ನಟ ಕಿಚ್ಚ ಸುದೀಪ್ ತಮ್ಮ ಸುತ್ತಲಿರುವವರನ್ನು ಬಹಳ ಕೇರ್ ಮಾಡುತ್ತಾರೆ. ಕುಟುಂಬಕ್ಕೆ ಅತಿ ಹೆಚ್ಚು ಮೌಲ್ಯ ನೀಡುವ ಸುದೀಪ್, ತಮ್ಮ ಆಪ್ತ ಸಿಬ್ಬಂದಿಗಳನ್ನೂ ಸಹ ಬಹಳ ಚೆನ್ನಾಗಿ ನೋಡಿಕೊಳ್ಳುತ್ತಾರೆ. ಹಲವು ವರ್ಷಗಳಿಂದ ತಮ್ಮ ಜೊತೆಗೇ ಇರುವ ಅಂಗರಕ್ಷಕ (ಬಾಡಿಗಾರ್ಡ್) ಸಾಯಿ ಕಿರಣ್ ಗೆ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ ಕಿಚ್ಚ ಸುದೀಪ್. ಸಾಯಿಕಿರಣ್ ಅಲಿಯಾಸ್ ಕಿಚ್ಚ ಕಿರಣ್ ಗೆ ಬುಲೆಟ್ ಬೈಕ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ ನಟ ಕಿಚ್ಚ …
Read More »ಏರುತ್ತಲೇ ಇದೆ ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ ಕರ್ನಾಟಕ ಜನತೆಯ ಜೇಬುಗಳಿಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಕಿಡಿ
ನವದೆಹಲಿ, – ಅಂತಾರಾಷ್ಟ್ರೀಯ ತೈಲ ದರಗಳಲ್ಲಿ ಹೆಚ್ಚಳವಾಗುವ ಮೂಲಕ ಈ ವಾರದಲ್ಲಿ ಎರಡನೇ ಬಾರಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ನೇರವಾಗಿ 25 ಪೈಸೆ ಹೆಚ್ಚಳವಾಗಿದೆ. ಸಂಕ್ರಾಂತಿ ಸಂಭ್ರಮದಲ್ಲಿದ್ದ ಕರ್ನಾಟಕ ಜನತೆಯ ಜೇಬುಗಳಿಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಕಿಡಿ ಬಿದ್ದಿದೆ. ಗುರುವಾರ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 87.30 ರೂ.,ಡೀಸೆಲ್ ಬೆಲೆ ಪ್ರತಿ ಲೀ.ಗೆ 79.40 ಪೈಸೆಯಾಗುವ ಮೂಲಕ ಬಳಕೆದಾರರು 0.25 ಪೈಸೆ ಹೆಚ್ಚು …
Read More »70ರ ಅಜ್ಜಿಗೆ ಪೊಂಗಲ್ ಗಿಫ್ಟ್ ಕೊಡಿಸಿದ ಅವಳಿ ಸಹೋದರರು! ಬಾಲಕರ ಕಾರ್ಯಕ್ಕೆ ಶ್ಲಾಘನೆ
ತಮಿಳುನಾಡು: ಮಕ್ಕಳ ನಿಷ್ಕಲ್ಮಶ ಮನಸ್ಸಿಗೆ ಕನ್ನಡಿ ಹಿಡಿದಿರುವಂಥ ಪ್ರಸಂಗವೊಂದು ತಮಿಳುನಾಡಿನಲ್ಲಿ ಸಂಕ್ರಾಂತಿಯ ದಿನದಂದೇ ನಡೆದಿದೆ. ಪೊಂಗಲ್ ಪ್ರಯುಕ್ತ ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳ ಮೂಲಕ 2,500 ರೂ. ನಗದು, ಕಬ್ಬು ಮತ್ತು ಬಟ್ಟೆಬರೆಗಳನ್ನು ನೀಡುವುದಾಗಿ ಘೋಷಿಸಿತ್ತು. ಮಾನಸಿಕ ಅಸ್ವಸ್ಥೆ ಮಗಳನ್ನು ಸಾಕುವ ಜವಾಬ್ದಾರಿಯನ್ನು ಹೊತ್ತಿರುವ ವಿಧವೆ, 70 ವರ್ಷದ ವೃದ್ಧೆ ಸುಬ್ಬುಲಕ್ಷ್ಮಿ ಹೇಗಾದರೂ ಮಾಡಿ, ಆ ಉಡುಗೊರೆ ಸ್ವೀಕರಿಸಿಕೊಂಡು ಬರೋಣ ಎಂದು ತೀರಾ ಅನಾರೋಗ್ಯದ ನಡುವೆಯೂ ನಡಿಗೆ ಆರಂಭಿಸಿದರು. ಸ್ವಲ್ಪ …
Read More »ಪಂಚಮಸಾಲಿ ಮಠಕ್ಕೆ ₹ 10 ಕೋಟಿ ಮಂಜೂರು, ನಾಲ್ಕೈದು ದಿನಗಳಲ್ಲಿ ಖಾತೆಗೆ: ಬಿಎಸ್ವೈ
ದಾವಣಗೆರೆ: ‘ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಅಭಿವೃದ್ಧಿಗಾಗಿ ₹ 10 ಕೋಟಿ ಅನುದಾನ ಮಂಜೂರು ಮಾಡಿದ್ದೇನೆ. ನಾಲ್ಕೈದು ದಿನಗಳಲ್ಲಿ ಮಠದ ಖಾತೆಗೆ ವರ್ಗಾವಣೆಗೊಳ್ಳಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಹರಿಹರದಲ್ಲಿ ಆಯೋಜಿಸಿದ್ದ ಹರಜಾತ್ರಾ ಮಹೋತ್ಸವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸನ್ಮಾನಿಸಿದರು. ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮಿ ಅವರೂ ಇದ್ದರು. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಗುರುವಾರ ನಡೆದ ಹರಜಾತ್ರಾ ಮಹೋತ್ಸವದ ಸ್ವಾವಲಂಬಿ …
Read More »ಮಕರ ಸಂಕ್ರಾಂತಿ’ಯು ‘ಉತ್ತರಾಯಣ ಪುಣ್ಯಕಾಲ’ವೇ.? ಇಲ್ಲಿದೆ ನಿಮ್ಮ ಅನುಮಾನಕ್ಕೆ ಉತ್ತರ.!
ಈ ಪ್ರಶ್ನೆಗೆ ‘ಅಲ್ಲ’ ಎಂದವರನ್ನು ‘ಅವಿವೇಕಿಗಳು’ ‘ಹುಚ್ಚರು’ ಎಂದು ಕರೆಯುವ ಕಾಲಘಟ್ಟದಲ್ಲಿ ನಾವಿಂದು ಬದುಕುತ್ತಿದ್ದೇವೆ ಎಂಬುದು ಸುಳ್ಳಲ್ಲ. ಆದರೆ ಬಹಳಷ್ಟು ಜನ ‘ಅವಿವೇಕ’ ‘ಹುಚ್ಚು’ ಎಂದ ಮಾತ್ರಕ್ಕೆ ಒಂದು ಸಂಗತಿ ಅವಿವೇಕದ್ದಾಗುವುದಿಲ್ಲ ಮತ್ತು ಅದನ್ನು ಪ್ರತಿಪಾದಿಸುವವನು ಅವಿವೇಕಿ ಆಗುವುದಿಲ್ಲ ಎಂಬುದೂ ಸುಳ್ಳಲ್ಲ. ಮಕರ ಸಂಕ್ರಾಂತಿಯನ್ನು ಉತ್ತರಾಯಣ ಪುಣ್ಯಕಾಲವೆಂದು ಸಂಭ್ರಮಿಸುವ ಘಟನೆಯ ವಿಶ್ಲೇಷಣೆಗೆ ತೊಡಗುವ ಮುನ್ನ ಇಂಥದ್ದೊಂದು ತಿಳಿವಳಿಕೆ ನಮಗಿರಬೇಕೆಂಬ ಕಾರಣದಿಂದ ಈ ಪ್ರಸ್ತಾಪಮಾಡಿದೆನಷ್ಟೆ. ಪ್ರತಿವರ್ಷದಂತೆ ಇವತ್ತು ಜನವರಿ ಹದಿನಾಲ್ಕು. ಮಕರ …
Read More »ಯತ್ನಾಳ್ ಸೇರಿದಂತೆ ಹಲವರ ಬಳಿ ಸಿಡಿ ಇದೆ : ಸಂಕ್ರಾಂತಿಯ ಬಳಿಕ ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ – ಹೆಚ್ ವಿಶ್ವನಾಥ್ ಹೊಸ ಬಾಂಬ್
ರಾಯಚೂರು : ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರ ಬಳಿ ಸಿಡಿ ಇದೆ. ಸಂಕ್ರಾಂತಿ ಬಳಿಕ ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ ಮಾಡ್ತಾರೆ ಎಂಬುದಾಗಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಎಂ.ಎಲ್.ಸಿ ಹೆಚ್.ವಿಶ್ವನಾಥ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿ ಸಿಡಿ ಇದೆ. ಸಂಕ್ರಾಂತಿ ಬಳಿಕ ಸಿಡಿ ಬಿಡುಗಡೆ ಆಗುತ್ತೆ. ಯತ್ನಾಳ್ ಸೇರಿ ಹಲವರ ಬಳಿ ಸಿಡಿ ಇದೆ. ಒಬ್ಬೊಬ್ಬರಾಗಿ …
Read More »ಐವರಿಗೆ ಜೀವದಾನ ಮಾಡಿ ‘ಸಾವಿನ ಬಳಿಕ ಮರು ಜನ್ಮ ಪಡೆದ ’20 ತಿಂಗಳ ಕಂದಮ್ಮ’.! ಭಾರತದ ಅತ್ಯಂತ ಕಿರಿಯ ಅಂಗಾಗ ದಾನಿ ಈ ಮಗು
ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದ 20 ತಿಂಗಳ ಮಗು ಧನಿಷ್ಠಾ ಎಂಬ ಹೆಸರಿನ ಈ ಮಗು ಈಗ ಹೆಚ್ಚು ಸುದ್ದಿಯಲ್ಲಿದೆ . ಆಕೆ ಅತ್ಯಂತ ಕಿರಿಯ ಅಂಗಾಗ ದಾನಿಯಾಗಿ ಈಗ ಗುರುತಿಸಿಕೊಂಡಿದ್ದಾರೆ. ಧನಿಷ್ಠಾ ತನ್ನ ಸಾವಿನ ತರುವಾಯ ಬಹು ಅಂಗಾಂಗಗಳನ್ನು ದಾನ ವಾಗಿ ನೀಡಿ ಸಾವಿನ ಬಳಿಕ ಕೂಡ ಇತರರಲ್ಲಿ ಮರು ಜನ್ಮ ಪಡೆದುಕೊಂಡಿದೆ. ಧನಿಷ್ಠಾ ಐದು ರೋಗಿಗಳಿಗೆ ಹೊಸ ಜೀವದಾನ ವನ್ನು ನೀಡಿದ್ದಾರೆ. ಆಕೆಯ ಹೃದಯ, ಯಕೃತ್ತು, ಮೂತ್ರಪಿಂಡಗಳು …
Read More »ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೀಕ್ಷಿಸಿದ ರಾಹುಲ್ ಗಾಂಧಿ
ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು. ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ …
Read More »ನಮ್ಮೆಲ್ಲರಂತೆ ಮಂಗಳಮುಖಿಯರು ಸಮಾಜದಲ್ಲಿ ಬದುಕಲು ಅರ್ಹರು: ಸಚಿವೆ ಶಶಿಕಲಾ ಜೊಲ್ಲೆ
ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಕಲ್ಲಹಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯ ಸಾಧಿಸಿದ ಮಂಗಳಮುಖಿ ಸುಧಾ ಜೋಗತಿ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಭಿನಂದಿಸಿ, ಅವರ ಯಶಸ್ಸು, ಪರಿಶ್ರಮವನ್ನು ಶ್ಲಾಘಿಸಿದರು. ಹೊಸಪೇಟೆಯ ಖಾಸಗಿ ಹೋಟೆಲ್ನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ ಕಲ್ಲಹಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯ ಸಾಧಿಸಿದ ಮಂಗಳಮುಖಿ ಸುಧಾ ಜೋಗತಿ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ …
Read More »ಯಡಿಯೂರಪ್ಪ ಒಬ್ಬ ದುರ್ಬಲ ಸಿಎಂ : ಸಿದ್ದರಾಮಯ್ಯ
ಮೈಸೂರು,ಜ.14- ಸಿಡಿಯನ್ನು ಮುಂದಿಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ದುರ್ಬಲರಾಗಿರುತ್ತಾರೋ ಅವರನ್ನೇ ಬ್ಲಾಕ್ಮೇಲ್ ಮಾಡಲು ಸಾಧ್ಯ. ಯಡಿಯೂರಪ್ಪನವರು ದುರ್ಬಲರಾಗಿದ್ದಾರೆ. ಹಾಗಾಗಿ ಬ್ಲಾಕ್ಮೇಲ್ ಮಾಡಲಾಗುತ್ತಿದೆ. ಬ್ಲಾಕ್ಮೇಲ್ ಮಾಡುವವರ ವಿರುದ್ಧ ದೂರು ನೀಡಬೇಕು. ಕ್ರಿಮಿನಲ್ ಕೇಸು ಹಾಕಿಸಬೇಕು. ಜತೆಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.ಸಿಡಿ ಮುಂದಿಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿರುವವರು ಬಿಜೆಪಿಯ …
Read More »