮತ್ತು ಹೆಣ್ಣು ಇಬ್ಬರ ಮನಸ್ಸಿಗೆ ಸಂಬಂಧಿಸಿದ ವಿಚಾರ. ಇಬ್ಬರು ಮನಸ್ಸು ಮಾಡಿದರೇ ಮಾತ್ರ ದೇಹ ಸೇರಲು ಸಾಧ್ಯ. ಇದಕ್ಕೆ ಹೆಚ್ಚು ಸಮಯವೇನು ಬೇಕಿಲ್ಲ. ಹೀಗೆ ಮೊದಲ ಬಾರಿಗೆ ಲೈಂಗಿಕ ಪ್ರಕ್ರಿಯೆಯಲ್ಲಿ ತೊಡಗಬೇಕು …
Read More »ಸೆಂಟ್ರಲ್ ವಿಸ್ತಾ : ನೂತನ ಸಂಸತ್ ಭವನ ನಿರ್ಮಾಣ ಕಾರ್ಯ ಶುರು
ನವದೆಹಲಿ ಜ.15- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯಡಿ ರೂಪಿಸಲಾದ ನೂತನ ಸಂಸತ್ ಭವನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶುಕ್ರವಾರ ಚಾಲನೆ ದೊರೆತಿದೆ. ಕಳೆದ ಒಂದು ತಿಂಗಳ ಹಿಂದೆ ಬೃಹತ್ ಸಂಸತ್ ಭವನ ನಿರ್ಮಾಣ ಯೋಜನೆಯ ಅದ್ಧೂರಿ ಶಂಕು ಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಟ್ಟಿಗೆ ಇಡುವ ಮೂಲಕ ನೆರವೇರಿಸಿದ್ದರು. ತ್ರಿಕೋನಾಕೃತಿಯಲ್ಲಿ ನಿರ್ಮಾಣವಾಗಲಿರುವ ಪಾರ್ಲಿಮೆಂಟ್ ಕಟ್ಟಡ 2022ರ 75ನೇ ಸ್ವಾತಂತ್ರ್ಯೋತ್ಸವ ದಿನಕ್ಕೆ ಪೂರ್ಣಗೊಳ್ಳಲಿದೆ. ನೂತನ …
Read More »ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು.
ನವದೆಹಲಿ: ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕು. ಅಲ್ಲಿಯ ವರೆಗೆ ಕಾಂಗ್ರೆಸ್ ಪಟ್ಟು ಸಡಿಲಿಸುವುದಿಲ್ಲ. ಈ ಕಾಯ್ದೆಗಳು ರೈತರಿಗೆ ಯಾವುದೇ ನೆರವನ್ನುಂಟು ಮಾಡುವುದಿಲ್ಲ. ರೈತರನ್ನು ಮುಗಿಸಲೆಂದೇ ಕೃಷಿ ಕಾಯ್ದೆ ಜಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಜಾರಿ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಪಕ್ಷವು ಶುಕ್ರವಾರ ‘ಕಿಸಾನ್ ಅಧಿಕಾರ್ ದಿವಸ್’ ಆಚರಿಸುತ್ತಿದೆ. …
Read More »ರಮೇಶ ಜಾರಕಿಹೊಳಿ ಮುಸ್ಲಿಂ ಟೋಪಿ ಹಾಕಿದ್ದು ನೋಡಿದ್ದೇವೆ ಆದರೆ ಕರಿ ಟೋಪಿ ಹಾಕಿದ್ದು ನೋಡಿಲ್ಲ:ಸತೀಶ ಜಾರಕಿಹೊಳಿ
ರಮೇಶ ಜಾರಕಿಹೊಳಿ ಮುಸ್ಲಿಂ ಟೋಪಿ ಹಾಕಿದ್ದು ನೋಡಿದ್ದೇವೆ ಆದರೆ ಕರಿ ಟೋಪಿ ಹಾಕಿದ್ದು ನೋಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶುಕ್ರವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಮೇಶ ಜಾರಕಿಹೊಳಿ ಮುಸ್ಲಿಂ ಪರವಾಗಿ ಹೋರಾಟ ಮಾಡಿದ್ದರು. ಮುಂದೆಯೂ ಇರುತ್ತಾರೆ ಎನ್ನುವ ವಿಶ್ವಾಸ ಇದೆ.ರಮೇಶ ಜಾರಕಿಹೊಳಿ ಅಧಿಕಾರ ಎಂಜಾಯ್ ಮಾಡಲಿ ಆದರೆ ಹಿಂದಿನ ಹೋರಾಟ ಮುಂದುವರೆಸಬೇಕು ಎಂದು ಸಲಹೆ ನೀಡಿದರು. ನಮ್ಮ ತಂದೆ ಪತ್ರ ಚಳವಳಿಯಲ್ಲಿ ಹೋರಾಟ …
Read More »ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾದ ಸಂದರ್ಭದಲ್ಲಿ ಕೇಳಿ ಬಂದಿದ್ದ ಸಿಡಿ ಪ್ರಕರಣ: ಡಿ.ಕೆ.ಶಿ
ಬೆಂಗಳೂರು – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಯಡಿಯೂರಪ್ಪ ಅವರ ಆಪ್ತ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾದ ಸಂದರ್ಭದಲ್ಲಿ ಕೇಳಿ ಬಂದಿದ್ದ ಸಿಡಿ ಪ್ರಕರಣ ಈಗ ಮತ್ತೊಮ್ಮೆ ಸಿಡಿದಿದೆ. ಯಾರದ್ದೋ ಸಿಡಿಯನ್ನು ಮಾರಾಟ ಮಾಡಲು ಯತ್ನಿಸಿದ್ದರಂತೆ, ನಂತರ ಹೈಕಮಾಂಡ್ ಗೆ ತಲುಪಿಸಿದ್ದಾರಂತೆ, ಸಚಿವರೊಬ್ಬರು ಇದರ ಹಿಂದಿದ್ದಾರಂತೆ. ಆ ಹಿನ್ನೆಲೆಯಲ್ಲಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದರಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದರು. ನನಗೆ ಮಾಧ್ಯಮ ಸ್ನೇಹಿತರೇ ಈ ವಿಷಯ ತಿಳಿಸಿದ್ದಾರೆ ಎಂದೂ ಅವರು ಹೇಳಿದ್ದರು. …
Read More »ರಾಜ್ಯ ರಾಜಕೀಯದಲ್ಲಿ ಯತ್ನಾಳ್ ಸಿಡಿಸಿದ ಸಿಡಿ ಸ್ಫೋಟ; ಬಹಿರಂಗ ಹೇಳಿಕೆ ನೀಡದಂತೆ ಎಲ್ಲಾ ನಾಯಕರುಗಳಿಗೆ ಬಿಜೆಪಿ ಸೂಚನೆ
ಬೆಂಗಳೂರು (ಜನವರಿ 15); ಬಿಜೆಪಿ ಪಕ್ಷದೊಳಗೆ ಕಳೆದ ಕೆಲ ದಿನಗಳಿಂದ ಒಳಬೇಗುದಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮಾತನಾಡುವವರ ಸಂಖ್ಯೆಯೂ ಏರುತ್ತಲೇ ಇದೆ. ಈ ನಡುವೆ ಗುರುವಾರ ಹೊಸ ಬಾಂಬ್ ಸಿಡಿಸಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, “ಕಣ್ಣಿನಿಂದ ನೋಡಲಾಗದಂತಹ ಸಿಡಿ ಇದೆ. ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಆ ಸಿಡಿಯನ್ನು ಮಾಡಿದ್ದೇ ಅವರ …
Read More »ಸುದೀಪ್ಗೆ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ ಮೇನಕಾ ಗಾಂಧಿ
ಭಾರತೀಯ ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ವಿಶೇಷವಾಗಿ ಅವರ ಅಭಿಮಾನಿಗಳು ಕೈಗೊಂಡ ಮಹತ್ವದ ಕೆಲಸಕ್ಕಾಗಿ ಲೋಕಸಭೆ ಸದಸ್ಯೆ ಮೇನಕಾ ಗಾಂಧಿ ಅವರು ದೂರವಾಣಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಕರೆ ಮಾಡಿ ಮೂಕಪ್ರಾಣಿ ವಿಚಾರದಲ್ಲಿ ತಾವು ಮತ್ತು ತಮ್ಮ ಅಭಿಮಾನಿಗಳು ಮಾಡಿದ ಕೆಲಸ ನಿಜಕ್ಕೂ ಸ್ವಾಗತಾರ್ಹ, ನಿಮ್ಮಿಂದ ಇಂತಹ ಕೆಲಸಗಳು ಮತ್ತಷ್ಟು ಆಗಲಿ ಎಂದು ಶ್ಲಾಘಿಸಿದ್ದಾರೆ.ಅಂದ್ಹಾಗೆ, ಕಿಚ್ಚ ಸುದೀಪ್ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ 25 ವರ್ಷ ಪೂರೈಸಿದ …
Read More »